Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್‌- ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಜಬ್‌- ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

Latest

ಹಿಜಬ್‌- ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

Public TV
Last updated: March 15, 2022 6:49 pm
Public TV
Share
2 Min Read
supreme court
SHARE

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್‌ ನಿಷೇಧವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ನಿಬಾ ನಾಜ್‌ ಎಂಬ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿ, ವಕೀಲ ಅನಸ್‌ ತನ್ವೀರ್‌ ಅವರ ಮೂಲಕ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: 10 ರೂಪಾಯಿ ಕೇಸರಿ ಶಾಲು ಹಾಕಿ ದಂಗೆ ಮಾಡಿಸೋದು ಬಿಜೆಪಿ ಅಜೆಂಡಾ: ಸತೀಶ್ ಜಾರಕಿಹೊಳಿ

HIJAB HIGH COURT

ಹಿಜಬ್‌ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಅಲ್ಲ. ತರಗತಿಗಳಲ್ಲಿ ಹಿಜಬ್‌ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಇಂದು ತೀರ್ಪು ನೀಡಿದೆ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ.

ಹಿಜಬ್‌ ಧರಿಸುವುದು ಇಸ್ಲಾಮಿಕ್‌ ನಂಬಿಕೆಯಲ್ಲಿ ಅಗತ್ಯವಾದ ಧಾರ್ಮಿಕ ಆಚರಣೆಯ ಭಾಗವಲ್ಲ. ಹೀಗಾಗಿ ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ರಕ್ಷಿಸಲ್ಪಟ್ಟಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಪೂರ್ಣ ಪೀಠವು ಇಂದು ಬೆಳಗ್ಗೆ ತೀರ್ಪು ನೀಡಿತ್ತು.

ಹಿಜಬ್‌ ಧರಿಸಿ ಪ್ರವೇಶ ನಿರಾಕರಿಸಿದ ಸರ್ಕಾರಿ ಪಿಯು ಕಾಲೇಜುಗಳ ಕ್ರಮವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ: ನಾವು ಕುರಾನ್ ಫಾಲೋ ಮಾಡುತ್ತೇವೆ, ನಮ್ಮ ನಿಲುವಿನಲ್ಲಿ ಕಾಂಪ್ರಮೈಸ್ ಇಲ್ಲ: ಆಲಿಯಾ ಅಸ್ಸಾದಿ

high court 1 2

ವಿಶೇಷ ಮೇಲ್ಮನವಿಯಲ್ಲಿ ಏನಿದೆ?
ಕರ್ನಾಟಕ ಶಿಕ್ಷಣ ಕಾಯಿದೆಯು ಕಾಲೇಜುಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸುವುದಿಲ್ಲ. ಹಿಜಬ್‌ ಅಗತ್ಯದ ಆಚರಣೆಯಲ್ಲ ಎಂದು ಆದೇಶವನ್ನು ಹೊರಡಿಸಲು ಸರ್ಕಾರಕ್ಕೆ ಯಾವುದೇ ಅಧಿಕಾರವನ್ನು ನೀಡುವುದಿಲ್ಲ.

ಹಿಜಬ್‌ ಧರಿಸುವ ಹಕ್ಕನ್ನು ಸಂವಿಧಾನದ 25ನೇ ವಿಧಿಯಡಿಯಲ್ಲಿ ಆತ್ಮಸಾಕ್ಷಿಯ ಹಕ್ಕಿನ ಭಾಗವಾಗಿ ರಕ್ಷಿಸಲಾಗಿದೆ ಎಂಬುದನ್ನು ಗಮನಿಸಲು ಹೈಕೋರ್ಟ್‌ ವಿಫಲವಾಗಿದೆ. ಆತ್ಮಸಾಕ್ಷಿಯ ಹಕ್ಕು ಮೂಲಭೂತವಾಗಿ ವೈಯಕ್ತಿಕ ಹಕ್ಕಾಗಿದೆ. ಹೀಗಾಗಿ ಗೌರವಾನ್ವಿತ ಹೈಕೋರ್ಟ್‌ನಿಂದ ಅಗತ್ಯ ಧಾರ್ಮಿಕ ಆಚರಣೆಗೆ ಅನ್ವಯಿಸಬೇಕಾಗಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಭಾರತೀಯ ಕಾನೂನು ವ್ಯವಸ್ಥೆಯು ಧಾರ್ಮಿಕ ಚಿಹ್ನೆಗಳನ್ನು ಧರಿಸುವುದು, ಕೊಂಡೊಯ್ಯುವುದನ್ನು ಸ್ಪಷ್ಟವಾಗಿ ಗುರುತಿಸುತ್ತದೆ ಎಂಬುದನ್ನು ಗಮನಿಸಲು ಹೈಕೋರ್ಟ್ ವಿಫಲವಾಗಿದೆ. ಮೋಟಾರು ವಾಹನ ಕಾಯಿದೆ 1988 ರ ಸೆಕ್ಷನ್ 129ರ ಪ್ರಕಾರ, ಪೇಟ ಧರಿಸಿದ ಸಿಖ್ಖರು ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡಿರುವುದು ಗಮನಿಸಬೇಕಾದ ಅಂಶವಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯದ ನಿಯಮಗಳ ಅಡಿಯಲ್ಲಿ ಸಿಖ್ಖರು ಕಿರ್ಪಾನ್‌ಗಳನ್ನು ವಿಮಾನದಲ್ಲಿ ಸಾಗಿಸಲು ಅನುಮತಿಸಲಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಒತ್ತಡದಿಂದ ಬಂದಿರುವ ತೀರ್ಪು: ಉಡುಪಿ ವಿದ್ಯಾರ್ಥಿನಿಯರು

hijab hassan parents

ಹಿಜಬ್ ಧರಿಸುವ ಹಕ್ಕು ‘ಅಭಿವ್ಯಕ್ತಿ’ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಸಂವಿಧಾನದ 19(1)(ಎ) ಪರಿಚ್ಛೇದದ ಅಡಿಯಲ್ಲಿ ರಕ್ಷಿಸಲಾಗಿದೆ ಎಂಬುದನ್ನು ಗಮನಿಸಲು ಹೈಕೋರ್ಟ್ ವಿಫಲವಾಗಿದೆ.

ಸಮವಸ್ತ್ರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಶಿಕ್ಷಣ ಕಾಯಿದೆ, 1983 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು, ವಿದ್ಯಾರ್ಥಿಗಳು ಧರಿಸಲು ಯಾವುದೇ ಕಡ್ಡಾಯ ಸಮವಸ್ತ್ರವನ್ನು ಒದಗಿಸುವುದಿಲ್ಲ. ಇದನ್ನೂ ಓದಿ: ಕೋರ್ಟ್‌ನಿಂದ ರಾಜಕೀಯ ಪ್ರೇರಿತ ಅಸಂವಿಧಾನಿಕ ತೀರ್ಪು: SDPI

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಸೃಷ್ಟಿಸುವ ಗೂಂಡಾಗಳನ್ನು ನಿಯಂತ್ರಿಸಲು ರಾಜ್ಯ ವಿಫಲವಾದ ಸಮಸ್ಯೆಯನ್ನು ಪರಿಹರಿಸಲು ಹೈಕೋರ್ಟ್ ವಿಫಲವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

TAGGED:HijabKarnataka High CourtstudentSupreme Courtಕರ್ನಾಟಕ ಹೈಕೋರ್ಟ್ವಿದ್ಯಾರ್ಥಿಸುಪ್ರೀಂ ಕೋರ್ಟ್ಹಿಜಬ್
Share This Article
Facebook Whatsapp Whatsapp Telegram

Cinema news

Samantha Ruth Prabhu Raj Nidimoru
ಮದ್ವೆ ಬಳಿಕ ಕಾಣಿಸಿಕೊಂಡ ಸಮಂತಾ-ರಾಜ್ ನಿಡಿಮೋರು..!
Cinema Latest Top Stories
Miraj
ʻದೇವರು ರುಜು ಮಾಡಿದನುʼ ಚಿತ್ರದ ಸಾಂಗ್ ರಿಲೀಸ್ – ವಿರಾಜ್ ಬಿಂದಾಸ್ ಕುಣಿತ
Cinema Latest Sandalwood
gilli rajat
ರಜತ್‌ ಆಚೆ ಕಳಿಸಿಯೇ ನಾನು ಆಚೆ ಹೋಗೋದು: ಸುದೀಪ್‌ ಎದುರೇ ಗಿಲ್ಲಿ ಸವಾಲ್‌
Cinema Latest Top Stories TV Shows
Akhil Viswanath Malayalam film
ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ
Cinema Latest South cinema Top Stories

You Might Also Like

davangere university
Davanagere

ಶಾಮನೂರು ಶಿವಶಂಕರಪ್ಪ ವಿಧಿವಶ – ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

Public TV
By Public TV
4 minutes ago
Shamanur Shivashankarappa 3
Bengaluru City

ಉದ್ಯಮಿಯಾಗಿ ಬಾಪೂಜಿ ಸಂಸ್ಥೆ ಕಟ್ಟಿದ ಶಾಮನೂರು ಶಿವಶಂಕರಪ್ಪ

Public TV
By Public TV
13 minutes ago
DK Shivakumar Mohandas Pai
Bengaluru City

ನೀವು ಮಿನಿಸ್ಟರ್, ನಮ್ಮ ಮಾಸ್ಟರ್ ಅಲ್ಲ: ಡಿಕೆಶಿ ವಿರುದ್ಧ ಮೋಹನ್ ದಾಸ್ ಪೈ ಕಿಡಿ

Public TV
By Public TV
34 minutes ago
ShamanuruShivashankarappa
Bengaluru City

ಶಾಮನೂರು ವಿಧಿವಶ – ನಾಳೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ

Public TV
By Public TV
46 minutes ago
Shamanur Shivashankarappa 2 1
Bengaluru City

ರಾಜಕೀಯ ಮುತ್ಸದ್ಧಿ ಶಾಮನೂರು ಶಿವಶಂಕರಪ್ಪ ವಿಧಿವಶ – ಕಂಬನಿ ಮಿಡಿದ ಗಣ್ಯರು

Public TV
By Public TV
1 hour ago
Shamanur Shivashankarappa
Bengaluru City

ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?