Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ವನತಾರಾಗೆ ಸುಪ್ರೀಂನಿಂದ ಕ್ಲೀನ್‌ ಚಿಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ವನತಾರಾಗೆ ಸುಪ್ರೀಂನಿಂದ ಕ್ಲೀನ್‌ ಚಿಟ್‌

Court

ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ವನತಾರಾಗೆ ಸುಪ್ರೀಂನಿಂದ ಕ್ಲೀನ್‌ ಚಿಟ್‌

Public TV
Last updated: September 15, 2025 8:47 pm
Public TV
Share
2 Min Read
Vantara
SHARE

ನವದೆಹಲಿ: ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವನತಾರಾ (Vantara) ಮೇಲಿನ ಆರೋಪಗಳ ಬಗ್ಗೆ ಎಸ್‌ಐಟಿ (SIT) ಸಲ್ಲಿಸಿದ್ದ ವರದಿಯನ್ನು ಸುಪ್ರೀಂ ಕೋರ್ಟ್‌ (Supreme Court) ಅಂಗೀಕರಿಸಿ ಕ್ಲೀನ್‌ ಚಿಟ್‌ ನೀಡಿದೆ.

ವನತಾರಾದಲ್ಲಿ ಕಾಡು ಪ್ರಾಣಿಗಳ ಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಆನೆಗಳು ಸೇರಿದಂತೆ ಪ್ರಾಣಿಗಳ ಸ್ವಾಧೀನ ಕಾನೂನು ಪ್ರಕ್ರಿಯೆಗಳ ಅನುಗುಣವಾಗಿಯೇ ನಡೆದಿದೆ ಎಂದು ಎಸ್‌ಐಟಿ ವರದಿ ಸಲ್ಲಿಸಿತ್ತು. ಈ ವರದಿಯನ್ನು ಸುಪ್ರೀಂ ಕೋರ್ಟ್‌ ಅಂಗೀಕರಿಸುವ ಮೂಲಕ ಪ್ರಾಣಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಕ್ಲೀನ್ ಚಿಟ್ ನೀಡಿದೆ. ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಯಿಂದ ಗುಜರಾತ್ ವಂತಾರದಲ್ಲಿ ವನ್ಯಜೀವಿ ಪುನವರ್ಸತಿ ಸಂರಕ್ಷಣಾ ಕೇಂದ್ರ ಉದ್ಘಾಟನೆ

vantara lion

ಆನೆಗಳನ್ನು ದೇವಾಲಯಗಳಿಗೆ ಹಿಂತಿರುಗಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸಹ ನ್ಯಾಯಾಲಯವು ತಿರಸ್ಕರಿಸಿತು. ಎಸ್‌ಐಟಿಯ ವರದಿ ಅಂಗೀಕರಿಸಲ್ಪಟ್ಟಿರುವುದರಿಂದ, ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ.

vantara tiger

ಸುಪ್ರೀಂ ಕೋರ್ಟ್‌ ಆದೇಶದಂತೆ ಎಸ್‌ಐಟಿ ತನ್ನ ವರದಿಯನ್ನು ಸಲ್ಲಿಸಿದೆ. ಈ ವರದಿಯನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ಅಲ್ಲದೇ ಶೀಘ್ರವಾಗಿ ತನಿಖಾ ವರದಿಯನ್ನು ಸಲ್ಲಿಸಿದ್ದಕ್ಕೆ ಎಸ್‌ಐಟಿಗೆ ಪೀಠ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ವನ್‍ತಾರಾ ಪ್ರಾಣಿ ಸಂರಕ್ಷಣಾ ಕೇಂದ್ರದ ವಿರುದ್ಧ ಎಸ್‍ಐಟಿ ತನಿಖೆಗೆ ಸುಪ್ರೀಂ ಆದೇಶ

 

leopard elephant

ವನತಾರಾ ಪ್ರಾಣಿಗಳನ್ನು ತರಿಸುವಾಗ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನುಗಳನ್ನು ಗಾಳಿಗೆ ತೂರಿದೆ ಎಂದು ವಕೀಲ ಸಿಆರ್ ಜಯಾ ಸುಕಿನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಪಂಕಜ್ ಮಿಥಲ್ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ದ್ವಿಸದಸ್ಯ ಪೀಠ ಆ.25 ರಂದು ವಿಚಾರಣೆ ನಡೆಸಿತ್ತು. ಬಳಿಕ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಚೆಲಮೇಶ್ವರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿತ್ತು. ಈ ತಂಡದಲ್ಲಿ ಉತ್ತರಾಖಂಡ ಮತ್ತು ತೆಲಂಗಾಣ ಹೈಕೋರ್ಟ್‌ ಮಾಜಿ ಮುಖ್ಯ ನ್ಯಾಯಾಧೀಶ ರಾಘವೇಂದ್ರ ಚೌಹಾಣ್, ಮುಂಬೈನ ಮಾಜಿ ಪೊಲೀಸ್ ಆಯುಕ್ತ ಹೇಮಂತ್ ನಾಗ್ರಾಲೆ ಹಾಗೂ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿ ಅನಿಶ್ ಗುಪ್ತಾ ಇದ್ದರು. ತನಿಖಾ ವರದಿಯನ್ನು ಸೆ.12ರ ಒಳಗೆ ಸಲ್ಲಿಸುವಂತೆ ಸೂಚಿಸಿತ್ತು. ಎಸ್‍ಐಟಿ ರಚನೆಯನ್ನು ಸ್ವಾಗತಿಸಿದ್ದ ವನ್‍ತಾರಾ, ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಅತ್ಯಂತ ಗೌರವದಿಂದ ಸ್ವೀಕರಿಸುತ್ತೇವೆ ಎಂದಿತ್ತು.

 

leopard vantara

ಎಸ್‌ಐಟಿ ಅಧಿಕಾರಿಗಳು ಸುಪ್ರೀಂ ಆದೇಶದಂತೆ ವನತಾರ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ತೆರಳಿ ತನಿಖೆ ನಡೆಸಿತ್ತು. ತನಿಖೆ ವೇಳೆ ವನ್ಯಜೀವಿ ತಜ್ಞರು ಹಾಗೂ ಪಶುವೈದ್ಯರ ಸಲಹೆ ಪಡೆದು ವರದಿ ಸಿದ್ಧಪಡಿಸಿತ್ತು.

ಗುಜರಾತ್‌ನ ಜಾಮ್‌ನಗರದಲ್ಲಿರುವ ರಿಲಯನ್ಸ್‌ನ ವನತಾರ 3500 ಎಕರೆಗಳಷ್ಟು ವಿಸ್ತಾರವಾಗಿರುವ ವನ್‌ತಾರಾ, ವಿಶ್ವದ ಅತಿದೊಡ್ಡ ಖಾಸಗಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಗಳಲ್ಲಿ ಒಂದಾಗಿದೆ. ಇಲ್ಲಿ ರಕ್ಷಿಸಲ್ಪಟ್ಟ ಆನೆಗಳಿಗೆ ಆಶ್ರಯ, ಆಧುನಿಕ ಪಶುವೈದ್ಯಕೀಯ ಸೌಲಭ್ಯಗಳು ಇದೆ. ಇದನ್ನೂ ಓದಿ: ಪ್ರಾಣಿ ರಕ್ಷಣೆಯಲ್ಲಿನ ಉತ್ಕೃಷ್ಟ ಸೇವೆಗೆ ಅನಂತ್ ಅಂಬಾನಿಯ `ವಂತಾರ’ಗೆ ರಾಷ್ಟ್ರೀಯ ಪ್ರಾಣಿ ಮಿತ್ರ ಪ್ರಶಸ್ತಿ

TAGGED:sitSupreme CourtVantara
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
17 minutes ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
53 minutes ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
58 minutes ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
1 hour ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
1 hour ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?