Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್ಥಿಕತೆ ಸರಿ ದಾರಿಗೆ ತರದಿದ್ದಲ್ಲಿ ಬಿಜೆಪಿ ಮುಕ್ತ ಭಾರತವಾಗುವ ಕಾಲ ಸನ್ನಿಹಿತ – ಸುಬ್ರಮಣಿಯನ್ ಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆರ್ಥಿಕತೆ ಸರಿ ದಾರಿಗೆ ತರದಿದ್ದಲ್ಲಿ ಬಿಜೆಪಿ ಮುಕ್ತ ಭಾರತವಾಗುವ ಕಾಲ ಸನ್ನಿಹಿತ – ಸುಬ್ರಮಣಿಯನ್ ಸ್ವಾಮಿ

Latest

ಆರ್ಥಿಕತೆ ಸರಿ ದಾರಿಗೆ ತರದಿದ್ದಲ್ಲಿ ಬಿಜೆಪಿ ಮುಕ್ತ ಭಾರತವಾಗುವ ಕಾಲ ಸನ್ನಿಹಿತ – ಸುಬ್ರಮಣಿಯನ್ ಸ್ವಾಮಿ

Public TV
Last updated: December 24, 2019 4:18 pm
Public TV
Share
2 Min Read
subramanian swamy 3
SHARE

ನವದೆಹಲಿ: ಆರ್ಥಿಕತೆಯನ್ನು ಸರಿ ದಾರಿಗೆ ತರದಿದ್ದಲ್ಲಿ ಬಿಜೆಪಿ ಮುಕ್ತ ಭಾರತವಾಗುವುದರಲ್ಲಿ ಸಂಶಯವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು, ಭಾರತದ ಆರ್ಥಿಕತೆ ಭೀಕರ ಸ್ಥಿತಿಯಲ್ಲಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ಮುಕ್ತ ಭಾರತವಾಗುವುದು ವಾಸ್ತವವಾಗಬಹುದು. ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಆರ್ಥಿಕತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕತ್ತಲ ಕೋಣೆಯಲ್ಲಿಡಲಾಗಿದೆ ಎಂದು ಕಿಡಿಕಾರಿದ್ದಾರೆ.

ಇದೇ ಪರಿಸ್ಥಿತಿ ಮುಂದುವರಿದರೆ ಬಿಜೆಪಿ ಮುಕ್ತ ಭಾರತ ವಾಸ್ತವವಾಗುವ ಕಾಲ ಸನ್ನಿಹಿತವಾಗಲಿದೆ. ಆರ್ಥಿಕತೆಯನ್ನು ಶೀಘ್ರದಲ್ಲೇ ಸರಿ ದಾರಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರು ಯಾರೆಂದು ನನಗೆ ತಿಳಿದಿಲ್ಲ. ಆದರೆ ಅವರು ಆರ್ಥಿಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸತ್ಯ ಹೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

PM Narendra Modi speaks at16th ASEAN India Summit

ಜಾರ್ಖಂಡ್ ವಿಧಾನಸಭೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸುಬ್ರಮಣಿಯನ್ ಸ್ವಾಮಿ ಅವರು ಈ ಕುರಿತು ಹೇಳಿಕೆ ನೀಡಿದ್ದು, ಮಹತ್ವ ಪಡೆದುಕೊಂಡಿದೆ.

ಸಿಎಎ ವಿರುದ್ಧ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದು, ಸಿಎಎ ಹಾಗೂ ಎನ್‍ಆರ್‍ಸಿಯನ್ನು ಕಾಂಗ್ರೆಸ್ ಮೊದಲು ಪರಿಚಯಿಸಿತ್ತು. ಕೇಂದ್ರ ಸರ್ಕಾರ ಈ ಕುರಿತು ಕಾನೂನು ರೂಪಿಸಿದರೆ ಎಲ್ಲ ರಾಜ್ಯಗಳು ಅದನ್ನು ಜಾರಿಗೆ ತರಬೇಕು. ಸಿಎಎ ಹಾಗೂ ಎನ್‍ಆರ್‍ಸಿ ಬಗ್ಗೆ ಕಾಂಗ್ರೆಸ್ ಹಿಂದಿನಿಂದಲೂ ಮಾತನಾಡುತ್ತಿದೆ. ಈ ಕುರಿತು ಸ್ವತಃ ಮನಮೋಹನ್ ಸಿಂಗ್ ಅವರೇ ಸದನದಲ್ಲಿ ಹೇಳಿದ್ದಾರೆ. ಆದರೆ ಇದೀಗ ಅದರ ವಿರುದ್ಧವೇ ಹೋರಾಡುತ್ತಿದ್ದಾರೆ ಎಂದು ಸ್ವಾಮಿ ಟೀಕಿಸಿದರು.

ಸೋಮವಾರವಷ್ಟೇ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮಹಾರಾಷ್ಟ್ರ ಬಳಿಕ ಆಡಳಿತ ನಡೆಸುತ್ತಿದ್ದ ಬಿಜೆಪಿಗೆ ಜಾರ್ಖಂಡ್‍ನಲ್ಲೂ ಮುಖಭಂಗವಾಗಿದೆ. 47 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಏರಲಿದೆ.

economic growth india

ಮಹಾರಾಷ್ಟ್ರದಲ್ಲಿ ಹಲವು ರಾಜಕೀಯ ಬೆಳವಣಿಗೆಗಳ ನಡುವೆಯೂ ಅಧಿಕಾರ ಪಡೆಯಲು ವಿಫಲವಾದ ಬಿಜೆಪಿ, ಜಾರ್ಖಂಡ್‍ನಲ್ಲೂ ನಿರಾಸೆ ಅನುಭವಿಸಿದೆ. ಜೆಎಂಎಂ (ಜಾರ್ಖಂಡ್ ಮುಕ್ತಿ ಮೋರ್ಚಾ) 31, ಕಾಂಗ್ರೆಸ್ 15, ಆರ್ ಜೆಡಿ 1 ಮೈತ್ರಿಕೂಟ 47 ಸ್ಥಾನಗಳನ್ನು ಪಡೆದು ಭಾರೀ ವಿಜಯವನ್ನು ಸಾಧಿಸಿದೆ. ಇತ್ತ ಬಿಜೆಪಿ 25 ಸ್ಥಾನ ಪಡೆದು 2ನೇ ಸ್ಥಾನದಲ್ಲಿದ್ದರೆ, ಜೆವಿಎಂ (ಜಾರ್ಖಂಡ್ ವಿಕಾಸ್ ಮೋರ್ಚಾ) 3, ಇತರರು 6 ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ಒಟ್ಟು 81 ಸ್ಥಾನಗಳಿರುವ ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಬೇಕಾದ 41 ಸ್ಥಾನಗಳು ಕಾಂಗ್ರೆಸ್ ಮೈತ್ರಿಕೂಟಕ್ಕೆ ಲಭಿಸಿದೆ. ಹೀಗಾಗಿ ಕಾಂಗ್ರೆಸ್‍ನ ಮೈತ್ರಿ ಸರ್ಕಾರ ರಚನೆಯಾಗುಲಿದೆ.

TAGGED:CAAcongressIndian Economynarendra modiPublic TVsubramanian swamyಕಾಂಗ್ರೆಸ್ನರೇಂದ್ರ ಮೋದಿಪಬ್ಲಿಕ್ ಟಿವಿಭಾರತದ ಆರ್ಥಿಕತೆಸಿಎಎಸುಬ್ರಮಣಿಯನ್ ಸ್ವಾಮಿ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Ashok Pattan
Bengaluru City

ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

Public TV
By Public TV
13 minutes ago
Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
38 minutes ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
41 minutes ago
shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
1 hour ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
1 hour ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?