ಬೆಂಗಳೂರು: ಆಲೋವೆರಾ ಜ್ಯೂಸ್(Aloevera Juice) ಎಂದು ಬಾಲಕಿಯೊಬ್ಬಳು ಕ್ರಿಮಿನಾಶಕ ಸೇವಿಸಿದ್ದು, ಪೋಷಕರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ(Byatarayanapura) ನಡೆದಿದೆ.
9ನೇ ತರಗತಿ ವಿದ್ಯಾರ್ಥಿನಿ ನಿಧಿ ಕೃಷ್ಣ(14) ಮೃತ ಬಾಲಕಿ. ಇದನ್ನೂ ಓದಿ: ಚಿಕ್ಕಮಗಳೂರು | ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿ ವ್ಯಕ್ತಿ ಆತ್ಮಹತ್ಯೆ
- Advertisement -
- Advertisement -
ಬಾಲಕಿಯು ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಆಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದರೆ ಆಲೋವೆರಾ ಡಬ್ಬದಲ್ಲಿ ಗಿಡಗಳಿಗೆ ಬಳಸುವ ಹರ್ಬಿಸೈಡ್ ಔಷಧವನ್ನು ಮನೆಯವರು ತುಂಬಿಟ್ಟಿದ್ದರು. ಇದನ್ನೂ ಓದಿ: ಇನ್ಮುಂದೆ ಕೇವಲ 3 ದಿನಗಳಲ್ಲಿ ಪಿಎಫ್ ಹಣ ನಿಮ್ಮ ಖಾತೆಗೆ – ಎಟಿಎಂ ಮೂಲಕ ಪಿಎಫ್ ವಿತ್ಡ್ರಾ ಹೇಗೆ?
- Advertisement -
ಮಾ. 18ರಂದು ಬಾಲಕಿ ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ್ದಳು. ಬಳಿಕ ಅನಾರೋಗ್ಯದ ಹಿನ್ನಲೆ ಆಕೆಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಾ. 31ರಂದು ಬಾಲಕ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಇಡೀ ‘ಇಂಡಿಯಾ ಒಕ್ಕೂಟ’ ವಕ್ಫ್ ಮಸೂದೆ ವಿರುದ್ಧ ಮತ ಚಲಾಯಿಸುತ್ತೆ: ಸಂಸದ ಪ್ರೇಮಚಂದ್ರನ್
- Advertisement -
ಮೈಸೂರು ರಸ್ತೆ(Mysuru Road) ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.