Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಗಲಕೋಟೆ ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬಾಗಲಕೋಟೆ ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ ದಾಳಿ

Bagalkot

ಬಾಗಲಕೋಟೆ ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ ದಾಳಿ

Public TV
Last updated: September 15, 2025 2:43 pm
Public TV
Share
2 Min Read
Bagalkote Stray dog 1
SHARE

ಬಾಗಲಕೋಟೆ: ಕೈ,ಕಾಲುಗಳ ಮೇಲೆ ಜಿನುಗುತ್ತಿರುವ ರಕ್ತ, ಗಂಭೀರ ಗಾಯಗೊಂಡವರಿಗೆ ಚಿಕಿತ್ಸೆ ಕೊಡುತ್ತಿರುವ ವೈದ್ಯರು, ಏನೋ ದುರಂತ ನಡೆದಿದೆ ಎಂದು ಗಾಬರಿಯಿಂದ ಮುಗಿಬಿದ್ದಿರುವ ಜನತೆ.

ಅಂದ ಹಾಗೆ ಈ ದೃಶ್ಯಗಳು ಕಂಡು ಬಂದಿದ್ದು ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ. ಕಳೆದ ನಾಲ್ಕೈದು ದಿನಗಳ ಹಿಂದೆ ನವನಗರದ ಎಪಿಎಂಸಿ ಬಳಿ ಹುಚ್ಚು ನಾಯಿಯೊಂದು (Stray Dog) ಕೆಲಸಕ್ಕೆಂದು ಹೊರಟವರ, ಬಸ್‌ಗಾಗಿ ಕಾಯುತ್ತಿದ್ದವರ ಸುಮಾರು ಹತ್ತು ಜನರ ಮೇಲೆ ತೀವ್ರ ದಾಳಿ ನಡೆಸಿ ಗಾಯಗೊಳಿಸಿತ್ತು. ಸಾಲದು ಎಂಬಂತೆ ಪಕ್ಕದಲ್ಲೇ ಎಪಿಎಂಸಿ ಯಾರ್ಡ್‌ನಲ್ಲಿರುವ ಅಂಧ ಶಾಲಾ ಮಕ್ಕಳ ಮೇಲೂ ದಾಳಿ ನಡೆಸಿ ಕೈ, ಕಾಲು ಸೇರಿ ದೇಹದ ಬೇರೆ ಬೇರೆ ಭಾಗದಲ್ಲಿ ತೀವ್ರವಾಗಿ ಕಚ್ಚಿತ್ತು.

ಒಟ್ಟು 15 ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಅವರೆಲ್ಲಾ ಜಿಲ್ಲಾಸ್ಪತ್ರೆಗೆ (Bagalkote District Hospital) ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ಘಟನೆಯಿಂದ ನಗರದ ಜನತೆ ಆತಂಕಕ್ಕೊಳಗಾಗಿತ್ತು. ಸಾಮಾನ್ಯ ನಾಯಿಗಳು ಬಳಿ ಬಂದರು ಸಹ ಭಯದಿಂದ ದೂರ ಸರಿಯುವ ರೀತಿಯಾಗಿತ್ತು. ಕಣ್ಣಿದ್ದವರು ಹೇಗೋ ವಾಸಿಯಾಗಿ ಬಿಡುತ್ತಾರೆ. ಆದರೆ ಜಗತ್ತೇ ಕತ್ತಲಾಗಿದ್ದವರ ಗತಿ ಏನು? ಹೀಗಾಗಿ ಹುಚ್ಚು ನಾಯಿ ಕಡಿತಕ್ಕೊಳಗಾದ ಅಂಧ ಶಾಲಾ ಶಿಕ್ಷಕಿ ಹೇಮಾವತಿ ಹಾಗೂ ಸ್ಥಳೀಯರು ಹುಚ್ಚು ನಾಯಿ, ಬೀದಿ ನಾಯಿಗಳ ಹಾವಳಿಯಿಂದ ನಮ್ಮನ್ನು ರಕ್ಷಿಸಿ, ಮೇಲಿಂದ ಮೇಲೆ ನಾಯಿ ದಾಳಿ ನಡೆಯುತ್ತಿದೆ. ಭಯದಲ್ಲೇ ಜೀವನ ಮಾಡಬೇಕಿದೆ. ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಜಿಲ್ಲಾಡಳಿತ, ನಗರಸಭೆಗೆ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಬಾಗಲಕೋಟೆ ನಗರದಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚಾಗಿವೆ ಎಂದು ಅಂಕಿ ಅಂಶಗಳೇ ಹೇಳುತ್ತಿವೆ.ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 1669 ಜನರಿಗೆ ನಾಯಿ ಕಡಿತವಾಗಿದೆ.ಇದನ್ನೂ ಓದಿ: Bengaluru | ಆಟೋಗೆ ಕಸ ನೀಡದ ಮನೆಗಳಿಗೆ ನೋಟಿಸ್

Stray Dogs
ಸಾಂದರ್ಭಿಕ ಚಿತ್ರ

ಪ್ರತಿ ತಿಂಗಳು ಸರಾಸರಿ 200 ಜನ ನಾಯಿ ಕಡಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಇಬ್ಬರೂ ನಾಯಿ ಕಡಿತದಿಂದ ಸಾವನ್ನಪ್ಪಿದ್ದು ಭಯ ಮೂಡಿಸುತ್ತದೆ. ಒಂದೇ ತಿಂಗಳಲ್ಲಿ ಬಾಗಲಕೋಟೆ ನಗರದಲ್ಲಷ್ಟೇ 30ಕ್ಕೂ ಹೆಚ್ಚು ಜನರ ಮಾರಣಾಂತಿಕ ನಾಯಿ ದಾಳಿಗೆ ಒಳಗಾಗಿದ್ದಾರೆ.

ಬಾಗಲಕೋಟೆ ಮತ್ತು ಇಳಕಲ್‌ ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಯಿ ಕಡಿತದ ಪ್ರಕರಣ ಬೆಳಕಿಗೆ ಬಂದಿದೆ. ಹುಚ್ಚು ಹಿಡಿದ ಹಿನ್ನೆಲೆ ನಾಯಿಯನ್ನು ಯಾರೋ ಬೀದಿಗೆ ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಡಾ.ಮಹೇಶ್ ಕೋಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಸಿದ ದರ್ಶನ್ ಪರ ವಕೀಲರು

ಜಿಲ್ಲಾಸ್ಪತ್ರೆಗೆ ಮೂರು ಕೆಟಗೆರಿಗೆಯಲ್ಲಿ ಪ್ರಕರಣ ದಾಖಲಾಗುತ್ತವೆ. ಕೆಟಗೆರಿ ಮೂರರ ಪ್ರಕರಣಗಳೇ ಜಿಲ್ಲಾಸ್ಪತ್ರೆಗೆ ಹೆಚ್ಚು ದಾಖಲಾಗಿವೆ. ಮೊದಲ ಕೆಟಗೆರಿಯಲ್ಲಿ ಕೇವಲ ಟಿಟಿ ಇಂಜೆಕ್ಷನ್ ಮಾತ್ರ, ಎರಡರಲ್ಲಿ ಟಿಟಿ+ಇಂಟ್ರಾ ಮಸಿಕ್ಯೂಲರ್ ಇಂಜೆಕ್ಷನ್ ಕೊಡಲಾಗುತ್ತೆ. ಕೆಟಗರಿ ಮೂರರ ವ್ಯಕ್ತಿಗಳಿಗೆ ಟಿಟಿ,ಇಂಟ್ರಾ ಮಸಿಕ್ಯೂಲರ್, ಎಆರ್ 5 ಡೋಸ್‌ ಇಂಜೆಕ್ಷನ್ ಕೊಡಲಾಗುತ್ತೆ ಎಂದು ನಾಯಿ ಕಡಿತಕ್ಕೆ ಒಳಗಾಗು ವ್ಯಕ್ತಿಗಳ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.

ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ ಮತ್ತು ಪಸು ಸಂಗೋಪನೆ ಇಲಾಖೆಯಿಂದ ತಂಡ ರಚನೆ ಮಾಡಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವುದಾಗಿ ಮಹೇಶ್ ಕೋಣಿ ತಿಳಿಸಿದರು.

TAGGED:bagalkotehospitalstray dogಜಿಲ್ಲಾಸ್ಪತ್ರೆಬಾಗಲಕೋಟೆಬೀದಿ ನಾಯಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Raichuru Crop Damage
Districts

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

Public TV
By Public TV
8 minutes ago
donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
30 minutes ago
Air Ambulance Crash
Latest

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

Public TV
By Public TV
1 hour ago
Turkish Air Force
Latest

Video Viral | ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

Public TV
By Public TV
2 hours ago
Vishwakarma Mahasamsthana Mutt 2
Bengaluru City

ವಿಶ್ವಕರ್ಮ ಮಹಾಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ, ಶಿಷ್ಯ ಸ್ವೀಕಾರ ಸಮಾರಂಭ

Public TV
By Public TV
2 hours ago
Ramanagar Robbery
Districts

ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ – ಖದೀಮರು ಎಸ್ಕೇಪ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?