Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಬಂಧನ – ಪೊಲೀಸರಿಗೆ ಸುಧಾಕರ್ ಮೆಚ್ಚುಗೆ

Public TV
Last updated: August 28, 2021 1:41 pm
Public TV
Share
2 Min Read
sudhakar 2 1
SHARE

-ಗ್ಯಾಂಗ್ ರೇಪ್ ಪ್ರಕರಣ ನಡೆದಿದ್ದು ದುರದೃಷ್ಟಕರ

ಚಿಕ್ಕಬಳ್ಳಾಪುರ: ಕರ್ನಾಟಕ ಒಳ್ಳೆಯ ರಾಜ್ಯ ಎಂಬುದಕ್ಕೆ ಹೆಸರು ವಾಸಿ ಇಂತಹ ರಾಜ್ಯದಲ್ಲಿ ಈ ಘಟನೆ ನಡೆದದ್ದು ದುರದೃಷ್ಟಕರ ಸಂಗತಿಯಾಗಿದೆ ಎಂದು ಹೇಳುವುದರ ಜೊತೆಗೆ, ಆರೋಪಿಗಳನ್ನು ಬಂಧಿಸಿದ ಕರ್ನಾಟಕ ಪೊಲೀಸರ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

MYS RAPE CASE 2

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಸಂಬಂಧ ಸಿಎಂ ಹಾಗೂ ಹೋಂ ಮಿನಿಸ್ಟರ್ ಮಾತನಾಡಿದ್ದಾರೆ. ಬೇರೆಯವರು ಮಾತನಾಡಿ ಗೊಂದಲದ ಗೂಡಾಗೋದು ಬೇಡ. ದೇಶದಲ್ಲೇ ಕರ್ನಾಟಕ ಪೊಲೀಸರಿಗೆ ಒಳ್ಳೆಯ ಹೆಸರಿದೆ. ದಕ್ಷ ಹಾಗೂ ಪರಿಣಿತರು. ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಇನ್ನೂ ಮುಂದೆ ಇಂತಹ ಘಟನೆಗಳು ನಡೆಯದಂತೆ ನಮ್ಮ ಸರ್ಕಾರ ಗಟ್ಟಿ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.

sudhakar 1 2

ಕೋಲಾರ-ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಿಗೆ ಯಾವ ಮೂಲೆಗಳಿಂದ ನೀರು ತರುತ್ತೀವಿ ಎನ್ನುವುದನ್ನು ಈಗಲೇ ಹೇಳಲ್ಲ ಕಾದು ನೋಡಿ. ಬಸವರಾಜ್ ಬೊಮ್ಮಾಯಿಯವರಿಗೆ ನೀರಾವರಿ ವಿಚಾರದಲ್ಲಿ ಆಳವಾದ ಜ್ಞಾನ ಇದೆ. ನಾನು ಈಗಾಗಲೇ ಎತ್ತಿನಹೊಳೆ ಸಂಬಂಧ ಅವರ ಜೊತೆ ಚರ್ಚೆ ಮಾಡಿದ್ದೇನೆ. ಆದ್ಯತೆಯ ಮೇರೆಗೆ ಈ ಜಿಲ್ಲೆಗಳಿಗೆ ಆದಷ್ಟು ಬೇಗ ನೀರು ತರುವ ಕೆಲಸ ಆಗಲಿದೆ ಎಂದು ಭರವಸೆಯ ಮಾತಗಳನ್ನಾಡಿದ್ದಾರೆ. ಇದನ್ನೂ ಓದಿ:ಅತ್ಯಾಚಾರ ಆರೋಪಿಗಳನ್ನು ಎನ್‍ಕೌಂಟರ್ ಮಾಡಬೇಕು: ಸಾ.ರಾ ಮಹೇಶ್

BASAVARAJ BOMMAI 2

ಬಸವರಾಜ್ ಬೊಮ್ಮಾಯಿಯವರು ಹಾಗೂ ನಾನು ದೆಹಲಿಗೆ ಹೋದಾಗ ಕೇಂದ್ರ ಆರೋಗ್ಯ ಸಚಿವರ ಜೊತೆ ಪ್ರತಿದಿನ ರಾಜ್ಯಕ್ಕೆ 5 ಲಕ್ಷ ಕೊರೊನಾ ಲಸಿಕೆ ಕೊಡಲು ಮಾತನಾಡಿಕೊಂಡು ಬಂದಿದ್ದೇವೆ. ರಾಜ್ಯದಲ್ಲಿ ಈಗಾಗಲೇ 4 ಕೋಟಿ ಕೊರೊನಾ ಲಸಿಕೆ ನೀಡಲಾಗಿದೆ. ಪ್ರತಿದಿನ ಕನಿಷ್ಠ 5 ಲಕ್ಷ ಕೊರೊನಾ ವ್ಯಾಕ್ಸಿನ್ ಹಾಕಿಕೊಳ್ಳಲಾಗಿದೆ. ಹೀಗೆ ಮಾಡಿದರೆ ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಲಸಿಕೆ ಹಾಕಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ 5 ಲಕ್ಷ ರೂ. ಬಹುಮಾನ

coronavirus vaccine Serum Institute COVID 19

ಇನ್ನು ಮುಂದೆ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಮಾಡಲಿದ್ದು, ಸಿಎಂ ಕೈಯಲ್ಲಿ ಉದ್ಘಾಟನೆ ಮಾಡಿಸಿಲಿದ್ದೇವೆ. ಅಂದು 15 ರಿಂದ 30 ಲಕ್ಷ ಕೊರೊನಾ ವ್ಯಾಕ್ಸಿನ್ ಹಾಕುವ ಗುರಿ ಇದೆ. ಬೆಂಗಳೂರಿನ ಸ್ಲಂಗಳಲ್ಲಿ ಇರುವವರಿಗೆ ಬಹಳ ಪ್ರಾಮುಖ್ಯತೆ ನೀಡಲಾಗುವುದು. ಶುಕ್ರವಾರ ಬೆಂಗಳೂರಿನಲ್ಲಿ ಒಂದು ಕೋಟಿ ಲಸಿಕೆ ತಲುಪಿದ್ದೇವೆ. ಎರಡು ಡೋಸ್ ಪಡೆದವರಲ್ಲಿ 2 ತಿಂಗಳಲ್ಲಿ ಬೆಂಗಳೂರು ನಗರ ದೇಶದಲ್ಲಿ ಮೊದಲ ಸ್ಥಾನ ಅಲಂಕರಿಸಲಿದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಆ ದೃಷ್ಟಿ, ಆ ದಾರಿಯಲ್ಲಿ, ಹೋಗುತ್ತಿದ್ದು, ಬೆಂಗಳೂರಿಗೆ ಹೆಚ್ಚಿನ ಪ್ರಾಮಖ್ಯತೆ ನೀಡಲು ಸಿಎಂ ಸೂಚನೆ ನೀಡಿದ್ದಾರೆ ಎಂದಿದ್ದಾರೆ.ಇದನ್ನೂ ಓದಿ:ವೇಷಧರಿಸಿ 72 ಲಕ್ಷ ರೂ. ದಾನ ಮಾಡಿದ್ದ ರವಿ ಕಟಪಾಡಿ ಈ ಬಾರಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಪ್ರತ್ಯಕ್ಷ

TAGGED:accusedBasavaraj BommaiChikballapuraKarnataka policePublic TVಆರೋಪಿಗಳುಕರ್ನಾಟಕ ಪೊಲೀಸರುಚಿಕ್ಕಬಳ್ಲಾಪುರಪಬ್ಲಿಕ್ ಟಿವಿ Sudhakarಬಸವರಾಜ್ ಬೊಮ್ಮಾಯಿಸುಧಾಕರ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
3 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
4 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
6 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
16 hours ago

You Might Also Like

Temba Bavuma Aiden Markram
Cricket

ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಆಗಲು ಆಫ್ರಿಕಾಗೆ ಬೇಕಿದೆ ಕೇವಲ 69 ರನ್‌!

Public TV
By Public TV
52 minutes ago
Vijayapura Rain
Districts

ವಿಜಯಪುರ | ಭಾರಿ ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

Public TV
By Public TV
53 minutes ago
ಸಾಂದರ್ಭಿಕ ಚಿತ್ರ
Belgaum

ಬೆಳಗಾವಿ | ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ – ಚಾಲಕ ದುರ್ಮರಣ

Public TV
By Public TV
1 hour ago
Leopard
Districts

ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ – ಡ್ರೋನ್ ಕ್ಯಾಮೆರಾದಲ್ಲಿ ಸೆರೆ

Public TV
By Public TV
1 hour ago
Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
2 hours ago
Basavasagar dam
Districts

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?