Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿ ನಿರೀಕ್ಷೆಯಲ್ಲಿದ್ದ ಸುಮಲತಾ ಒಂಟಿಯಾದ್ರಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿ ನಿರೀಕ್ಷೆಯಲ್ಲಿದ್ದ ಸುಮಲತಾ ಒಂಟಿಯಾದ್ರಾ?

Bengaluru City

ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿ ನಿರೀಕ್ಷೆಯಲ್ಲಿದ್ದ ಸುಮಲತಾ ಒಂಟಿಯಾದ್ರಾ?

Public TV
Last updated: March 5, 2019 6:34 pm
Public TV
Share
2 Min Read
sumalatha
SHARE

-‘ಏಕಾಂಗಿ’ ಸುಮಲತಾ ಇನ್‍ಸೈಡ್ ಸ್ಟೋರಿ!

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಮಂಡ್ಯ ಕ್ಷೇತ್ರ ಮೈತ್ರಿಗೆ ಕಬ್ಬಿಣದ ಕಡಲೆಯಾಗಿತ್ತು. ಇಂದು ಕಾಂಗ್ರೆಸ್ ಶಾಸಕಾಂಗದ ನಾಯಕ ಸಿದ್ದರಾಮಯ್ಯನವರು, ಮಂಡ್ಯ ಜೆಡಿಎಸ್ ಗೆ ಬಿಟ್ಟುಕೊಡಲಾಗಿದ್ದು, ಸುಮಲತಾರಿಗೆ ಟಿಕೆಟ್ ನೀಡಲ್ಲ ಎಂದು ಹೇಳಿದರು. ಇತ್ತ ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಶ್ ಒಂಟಿಯಾದ್ರಾ ಎಂಬ ಮಾತುಗಳು ಕೈ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

ನಟ, ರಾಜಕಾರಣಿ ಅಂಬರೀಶ್ ನಿಧನದ ಬಳಿಕ ಪತ್ನಿ ಸುಮಲತಾರಿಗೆ ಕಾಂಗ್ರೆಸ್ ಕೆಲ ಕಾರ್ಯಕರ್ತರು ಸೇರಿದಂತೆ ಅಂಬಿ ಅಭಿಮಾನಿಗಳು ರಾಜಕಾರಣಕ್ಕೆ ಬರಬೇಕೆಂದು ಮನವಿ ಮಾಡಿಕೊಂದ್ದರು. ಅಭಿಮಾನಿಗಳ ಮನವಿಯಂತೆ ರಾಜಕಾರಣಕ್ಕೆ ಎಂಟ್ರಿ ನೀಡಿದ್ದ ಸುಮಲತಾ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ್ದರು. ಇದೀಗ ಅದೇ ಕಾಂಗ್ರೆಸ್ ನಾಯಕರು ಟಿಕೆಟ್ ನೀಡಲ್ಲ ಎಂದು ಹೇಳಿದ್ದು, ಈ ಹಿಂದೆ ಬೆಂಬಲ ನೀಡಿದ್ದ ಕೆಲ ಕಾಂಗ್ರೆಸ್ ನಾಯಕರು ಸುಮಲತಾರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

sumalatha ambareesh 2 1

ಸಿದ್ದರಾಮಯ್ಯ ಬುದ್ಧಿವಾದ:
ಮಾಜಿ ಸಚಿವರಾದ ನರೇಂದ್ರಸ್ವಾಮಿ, ಚಲುವರಾಯಸ್ವಾಮಿ ಇಬ್ಬರು ಪರೋಕ್ಷವಾಗಿ ಸುಮಲತಾರಿಗೆ ಬೆಂಬಲ ನೀಡಿದ್ದರು. ಕೆಲ ಕಾರ್ಯಕರ್ತರು ಸುಮಲತಾ ಯಾವುದೇ ಪಕ್ಷ ಅಥವಾ ಪಕ್ಷೇತರರಾಗಿ ನಿಂತ್ರೆ ಪ್ರಚಾರಮಾಡಲು ಸಿದ್ಧ ಎಂದಿದ್ದರು. ಇಬ್ಬರು ಮಾಜಿ ಸಚಿವರನ್ನು ಕರೆಸಿಕೊಂಡು ಮಾತನಾಡಿರುವ ಸಿದ್ದರಾಮಯ್ಯ, ಏ….ಹೇಳ್ತೀನಿ ಕೇಳ್ರಿ….ಯಾವುದೇ ಕಾರಣಕ್ಕೂ ಸುಮಲತಾ ಪರ ನಿಲ್ಲಬೇಡಿ. ನಿಮ್ಮ ಪೊಲಿಟಿಕಲ್ ಕೆರಿಯರ್ ಹಾಳು ಮಾಡಿಕೊಳ್ಳಬೇಡಿ. ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಅಂತಾ ಹೈಕಮಾಂಡ್ ಈಗಾಗಲೇ ಹೇಳಿದೆ. ನೀವು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸುಮಲತಾ ಪರ ಕೆಲಸ ಮಾಡಬೇಡಿ.
ಜೆಡಿಎಸ್ ಮೇಲಿನ ಕೋಪಕ್ಕೆ ನಿಮ್ಮ ರಾಜಕೀಯ ಬದುಕು ಹಾಳು ಮಾಡಿಕೊಳ್ಳಬೇಡಿ. ಹೈಕಮಾಂಡ್ ಏನಾದರೂ ಕ್ರಮ ಕೈಗೊಂಡರೆ ನಾನು ಜವಾಬ್ದಾರನಲ್ಲ ಎಂದು ಬುದ್ಧಿವಾದ ಹೇಳಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

sumalatha ambareesh 2

ಟಿಕೆಟ್ ತಪ್ಪಿದ್ಯಾಕೆ?:
ವಿಧಾನಸಭಾ ಚುನಾವಣೆಯಲ್ಲಿ ಅಂಬರಿಶ್ ಟಿಕೆಟ್ ಬೇಡ ಅಂದಿದ್ದರು. ಚುನಾವಣೆ ಸಮಯದಲ್ಲಿ ಅಂಬರೀಶ್ ಹಣ ಖರ್ಚು ಮಾಡುತ್ತಿರಲಿಲ್ಲ. ಇನ್ನು ಸುಮಲತಾ ಎಲ್ಲಿಂದ ಹಣ ಖರ್ಚು ಮಾಡುತ್ತಾರೆ ಎಂಬ ಮಾತುಗಳು ಕಾಂಗ್ರೆಸ್ ಅಂಗಳದಲ್ಲಿಯೇ ಕೇಳಿ ಬಂದಿವೆ.

ಅಂಬರೀಶ್ ನಿಮಗೆ ಹೇಗೆ ಸ್ನೇಹಿತರೋ, ನನಗೂ ಒಳ್ಳೆಯ ಹಿತೈಷಿಯಾಗಿದ್ದರು. ಸ್ನೇಹಿತನ ಪತ್ನಿ ಎಂದು ಚುನಾವಣೆ ಸಮಯದಲ್ಲಿ ಸುಮಲತಾರಿಗೆ ಹಣಕಾಸಿನ ನೆರವು ನೀಡಬೇಡಿ. ಒಂದು ವೇಳೆ ನಿಮ್ಮ `ಸಹಕಾರ’ದ ವಿಚಾರ ಗೊತ್ತಾದರೆ ಹೈಕಮಾಂಡ್ ಕ್ರಮ ಕೈಗೊಳ್ಳಬಹುದು. ಹಾಗಾಗಿ ಯಾವುದೇ ಹೇಳಿಕೆಗಳನ್ನು ನೀಡದೇ ಚುನಾವಣೆ ಮುಗಿಯವರೆಗೂ ತಟಸ್ಥರಾಗಿರಿ ಎಂದು ಸಚಿವರಾದ ಎಂ.ಬಿ. ಪಾಟೀಲ್ ಮತ್ತು ಕೆ.ಜೆ. ಜಾರ್ಜ್ ಅವರಿಗೆ ಸಿದ್ದರಾಮಯ್ಯನವರು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

SUMALATHA

ಏಕಾಂಗಿಯಾದ್ರಾ ಸುಮಲತಾ?
ಸಿದ್ದರಾಮಯ್ಯರ ಸೂಚನೆಯಂತೆ ಕೈ ನಾಯಕರು ಯಾವುದೇ ಹೇಳಿಕೆ ನೀಡದೇ ಸುಮಲತಾರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರಂತೆ. ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿಯ ನಿರೀಕ್ಷೆಯಲ್ಲಿದ್ದ ಸುಮಲತಾ ಏಕಾಂಗಿಯಾದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇತ್ತ ಮಾಜಿ ಶಾಸಕರಾದ ನರೇಂದ್ರಸ್ವಾಮಿ ಮತ್ತು ಚಲುವರಾಯಸ್ವಾಮಿಯವರ ನಡೆಯ ಮೇಲೆ ನಿಗಾ ಇಡಿ ಎಂದು ಸಚಿವ ಜಮೀರ್ ಅಹ್ಮದ್‍ಗೆ ಸಿದ್ದರಾಮಯ್ಯನವರು ಸೂಚಿಸಿದ್ದಾರಂತೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:congressjdsLok Sabha Election 2019mandyaPublic TVsiddaramaiahSumalatha Ambareeshಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಮಂಡ್ಯಲೋಕಸಭಾ ಚುನಾವಣೆ 2019ಸಿದ್ದರಾಮಯ್ಯಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
9 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
22 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
39 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
60 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
1 hour ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?