ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಅಭಿನಯ ಚಕ್ರವರ್ತಿ ಸುದೀಪ್ ನಡುವೆ ಈಗ ವಿರಸವಿದ್ದರೂ ಕೆಲ ದಿನಗಳ ಹಿಂದೆ ಇವರಿಬ್ಬರೂ ಟ್ವೀಟ್ ಮೂಲಕ ಮಾತನಾಡಿದ್ದರು.
40ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಫೆಬ್ರವರಿ 15ರ ರಾತ್ರಿ ಸುದೀಪ್ ಅವರು ದರ್ಶನ್ ಅವರಿಗೆ ಟ್ಟಿಟ್ಟರ್ನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು.
ಈ ಟ್ವೀಟ್ಗೆ ಪ್ರತಿಯಾಗಿ ಫೆ. 17ರ ರಾತ್ರಿ ರಾತ್ರಿ ದರ್ಶನ್ ಧನ್ಯವಾದ ಎಂದು ತಿಳಿಸಿದ್ದರು. ಟ್ವಿಟ್ಟರ್ನಲ್ಲಿ ಇವರ ಚಾಟ್ ನೋಡಿದ ಅಭಿಮಾನಿಗಳು, ನೀವಿಬ್ಬರು ಒಂದಾಗಿ ಒಂದೇ ಚಿತ್ರದಲ್ಲಿ ಅಭಿನಯಿಸಬೇಕೆಂದು ಅಂದೇ ಕೇಳಿದ್ದರು.
ಅಷ್ಟೇ ಅಲ್ಲದೇ ಮತ್ತೊಬ್ಬರು ಈ ಮೆಸೇಜ್ಗೆ,”ನಾನು ನಿನ್ನೆಯಿಂದ ಕಾಯುತ್ತಿದ್ದೆ. ನೀವಿಬ್ಬರು ದಿಗ್ಗಜರು” ಎಂದು ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: ಸುದೀಪ್ ಅವರ ಈ ಮಾತಿನಿಂದ ದರ್ಶನ್ ಮನಸ್ಸಿಗೆ ಘಾಸಿ!
ಇದನ್ನೂ ಓದಿ: ದರ್ಶನ್ ಸುದೀಪ್ ಟ್ವಿಟ್ಟರ್ ಖಾತೆಯಲ್ಲಿ ಭಾನುವಾರ ಏನೇನಾಯ್ತು?
ಇದನ್ನೂ ಓದಿ: ದರ್ಶನ್-ಸುದೀಪ್ ವೈಮನಸ್ಸು ಹಿಂದೆ ದೊಡ್ಡ ಕಥೆಯಿದೆ-ಬುಲೆಟ್ ಪ್ರಕಾಶ್
ಇದನ್ನೂ ಓದಿ: ಇಷ್ಟೆಲ್ಲಾ ಟ್ವೀಟ್ ಮಾಡಿದ್ದು ನಾನೇ, ಖಾತೆ ಹ್ಯಾಕ್ ಆಗಿಲ್ಲ: ದರ್ಶನ್