Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್‌ ಕೈಬಿಡಲು ಒಪ್ಪದ ಪೋಷಕರು – ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಿಜಬ್‌ ಕೈಬಿಡಲು ಒಪ್ಪದ ಪೋಷಕರು – ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು!

Districts

ಹಿಜಬ್‌ ಕೈಬಿಡಲು ಒಪ್ಪದ ಪೋಷಕರು – ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು!

Public TV
Last updated: February 2, 2022 5:11 pm
Public TV
Share
2 Min Read
UDP HIJAB VS KESARI SHALYA
SHARE

ಉಡುಪಿ: ಉಡುಪಿ ನಗರದಲ್ಲಿದ್ದ ಹಿಜಬ್ ವಿವಾದ ಕುಂದಾಪುರ ತಾಲೂಕಿಗೆ ವ್ಯಾಪಿಸಿದೆ. ಹಿಜಬ್‍ಗೆ ವಿರುದ್ಧವಾಗಿ ಸರ್ಕಾರಿ ಪಿಯು ಕಾಲೇಜ್‍ನ ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ತೊಟ್ಟು ಕ್ಲಾಸಿಗೆ ಬಂದಿದ್ದಾರೆ.

KESARI SHALYA

ಉಡುಪಿಯ ಮಹಿಳಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಆರಂಭವಾದ ಹಿಜಬ್ ಕಿರಿಕ್ ಕುಂದಾಪುರಕ್ಕೆ ಹರಡಿದೆ. ಪಿಯು ಬೋರ್ಡ್ ಸಮವಸ್ತ್ರ ಮಾತ್ರ ಧರಿಸಬೇಕು ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಆಪಾದನೆ ಮಾಡುವಂತೆ ಕುಂದಾಪುರ ಸರ್ಕಾರಿ ಪಿಯು ಕಾಲೇಜ್ ನೋಟಿಸ್ ಹೊರಡಿಸಿದೆ. ಇದಾಗಿ ವಾರ ಕಳೆದರೂ ಹಿಜಬ್ ಬಿಚ್ಚಿಟ್ಟು ಮುಸಲ್ಮಾನ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿಲ್ಲ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ನೂರಾರು ಹಿಂದೂ ಯುವಕರು ಕೇಸರಿ ಶಾಲುಗಳನ್ನು ತೊಟ್ಟು ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಎಂಬ ತಾರತಮ್ಯದ ಕ್ಲಾಸ್ ಬೇಡ – ಹಿಜಬ್ ಹಾಕಿಯೇ ಕ್ಲಾಸಿಗೆ ಹೋಗುತ್ತೇವೆ

UDP HIJAB 2

ಎಲ್ಲಾ ತರಗತಿಗಳ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ಹಾಕಿಕೊಂಡು ಕ್ಯಾಂಪಸ್‍ನಲ್ಲಿ ಓಡಾಡಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಕಾಲೇಜಿನಲ್ಲಿ ಮುಸಲ್ಮಾನ ಪೋಷಕರ ಸಭೆ ಕರೆದಿದ್ದಾರೆ. ಸರ್ಕಾರದ ಆದೇಶವನ್ನು ಮನದಟ್ಟು ಮಾಡಲು ಎಷ್ಟೇ ಪ್ರಯತ್ನಿಸಿದರೂ ಅದಕ್ಕೆ ಪೋಷಕರು ಒಪ್ಪಿಗೆ ಸೂಚಿಸಿಲ್ಲ. ಜಮಾತ್ ಮತ್ತು ಮಸೀದಿಯ ಸಭೆಯಲ್ಲಿ ಆಗುವ ತೀರ್ಮಾನ ನಮಗೆ ಅಂತಿಮ ಎಂದಿದ್ದಾರೆ. ಹಾಗಾಗಿ ಶ್ರೀನಿವಾಸ್ ಶೆಟ್ಟಿ ಮುಸಲ್ಮಾನ ಪೋಷಕರ ಜೊತೆ ನಡೆಸಿದ ಸಭೆ ಯಾವುದೇ ಫಲ ಕೊಟ್ಟಿಲ್ಲ. ಇದನ್ನೂ ಓದಿ: ಇಂದು ಹಿಜಬ್, ನಾಳೆ ಷರಿಯತ್ ಕಾನೂನು – ಉಡುಪಿ ಹಿಂದೂ ಜಾಗರಣಾ ವೇದಿಕೆ ಗರಂ

UDP HIJAB MEETING

ಪೋಷಕರ ಸಭೆಯ ನಡುವೆ ಶಿಕ್ಷಣ ಸಚಿವ ನಾಗೇಶ್ ಜೊತೆ ಸಮಾಲೋಚನೆ ನಡೆದಿದೆ. ಸಮಿತಿ ರಚನೆಯಾಗಿ ತೀರ್ಮಾನ ಆಗುವತನಕ ಹಿಜಬ್ ತೊಡುವಂತಿಲ್ಲ ಎಂದು ಸಚಿವರು ಉತ್ತರ ನೀಡಿದ್ದಾರೆ. ಈ ನಡುವೆ ಹಿಂದೂ ಜಾಗರಣ ವೇದಿಕೆ ಯುವ ಘಟಕ ಸರ್ಕಾರಿ ಪಿಯು ಕಾಲೇಜಿಗೆ ಭೇಟಿ ನೀಡಿದೆ. ಕಾಲೇಜು ಕ್ಯಾಂಪಸ್‍ನಲ್ಲಿ ಹಿಜಬ್ ಕಾಣಿಸಿಕೊಂಡರೆ ನೂರಾರು ಕೇಸರಿ ರುಮಾಲುಗಳು ನಾಳೆ ರಾರಾಜಿಸುತ್ತವೆ ಎಂಬ ಎಚ್ಚರಿಕೆ ಹಿಂದೂ ಜಾಗರಣಾ ಮುಖಂಡರಿಂದ ಕೇಳಿಬಂದಿದೆ. ಇದನ್ನೂ ಓದಿ: ಎಲ್ಲಾ ಪುರುಷರು ಅತ್ಯಾಚಾರಿಗಳು ಎನ್ನುವುದು ಸರಿಯಲ್ಲ: ಸ್ಮೃತಿ ಇರಾನಿ

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕಾಲೇಜು ಆಡಳಿತ ಮಂಡಳಿಯಲ್ಲಿ ಅಧ್ಯಕ್ಷನಾಗಿರುವ ಹಿನ್ನೆಲೆಯಲ್ಲಿ ನಾನು ಪೋಷಕರ ಜೊತೆ ಸಭೆಯನ್ನು ಕರೆದಿದ್ದೇನೆ. ಸರ್ಕಾರದ ಆದೇಶ ಏನಿದೆ ಎಂಬುದನ್ನು ಮನವರಿಕೆ ಮಾಡಿದ್ದೇನೆ. ಶಿಕ್ಷಣ ಸಚಿವರ ಜೊತೆ ಪೋಷಕರಿಗೆ ಮಾತನಾಡಿಸಿದ್ದೇನೆ. ಅವರು ಈ ಹಂತದಲ್ಲಿ ಹಿಜಬ್ ತೆಗೆದು ಬರಲು ಒಪ್ಪಿಗೆ ಸೂಚಿಸಿಲ್ಲ. ಸರ್ಕಾರದ ಆದೇಶವನ್ನು ಕಾಲೇಜು ಪಾಲಿಸುತ್ತದೆ. ನಾಳೆಯಿಂದ ಕಠಿಣ ಕ್ರಮವನ್ನು ತೆಗೆದುಕೊಳ್ಳಲಿದೆ ಎಂದರು.

UDP HIJAB MEETING 1

ಹಿಂದೂ ಜಾಗರಣ ವೇದಿಕೆ ಯುವ ಘಟಕ ಇದರ ಸದಸ್ಯರು ನಾಳೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಾರೆ. ಸರ್ಕಾರದ ಆದೇಶವನ್ನು ಮುಸಲ್ಮಾನ ವಿದ್ಯಾರ್ಥಿನಿಯರು ಪಾಲಿಸಿದರೆ, ನಾವು ಶಾಲುಗಳನ್ನು ಧರಿಸದಂತೆ ನೋಡಿಕೊಳ್ಳುತ್ತೇವೆ ಎಂದು ಸಂಘಟನೆಯ ಪ್ರಕಾಶ್ ಕುಕ್ಕೆಹಳ್ಳಿ ಹೇಳಿದರು. ಇದನ್ನೂ ಓದಿ: ಈಗ ಜಗತ್ತು ಬಲಿಷ್ಠ ಭಾರತವನ್ನು ನೋಡಲು ಬಯಸುತ್ತದೆ: ಮೋದಿ

TAGGED:Hijabkesari-shalyastudentsudupiಉಡುಪಿಕಾಲೇಜುನಾಗೇಶ್ಹಿಜಬ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
1 minute ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
12 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
26 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
1 hour ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
1 hour ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?