Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಹಾಸ್ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡುವಂತೆ ಕುಟುಂಬಸ್ಥರ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಸುಹಾಸ್ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡುವಂತೆ ಕುಟುಂಬಸ್ಥರ ಆಗ್ರಹ

Dakshina Kannada

ಸುಹಾಸ್ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡುವಂತೆ ಕುಟುಂಬಸ್ಥರ ಆಗ್ರಹ

Public TV
Last updated: May 4, 2025 9:06 am
Public TV
Share
2 Min Read
Suhas Shetty Murder Case Mangaluru
SHARE

ಮಂಗಳೂರು: ಕರಾವಳಿಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ನಡೆದಿದೆ. ಮಗನ ಸಾವಿನಿಂದ ಕಂಗೆಟ್ಟಿರುವ ಕುಟುಂಬಸ್ಥರು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ (NIA) ನೀಡುವಂತೆ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಪ್ರಕರಣ ಭೇದಿಸಿರುವ ಮಂಗಳೂರಿನ ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ‌ ಬಳಿಕ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ದೀರ್ಘ ರಜೆ ರದ್ದು

Mangaluru Suhas Shetty Murder

 

 

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ನಡೆಸಿದ ಎಲ್ಲಾ ಆರೋಪಿಗಳಿಗೆ ಮರಣದಂಡನೆ ನೀಡಬೇಕೆಂದು ತಾಯಿ ಸುಲೋಚನ ಶೆಟ್ಟಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ನಮಗೆ ನಂಬಿಕೆ ಇಲ್ಲ. ಹೀಗಾಗಿ ಎನ್‌ಐಎ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಮ್ಮ ಮಗನಿಗೆ ಪೊಲೀಸರು ತೊಂದರೆ ಕೊಟ್ಟಿದ್ದಾರೆ. ಈ ರೀತಿ ಆಗಲು ಬಜ್ಪೆ ಪೊಲೀಸರೇ ಕಾರಣ, ಅವರೂ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ. ಕೆಲ ದಿನಗಳಿಂದ ಪೊಲೀಸರು ಕಿರುಕುಳ ಹೆಚ್ಚಿಸಿದ್ದು, ವಾಹನವನ್ನು ತಪಾಸಣೆ ಮಾಡುತ್ತಿದ್ದರು. ಏನಾದರೂ ನಾವು ಹೇಳಿದಂತೆ ಕೇಳದಿದ್ದರೆ ಕಾಲಿಗೆ ಗುಂಡು ಹಾಕುತ್ತೇವೆ ಎಂದು ಹೆದರಿಸಿದ್ದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸತತ 10ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್‌ – ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ

ಇನ್ನು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ಮಾತನಾಡಿ, ಕೆಲವರು ನನ್ನ ಮಗನನ್ನು ರೌಡಿ ಶೀಟರ್ ಎಂದು ಬಿಂಬಿಸುತ್ತಿದ್ದಾರೆ. ಅವನು ರೌಡಿಶೀಟರ್ ಆಗಿದ್ದರೆ ನಮ್ಮ ಮನೆ ಹೀಗೆ ಇರುತ್ತಿತ್ತಾ? ನನ್ನ ಪತ್ನಿಗೆ ಕ್ಯಾನ್ಸರ್ ಚಿಕಿತ್ಸೆ ನೀಡಲು ಪರದಾಡುತ್ತಿದ್ದೇವೆ. ನಮ್ಮ ಹೆಸರಿನಲ್ಲಿ ಸಾಲ ಮಾಡಿ ಅವನ ವ್ಯವಹಾರಕ್ಕೆ ಸಹಾಯ ಮಾಡಿದ್ದೆ. ಮಂಗಳೂರಿನಲ್ಲಿ ಮರಳಿನ ವ್ಯವಹಾರ ಮಾಡುತ್ತಿದ್ದ. ಮನೆಗೆ ಆಧಾರ ಸ್ಥಂಭವಾಗಿದ್ದ ಮಗನನ್ನು ಕಳೆದುಕೊಂಡ ನಮಗೆ ನ್ಯಾಯ ಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗಾಯಕ ಸೋನು ನಿಗಮ್ ಮೇಲೆ ಎಫ್‌ಐಆರ್

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದಾಗಿ ಅವರ ಮನೆಯ ಆಧಾರ ಸ್ತಂಭವೇ ಕುಸಿದು ಬಿದ್ದಂತಾಗಿದೆ. ಹಿಂದುತ್ವಕ್ಕಾಗಿ ಕೆಲಸ ಮಾಡುತ್ತಿದ್ದ ಸುಹಾಸ್ ಶೆಟ್ಟಿ ತನ್ನ ಗುಡಿಸಲಿನಂತಿರುವ ಮನೆಯಲ್ಲೇ ತಂದೆ ತಾಯಿಯೊಂದಿಗೆ ಇದ್ದು, ಆದಷ್ಟು ಬೇಗ ಹೊಸ ಮನೆ ಕಟ್ಟಿ ಮದುವೆಯಾಗಬೇಕು ಎಂದುಕೊಂಡಿದ್ದ. ಆದರೆ ವಿಧಿಯಾಟವೇ ಬೇರೆ ಆಗಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬರ್ಬರವಾಗಿ ಹತ್ಯೆ ಆಗಿದ್ದಾನೆ. ಇದನ್ನೂ ಓದಿ: ಶಿವಾನಂದ್ ಪಾಟೀಲ್ ವಿಚಾರ ಹೈಕಮಾಂಡ್ ಗಮನಕ್ಕೆ ತರುತ್ತೇನೆ: ಎಂ.ಬಿ.ಪಾಟೀಲ್

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಮೃತ ಸುಹಾಸ್ ಶೆಟ್ಟಿ ತಾಯಿ ಆಗ್ರಹಿಸಿದ್ದು, ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ಭಾರತ-ಪಾಕ್‌ ಉದ್ವಿಗ್ನತೆ ನಡುವೆ ಪಾಕ್‌ ರೇಂಜರ್‌ನನ್ನ ಬಂಧಿಸಿದ ಬಿಎಸ್‌ಎಫ್‌

TAGGED:bajpeKinnipadavuMangaluruNIAsuhas shettyಎನ್‍ಐಎಕಿನ್ನಿಪದವುಬಜ್ಪೆಮಂಗಳೂರುಸುಹಾಸ್ ಶೆಟ್ಟಿ ಕೇಸ್
Share This Article
Facebook Whatsapp Whatsapp Telegram

Cinema news

Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories

You Might Also Like

PETROL 1
Latest

ಪ್ರೀಮಿಯಂ ಪೆಟ್ರೋಲ್‌ ದರ 2 ರೂ. ಏರಿಕೆ

Public TV
By Public TV
14 minutes ago
crude oil LPG
Latest

ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ

Public TV
By Public TV
58 minutes ago
Shola Forest Wildfire chikkamagaluru
Chikkamagaluru

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
2 hours ago
rcb
Bengaluru City

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಉಚಿತ

Public TV
By Public TV
3 hours ago
Samartha Shamanur
Davanagere

ಟಿಕೆಟ್‌ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಮರ್ಥ್‌ ಶಾಮನೂರು

Public TV
By Public TV
3 hours ago
g.parameshwara 2
Bengaluru City

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?