Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಕನ ಕೋರ್ಟ್ ಹೋರಾಟದಿಂದಾಗಿ ಮಕ್ಕಳಿಗೆ ಸಿಗುವಂತಾಯ್ತು ಎರಡು ಜೊತೆ ಸಮವಸ್ತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಾಲಕನ ಕೋರ್ಟ್ ಹೋರಾಟದಿಂದಾಗಿ ಮಕ್ಕಳಿಗೆ ಸಿಗುವಂತಾಯ್ತು ಎರಡು ಜೊತೆ ಸಮವಸ್ತ್ರ

Bengaluru City

ಬಾಲಕನ ಕೋರ್ಟ್ ಹೋರಾಟದಿಂದಾಗಿ ಮಕ್ಕಳಿಗೆ ಸಿಗುವಂತಾಯ್ತು ಎರಡು ಜೊತೆ ಸಮವಸ್ತ್ರ

Public TV
Last updated: August 31, 2019 12:31 pm
Public TV
Share
2 Min Read
kpl uniform student 2
SHARE

ಕೊಪ್ಪಳ: ಒಬ್ಬ ವ್ಯಕ್ತಿ ಆಸಕ್ತಿ ತೋರಿದರೆ ಏನು ಬೇಕಾದರೂ ಬದಲಾವಣೆ ತರಬಹುದು ಎಂಬುದಕ್ಕೆ ಈ ಎಂಟು ವರ್ಷದ ವಿದ್ಯಾರ್ಥಿಯೇ ಉದಾಹರಣೆಯಾಗಿದ್ದು, ಈತನ ಕೋರ್ಟ್ ಹೋರಾಟದಿಂದಾಗಿ ರಾಜ್ಯದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ಇದೀಗ ಎರಡು ಜೊತೆ ಸಮವಸ್ತ್ರ ಸಿಗುವಂತಾಗಿದೆ.

ಎರಡು ಜೊತೆ ಸಮವಸ್ತ್ರ ನೀಡುವುದಾಗಿ ಹೇಳಿದ್ದ ಸರ್ಕಾರ 2019-20ರ ಶೈಕ್ಷಣಿಕ ವರ್ಷದಲ್ಲಿ ಒಂದೇ ಜೊತೆ ನೀಡಿತ್ತು. ಸರ್ಕಾರದ ಕ್ರಮ ಖಂಡಿಸಿ, ಕೊಪ್ಪಳ ಜಿಲ್ಲೆ ಕಿನ್ನಾಳ ಗ್ರಾಮದ ದೇವಪ್ಪ ಬಸಪ್ಪ ಹರಿಜನ ಅವರ ಪುತ್ರ ಎಂಟು ವರ್ಷದ ಮಂಜುನಾಥ್ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಕಾನೂನು ಹೋರಾಟ ನಡೆಸಿದ್ದು, ಅಂತಿಮವಾಗಿ ಹೈ ಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀ ಮಾರಿ ಹಾಕಿ, ಎರಡು ಜೊತೆ ಸಮವಸ್ತ್ರಗಳನ್ನು ನೀಡುವಂತೆ ಸರ್ಕಾರಕ್ಕೆ ಆದೇಶಿಸಿದೆ.

vlcsnap 2019 08 29 15h02m28s22

ಈ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾ.ಪಿ.ಎಂ.ನವಾಜ್ ಅವರಿದ್ದ ವಿಭಾಗೀಯಪೀಠ ವಿಚಾರಣೆಗೆ ನಡೆಸಿದ್ದು, ಸರ್ಕಾರವನ್ನು ತರಾಟೆ ತಗೆದುಕೊಂಡಿದೆ. ಕಾನೂನು ಉಲ್ಲಂಘನೆ ಅಷ್ಟೇ ಅಲ್ಲ ಇದು ಶುಚಿತ್ವ ಪ್ರಶ್ನೆಯೂ ಆಗಿದೆ. ಈ ವಿಚಾರದಲ್ಲಿ ಸರ್ಕಾರಗಳು ನೆಪ ಹೇಳಬಾರದು ಇಂತಹ ಸಾಮಾನ್ಯ ವಿಚಾರಗಳಿಗೆ ಜನ ಹೈಕೋರ್ಟ್‍ಗೆ ಬರಬೇಕೇ ಎಂದು ನ್ಯಾಯ ಪೀಠ ಸರ್ಕಾರದ ಕ್ರಮದ ವಿರುದ್ಧ ಕಿಡಿ ಕಾರಿದೆ. ಈ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರೆಡೂ ಸಮಾನ ಹೊಣೆಗಾರಿಕೆ ಹೊತ್ತು ವಿದ್ಯಾರ್ಥಿಗಳಿಗೆ ಸಮಸವಸ್ತ್ರ ಎರಡು ಜೊತೆ ಸಿದ್ಧಪಡಿಸಿದ ಸಮವಸ್ತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ವಿಧ್ಯಾರ್ಥಿ ಪರವಾಗಿ ವಕೀಲ ಅಂಜಿತ್ ಶೆಟ್ಟಿ ಉಚಿತವಾಗಿ ವಾದ ಮಾಡಿದ್ದರು.

vlcsnap 2019 08 29 15h00m36s159

ವಿದ್ಯಾರ್ಥಿಯ ವಾದ ಏನಿತ್ತು?
ಸರ್ಕಾರವೇ ಎರಡು ಜೊತೆ ಬಟ್ಟೆಗಳನ್ನು ನೀಡುವದಾಗಿ ಈ ಹಿಂದೆ ಆದೇಶಿಸಿದೆ. ಆದರೆ, ಇದೀಗ ಒಂದು ಜೊತೆ ಸಿದ್ಧಪಡಿಸಿದ ಸಮವಸ್ತ್ರವನ್ನು ಹಾಗೂ ಇನ್ನೊಂದು ಜೊತೆ ಕೇವಲ ಬಟ್ಟೆಯನ್ನು ನೀಡುತ್ತಿದೆ. ಅಲ್ಲದೆ, ಬಹುತೇಕ ಕಡೆ ಸಮವಸ್ತ್ರವನ್ನೇ ನೀಡಿಲ್ಲ. ಆದರೆ ಸರ್ಕಾರದ ಆದೇಶದ ಪ್ರಕಾರ ಎರಡು ಜೊತೆ ಸಿದ್ಧಪಡಿಸಿದ ಸಮವಸ್ತ್ರಗಳನ್ನು ನೀಡಬೇಕು ಎಂಬುದು ವಿದ್ಯಾರ್ಥಿಯ ವಾದವಾಗಿತ್ತು.

vlcsnap 2019 08 29 15h00m15s225

2019-20ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದ ಮಕ್ಕಳು ಸೇರಿದಂತೆ RTE ಅಡಿ ಪ್ರವೇಶ ಪಡೆದಿರುವ ಮಕ್ಕಳಿಗೆ ಒಂದು ಜೊತೆ ಸಿದ್ಧಪಡಿಸಿದ ಸಮವಸ್ತ್ರ ಮಾತ್ರ ವಿತರಿಸಲಾಗಿದೆ. ಎರಡನೇ ಜೊತೆಯನ್ನು ಕೇವಲ ಬಟ್ಟೆಯನ್ನು ಮಾತ್ರ ನೀಡಿದೆ, ಇನ್ನೂ ಕೆಲವೆಡೆ ಬಟ್ಟೆಯನ್ನು ಸಹ ನೀಡಿಲ್ಲ. ಇದರಿಂದ ಬಡ ಮಕ್ಕಳು ಹಾಗೂ ಅವರ ಪೋಷಕರಿಗೆ ತೊಂದರೆಯಾಗುತ್ತಿದೆ. ಅಲ್ಲದೇ ಅನೇಕ ಶಾಲೆಗಳಲ್ಲಿ ಇನ್ನೂ ಸಹ ಒಂದು ಜೊತೆ ಸಿದ್ಧಪಡಿಸಿದ ಸಮವಸ್ತ್ರವನ್ನೂ ವಿತರಿಸಿಲ್ಲ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ವಿದ್ಯಾರ್ಥಿಯ ವಾದವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ತೀರ್ಮಾನ ಕೈಗೊಳ್ಳದಿದ್ದರೆ ನ್ಯಾಯಾಲಯವೇ ಆದೇಶ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

vlcsnap 2019 08 29 15h01m55s199

ಏನಿದು ಪ್ರಕರಣ:
ಸರ್ಕಾರ 2015-16ನೇ ಶೈಕ್ಷಣಿಕ ಸಾಲಿನಿಂದ ಎರಡು ಜೊತೆ ಸಮವಸ್ತ್ರ ನೀಡುವಂತೆ ಆದೇಶ ಹೊರಡಿಸಿತ್ತು. 2015-16ನೇ ಶೈಕ್ಷಣಿಕ ವರ್ಷದಲ್ಲಿ ಎರಡು ಜೊತೆ ಸಮವಸ್ತ್ರ ನೀಡಲಾಗಿತ್ತು. ಆದೇಶ ಹೊರಡಿಸಿದ ವರ್ಷ ಮಾತ್ರ ಸರ್ಕಾರ ಎರಡು ಜೊತೆ ಸಮವಸ್ತ್ರ ನೀಡಿತ್ತು. ನಂತರದ ವರ್ಷಗಳಲ್ಲಿ ಸರ್ಕಾರದ ಆದೇಶವಿದ್ದರೂ ಸಹ ಒಂದೇ ಜೊತೆ ಸಮವಸ್ತ್ರವನ್ನು ನೀಡಲಾಗಿತ್ತು. ಅಲ್ಲದೆ, 2018-19 ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ನೀಡುವಲ್ಲಿ ಸರ್ಕಾರ ತಕರಾರು ಎತ್ತಿತ್ತು. ಕಳೆದ ವರ್ಷವೂ ಸಹ ಒಂದರಿಂದ ಎಂಟನೆ ತರಗತಿಯ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಒಂದೇ ಜೊತೆ ಸಮವಸ್ತ್ರ ನೀಡಿತ್ತು. ಹೀಗಾಗಿ ಸರ್ಕಾರದ ಕ್ರಮ ಪ್ರಶ್ನಿಸಿ ವಿದ್ಯಾರ್ಥಿ ಹೈ ಕೋರ್ಟ್ ಮೆಟ್ಟಿಲೇರಿದ್ದ.

TAGGED:government schoolhigh courtPublic TVstudentuniformಪಬ್ಲಿಕ್ ಟಿವಿವಿದ್ಯಾರ್ಥಿಸಮವಸ್ತ್ರಸರ್ಕಾರಿ ಶಾಲೆಹೈಕೋರ್ಟ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತಾನಿ: ಡಿಕೆಶಿ ವಾರ್ನಿಂಗ್‌

Public TV
By Public TV
22 minutes ago
BY Vijayendra 1
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ನಾಲಾಯಕ್.. ಅಯೋಗ್ಯ ಸರ್ಕಾರ ಇದು: ಬಿವೈವಿ ಕಿಡಿ

Public TV
By Public TV
25 minutes ago
vidhana soudha
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

Public TV
By Public TV
40 minutes ago
Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
1 hour ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
1 hour ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?