ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಲಿದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 27-16
ಮಂಗಳೂರು: 33-24
ಶಿವಮೊಗ್ಗ: 31-18
ಬೆಳಗಾವಿ: 29-17
ಮೈಸೂರು: 28-17
ಮಂಡ್ಯ: 29-17
ರಾಮನಗರ: 21-9
ಮಡಿಕೇರಿ: 28-16
ಹಾಸನ: 27-16
ಚಾಮರಾಜನಗರ: 29-18
ಚಿಕ್ಕಬಳ್ಳಾಪುರ: 24-14
ಕೋಲಾರ: 26-16
ತುಮಕೂರು: 27-16
ಉಡುಪಿ: 33-23
ಕಾರವಾರ: 33-24
ಚಿಕ್ಕಮಗಳೂರು: 27-15
ದಾವಣಗೆರೆ: 29-18
ಚಿತ್ರದುರ್ಗ: 28-17
ಹಾವೇರಿ: 31-18
ಬಳ್ಳಾರಿ: 29-18
ಗದಗ: 29-17
ಕೊಪ್ಪಳ: 29-18
ರಾಯಚೂರು: 31-17
ಯಾದಗಿರಿ: 31-17
ವಿಜಯಪುರ: 26-16
ಬೀದರ್: 27-15
ಕಲಬುರಗಿ: 30-17
ಬಾಗಲಕೋಟೆ: 31-17