Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Exclusive | ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ, ಸಮಯಾವಕಾಶದ ಕೊರತೆ ಅಂದ್ರೂ ಡೋಂಟ್ ಕೇರ್ ಅಂದಿದ್ದ ಸರ್ಕಾರ

Public TV
Last updated: June 8, 2025 2:09 pm
Public TV
Share
3 Min Read
Chinnaswamy Stampede
SHARE

– ಕಾರ್ಯಕ್ರಮಕ್ಕೆ ಸಮಯಾವಕಾಶ ಕೇಳಿ ಜೂ.4ರಂದೇ ಪತ್ರ ಬರೆದಿದ್ದ ಡಿಸಿಪಿ

ಬೆಂಗಳೂರು: ಆರ್‌ಸಿಬಿ (RCB) ವಿಜಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Stampede Case) ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸಿಎಂ, ಡಿಸಿಎಂ, ಪರಮೇಶ್ವರ್ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿವೆ. ಈ ನಡುವೆ ಜೂನ್‌ ನಾಲ್ಕರಂದೇ ಭದ್ರತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌದ ಭದ್ರತಾ ವಿಭಾಗದ ಡಿಸಿಪಿ ಬರೆದ ಪತ್ರ ಸಂಚಲನ ಮೂಡಿಸಿದೆ.‌ ಇದರಿಂದ ಪೊಲೀಸರು ಬೇಡವೆಂದರೂ ಸರ್ಕಾರ ಹಠಕ್ಕೆ ಬಿದ್ದು ಕಾರ್ಯಕ್ರಮ ಮಾಡಿಸಿತಾ ಅನ್ನೋ ಪ್ರಶ್ನೆ ಹುಟ್ಟುಹಾಕಿದೆ.

Stampede 2

ಹೌದು.. ಡಿಸಿಪಿ (Vidhan Soudha DCP) ಕರಿಬಸವನಗೌಡ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಸರ್ಕಾರದ ಮತ್ತೊಂದು ಭಂಡಾಟ ಬಯಲಾಗಿದೆ. ಆರ್‌ಸಿಬಿ ಅಭಿಮಾನಿಗಳ ಸಂಖ್ಯೆ ದೇಶಾದ್ಯಂತ ಇದೆ. ಆದ್ರೆ ನಮ್ಮಲ್ಲಿ ಸಿಬ್ಬಂದಿ ಕೊರತೆ ಇರೋದ್ರಿಂದ ಬಂದೋಬಸ್ತ್‌ಗೆ ತೊಂದರೆಯಾಗಲಿದೆ ಅನ್ನೋ ಅಂಶವನ್ನೂ ಪತ್ರದಲ್ಲಿ ಉಲ್ಲೇಖಿಸಿರುವುದು ಬೆಳಕಿಗೆ ಬಂದಿದೆ. ಇದರ ಇನ್ನಷ್ಟು ಎಕ್ಸ್‌ಕ್ಲೂಸಿವ್‌ ಮಾಹಿತಿ ತಿಳಿಯು ಕುತೂಹಲ ನಿಮಗಿದ್ದರೆ ಮುಂದೆ ಓದಿ..

Stampede 1

ಭದ್ರತಾ ವಿಭಾಗದ ಡಿಸಿಪಿ ಬರೆದ ಪತ್ರದಲ್ಲಿ ಏನಿತ್ತು?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ತಂಡಕ್ಕೆ Fan Following ದೇಶಾದ್ಯಂತ ಇದ್ದು.. ವಿಧಾನಸೌಧ ಭವ್ಯ ಮೆಟ್ಟಿಲುಗಳ ಮುಂಭಾಗ, ಕಾರ್ಯಕ್ರಮವನ್ನು ಆತರುದಲ್ಲಿ ಆಯೋಜಿಸುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ವಿಧಾನಸೌಧಕ್ಕೆ ಆಗಮಿಸುವ ಸಾಧ್ಯತೆಯಿದೆ. ವಿಧಾನಸೌಧ ಭದ್ರತಾ ವಿಭಾಗದಲ್ಲಿ ಅಧಿಕಾರಿ/ಸಿಬ್ಬಂದಿಗಳ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯ ನಿರ್ವಹಣೆ ತೊಂದರೆಯಾಗುವ ಸಾಧ್ಯತೆ ಇರುತ್ತದೆ.

Stampede 3

ಜೂನ್‌ 4ರಂದು ಕಾರ್ಯಕ್ರಮವನ್ನು ವಿಧಾನಸೌಧ ಭವ್ಯ ಮೆಟ್ಟಿಲುಗಳ ಮುಂಭಾಗ ಆಯೋಜನೆ ಮಾಡುತ್ತಿರುವುದರಿಂದ, ಸದರಿ ದಿನದಂದು ಸಾರ್ವಜನಿಕರಿಗೆ ವಿಧಾನಸೌಧ ಪ್ರವೇಶಿಸಲು ವಿತರಣೆ ಮಾಡುವ ಆನ್ ಲೈನ್ ಮತ್ತು ಆಫ್ ಲೈನ್ ಪಾಸುಗಳನ್ನು ಸಂಪೂರ್ಣವಾಗಿ ನಿರ್ಭಂದಿಸಲು ಕೋರಿದೆ.

stampede in bengaluru rcb fans

ರಾಯಲ್ ಚಾಲೆಂಜರ್ಸ್ ಬೆಂಗಳೂರು ರವರ ಸಮಾರಂಭ ಭವ್ಯ ಮೆಟ್ಟಿಲುಗಳ ಮುಂಭಾಗ ಜೂನ್‌ 4ರಂದು ಸಂಜೆ 4 ಗಂಟೆಗೆ ಆಯೋಜನೆಗೊಳ್ಳುತ್ತಿದ್ದು, ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳು ತಮ್ಮ ತಮ್ಮ ಕುಟುಂಬ ವರ್ಗದವರನ್ನು ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ. ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳಿಗೆ ಕುಟುಂಬ ವರ್ಗದವರನ್ನು ಕರೆತರದಂತೆ ಆದೇಶ ನೀಡಲು ಮತ್ತು ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳಿಗೆ ಅಂದು ಮಧ್ಯಾಹ್ನ ರಜೆ ಘೋಷಿಸಬೇಕು. ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳು ಕಾರ್ಯಕ್ರಮದ ಸ್ಥಳಕ್ಕೆ ಬರದಂತೆ ಸೂಚನೆ ಕಳುಹಿಸಬೇಕೆಂದು ಕೋರುತ್ತೇವೆ.

ವಿಧಾನಸೌದ ಕಟ್ಟಡವು Vital Installation ಕಟ್ಟಡವಾಗಿದ್ದು, ಕಟ್ಟಡದ ಸುರಕ್ಷತೆಯ ಸಂಬಂಧ ವಿಧಾನಸೌಧ ಅವರಣದ ಮತ್ತು ಮುಂಭಾಗಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈ ಸನ್ಮಾನ ಕಾರ್ಯಕ್ರಮಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಕ್ರಿಕೆಟ್ ಆಗಮಿಸುತ್ತಿರುವುದರಿಂದ ಭದ್ರತೆಯ ದೃಷ್ಟಿಯಿಂದ ಸಿಸಿಟಿವಿಯ ಅವಶ್ಯಕತೆ ಇರುತ್ತದೆ. ಈಗ ಇರುವ ಇರುವ ಭದ್ರತಾ ವ್ಯವಸ್ಥೆಯಲ್ಲಿ ವ್ಯತಯ ಉಂಟಾಗುವ ಸಾಧ್ಯತೆ ಇರುತ್ತದೆ.

ಅಲ್ಲದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ತಂಡಕ್ಕೆ Fan Following ದೊಡ್ಡದಾಗಿರುವುದರಿಂದ ಹೊರಗಡೆಯಿಂದ ಅಧಿಕಾರಿ/ಸಿಬ್ಬಂದಿಗಳನ್ನು ಬಂದೋಬಸ್ತ್‌ಗೆ ತೆಗೆದುಕೊಳ್ಳಬೇಕಾಗಿದ್ದು, ಇದಕ್ಕೆ ಸಮಯದ ಅವಶ್ಯಕತೆ ಇದೆ. ಈ ರೀತಿಯ ಬೃಹತ್ ಕಾರ್ಯಕ್ರಮಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಂಚಾರಿ ಪೊಲೀಸ್ ರೊಂದಿಗೆ co-ordination ಮಾಡಿಕೊಳ್ಳುವ ಅವಶ್ಯಕತೆ ಇದ್ದು, ಸಮಯವಕಾಶದ ಕೊರತೆ ಎನ್ನಿಸುತ್ತಿದೆ. ಅಲ್ಲದೇ ಇಂತಹ ಕಾರ್ಯಕ್ರಮಹಳಲ್ಲಿ ಡ್ರೋನ್‌ ಕ್ಯಾಮೆರಾ ಬಳಸುವ ಅವಶ್ಯಕತೆ ಇರುವುದರಿಂದ ಆಂಟಿ ಡ್ರೋನ್‌ ವ್ಯವಸ್ಥೆ ಅಳವಡಿಸುವ ಅವಶ್ಯಕತೆ ಇದೆ.

ಮುಂದುವರಿದು… ವಿಧಾನಸೌಧ ಕಟ್ಟಡವು ಪಾರಂಪರಿಕ ಕಟ್ಟಡವಾಗುವುದರಿಂದ ಮತ್ತು Vital Installation ಕಟ್ಟಡದ ವ್ಯಾಪ್ತಿಗೆ ಒಳಪಡುವುದರಿಂದ, ಭದ್ರತೆಯ ದೃಷ್ಟಿಯಿಂದ ಕಟ್ಟಡಕ್ಕೆ ಯಾವುದೇ ಧಕ್ಕೆಯಾಗದಂತೆ, ನಿಯಮಗಳನುಸಾರ ಕಾರ್ಯಕ್ರಮ ನಡೆಸಲು ಸಮಯದ ಅವಶ್ಯಕತೆ ಇರುತ್ತದೆ. ಅದಾಗ್ಯೂ ಸರ್ಕಾರ ತೆಗೆದುಕೊಳ್ಳುವ ನಿರ್ಣಯದಂತೆ ನಡೆದುಕೊಳ್ಳಲಾಗುವುದು ಎಂಬ ಅಭಿಪ್ರಾಯವನ್ನು ವರದಿಯನ್ನು ಸಲ್ಲಿಸಲಾಗಿದೆ ಎಂದು ಡಿಸಿಪಿ ಕರಿಬಸವನಗೌಡ ಅವರು ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರದಲ್ಲಿ ಬರೆದಿದ್ದಾರೆ.

TAGGED:chinnaswamy stadiumChinnaswamy StampedeIPL 2025KSCArcbstampedeಕಾಲ್ತುಳಿತ ಪ್ರಕರಣಚಿನ್ನಸ್ವಾಮಿ ಕ್ರೀಡಾಂಗಣಡಿ.ಕೆ.ಶಿವಕುಮಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
18 hours ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
19 hours ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
2 days ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
3 days ago

You Might Also Like

Trump
Latest

ಏರ್‌ಫೋರ್ಸ್‌ ಒನ್‌ ಮೆಟ್ಟಿಲ ಮೇಲೆ ಎಡವಿ ಬಿದ್ದ ಟ್ರಂಪ್‌ – ಎಲ್ರೂ ಕಾಲೆಳಿತದೆ ಕಾಲ ಎಂದ ನೆಟ್ಟಿಗರು!

Public TV
By Public TV
3 minutes ago
Siddaramaiah 2
Districts

ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಸಿದ್ದರಾಮಯ್ಯ

Public TV
By Public TV
31 minutes ago
Meghalaya Honeymoon 5
Latest

ಹನಿಮೂನ್‌ ಮರ್ಡರ್‌ | ನನ್ನ ಮಗಳು 100% ಮುಗ್ಧೆ – CBI ತನಿಖೆಗಾಗಿ ಅಮಿತ್ ಶಾಗೆ ಮನವಿ ಮಾಡ್ತೇನೆ: ಸೋನಮ್‌ ತಂದೆ

Public TV
By Public TV
31 minutes ago
Meghalaya Honeymoon
Crime

Indore Couple | ಹನಿಮೂನ್ ಮರ್ಡರ್: ‘ರಾಜಾ’ಗೆ ‘ರಾಜ್’ ಮುಹೂರ್ತ!

Public TV
By Public TV
37 minutes ago
Hassan Stab copy
Chitradurga

ಕಳ್ಳತನ ಮಾಡಲು ಬಾರದಿದ್ದಕ್ಕೆ ವ್ಯಕ್ತಿಗೆ ಚಾಕು ಇರಿತ

Public TV
By Public TV
50 minutes ago
siddu hdk
Bengaluru City

ನೀವು ರಾಜ್ಯದ ಮುಖ್ಯಮಂತ್ರಿಗಳೋ or ವಿಧಾನಸೌಧ ಮೆಟ್ಟಿಲುಗಳ ಮುಖ್ಯಮಂತ್ರಿಗಳೋ: ಸಿದ್ದರಾಮಯ್ಯಗೆ ಹೆಚ್‌ಡಿಕೆ ಟಾಂಗ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?