[Ruby_E_Template id="1354606"]
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸಂಬಂಧಗಳನ್ನೆಲ್ಲ ಸೂಟ್‌ಕೇಸ್‌ಗೆ ಹಾಕಿ ತುಂಬಿಡಿ: ಮಂಜು, ಗೌತಮಿಗೆ ಕಿಚ್ಚನ ವಾರ್ನಿಂಗ್

Public TV
Last updated: December 1, 2024 2:05 pm
Public TV
2 Min Read

ಬಿಗ್ ಬಾಸ್ ಮನೆಯ (Bigg Boss Kannada 11) ಆಟ ಇದೀಗ 62 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಇನ್ನೂ ಈ ವಾರ ದೊಡ್ಮನೆಯ ಮಹಾರಾಜನಾಗಿ ಆಳಿದ ಉಗ್ರಂ ಮಂಜು ಅವರು ಗೌತಮಿಗೆ ಕಟುಕ ರಾಜನಾಗಿರಲಿಲ್ಲ. ಈ ವಿಷ್ಯದಲ್ಲಿ ಪಕ್ಷಪಾತವಾಗಿ ಮಂಜು ಆಡಿದ್ದರು. ಅದಕ್ಕೆ ಸುದೀಪ್ (Sudeep) ವಾರಾಂತ್ಯ ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಂಬಂಧಗಳನ್ನೆಲ್ಲ ಸೂಟ್‌ಕೇಸ್‌ಗೆ ಹಾಕಿ ತುಂಬಿಡಿ, ಬಿಗ್ ಬಾಸ್‌ನಲ್ಲಿ ಆಟ ಆಡಿ ಎಂದು ಮಂಜು ಹಾಗೂ ಗೌತಮಿಗೆ (Gouthami) ಸುದೀಪ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:BBK 11: ಬಿಗ್ ಬಾಸ್‌ನಿಂದ ಐಶ್ವರ್ಯಾ ಸಿಂಧೋಗಿ ಔಟ್?

ಗೆಳತಿ ಮಂಜು ಅವರು ಪಕ್ಷಪಾತವಾಗಿ ಆಟ ಆಡಿದ್ದರು. ಇದು ಮನೆಯ ಉಳಿದ ಸದಸ್ಯರ ಮೇಲೂ ಪರಿಣಾಮ ಬಿದ್ದಿತ್ತು. ಇದರ ಬಗ್ಗೆ ಮನೆ ಮಂದಿಗೂ ಬೇಸರವಿದೆ. ಈ ಕುರಿತು ಸುದೀಪ್ ಅವರು ಪರೋಕ್ಷವಾಗಿಯೇ ಮಾತನಾಡಿದರು. ಬಿಗ್ ಬಾಸ್‌ಗೆ ಇಲ್ಲಿ ಯಾರೂ ಸಂಬಂಧ ಬೆಳೆಸಲು ಬಂದಿಲ್ಲ. ಈ ರಾಜನ ಆಟ ಮೊದಲಿಗೆ ಚೆನ್ನಾಗಿಯೇ ಟೇಕ್ ಓವರ್ ಆಗಿತ್ತು. ಆಮೇಲೆ ಏನಾಯ್ತು ಮುಂಜು ಅವರೆ? ಇಲ್ಲಿ ಪಾತ್ರವನ್ನೂ, ಸಂಬಂಧವನ್ನೂ ನಿಭಾಯಿಸುವಾಗ, ಈ ರೀತಿ ಆಗತ್ತದೆ. ಈ ಸಂಬಂಧಗಳನ್ನೆಲ್ಲ ಸೂಟ್‌ಕೇಸ್‌ಗೆ ಹಾಕಿ ತುಂಬಿ ಇಡಿ. ಸಂಬಂಧ ಹೊರಗಡೆ ಬೆಳೆಸಿ, ಸದ್ಯಕ್ಕೆ ಬಿಗ್ ಬಾಸ್‌ನಲ್ಲಿ ಆಟ ಆಡಿ. ವೀಕ್ಷಕರಿಗೆ ಇದೊಂದು ಉಪಕಾರ ಮಾಡಿ ಎಂದು ಗೌತಮಿ ಮತ್ತು ಮಂಜುಗೆ (Ugramm Manju) ಸುದೀಪ್ ಎಚ್ಚರಿಕೆ ನೀಡಿದ್ದಾರೆ.

ಒಂದು ಸಲಹೆ ಏನೆಂದರೆ, ನೀವು ಅಲ್ಲಿ ಸ್ನೇಹಿತರಾಗಿಯೇ ಇರಿ. ಆದರೆ ಟಾಸ್ಕ್ ಅಂತ ಬಂದಾಗ, ನಿಮ್ಮ ಬಗ್ಗೆ ಸಾಕಷ್ಟು ಭಿನ್ನಾಭಿಪ್ರಾಯಗಳು ಮನೆಯಲ್ಲಿ ಬಂದಿವೆ. ಆದರೆ ನಾಳೆ ನೀವಿಬ್ಬರೂ ಜಗಳ ಆಡಿ ಅಂತಲ್ಲ. ಟಾಸ್ಕ್ ಅಂತ ಬಂದಾಗ ಸರಿಯಾಗಿ ಗಮನ ವಹಿಸಿ. ಆಗಿಲ್ಲ ಅಂದರೆ ಬಿಗ್ ಬಾಸ್ ಹತ್ತಿರ ಹೇಳಿ. ಉಸ್ತುವಾರಿ ವಹಿಸಿಕೊಳ್ಳಬೇಡಿ ಎಂದಿದ್ದಾರೆ ಸುದೀಪ್.

ಇನ್ನೂ ಯುವರಾಣಿ ಮೋಕ್ಷಿತಾ ಕೆಲವು ನಿಯಮಗಳನ್ನು ಮಾಡಿರುತ್ತಾರೆ. ಆ ನಿಯಮಕ್ಕೆ ತಕ್ಕಂತೆ ಎಲ್ಲರೂ ನಡೆದುಕೊಳ್ಳಬೇಕು. ಆದರೆ ಗೌತಮಿ ಮಾತ್ರ ಫಾಲೋ ಮಾಡಲ್ಲ ಎಂದು ಹೇಳುತ್ತಾರೆ. ಸುರೇಶ್ ಅವರು ಆಟದ ನಿಯಮವನ್ನು ಹೇಳಿದರೂ ಸಹ ಗೌತಮಿ ಮಾತ್ರ ಇದಕ್ಕೆಲ್ಲ ಒಪ್ಪಿಕೊಂಡಿಲ್ಲ. ಯುವರಾಣಿ ಕಂಡಾಗೆಲ್ಲ ನೀವು ತಲೆ ಬಾಗಿ ನಮಸ್ಕಾರ ಮಾಡಬೇಕಂತೆ ಎಂದು ಸುರೇಶ್ ಅವರು ಹೇಳುತ್ತಾರೆ. ಆದರೆ ಗೌತಮಿ ಇಲ್ಲ ನಾನು ಹಾಗೆಲ್ಲ ತಲೆ ಬಾಗೋದಿಲ್ಲ. ಯಾವತ್ತು ನಾನು ಅವರಿಗೆ ತಲೆ ಬಾಗಿದರೆ, ಅವತ್ತು ನಾನು ಅವರು ಹೇಳಿದ್ದನ್ನು ಕೇಳಿದೆ ಎಂದಾಗುತ್ತದೆ. ಆ ಕಾರಣಕ್ಕಾಗಿ ನಾನು ತಲೆ ಬಾಗೋದಿಲ್ಲ ಎಂದು ಮಂಜುಗೆ ಹೇಳಿರುತ್ತಾರೆ. ರಾಜನಾಗಿ ಮಂಜು ಅವರು ಗೌತಮಿಗೆ ಮೋಕ್ಷಿತಾರ ಆಜ್ಞೆ ಪಾಲಿಸಿ ಎಂದು ಹೇಳದೇ ಬೆಂಬಲ ನೀಡಿರುತ್ತಾರೆ. ಅದಕ್ಕಾಗಿ ಸುದೀಪ್ ಇಬ್ಬರಿಗೂ ಕ್ಲಾಸ್ ತೆಗೆದುಕೊಂಡಿದ್ದಾರೆ.

TAGGED:bbk 11gouthamisudeepugramma manjuಉಗ್ರಂ ಮಂಜುಗೌತಮಿಬಿಗ್‌ ಬಾಸ್‌ ಕನ್ನಡ 11ಮೋಕ್ಷಿತಾಸುದೀಪ್

You Might Also Like

Bollywood

ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ

Public TV
By Public TV
7 hours ago
Bengaluru City

ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್‌ – ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

Public TV
By Public TV
8 hours ago
Crime

ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

Public TV
By Public TV
8 hours ago
Bengaluru City

ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

Public TV
By Public TV
8 hours ago
Latest

ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ

Public TV
By Public TV
8 hours ago
Bengaluru City

ಬೆಂಗಳೂರು ಕಾಲ್ತುಳಿತ ಕೇಸ್‌ – ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account