Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಗ್ರರಿಗೆ ಸಹಕಾರ ನೀಡಿದ್ರೆ ನದಿ ನೀರು ಕೊಡಲ್ಲ: ಪಾಕಿಗೆ ಗಡ್ಕರಿ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಗ್ರರಿಗೆ ಸಹಕಾರ ನೀಡಿದ್ರೆ ನದಿ ನೀರು ಕೊಡಲ್ಲ: ಪಾಕಿಗೆ ಗಡ್ಕರಿ ಎಚ್ಚರಿಕೆ

Latest

ಉಗ್ರರಿಗೆ ಸಹಕಾರ ನೀಡಿದ್ರೆ ನದಿ ನೀರು ಕೊಡಲ್ಲ: ಪಾಕಿಗೆ ಗಡ್ಕರಿ ಎಚ್ಚರಿಕೆ

Public TV
Last updated: May 9, 2019 3:28 pm
Public TV
Share
2 Min Read
NITHIN GADKARI
SHARE

ಅಮೃತಸರ: ಉಗ್ರರಿಗೆ ಸಹಕಾರ ನೀಡುವುದನ್ನು ಮುಂದುವರಿಸಿದರೆ ಮುಂದೆ ಸಂಪೂರ್ಣವಾಗಿ ಭಾರತದಿಂದ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನ ನಿರಂತರವಾಗಿ ಉಗ್ರರಿಗೆ ಸಹಕಾರ ನೀಡುತ್ತಾ ಬಂದಿದೆ. ಇನ್ನು ಮುಂದೆಯೂ ಸಹಕಾರ ನೀಡಿದರೆ ಭಾರತದಿಂದ ಹರಿಯುವ ನೀರನ್ನು ನಿಲ್ಲಿಸುತ್ತೇವೆ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಹರ್ಯಾಣ, ಪಂಜಾಬ್, ರಾಜಸ್ಥಾನಕ್ಕೆ ಹರಿಸಲಾಗುವುದು. ಈ ಸಂಬಂಧ ಈಗಾಗಲೇ ಅಧ್ಯಯನ ಆರಂಭಗೊಂಡಿದೆ ಎಂದು ತಿಳಿಸಿದರು.

Shahpur Kandi 1 1024x576

ಮೂರು ನದಿಗಳ ನೀರು ಪಾಕಿಸ್ತಾನಕ್ಕೆ ಹರಿಯುತ್ತಿದೆ. ಈ ನೀರನ್ನು ನಿಲ್ಲಸಬೇಕು ಎನ್ನುವ ಇಚ್ಛೆ ನಮಗಿಲ್ಲ. ನದಿ ನೀರಿನ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ನೇಹಯುತ ಸಂಬಂಧ ಇದ್ದ ಕಾರಣ ಈ ನದಿ ಒಪ್ಪಂದ ನಡೆದಿದೆ. ಆದರೆ ಈಗ ಎರಡು ದೇಶಗಳ ನಡುವಿನ ಸಂಬಂಧ ಮುರಿದು ಬಿದ್ದಿದೆ. ಹೀಗಾಗಿ ಈ ಒಪ್ಪಂದವನ್ನು ಪಾಲನೆ ಮಾಡಬೇಕಾದ ಅಗತ್ಯ ನಮಗಿಲ್ಲ ಎಂದು ಗಡ್ಕರಿ ಖಡಕ್ ಮಾತುಗಳನ್ನು ಆಡಿದ್ದಾರೆ.

ಮಾಜಿ ಪ್ರಧಾನಿ ಜವಾಹರ‌ಲಾಲ್ ಮತ್ತು ಪಾಕಿಸ್ತಾನದ ಅಧ್ಯಕ್ಷ ಅಯುಬ್ ಖಾನ್ ನಡುವೆ 1960 ರಲ್ಲಿ ಇಂಡಸ್ ನದಿ ಯೋಜನೆ ಒಪ್ಪಂದ ನಡೆದಿತ್ತು. ಈ ಒಪ್ಪಂದದ ಪ್ರಕಾರ ಮೂರು ನದಿಗಳು ಭಾರತಕ್ಕೆ ಹಂಚಿಕೆಯಾದರೆ ಮೂರು ನದಿಗಳು ಪಾಕಿಸ್ತಾನಕ್ಕೆ ಹಂಚಿಕೆಯಾಗಿದೆ.

ಇಂಡಸ್ ನದಿ ನೀರಿನ ಒಪ್ಪಂದದ ಪ್ರಕಾರ ರಾವಿ, ಸಟ್ಲೇಜ್, ಬೀಯಾಸ್ ನದಿ ನೀರಿನ ಬಳಕೆ ಭಾರತಕ್ಕೆ ಮೀಸಲಾಗಿದ್ದರೆ, ಜೇಲಂ, ಚೀನಾಬ್ ಮತ್ತು ಇಂಡಸ್ ನದಿ ನೀರು ಪಾಕಿಸ್ತಾನಕ್ಕೆ ಹಂಚಿಕೆಯಾಗಿದೆ. ಈ ಒಪ್ಪಂದದ ಪ್ರಕಾರ ಭಾರತಕ್ಕೆ ಮೀಸಲಾಗಿರುವ ಮೂರು ನದಿಗಳ ನೀರನ್ನು ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಗೆ ಬಳಸಬಹುದಾಗಿದೆ.

Pulwama terror attack kashmir AP

ಈ ಹಿಂದೆ ಪುಲ್ವಾಮಾ ದಾಳಿ ನಡೆದ ಬಳಿಕ ಗಡ್ಕರಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಈಗಾಗಲೇ ಯಮುನಾ ನದಿಯ ಪುನಶ್ಚೇತನಕ್ಕೆ ಹಲವು ಯೋಜನೆಗಳನ್ನು ಆರಂಭಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ವಿಭಜನೆಯಾದಾಗ ಮೂರು ನದಿಗಳು ಭಾರತಕ್ಕೆ, ಮೂರು ನದಿಗಳನ್ನು ಪಾಕಿಸ್ತಾನಕ್ಕೆ ನೀಡಲಾಯಿತು. ಆದರೆ ಭಾರತ ಉದಾರ ಮನಸ್ಸಿನಿಂದ ನಿರಂತರವಾಗಿ ಪಾಕಿಸ್ತಾನಕ್ಕೆ ನೀರನ್ನು ನೀಡುತ್ತಲೇ ಇದೆ. ಆದರೆ ಈಗ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಸಂಗ್ರಹಿಸಿ ನೀರಾವರಿ ಯೋಜನೆಯ ಮೂಲಕ ಜಮ್ಮು ಕಾಶ್ಮೀರ ಮತ್ತು ಪಂಜಾಬ್‍ಗೆ ನೀಡಲು ಮುಂದಾಗಿದ್ದೇವೆ ಎಂದು ತಿಳಿಸಿದ್ದರು.

ಈಗಾಗಲೇ ಪಂಜಾಬಿನ ಪಠಾಣ್‍ಕೋಟ್ ಜಿಲ್ಲೆಯ ಶಾಪಕುರ್ಕಿಂಡಿಯಲ್ಲಿ ರವಿ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಾಣವಾಗುತ್ತಿದೆ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಈ ಜಲಾಶಯದಲ್ಲಿ ಸಂಗ್ರಹಿಸಿಟ್ಟುಕೊಳ್ಳಬಹುದು. ರವಿ ನದಿ ವ್ಯಾಪ್ತಿಯ ರಾಜ್ಯಗಳಿಗೆ ಈ ನೀರನ್ನು ಹರಿಸಲಾಗುತ್ತದೆ. ಈ ಯೋಜನೆಗಳು ರಾಷ್ಟ್ರೀಯ ಯೋಜನೆಗಳಾಗಿ ಘೋಷಿಸಲ್ಪಟ್ಟಿವೆ ಎಂದು ಗಡ್ಕರಿ ಟ್ವೀಟ್ ಮಾಡಿ ತಿಳಿಸಿದ್ದರು.

Martyr Pulwama

2016ರಲ್ಲಿ ಉರಿ ಸೇನಾ ನೆಲೆಯ ಮೇಲೆ ದಾಳಿ ನಡೆದ ಬಳಿಕ ಸರ್ಕಾರ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಭಾರತದತ್ತ ತಿರುಗಿಸಲು ಯೋಜನೆ ರೂಪಿಸಿತ್ತು. ಪುಲ್ವಾಮಾ ದಾಳಿಯ ಬಳಿಕ ಪಾಕಿಸ್ತಾನಕ್ಕೆ ನೀಡಿದ್ದ ಪರಮಾಪ್ತ ರಾಷ್ಟ್ರ ಸ್ಥಾನಮಾನವನ್ನು ಕಿತ್ತೆಸೆದು ಅಲ್ಲಿಂದ ದೇಶಕ್ಕೆ ರಫ್ತಾಗುತ್ತಿದ್ದ ಉತ್ಪನ್ನಗಳ ಮೇಲೆ ಶೇ.200 ರಷ್ಟು ಆಮದು ಸುಂಕವನ್ನು ಭಾರತ ವಿಧಿಸಿದೆ.

TAGGED:indianitin gadkaripakistanriverwaterಗಡ್ಕರಿನದಿ ನೀರುನಿತಿನ್ ಗಡ್ಕರಿಪಾಕಿಸ್ತಾನಪುಲ್ವಾಮಾಭಾರತ
Share This Article
Facebook Whatsapp Whatsapp Telegram

Cinema news

Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories
vijayalakshmi 1 1
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್
Cinema Karnataka Latest Sandalwood Top Stories
dhanush bigg boss
ಕೊನೆಯ ಕ್ಯಾಪ್ಟನ್ಸಿ ಆಟದಲ್ಲಿ ಮೋಸ ಮಾಡಿದ್ರಾ ಧನುಷ್‌? – ಯಾರಾಗ್ತಾರೆ ಮನೆಯ ಕ್ಯಾಪ್ಟನ್?
Cinema Latest Top Stories TV Shows
RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories

You Might Also Like

R Ashok 1
Bellary

ರೆಡ್ಡಿಯ ಮನೆ ಕಾಂಪೌಂಡ್ ಒಳಗೆ ನುಗ್ಗಿ ಫ್ಲೆಕ್ಸ್‌ ಹಾಕಿಸಿದ್ದಾರೆ, ಕೈ ಕಾರ್ಯಕರ್ತನ ಸಾವಿಗೆ ಭರತ್‌ ರೆಡ್ಡಿ ಕಾರಣ: ಅಶೋಕ್‌

Public TV
By Public TV
5 minutes ago
NARENDRA MODI RAHUL GANDHI
Latest

ನೀರು ಇರ್ಲಿಲ್ಲ ಅಂತ ವಿಷ ಕೊಟ್ಟಿದ್ದಾರೆ, ಬಡವರು ಸತ್ತಾಗೆಲ್ಲ ಮೋದಿ ಮೌನವಾಗಿರ್ತಾರೆ – ರಾಹುಲ್‌ ಗಾಂಧಿ ಕಿಡಿ

Public TV
By Public TV
9 minutes ago
Kalaburagi Central Jail
Crime

ಕಲಬುರಗಿ ಸೆಂಟ್ರಲ್ ಜೈಲಲ್ಲಿ ಇಸ್ಪೀಟ್‌ ಆಟ – ನಾಲ್ವರ ವಿರುದ್ಧ ಎಫ್‌ಐಆರ್‌

Public TV
By Public TV
35 minutes ago
Bengaluru Cauvery Water Bandh
Latest

ಕಲುಷಿತ ನೀರು ಸೇವನೆಯಿಂದ ಸಾವಿನ ಸಂಖ್ಯೆ 14ಕ್ಕೆ ಏರಿಕೆ – 200 ಮಂದಿ ಆಸ್ಪತ್ರೆಗೆ ದಾಖಲು

Public TV
By Public TV
45 minutes ago
Palghar tunnel
Latest

ಮುಂಬೈ-ಅಹಮದಾಬಾದ್ ಬುಲೆಟ್ ಟ್ರೈನ್ ಯೋಜನೆಗೆ ಮಹತ್ವದ ಮೈಲುಗಲ್ಲು

Public TV
By Public TV
55 minutes ago
Zohran Mamdani Umar Khalid
Latest

ನಾವೆಲ್ಲ ನಿನ್ನ ಬಗ್ಗೆ ಯೋಚಿಸುತ್ತಿದ್ದೇವೆ: ಉಮರ್ ಖಾಲಿದ್‌ಗೆ ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಬೆಂಬಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?