Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆ: ಅಮಿತ್‌ ಶಾಗೆ ಸಿದ್ದು ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆ: ಅಮಿತ್‌ ಶಾಗೆ ಸಿದ್ದು ತಿರುಗೇಟು

Latest

ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆ: ಅಮಿತ್‌ ಶಾಗೆ ಸಿದ್ದು ತಿರುಗೇಟು

Public TV
Last updated: April 8, 2022 6:40 pm
Public TV
Share
3 Min Read
Siddaramaiah AmitShah
SHARE

ಬೆಂಗಳೂರು: ಹಿಂದಿ ಭಾಷೆ ಬಳಸುವಂತೆ ಅಮಿತ್ ಶಾ ಫರ್ಮಾನು ಹೊರಡಿಸಿರುವುದು ಅತ್ಯಂತ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ ಕನ್ನಡಿಗನಾಗಿ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲು, ಸಾಲು ಟ್ವೀಟ್ ಮಾಡುವ ಮೂಲಕವಾಗಿ ಗೃಹಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?: ಹಿಂದಿ, ಇಂಗ್ಲೀಷ್, ತಮಿಳು, ಮಲೆಯಾಳಂ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ. ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ. ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ.

ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ‌ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ.
“ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ.
3/8#IndiaAgainstHindiImposition

— Siddaramaiah (@siddaramaiah) April 8, 2022 

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ.

ಗುಜರಾತಿನಿಂದ ಬಂದಿರುವ ಅಮಿತ್ ಷಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ ಮಾಡುತ್ತಿರುವುದು ವಿಷಾದನೀಯವಾಗಿದೆ.

ತಮಿಳುನಾಡು, ಕೇರಳ,‌ ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ.
7/8#IndiaAgainstHindiImposition

— Siddaramaiah (@siddaramaiah) April 8, 202 

ಅಮಿತ್‌ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ ಅಮಿತ್ ಶಾ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತವಾಗಿದೆ. ಇದನ್ನೂ ಓದಿ: ತುರ್ತು ಭೂಸ್ಪರ್ಶ ವೇಳೆ ಕಾರ್ಗೋ ವಿಮಾನ ಇಬ್ಬಾಗ

ಕೇಂದ್ರ ಗೃಹಸಚಿವ @AmitShah ಅವರ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು.
8/8#IndiaAgainstHindiImposition

— Siddaramaiah (@siddaramaiah) April 8, 2022 

ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾ ಸಸ್ಪೆಂಡ್‌

ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ‌ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ @AmitShah ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ.
6/8#IndiaAgainstHindiImposition

— Siddaramaiah (@siddaramaiah) April 8, 2022 

ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

 

TAGGED:AmitShahbjphindisiddaramaiahಅಮಿತ್ ಶಾಇಂಗ್ಲೀಷ್ಗುಜರಾತಿತಮಿಳುಬೆಂಗಳೂರುಮಲೆಯಾಳಿಸಿದ್ದರಾಮಯ್ಯಹಿಂದಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
2 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
2 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
2 hours ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
3 hours ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
3 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?