Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್

Public TV
Last updated: May 5, 2025 8:40 pm
Public TV
Share
3 Min Read
Indian Army Mock Drill 1
SHARE

– 30 ನಿಮಿಷ ಲೈಟ್ಸ್‌ ಆಫ್‌; ಪಂಜಾಬ್ ಗಡಿಯಲ್ಲಿ ಸೇನೆಯಿಂದ ಡ್ರಿಲ್

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತ-ಪಾಕಿಸ್ತಾನ (India Vs Pakistan) ನಡುವೆ ಯುದ್ಧದ ಭೀತಿ ಹೆಚ್ಚಾಗುತ್ತಲೇ ಇದೆ. ಉಭಯ ರಾಷ್ಟ್ರಗಳು ಪೂರ್ವಸಿದ್ಧತೆ ಮಾಡಿಕೊಳ್ಳುತ್ತಿವೆ. ಅದರ ಮುಂದುವರಿದ ಭಾಗವಾಗಿ ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್ (Mock Drills) ನಡೆಯಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

MHA has asked several states to conduct mock drills in for items for effective civil defence on 7th May: Government of India Sources

Following measures will be undertaken –
1.Operationalization of Air Raid Warning Sirens
2. Training of civilians, students, etc, on the civil…

— ANI (@ANI) May 5, 2025

ನಾಗರಿಕರ ರಕ್ಷಣೆ ಸಂಬಂಧ ಭದ್ರತಾ ತಾಲೀಮು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ. ಒಟ್ಟು 5 ಹಂತಗಳಲ್ಲಿ ಮಾಕ್‌ ಡ್ರಿಲ್‌ (ಅಣುಕು ಕಾರ್ಯಾಚರಣೆ) ನಡೆಸುವಂತೆ ಸೂಚಿಸಿದೆ. ದೇಶದ ಆಂತರಿಕ ಭದ್ರತೆ ಮತ್ತು ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸನ್ನದ್ಧತೆಯನ್ನು ಬಲಪಡಿಸುವ ಉದ್ದೇಶದಿಂದ ಈ ತಾಲೀಮು ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಯುದ್ಧ ಕಾರ್ಮೋಡ; ಭಾರತ ಸಮರಭ್ಯಾಸ – ಪಾಕ್‌ನಿಂದ ಫತಾಹ್ ಕ್ಷಿಪಣಿ ಪರೀಕ್ಷೆ

ಹೇಗಿರಲಿದೆ ಮಾಕ್‌ ಡ್ರಿಲ್‌?
1. ವಾಯುದಾಳಿ ಎಚ್ಚರಿಕೆಗೆ ಸಂಬಂಧಿಸಿದಂತೆ ಸೈರನ್‌ಗಳ ಕಾರ್ಯಾಚರಣೆ
2. ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಾಗರಿಕರು, ವಿದ್ಯಾರ್ಥಿಗಳು ಇತ್ಯಾದಿಗಳಿಗೆ ನಾಗರಿಕ ರಕ್ಷಣಾ ಅಂಶಗಳ ಕುರಿತು ತರಬೇತಿ ನೀಡುವುದು.
3. ಕ್ರ್ಯಾಶ್ ಬ್ಲ್ಯಾಕೌಟ್ ಕ್ರಮಗಳನ್ನು ಒದಗಿಸುವುದು
4. ಪ್ರಮುಖ ಸ್ಥಾವರಗಳು/ಅನುಷ್ಠಾನವನ್ನು ಆರಂಭಿಕ ಮರೆಮಾಚುವಿಕೆ ತಂತ್ರಗಾರಿಕೆಗೆ ಅವಕಾಶ
5. ಸ್ಥಳಾಂತರಿಸುವ ಯೋಜನೆಯ ನವೀಕರಣ ಮತ್ತು ಅದರ ಪೂರ್ವಾಭ್ಯಾಸ ಮಾಡುವುದು ಇದರ ಹಂತಗಳಾಗಿವಿವೆ.

Punjab Drill

ಪಂಜಾಬ್ ಗಡಿಯಲ್ಲಿ ಸೇನೆಯಿಂದ ಮಾಕ್ ಡ್ರಿಲ್:
ಯುದ್ಧ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ ಫಿರೋಜ್‌ ಪುರದಲ್ಲಿ ಭಾನುವಾರ (ಮೇ 5) ರಾತ್ರಿ 9 ಗಂಟೆಯಿಂದ 9:30ರ ವರೆಗೆ ಸೂಕ್ಷ್ಮ ಪ್ರದೇಶದಲ್ಲಿ ಲೈಟ್ಸ್‌ ಆಫ್‌ ಮಾಡಿ ಮಾಕ್‌ ಡ್ರಿಲ್‌ ನಡೆಸಲಾಯಿತು. ನಿಗದಿತ ತಾಲೀಮು ಸಮಯದಲ್ಲಿ ವಿದ್ಯುತ್‌ ಕಡಿತಗೊಳಿಸುವಂತೆ ಅಧಿಕಾರಿಗಳು ಪಂಜಾಬ್ ರಾಜ್ಯ ವಿದ್ಯುತ್ ನಿಗಮ ಲಿಮಿಟೆಡ್ (ಪಿಎಸ್‌ಪಿಸಿಎಲ್)ಗೆ ಮುಂಚಿತವಾಗಿಯೇ ತಿಳಿಸಲಾಗಿತ್ತು. ಹಾಗಾಗಿ ಸಂಪೂರ್ಣ ವಿದ್ಯುತ್‌ ಕಡಿತಗೊಳಿಸಿ ಕಠಿಣ ತಾಲೀಮು ನಡೆಸಲಾಯಿತು. ಈ ಮೂಲಕ ರಾತ್ರಿ ಕಾರ್ಯಾಚರಣೆಗೆ ಭದ್ರತಾ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲಾಯಿತು. ಇದನ್ನೂ ಓದಿ: ಕಾಶ್ಮೀರದಲ್ಲಿ 2 ಜಲವಿದ್ಯುತ್ ಯೋಜನೆಗಳಿಗೆ ಚಾಲನೆ – ಪಾಕ್‌ಗೆ ಶಾಕ್‌

ಮುಂದುವರಿದ ಮೋದಿ ಸರಣಿ ಸಭೆ
ಇನ್ನು ಉಗ್ರರ ಸಂಹಾರಕ್ಕೆ ಶಪಥಗೈದಿರುವ ಪ್ರಧಾನಿ ನರೇಂದ್ರ ಮೋದಿ, ಭದ್ರತಾ ಅಧಿಕಾರಿಗಳ ಜತೆಗಿನ ಸರಣಿ ಸಭೆ ಮಂದುವರಿಸಿದ್ದಾರೆ. ಇವತ್ತು ಸಹ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ. ಕೇಂದ್ರ ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವ್ರು ಪ್ರಧಾನಿಯವ್ರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನಿನ್ನೆಯಷ್ಟೇ ರಾಜನಾಥ್ ಸಿಂಗ್ ದೇಶ ಏನು ಬಯಸುತ್ತೋ ಅದನ್ನೇ ಮಾಡ್ತೇವೆ ಅಂತ ಹೇಳಿದ ಬೆನ್ನಲ್ಲೇ ಇವತ್ತು ರಕ್ಷಣಾ ಕಾರ್ಯದರ್ಶಿ, ಎನ್‌ಎಸ್‌ಎ ಭೇಟಿಯಾಗಿರೋದು ಭಾರೀ ಮಹತ್ವ, ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಕಾಯ್ದೆ – ಮುಂದಿನ ಸಿಜೆಐ ಪೀಠಕ್ಕೆ ಅರ್ಜಿ ವರ್ಗಾವಣೆ

ಭಾರತಕ್ಕೆ ರಷ್ಯಾ ಬೆಂಬಲ
ಇನ್ನು ಸಿಬಿಐ ಮುಖ್ಯಸ್ಥ ನೇಮಕ ಸಂಬಂಧ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿಯನ್ನ ಭೇಟಿಯಾಗಿದ್ದಾರೆ. ಈ ಮಧ್ಯೆ ಭಾರತಕ್ಕೆ ಜಾಗತಿಕವಾಗಿ ಭಾರೀ ಬೆಂಬಲ ವ್ಯಕ್ತವಾಗ್ತಿದೆ. ಮಿತ್ರರಾಷ್ಟ್ರವಾಗಿರುವ ರಷ್ಯಾದಿಂದಲೂ ಉಗ್ರರ ವಿರುದ್ಧ ಭಾರತದ ಹೋರಾಟಕ್ಕೆ ಬೆಂಬಲ ಸಿಕ್ಕಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಬೆಂಬಲ ಸೂಚಿಸಿದ್ದಾರೆ. ಪಹ್ಲಗಾಮ್ ಉಗ್ರರ ದಾಳಿಯನ್ನು ಪುಟಿನ್ ಬಲವಾಗಿ ಖಂಡಿಸಿದ್ದಾರೆ. ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಪುಟಿನ್ ಹೇಳಿದ್ದಾರೆಂದು ವಿದೇಶಾಂಗ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

TAGGED:ಗೃಹ ಸಚಿವಾಲಯನರೇಂದ್ರ ಮೋದಿಪಹಲ್ಗಾಮ್ ದಾಳಿಪಾಕಿಸ್ತಾನಭಾರತಭಾರತ-ಪಾಕಿಸ್ತಾನ ಯುದ್ಧ
Share This Article
Facebook Whatsapp Whatsapp Telegram

Cinema Updates

shivanna
ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
29 minutes ago
Saurav Lokesh
‘ದಿಲ್‌ದಾರ್’ ಶ್ರೇಯಸ್ ಮಂಜುಗೆ ವಿಲನ್ ಆದ ‘ಭಜರಂಗಿ’ ಲೋಕಿ
1 hour ago
darshan 1 1
ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್
2 hours ago
kamal haasan
ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!
3 hours ago

You Might Also Like

Asim Munir
Latest

ಸಿಂಧೂ ಜಲ ಒಪ್ಪಂದ ವಿಚಾರದಲ್ಲಿ ಎಂದಿಗೂ ಭಾರತಕ್ಕೆ ತಲೆಬಾಗಲ್ಲ – ಮತ್ತೆ ಬುಸುಗುಟ್ಟಿದ ಅಸಿಮ್ ಮುನೀರ್

Public TV
By Public TV
12 minutes ago
g parameshwara 2
Bengaluru City

ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ

Public TV
By Public TV
35 minutes ago
HC Balakrishna
Districts

ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್‌ ಇದೆ: ಹೆಚ್.ಸಿ.ಬಾಲಕೃಷ್ಣ

Public TV
By Public TV
49 minutes ago
Hemavathi Express Canal Link 2
Districts

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್‌ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ

Public TV
By Public TV
1 hour ago
MB Patil
Bengaluru City

ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ

Public TV
By Public TV
2 hours ago
JIO
Latest

ಮೊಬೈಲ್ ಬಳಕೆದಾರರ ಸೇರ್ಪಡೆ: ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ರಿಲಯನ್ಸ್ Jio ನಂ.1

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?