Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಟಾರ್ ಸುವರ್ಣದಲ್ಲಿ ‘ಜೇನುಗೂಡು’ ಪ್ರೇಮಕಾವ್ಯ ಫೆ.21ರಂದು ತೆರೆಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಟಾರ್ ಸುವರ್ಣದಲ್ಲಿ ‘ಜೇನುಗೂಡು’ ಪ್ರೇಮಕಾವ್ಯ ಫೆ.21ರಂದು ತೆರೆಗೆ

Bengaluru City

ಸ್ಟಾರ್ ಸುವರ್ಣದಲ್ಲಿ ‘ಜೇನುಗೂಡು’ ಪ್ರೇಮಕಾವ್ಯ ಫೆ.21ರಂದು ತೆರೆಗೆ

Public TV
Last updated: February 20, 2022 10:52 am
Public TV
Share
2 Min Read
Jenugudu 2
SHARE

ಜೇನುಗೂಡು ಸ್ಟಾರ್ ನೆಟ್ವರ್ಕ್‍ನ ಅತ್ಯಂತ ಯಶಸ್ವಿಯಾದ ಧಾರಾವಾಹಿಯಾಗಿದೆ. ಸ್ಟಾರ್ ಜಲ್ಸಾ(ಬೆಂಗಾಲಿ) ಈ ಧಾರಾವಾಹಿಯನ್ನು ಮೊಟ್ಟಮೊದಲ ಬಾರಿಗೆ 2020 ರಲ್ಲಿ ಚೋರ್ಕಟೋ ಎಂಬ ಹೆಸರಿನಲ್ಲಿ ತೆರೆಗೆ ತಂದಿದ್ದು, ಆನಂತರ ಅದನ್ನು ಅತೀ ಕಡಿಮೆ ಅವಧಿಯಲ್ಲಿ ಯಶಸ್ವಿಯಾಗಿ ಇತರೇ ಭಾಷೆಗಳಾದ ಮಲೆಯಾಳಂ, ಹಿಂದಿ, ಮರಾಠಿ, ತಮಿಳಿಗೆ ತರಲಾಯಿತು. ಈಗ ಇದನ್ನು ಕನ್ನಡಕ್ಕೆ ತರಲಾಗಿದೆ.

ಈ ಪ್ರೇಮಕಥೆಯಲ್ಲಿ ಆಧುನಿಕ ಮನೋಭಾವದ ಯುವತಿ, ಮೊದಲು ತಾನು ಮದುವೆ ಆಗುವ ಹುಡುಗನ ಕುಟುಂಬದವರೊಂದಿಗೆ ಪ್ರೇಮಕಥೆಯಲ್ಲಿ ಬೀಳುತ್ತಾಳೆ. ನಂತರ ಆ ಹುಡುಗನ ಜೊತೆ ಈ ಕಥೆಯಲ್ಲಿ ಆಧುನಿಕ ಮನೋಭಾವದ ಈ ಹುಡುಗಿ ಮಧ್ಯಮವರ್ಗದ ವಿಜ್ಞಾನಿ ಹುಡುಗನ ಜೊತೆ ಪ್ರೀತಿಯಲ್ಲಿ ಬಿದ್ದಾಗ ಅವಳ ಬದುಕು ಹೇಗೆ ಬದಲಾಗುತ್ತದೆ ಎಂಬುದನ್ನು ಒಳಗೊಂಡಿದೆ.

Jenugudu 4

ನಡುಕೋಟಿ ಕುಟುಂಬದ ಮೂವರು ಅಣ್ಣತಮ್ಮಂದಿರ ಸ್ವಭಾವ ಬೇರೆ, ಬೇರೆ ಆಗಿದ್ದರೂ, ಅವರು ಯಾವಾಗಲೂ ಒಗ್ಗಟ್ಟಿನಿಂದ ಇರುತ್ತಾರೆ. ಈ ಕುಟುಂಬದವರು ಯಾವುದೇ ಸಂದರ್ಭದಲ್ಲೂ ಒಬ್ಬರಿಗೊಬ್ಬರು ಬಿಟ್ಟು ಕೊಡದೇ ಹೊಂದಾಣಿಕೆ ಜೀವನ ನಡೆಸುತ್ತಿರುತ್ತಾರೆ. ಇವರ ಕುಟುಂಬ ಜೇನುಗೂಡಿನ ತರಹ ಬೇರೆಯವರಿಗೆ ಮಾದರಿಯಾಗುವಂತಹ ಕೂಡುಕುಟುಂಬವಾಗಿರುತ್ತದೆ. ಈ ಧಾರಾವಾಹಿಯ ನಾಯಕನಾಗಿರುವ ಎರಡನೇ ತಮ್ಮನ ಮಗ ಶಶಾಂಕನಿಗೆ ವಿಜ್ಞಾನಿಯಾಗಿ ಅಮೇರಿಕಾದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುತ್ತದೆ. ಆದರೆ ಅವನ ಕುಟುಂಬಕ್ಕಾಗಿ ಅವನು ಆ ಅವಕಾಶವನ್ನು ತ್ಯಜಿಸುತ್ತಾನೆ. ಇದನ್ನೂ ಓದಿ: ಬಣ್ಣದ ಲೋಕಕ್ಕೆ ಕಾಲಿಟ್ಟ ಬಿ.ಎಸ್ ಯಡಿಯೂರಪ್ಪ

ಇದಕ್ಕೆ ವ್ಯಕ್ತರಿಕ್ತವಾಗಿ ಹೀರೋಯಿನ್ ದಿಯಾ ಫೇಮಸ್ ಸರ್ಜನ್ ಶ್ರೀಧರ್ ಮೂರ್ತಿ ಅವರ ಮಗಳು. ಅವಳಿಗೆ ಈ ಕುಟುಂಬದ ಬಂಧಗಳ ಅರಿವೇ ಇರುವುದಿಲ್ಲ. ಏಕೆಂದರೆ ಅವರ ತಾಯಿ ಅವರ ಕೆಲಸಕ್ಕಾಗಿ ಅವಳನ್ನು ತ್ಯಜಿಸಿ ಅಮೆರಿಕಗೆ ಹೋಗಿರುತ್ತಾರೆ. ದಿಯಾಳನ್ನು ಅವರ ತಂದೆ ಹಾಗೂ ಅವರ ತಂದೆಯ ತಂಗಿ ಸಾರಿಕಾ ಪ್ರೀತಿಯಿಂದ ಬೆಳೆಸುರುತ್ತಾಳೆ. ಸಾರಿಕಾ ಗಂಡನಿಂದ ದೂರವಾಗಿ ಗಂಡನ ಮನೆಯಲ್ಲೇ ಇರುತ್ತಾಳೆ.

Jenugudu

ದಿಯಾ ಹಾಗೂ ಶಶಾಂಕ್ ಸದಾ ಜಗಳವಾಡುತ್ತಿರುತ್ತಾರೆ. ಒಬ್ಬರನ್ನೊಬ್ಬರು ದ್ವೇಷಿಸುತ್ತಾರೆ. ಆದರೆ ಇವರಿಬ್ಬರನ್ನು ಒಂದು ಮಾಡಲು ಎರಡೂ ಕುಟುಂಬದವರು ನಿರ್ಧರಿಸಿರುತ್ತಾರೆ. ಕೆಲವೊಂದು ಸಂದರ್ಭಗಳ ಒತ್ತಡಗಳಿಂದ ದಿಯಾ ಹಾಗೂ ಶಶಾಂಕ್ ಮದುವೆ ಆಗುತ್ತಾರೆ. ಇದನ್ನೂ ಓದಿ: ಕೊನೆಗೂ ತನ್ನ ಕನಸು ನೆರವೇರಿತು ಎಂದ ಪ್ರಭಾಸ್ !

ಮುಂದೆ ಕಥೆಯಲ್ಲಿ ದಿಯಾ ತಾನು ಮುಂದಿನ ವರ್ಷ ಪರೀಕ್ಷೆಯಲ್ಲಿ ಪಾಸು ಆದರೆ ಶಶಾಂಕನನ್ನು ಬಿಟ್ಟು ಬರುವ ಒಪ್ಪಂದ ಮಾಡಿಕೊಂಡಿರುತ್ತಾಳೆ. ಈ ವಿಚಾರ ಕುಟುಂಬಕ್ಕೆ ತಿಳಿದಾಗ ಅವರು ದಿಯಾ ಪರೀಕ್ಷೆಯಲ್ಲಿ ಫೇಲ್ ಆಗಲಿ ಎಂದು ಬಯಸುತ್ತಾರೆ. ಆದರೆ ಶಶಾಂಕ್ ಅವಳಿಂದ ಬಿಡುಗಡೆ ಪಡೆಯಲು ಅವಳು ಪಾಸ್ ಆಗಲಿ ಎಂದು ಬಯಸುತ್ತಾನೆ. ಈ ಪ್ರಕ್ರಿಯೆಯಲ್ಲಿ ಅವರಿಬ್ಬರೂ ಪ್ರೀತಿಯಲ್ಲಿ ಬೀಳುತ್ತಾರೆ.

Jenugudu

ರೇಖಾ ಕೆ.ಪಿ ಈ ಧಾರಾವಾಹಿಯ ನಿರ್ಮಾಪಕರಾಗಿದ್ದಾರೆ. ಅನಿಲ್ ನಿರ್ದೇಶಿಸುತ್ತಿದ್ದಾರೆ. ಆರವ್ ಮತ್ತು ನಿತ್ಯ (ಶಶಾಂಕ್ ಮತ್ತು ದಿಯಾ ಪಾತ್ರಧಾರಿಗಳು), ಈ ಧಾರಾವಾಹಿ ಅದ್ಭುತ ತಾರಾಗಣವನ್ನು ಹೊಂದಿದೆ. ವೀಣಾಸುಂದರ್, ರಮೇಶ್ ಪಂಡಿತ್, ರವಿ ಭಟ್, ಶ್ರೀಕಾಂತ್ ಹೆಬ್ಳೀಕರ್ ಹಾಗೂ ಉತ್ತರ ಕರ್ನಾಟಕದ ಬಹಳಷ್ಟು ಕಲಾವಿದರನ್ನು ಒಳಗೊಂಡಿದೆ. ಈ ಧಾರಾವಾಹಿಯು ಉತ್ತರ ಕರ್ನಾಟಕದ ಸಂಸ್ಕೃತಿ, ಶೈಲಿ ಹಾಗೂ ಭಾಷೆಯನ್ನು ಒಳಗೊಂಡಿದೆ. ಇದು ವೀಕ್ಷಕರಿಗೆ ಒಂದು ಅದ್ಭುತವಾದ ಉತ್ತರ ಕರ್ನಾಟಕದ ಔತಣವಾಗಿರುತ್ತದೆ. ಇದನ್ನೂ ಓದಿ: ಹಿಜಬ್ ಆಯ್ಕೆಯಲ್ಲ, ನಾವು ಪ್ರೀತಿಸುವ ದೇವರು ವಿಧಿಸಿರುವ ಶಿಷ್ಟಾಚಾರ: ಝೈರಾ ವಾಸಿಮ್

ಈ ಜೇನುಗೂಡಿನಂತಹ ಕುಟುಂಬ ವೀಕ್ಷಕರನ್ನು ಇದೇ 21ರ ಸೋಮವಾರ ರಾತ್ರಿ 10 ಗಂಟೆಗೆ ಸ್ಟಾರ್ ಸುವರ್ಣ ಮೂಲಕ ರಂಜಿಸಲು ಬರುತ್ತಿದೆ.

 

 

TAGGED:bengaluruJenuguduserialStar Suvarnaಜೇನುಗೂಡುಧಾರಾವಾಹಿಬೆಂಗಳೂರುಸ್ಟಾರ್ ಸುವರ್ಣ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
4 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
4 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
4 hours ago
Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
5 hours ago
Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
6 hours ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?