Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಮಗಳು ಅನನ್ಯಾ ಭಟ್ ಇದ್ದಿದ್ದು ಸತ್ಯ: ಸುಜಾತಾ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನ ಮಗಳು ಅನನ್ಯಾ ಭಟ್ ಇದ್ದಿದ್ದು ಸತ್ಯ: ಸುಜಾತಾ ಭಟ್

Bengaluru City

ನನ್ನ ಮಗಳು ಅನನ್ಯಾ ಭಟ್ ಇದ್ದಿದ್ದು ಸತ್ಯ: ಸುಜಾತಾ ಭಟ್

Public TV
Last updated: August 20, 2025 7:32 pm
Public TV
Share
3 Min Read
Sujatha Bhat 2
SHARE

– ತನಿಖೆ ಮಾಡಿ ಅಂತ ಎಲ್ಲೂ ಹೇಳಿಲ್ಲ; ಮಗಳ ಅಸ್ಥಿ ಸಿಕ್ಕರೆ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡ್ತೀನಿ
– ಅನಾಮಿಕ ವ್ಯಕ್ತಿ ಧನ್ಯವಾದ ಎಂದ ಸುಜಾತಾ ಭಟ್

ಬೆಂಗಳೂರು: ನನ್ನ ಮಗಳು ಅನನ್ಯಾ ಭಟ್ (Ananya Bhat) ಇದ್ದಿದ್ದು ಸತ್ಯ. ಅನನ್ಯಾ ಬಗ್ಗೆ ತನಿಖೆ ಮಾಡಿ ಅಂತ ಎಲ್ಲೂ ಹೇಳಿಲ್ಲ. ಮಗಳ ಅಸ್ಥಿ ಸಿಕ್ಕರೆ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡ್ತೀನಿ ಎಂದು ಸುಜಾತಾ ಭಟ್ (Sujatha Bhat) ಹೇಳಿದರು.

‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಸುಜಾತಾ ಭಟ್, ನನ್ನ ಮಗಳು ಧರ್ಮಸ್ಥಳದಲ್ಲಿ (Dharmasthala) ಕಾಣೆಯಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯ್ತು. ದೂರು ತೆಗೆದುಕೊಂಡಿಲ್ಲ. ನಿಮ್ಮ ಮಗಳು ಎಲ್ಲಿ ಹೋಗಿದ್ದಾಳೆ ನೋಡಿ, ಹುಡುಕಾಟ ನಡೆಸೋಕೆ ಆಗಲ್ಲ ಅಂದ್ರು. ಈಗ ಅನಾಮಿಕ ಕೋರ್ಟ್‌ಗೆ ಹೋಗಿದ್ದನ್ನ ನಾನು ಟಿವಿಯಲ್ಲಿ ನೋಡಿದೆ. ನನ್ನ ಮಗಳ ಮೃತದೇಹ ಸಿಕ್ಕಿದ್ರೆ ಡಿಎನ್‌ಎ ಟೆಸ್ಟ್ ಮಾಡಿಸಿ ಕೊಡಿ ಅಂತಾ ಕೇಳಿದ್ದೇನೆ. ನಾನು ತನಿಖೆ ಮಾಡಿ ಅಂತಾ ಹೇಳಿಲ್ಲ. ಅನನ್ಯ ಭಟ್ ಇದ್ದಿದ್ದು ಸತ್ಯ. ಅಸ್ತಿ ಸಿಕ್ಕಿದ್ರೆ ಸನಾತನ ಹಿಂದೂ ಸಂಪ್ರಾದಯಂತೆ ಮಾಡ್ತೀನಿ ಅಂತಾ ಹೋಗಿರೋದು. ನಾನು ತನಿಖೆ ಮಾಡಿ ಅಂತಾ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪ್ರಪಂಚದಲ್ಲಿ ಒಂದೇ ರೀತಿ 7 ಜನ ಇರ್ತಾರೆ, ಫೋಟೋಗಳಿಗೆ ಸಾಮ್ಯತೆ ಇರಬಹುದು: ಸುಜಾತ ಭಟ್‌

Dharmasthala mass burial case Sujatha Bhat lied about being her daughter by showing someones photo

ಎಂಬಿಬಿಎಸ್ ಓದಿಲ್ಲ ಅನ್ನೋ ರೆಕಾರ್ಡನ್ನೇ ಕಾಣೆ ಮಾಡಿಸಿದ್ದಾರೆ. ಸುರತ್ಕಲ್‌ನಲ್ಲಿರುವ ಮನೆಯನ್ನ ಸುಟ್ಟು ಹಾಕಿದ್ದಾರೆ. ಅರವಿಂದ್, ವಿಮಲಾ ನನ್ನ ಮಗಳನ್ನ ಸಾಕಿದ್ರು. 1983 ರಲ್ಲಿ ನನ್ನ ಮಗಳು ಜನನವಾಗಿದ್ದು. ಅನಿಲ್ ಭಟ್ ಎನ್ನುವವರನ್ನ ಮನೆಯವರಿಗೆ ಗೊತ್ತಿಲ್ಲದಂತೆ ಮದುವೆಯಾಗಿದ್ದೆ. ಇದರಿಂದ ನಮ್ಮ ಕುಟುಂಬದಿಂದ ಬೆದರಿಕೆ ಇತ್ತು ಎಂದು ತಿಳಿಸಿದರು.

ಒಂದು ಹುಡುಗಿಯಂತೆ 7 ಜನ ಇರುತ್ತಾರೆ. ಅವರು ಯಾರು ಅಂತಾನೆ ಗೊತ್ತಿಲ್ಲ. ಯಾವ ಅಲ್ಬಂ ಮನೆಯಲ್ಲಿ ಇಲ್ಲ. ನನ್ನ ಬಳಿ ಇದ್ದಿದ್ದು ಪಾಸ್‌ಪೋರ್ಟ್ ಫೋಟೊ. ಅಡ್ಮಿಷನ್ ಮಾಡಿಸಲು ಆ ಫೋಟೊ ಇಟ್ಟುಕೊಂಡಿದ್ದೆ. 2003ರಲ್ಲಿ ನನ್ನ ಮಗಳು ಕಾಣೆಯಾಗಿದ್ದಳು. ನನ್ನ ಮಗಳು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯ್ತು. ದೂರು ತೆಗೆದುಕೊಂಡಿಲ್ಲ. ಧರ್ಮಸ್ಥಳ ವ್ಯಕ್ತಿಯೊಬ್ಬರ ಬಳಿ ಕೇಳಿದಾಗ, ನಿನ್ನ ಮಗಳನ್ನ ಹುಡುಕಿಕೊ ಅಂತಾ ಹೇಳಿದ್ರು ಎಂದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್‌!

Sujatha Bhat

ಕೆಲವರು ನಿಮ್ಮ ಮಗಳನ್ನ ಇಲ್ಲಿ ನೋಡಿದ್ದೀನಿ ಅಂತಾ ನನ್ನ ಕರೆದುಕೊಂಡು ಹೋದ್ರು. ಕಣ್ಣಿಗೆ ಬಟ್ಟೆ ಕಟ್ಟಿದ್ರು. ರಾತ್ರಿ ಎಲ್ಲಾ ಕೂಡಿ ಹಾಕಿದ್ರು. ರೂಮಿನಿಂಗ ಹೊರಗೆ ಕರೆದುಕೊಂಡ ಬಂದ್ರು. ಬಟ್ಟೆಯಿಂದ ಕೈಕಾಲು ಕಟ್ಟಿ ಹಾಕಿದ್ರು. ನನ್ನ ಮಗಳನ್ನ ತೋರಿಸಿ ಅಂತಾ ಕೇಳಿದೆ. ಮರಿಯಾದೆಯಾಗಿ ಇಲ್ಲಿಂದ ಹೋಗಿ ಅಂತಾ ಹೇಳಿದ್ರು. ಮತ್ತೊಬ್ಬ ನನ್ನ ತಲೆಗೆ ಹೊಡೆದನು. ಆಗ ನಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದೆ. ಆ ಆನಾಮಿಕ ವ್ಯಕ್ತಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಕಾಂಟ್ರ್ಯಾಕ್ಟ್‌ ಬೇಸಿಕ್‌ನಲ್ಲಿ ಕೆಲಸ ಮಾಡೋಳು. ನನ್ನ ಫ್ಯಾಮಿಲಿಯಲ್ಲಿ ಯಾರೂ ನನ್ನ ಓದಿಸಲಿಲ್ಲ. ನನ್ನ ಫ್ಯಾಮಿಲಿಯಿಂದ ಸಾಕಷ್ಟು ಟಾರ್ಚರ್ ಅನುಭಿಸಿದ್ದೇನೆ. ಮೂರನೇ ಅಕ್ಕನ ಮದುವೆ ಬಳಿಕ ನಾನು ಮನೆ ಬಿಟ್ಟು ಬಂದೆ ಎಂದು ವಿವರಿಸಿದರು. ಇದನ್ನೂ ಓದಿ: Exclusive ಸುಜಾತ ಭಟ್‌ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್‌

ವಸಂತಿ ಯಾರೆಂದು ಗೊತ್ತಿಲ್ಲ. ಅವರನ್ನ ನೋಡಿಲ್ಲ. ಅವರ ಅಣ್ಣನೂ ಗೊತ್ತಿಲ್ಲ. ನನಗೂ ಅವರಿಗೂ ಸಂಬಂಧವಿಲ್ಲ. ಕೆಂಗೇರಿಯಲ್ಲಿ ರಂಗಪ್ರಸಾದ್ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದೆ. ಅವರ ಮಗನ ಬಗ್ಗೆ ಗೊತ್ತಿಲ್ಲ, ಅವಳು ಸತ್ತಿರುವ ಬಗ್ಗೆ ಗೊತ್ತಿಲ್ಲ. ವಸಂತಿ ಅವರ ಯಾವ ಅಲ್ಬಂ ಕೂಡ ಇಲ್ಲ ಎಂದರು.

TAGGED:Ananya BhatDharmasthala CaseSujatha Bhatಅನನ್ಯಾ ಭಟ್ಧರ್ಮಸ್ಥಳ ಪ್ರಕರಣಸುಜಾತಾ ಭಟ್‌
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
7 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
8 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
8 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
8 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
9 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?