Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈ ಶಾಸಕರು ಉಳಿದುಕೊಂಡಿರುವ ಈಗಲ್‍ಟನ್ ರೆಸಾರ್ಟಿನಿಂದ ಸರ್ಕಾರಕ್ಕೆ ಬರಬೇಕಿದೆ 982 ಕೋಟಿ ರೂ.
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೈ ಶಾಸಕರು ಉಳಿದುಕೊಂಡಿರುವ ಈಗಲ್‍ಟನ್ ರೆಸಾರ್ಟಿನಿಂದ ಸರ್ಕಾರಕ್ಕೆ ಬರಬೇಕಿದೆ 982 ಕೋಟಿ ರೂ.

Bengaluru City

ಕೈ ಶಾಸಕರು ಉಳಿದುಕೊಂಡಿರುವ ಈಗಲ್‍ಟನ್ ರೆಸಾರ್ಟಿನಿಂದ ಸರ್ಕಾರಕ್ಕೆ ಬರಬೇಕಿದೆ 982 ಕೋಟಿ ರೂ.

Public TV
Last updated: January 19, 2019 3:57 pm
Public TV
Share
3 Min Read
EAGLETON RESORT CONGRESS
SHARE

– ರೆಸಾರ್ಟಿನಿಂದ ಮರಳುವಾಗ ಬಾಕಿ ಹಣ ತನ್ನಿ : ಬಿಜೆಪಿ ವ್ಯಂಗ್ಯ
– ಅಧಿವೇಶನದಲ್ಲಿ ದಂಡ ವಸೂಲಿ ಮಾಡ್ತೀವಿ ಎಂದಿದ್ದ ದೇಶಪಾಂಡೆ
– ಸರ್ಕಾರಕ್ಕೆ ರೆಸಾರ್ಟ್ ಮೇಲೆ ಇಷ್ಟೊಂದು ಅಕ್ಕರೆ ಯಾಕೆ: ಸುರೇಶ್ ಕುಮಾರ್ ಪ್ರಶ್ನೆ

ಬೆಂಗಳೂರು: ನೀವು ಉಳಿದುಕೊಂಡಿರುವ ರೆಸಾರ್ಟ್ ಸರ್ಕಾರಕ್ಕೆ ನೀಡಬೇಕಾದ 982 ಕೋಟಿ ರೂ. ದಂಡವನ್ನು ಬಾಕಿ ಉಳಿಸಿಕೊಂಡಿದೆ. ಅಲ್ಲಿಂದ ನೀವು ವಾಪಾಸ್ ಬರುವಾಗ ಹಣವನ್ನು ಪಡೆದುಕೊಂಡು ಬನ್ನಿ ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರ ಕಾಲೆಳೆದಿದೆ.

ಕಾಂಗ್ರೆಸ್‍ನ ಮರ್ಯಾದಾ ಪುರುಷೋತ್ತಮರಾದ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈಗಲ್ ಟನ್ ರೆಸಾರ್ಟ್ ಗೆ ಹೋಗಿದ್ದಾರೆ. ಸರ್ಕಾರಕ್ಕೆ ರೆಸಾರ್ಟ್ ಪಾವತಿಸಬೇಕಾದ ದಂಡದ ಹಣವನ್ನು ತಂದರೆ ಅದನ್ನು ರೈತರ ಸಾಲ ಮನ್ನಾಕ್ಕೆ ಬಳಸಬಹುದು ಎಂದು ಬಿಜೆಪಿ ವ್ಯಂಗ್ಯವಾಡಿದೆ.

congress clp

ಏನಿದು ಪ್ರಕರಣ?:
ಬಿಡದಿ ಬಳಿ ಇರುವ ಈಗಲ್‍ಟನ್ ರೆಸಾರ್ಟ್ 77 ಎಕರೆ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಬರೋಬ್ಬರಿ 982 ಕೋಟಿ ರೂ. ದಂಡ ಹಾಕಿತ್ತು. ಸುಪ್ರೀಂಕೋರ್ಟ್ ಮಾರ್ಗದರ್ಶನದಂತೆ ಪೆನಾಲ್ಟಿ ಹಾಕಲು ಸಿದ್ದರಾಮಯ್ಯ ಸರ್ಕಾರದ ಕ್ಯಾಬಿನೆಟ್ ತೀರ್ಮಾನಿಸಿತ್ತು. 982 ಕೋಟಿ ರೂ. ದಂಡ ಕಟ್ಟಬೇಕು ಇಲ್ಲದೇ ಇದ್ದರೆ 77 ಎಕ್ರೆ ಭೂಮಿಯನ್ನು ಸರ್ಕಾರಕ್ಕೆ ನೀಡಬೇಕು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಈ ಹಿಂದೆ ತಿಳಿಸಿದ್ದರು. ಕ್ಯಾಬಿನೆಟ್ ತೀರ್ಮಾನ ಕೈಗೊಂಡು ಪೆನಾಲ್ಟಿ ವಿಧಿಸಿದ ಬೆನ್ನಲ್ಲೇ ರೆಸಾರ್ಟಿಗೆ ಗುಜರಾತ್‍ನ 42 ಜನ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದರು.

Eagleton resort owe GOK ₹998cr Penalty amount in land encroachment case.

Now that Congress Party will spend time in resort we request ‘Maryada Purushothama’ Sri. @siddaramaiah, @DKShivakumar & @dineshgrao to collect this money while u return

U can use it for farmer loan waiver pic.twitter.com/bAZLbtJU3L

— BJP Karnataka (@BJP4Karnataka) January 19, 2019

2012ರಲ್ಲೂ ಬಿಜೆಪಿ ಸರ್ಕಾರ ಇದೇ ರೆಸಾರ್ಟ್ ನ 72 ಎಕರೆ ಸಕ್ರಮಕ್ಕೆ 82 ಕೋಟಿ ರೂ. ಪೆನಾಲ್ಟಿ ಹಾಕಿತ್ತು. ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಆಂಧ್ರಪ್ರದೇಶದ ಉದ್ಯಮಿ ಮೇದಾ ಅಶೋಕ್‍ಗೆ ಈ ರೆಸಾರ್ಟ್ ಸೇರಿದ್ದು, 2000ನೇ ಇಸ್ವಿಯಲ್ಲಿ ರೆಸಾರ್ಟ್ ನಿರ್ಮಾಣಗೊಂಡಿದೆ. 2013ರಿಂದ ಅವರ ಮಕ್ಕಳಾದ ಮೇದಾ ಕಿರಣ್ ಕುಮಾರ್, ಮೇದಾ ಚೇತನ್ ಅವರು ರೆಸಾರ್ಟ್ ನಡೆಸುತ್ತಿದ್ದಾರೆ. ವಿಶೇಷವಾಗಿ 2006 ರಲ್ಲಿ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗುವಾಗ ಇದೇ ರೆಸಾರ್ಟ್ ನಲ್ಲಿ ಜೆಡಿಎಸ್ ಶಾಸಕರು ತಂಗಿದ್ದರು.

suresh kumar

ಸುರೇಶ್ ಕುಮಾರ್ ಪೋಸ್ಟ್ : ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಈಗಲ್ ಟನ್ ರೆಸಾರ್ಟ್ ಕುರಿತು ಹೇಳಿಕೊಂಡಿದ್ದಾರೆ. ಈಗಲ್ ಟನ್ ರೆಸಾರ್ಟ್ ನಿಂದ ಸರ್ಕಾರಕ್ಕೆ 982 ಕೋಟಿ ರೂ, ಬರಬೇಕಾಗಿದೆ. ಕೋರ್ಟ್ ಸೂಚನೆ ಕೊಟ್ಟಿದ್ದರೂ ಇದುವರೆಗೂ ರಾಜ್ಯ ಸರ್ಕಾರ ಹಣ ವಸೂಲಾತಿ ಮಾಡಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಹಣ ವಸೂಲಾತಿ ಮಾಡದಿರುವ ಬಗ್ಗೆ ಸದನದಲ್ಲಿ ಉತ್ತರಿಸಲು ತಡಬಡಾಯಿಸಿದ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರು, ಯಾವ ಮೂಲಾಜಿಗೂ ಈಡಾಗದೇ ರೆಸಾರ್ಟ್ ನಿಂದ 982 ಕೋಟಿ ವಸೂಲಿ ಮಾಡುತ್ತೇವೆ ಸ್ವಲ್ಪ ಸಮಯ ಕೊಡಿ ಎಂದು ಸ್ಪೀಕರ್ ಎದುರು ಮನವಿ ಮಾಡಿದ್ದರು. ಈಗ ಅದೇ ರೆಸಾರ್ಟ್ ನಲ್ಲಿ ಕಾಂಗ್ರೆಸ್ ತನ್ನ ಶಾಸಕರಿಗೆ ವಾಸ್ತವ್ಯ ಕಲ್ಪಿಸಿದೆ. ಈ ಮೂಲಕ ಮತ್ತೆ ಈಗಲ್ ಟನ್ ರೆಸಾರ್ಟ್ ಮುಲಾಜಿಗೆ ಮೈತ್ರಿ ಸರ್ಕಾರ ಬಿದ್ದಿದೆ ಎಂದು ಹೇಳಿದ್ದಾರೆ.

fine resort congress

ಮೈತ್ರಿ ಸರ್ಕಾರ ಮುರಿದು ಬೀಳುವ ಹಂತದಲ್ಲಿ ಕೈ ಶಾಸಕರ ರಕ್ಷಣೆಗೆ ಈಗಲ್ ಟನ್ ರೆಸಾರ್ಟ್ ಬಳಕೆ ಮಾಡಲಾಗುತ್ತಿದೆ. ಆದರೆ ಸರ್ಕಾರಿ ಜಮೀನನ್ನು ಕಬಳಿಸಿಕೊಂಡು ಈಗಲ್ ಟನ್ ರೆಸಾರ್ಟ್ ನೆಲೆ ನಿಂತಿದೆ. 77 ಎಕರೆ ಸರ್ಕಾರಿ ಜಮೀನನ್ನು ಅತಿಕ್ರಮಣ ಮಾಡಿಕೊಂಡು, 982 ಕೋಟಿ ರೂ., ದಂಡಕ್ಕೆ ಗುರಿಯಾಗಿತ್ತು. ಆದರೆ ಸರ್ಕಾರದ ಭೂಮಿ ಲಪಟಾಯಿಸಿರುವ ಈಗಲ್ ಟನ್ ರೆಸಾರ್ಟ್ ಮೇಲೆ ಏಕೆ ಕಾಂಗ್ರೆಸ್‍ಗೆ ಇಷ್ಟೊಂದು ಅಕ್ಕರೆ? ಕೈ ಶಾಸಕರ ರಕ್ಷಣೆಗೆ ಬೇರೆ ಯಾವ ರೆಸಾರ್ಟ್ ಸಿಗಲಿಲ್ಲವೇ ಎಂದು ಸುರೇಶ್ ಕುಮಾರ್ ಕುಟುಕಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bjpcongresseagleton resortMLApenaltyPublic TVsuresh kumarಈಗಲ್ ಟನ್ ರೆಸಾರ್ಟ್ಕಾಂಗ್ರೆಸ್ಜೆಡಿಎಸ್ದಂಡಪಬ್ಲಿಕ್ ಟಿವಿಬಿಜೆಪಿಶಾಸಕ ಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
8 minutes ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಎನು?

Public TV
By Public TV
8 minutes ago
Donald Trump 2
Latest

ಅಮೆರಿಕ-ಇರಾನ್‌ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆ

Public TV
By Public TV
19 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
43 minutes ago
Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
8 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?