ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆ ಮಳೆಯಾಗುವ ಸಾಧ್ಯತೆಗಳಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದ ಹೊತ್ತಿಗೆ ಮತ್ತೆ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 31-24
ಶಿವಮೊಗ್ಗ: 31-20
ಬೆಳಗಾವಿ: 31-29
ಮೈಸೂರು: 29-21
ಮಂಡ್ಯ: 30-21
ರಾಮನಗರ: 27-16
ಮಡಿಕೇರಿ: 27-17
ಹಾಸನ: 28-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 27-19
ಕೋಲಾರ: 28-10
ತುಮಕೂರು: 28-20
ಉಡುಪಿ: 32-14
ಕಾರವಾರ: 33-25
ಚಿಕ್ಕಮಗಳೂರು: 27-18
ದಾವಣಗೆರೆ: 31-21
ಚಿತ್ರದುರ್ಗ: 29-20
ಹಾವೇರಿ: 32-21
ಬಳ್ಳಾರಿ: 32-22
ಗದಗ: 31-21
ಕೊಪ್ಪಳ: 31-22
ರಾಯಚೂರು: 33-21
ಯಾದಗಿರಿ: 32-22
ವಿಜಯಪುರ:32-21
ಬೀದರ್: 29-28
ಕಲಬುರಗಿ: 32-22
ಬಾಗಲಕೋಟೆ: 33-22