Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನ ಪೊಲೀಸ್ ವಶಕ್ಕೆ

Public TV
Last updated: October 2, 2023 8:37 am
Public TV
Share
2 Min Read
Shivamogga
SHARE

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ (Eid Milad Procession) ವೇಳೆ ಕಲ್ಲು ತೂರಾಟ (Stone Pelting) ನಡೆಸಿರುವ ಘಟನೆ ಶಿವಮೊಗ್ಗದ (Shivamogga) ರಾಗಿಗುಡ್ಡ (Ragigudda) ಶಾಂತಿನಗರದಲ್ಲಿ ನಡೆದಿದೆ. 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು, 1 ಬೈಕ್ ಜಖಂಗೊಂಡಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. 35 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈದ್ ಮಿಲಾದ್ ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆ ಹಮ್ಮಿಕೊಂಡಿದ್ದರು. ಕಳೆದ 28ನೇ ದಿನದಂದು ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ಇದ್ದಿದ್ದರಿಂದ, ಈದ್ ಮಿಲಾದ್ ಮೆರವಣಿಗೆಯನ್ನು ನಿನ್ನೆಗೆ (ಭಾನುವಾರ) ಮುಸ್ಲಿಂ ಮುಖಂಡರು ಹಮ್ಮಿಕೊಂಡಿದ್ದರು. ಹೀಗಾಗಿ ಈದ್ ಮಿಲಾದ್ ಮೆರವಣಿಗೆಗೆ ಇಡೀ ಶಿವಮೊಗ್ಗ ನಗರವನ್ನು ಹಸಿರುಮಯ ಮಾಡಲಾಗಿತ್ತು. ಹಸಿರು ಬಾವುಟ, ಟಿಪ್ಪು ಸುಲ್ತಾನ್, ಔರಂಗಜೇಬ್ ಕಟೌಟ್ ಹಾಕಿದ್ದರು.

Shivamogga

ನಿನ್ನೆ ಸರಿಸುಮಾರು ಮಧ್ಯಾಹ್ನ 3 ಗಂಟೆಗೆ ಗಾಂಧಿ ಬಜಾರಿನ ಜಾಮೀಯಾ ಮಸೀದಿಯಿಂದ ಮೆರವಣಿಗೆ ಆರಂಭವಾಗಿತ್ತು. ಮೆರವಣಿಗೆಯಲ್ಲಿ ಭಾಗವಹಿಸಲು ನಗರದ ಎಲ್ಲಾ ಬಡಾವಣೆಗಳಿಂದ ಮುಸ್ಲಿಂ ಬಾಂಧವರು ಆಗಮಿಸಿದರು. ರಾಗಿಗುಡ್ಡದಿಂದಲೂ ಮೆರವಣಿಗೆಯಲ್ಲಿ ಭಾಗಿಯಾಗಲು ಕೆಲ ಮುಸ್ಲಿಂ ಬಾಂಧವರು ತೆರಳುತ್ತಿದ್ದರು. ಈ ವೇಳೆ ರಾಗಿಗುಡ್ಡದ ಶನೇಶ್ವರ ದೇವಸ್ಥಾನದ ಬಳಿ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ನಡೆದಿದೆ. ಈ ವೇಳೆ ಪ್ರತಿಯಾಗಿ ಮೆರವಣಿಗೆಯಲ್ಲಿ ಇದ್ದವರು ಕಲ್ಲು ತೂರಾಟ ನಡೆಸಿದರು. ಪರಿಣಾಮ ಹಿಂದೂಗಳಿಗೆ ಸೇರಿದ 7 ಮನೆಗಳು ಹಾಗೂ 1 ಬೈಕ್, 1 ಕಾರು ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ – ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ

ಭಾನುವಾರ ಮುಂಜಾನೆ ಕೂಡ ರಾಗಿಗುಡ್ಡದಲ್ಲಿ ಗೊಂದಲ ಉಂಟಾಗಿತ್ತು. ರಾಗಿಗುಡ್ಡದ ವೃತ್ತವೊಂದರಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದರು. ಟಿಪ್ಪು ಸುಲ್ತಾನ್ ಇಬ್ಬರು ಹಿಂದೂ ಮಾದರಿಯ ಸೈನಿಕರನ್ನು ತುಳಿಯುತ್ತಿರುವ ರೀತಿ ಕಟೌಟ್ ಹಾಕಿದ್ದರು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಬಣ್ಣ ಹಚ್ಚಿ ಮುಚ್ಚಿದ್ದರು. ಇದಕ್ಕೆ ಮುಸ್ಲಿಮರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರು. ನಂತರ ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ಭೇಟಿ ನೀಡಿ ಮನವೊಲಿಸಿದ್ದರು.

ಇಷ್ಟಾದ ಮೇಲೂ ರಾಗಿಗುಡ್ಡದಿಂದ ಗಾಂಧಿ ಬಜಾರಿಗೆ ಮೆರವಣಿಗೆ ತೆರಳುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಪ್ರತಿಯಾಗಿ ಮೆರವಣಿಗೆಯಲ್ಲಿ ಇದ್ದವರು ಕಲ್ಲು ತೂರಾಟ ನಡೆಸಿದರು. ಘಟನೆಯಲ್ಲಿ ಮನೆಯ ಕಿಟಕಿಗಳಿಗೆ, ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಸದ್ಯ ಕಲ್ಲು ತೂರಾಟ ನಡೆಸಿದವರ ಪತ್ತೆ ಹಚ್ಚಿ ಮನೆ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗೆ ಎಸ್‌ಪಿ 3 ವಿಶೇಷ ತಂಡ ರಚನೆ ಮಾಡಿದ್ದು, ಇದುವರೆಗೆ 11ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಗಿಗುಡ್ಡ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸದ್ಯ ಗಲಭೆ ನಡೆದ ಸ್ಥಳದಲ್ಲಿ ಆರ್‌ಎಎಫ್, ಡಿಎಆರ್, ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಲ್ಲು ತೂರಾಟ; ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಬಿಡ್ತು ಅನ್ನಿಸುತ್ತೆ ಎಂದ ಶಾಸಕ

Web Stories

ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:Eid- MiladprocessionRagiguddashivamoggaStone peltingಈದ್‌ ಮಿಲಾದ್‌ಕಲ್ಲುತೂರಾಟಮೆರವಣಿಗೆರಾಗಿಗುಡ್ಡಶಿವಮೊಗ್ಗ
Share This Article
Facebook Whatsapp Whatsapp Telegram

You Might Also Like

DK Shivakumar 11
Bengaluru City

ಸುರ್ಜೇವಾಲಾ ರಾಜ್ಯ ಭೇಟಿಗೂ ಮುನ್ನವೇ ಕುತೂಹಲ ಕೆರಳಿಸಿದ ಮಲ್ಲಿಕಾರ್ಜುನ ಖರ್ಗೆ – ಡಿಕೆಶಿ ಭೇಟಿ

Public TV
By Public TV
6 hours ago
Eknath Shindhe Devendra Fadnavis
Latest

Maharashtra | ʻತ್ರಿಭಾಷಾ ಸೂತ್ರʼ ಆದೇಶ ಹಿಂಪಡೆದ ʻಮಹಾʼ ಸರ್ಕಾರ

Public TV
By Public TV
6 hours ago
Garbage Truck 4
Bengaluru City

ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

Public TV
By Public TV
7 hours ago
ACCIDENT
Bengaluru City

ನೆಲಮಂಗಲದಲ್ಲಿ ಸರಣಿ ಅಫಘಾತ – ಅದೃಷ್ಟವಶಾತ್‌ ವಾಹನ ಸವಾರರು ಪಾರು

Public TV
By Public TV
7 hours ago
Accident
Crime

ತುಮಕೂರು | ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
7 hours ago
Firozpur
Latest

ಅರ್ಧಶತಕ ಗಳಿಸುವ ಮುನ್ನವೇ ಬಂದ ಜವರಾಯ – ಸಿಕ್ಸರ್ ಹೊಡೆದ ಹತ್ತೇ ಸೆಕೆಂಡ್‌ನಲ್ಲಿ ಹಾರಿತು ಪ್ರಾಣಪಕ್ಷಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?