Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಬಂಧನ – ಪೊಲೀಸರಿಗೆ ಸುಧಾಕರ್ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಬಂಧನ – ಪೊಲೀಸರಿಗೆ ಸುಧಾಕರ್ ಮೆಚ್ಚುಗೆ

Chikkaballapur

ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಬಂಧನ – ಪೊಲೀಸರಿಗೆ ಸುಧಾಕರ್ ಮೆಚ್ಚುಗೆ

Public TV
Last updated: August 28, 2021 1:41 pm
Public TV
Share
2 Min Read
sudhakar 2 1
SHARE

-ಗ್ಯಾಂಗ್ ರೇಪ್ ಪ್ರಕರಣ ನಡೆದಿದ್ದು ದುರದೃಷ್ಟಕರ

ಚಿಕ್ಕಬಳ್ಳಾಪುರ: ಕರ್ನಾಟಕ ಒಳ್ಳೆಯ ರಾಜ್ಯ ಎಂಬುದಕ್ಕೆ ಹೆಸರು ವಾಸಿ ಇಂತಹ ರಾಜ್ಯದಲ್ಲಿ ಈ ಘಟನೆ ನಡೆದದ್ದು ದುರದೃಷ್ಟಕರ ಸಂಗತಿಯಾಗಿದೆ ಎಂದು ಹೇಳುವುದರ ಜೊತೆಗೆ, ಆರೋಪಿಗಳನ್ನು ಬಂಧಿಸಿದ ಕರ್ನಾಟಕ ಪೊಲೀಸರ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

MYS RAPE CASE 2

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಸಂಬಂಧ ಸಿಎಂ ಹಾಗೂ ಹೋಂ ಮಿನಿಸ್ಟರ್ ಮಾತನಾಡಿದ್ದಾರೆ. ಬೇರೆಯವರು ಮಾತನಾಡಿ ಗೊಂದಲದ ಗೂಡಾಗೋದು ಬೇಡ. ದೇಶದಲ್ಲೇ ಕರ್ನಾಟಕ ಪೊಲೀಸರಿಗೆ ಒಳ್ಳೆಯ ಹೆಸರಿದೆ. ದಕ್ಷ ಹಾಗೂ ಪರಿಣಿತರು. ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಇನ್ನೂ ಮುಂದೆ ಇಂತಹ ಘಟನೆಗಳು ನಡೆಯದಂತೆ ನಮ್ಮ ಸರ್ಕಾರ ಗಟ್ಟಿ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.

sudhakar 1 2

ಕೋಲಾರ-ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಿಗೆ ಯಾವ ಮೂಲೆಗಳಿಂದ ನೀರು ತರುತ್ತೀವಿ ಎನ್ನುವುದನ್ನು ಈಗಲೇ ಹೇಳಲ್ಲ ಕಾದು ನೋಡಿ. ಬಸವರಾಜ್ ಬೊಮ್ಮಾಯಿಯವರಿಗೆ ನೀರಾವರಿ ವಿಚಾರದಲ್ಲಿ ಆಳವಾದ ಜ್ಞಾನ ಇದೆ. ನಾನು ಈಗಾಗಲೇ ಎತ್ತಿನಹೊಳೆ ಸಂಬಂಧ ಅವರ ಜೊತೆ ಚರ್ಚೆ ಮಾಡಿದ್ದೇನೆ. ಆದ್ಯತೆಯ ಮೇರೆಗೆ ಈ ಜಿಲ್ಲೆಗಳಿಗೆ ಆದಷ್ಟು ಬೇಗ ನೀರು ತರುವ ಕೆಲಸ ಆಗಲಿದೆ ಎಂದು ಭರವಸೆಯ ಮಾತಗಳನ್ನಾಡಿದ್ದಾರೆ. ಇದನ್ನೂ ಓದಿ:ಅತ್ಯಾಚಾರ ಆರೋಪಿಗಳನ್ನು ಎನ್‍ಕೌಂಟರ್ ಮಾಡಬೇಕು: ಸಾ.ರಾ ಮಹೇಶ್

BASAVARAJ BOMMAI 2

ಬಸವರಾಜ್ ಬೊಮ್ಮಾಯಿಯವರು ಹಾಗೂ ನಾನು ದೆಹಲಿಗೆ ಹೋದಾಗ ಕೇಂದ್ರ ಆರೋಗ್ಯ ಸಚಿವರ ಜೊತೆ ಪ್ರತಿದಿನ ರಾಜ್ಯಕ್ಕೆ 5 ಲಕ್ಷ ಕೊರೊನಾ ಲಸಿಕೆ ಕೊಡಲು ಮಾತನಾಡಿಕೊಂಡು ಬಂದಿದ್ದೇವೆ. ರಾಜ್ಯದಲ್ಲಿ ಈಗಾಗಲೇ 4 ಕೋಟಿ ಕೊರೊನಾ ಲಸಿಕೆ ನೀಡಲಾಗಿದೆ. ಪ್ರತಿದಿನ ಕನಿಷ್ಠ 5 ಲಕ್ಷ ಕೊರೊನಾ ವ್ಯಾಕ್ಸಿನ್ ಹಾಕಿಕೊಳ್ಳಲಾಗಿದೆ. ಹೀಗೆ ಮಾಡಿದರೆ ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಲಸಿಕೆ ಹಾಕಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ 5 ಲಕ್ಷ ರೂ. ಬಹುಮಾನ

coronavirus vaccine Serum Institute COVID 19

ಇನ್ನು ಮುಂದೆ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಮಾಡಲಿದ್ದು, ಸಿಎಂ ಕೈಯಲ್ಲಿ ಉದ್ಘಾಟನೆ ಮಾಡಿಸಿಲಿದ್ದೇವೆ. ಅಂದು 15 ರಿಂದ 30 ಲಕ್ಷ ಕೊರೊನಾ ವ್ಯಾಕ್ಸಿನ್ ಹಾಕುವ ಗುರಿ ಇದೆ. ಬೆಂಗಳೂರಿನ ಸ್ಲಂಗಳಲ್ಲಿ ಇರುವವರಿಗೆ ಬಹಳ ಪ್ರಾಮುಖ್ಯತೆ ನೀಡಲಾಗುವುದು. ಶುಕ್ರವಾರ ಬೆಂಗಳೂರಿನಲ್ಲಿ ಒಂದು ಕೋಟಿ ಲಸಿಕೆ ತಲುಪಿದ್ದೇವೆ. ಎರಡು ಡೋಸ್ ಪಡೆದವರಲ್ಲಿ 2 ತಿಂಗಳಲ್ಲಿ ಬೆಂಗಳೂರು ನಗರ ದೇಶದಲ್ಲಿ ಮೊದಲ ಸ್ಥಾನ ಅಲಂಕರಿಸಲಿದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಆ ದೃಷ್ಟಿ, ಆ ದಾರಿಯಲ್ಲಿ, ಹೋಗುತ್ತಿದ್ದು, ಬೆಂಗಳೂರಿಗೆ ಹೆಚ್ಚಿನ ಪ್ರಾಮಖ್ಯತೆ ನೀಡಲು ಸಿಎಂ ಸೂಚನೆ ನೀಡಿದ್ದಾರೆ ಎಂದಿದ್ದಾರೆ.ಇದನ್ನೂ ಓದಿ:ವೇಷಧರಿಸಿ 72 ಲಕ್ಷ ರೂ. ದಾನ ಮಾಡಿದ್ದ ರವಿ ಕಟಪಾಡಿ ಈ ಬಾರಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಪ್ರತ್ಯಕ್ಷ

TAGGED:accusedBasavaraj BommaiChikballapuraKarnataka policePublic TVಆರೋಪಿಗಳುಕರ್ನಾಟಕ ಪೊಲೀಸರುಚಿಕ್ಕಬಳ್ಲಾಪುರಪಬ್ಲಿಕ್ ಟಿವಿ Sudhakarಬಸವರಾಜ್ ಬೊಮ್ಮಾಯಿಸುಧಾಕರ್
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
44 seconds ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
4 minutes ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
35 minutes ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
1 hour ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
2 hours ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?