Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಮು ಸಂಘರ್ಷದ ಉದ್ದೇಶಕ್ಕಾಗಿ ಹಿಂದೂ ಧರ್ಮವನ್ನು ಬಳಸಬೇಡಿ – ಬಿಜೆಪಿ ನಾಯಕನಿಗೆ ಸುಪ್ರೀಂ ಚಾಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಕೋಮು ಸಂಘರ್ಷದ ಉದ್ದೇಶಕ್ಕಾಗಿ ಹಿಂದೂ ಧರ್ಮವನ್ನು ಬಳಸಬೇಡಿ – ಬಿಜೆಪಿ ನಾಯಕನಿಗೆ ಸುಪ್ರೀಂ ಚಾಟಿ

Court

ಕೋಮು ಸಂಘರ್ಷದ ಉದ್ದೇಶಕ್ಕಾಗಿ ಹಿಂದೂ ಧರ್ಮವನ್ನು ಬಳಸಬೇಡಿ – ಬಿಜೆಪಿ ನಾಯಕನಿಗೆ ಸುಪ್ರೀಂ ಚಾಟಿ

Public TV
Last updated: February 27, 2023 9:00 pm
Public TV
Share
2 Min Read
Supreme Court 1
SHARE

ನವದೆಹಲಿ: ಐತಿಹಾಸಿಕ ಸ್ಥಳಗಳು ಮತ್ತು ನಗರಗಳಿಗೆ ಮರುನಾಮಕರಣ ಮಾಡಲು ಮರು ನಾಮಕರಣ ಆಯೋಗ ರಚನೆ ಮಾಡುವಂತೆ ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಸುಪ್ರೀಂಕೋರ್ಟ್ (Supreme Court) ಸೋಮವಾರ ತಿರಸ್ಕರಿಸಿದೆ. ಅರ್ಜಿ ಸಲ್ಲಿಸಿದ್ದ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯರನ್ನು (Ashwini Kumar Upadhyay) ತರಾಟೆಗೆ ತೆಗೆದುಕೊಂಡಿದೆ.

ನ್ಯಾ. ಕೆ.ಎಂ.ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರ ಪೀಠ ಪ್ರಕರಣ ವಿಚಾರಣೆ ನಡೆಸಿ, ಸಂವಿಧಾನದಲ್ಲಿ (Constitution) ಕಲ್ಪಿಸಿರುವ ಜಾತ್ಯತೀತ ತತ್ವಗಳಿಗೆ ವಿರುದ್ಧವಾದ ಅರ್ಜಿ ಎಂದು ಪರಿಗಣಿಸಿ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿತು. ನಾವು ಜಾತ್ಯತೀತರು ಮತ್ತು ಸಂವಿಧಾನವನ್ನು ರಕ್ಷಿಸಬೇಕಾಗಿದೆ. ನೀವು ಗತಕಾಲದ ಬಗ್ಗೆ ಕಾಳಜಿ ಹೊಂದಿದ್ದೀರಿ ಮತ್ತು ಪ್ರಸ್ತುತ ಪೀಳಿಗೆಯ ಮೇಲೆ ಅದರ ಹೊರೆಹಾಕುವ ಪ್ರಯತ್ನ ಮಾಡಬೇಡಿ ಎಂದು ಪೀಠವು ಚಾಟಿ ಬೀಸಿತು.

SUPREME COURT

ನೀವು ಭೂತಕಾಲವನ್ನು ಆಯ್ದುಕೊಂಡು ಪರಿಶೀಲಿಸುತ್ತಿದ್ದೀರಿ, ಭಾರತ ಇಂದು ಜಾತ್ಯತೀತ ದೇಶವಾಗಿದೆ. ಆದರೆ ನೀವು ನಿರ್ದಿಷ್ಟ ಸಮುದಾಯದತ್ತ ತೋರಿಸುತ್ತಿದ್ದೀರಿ, ಇದು ಅನಾಗರಿಕತೆ ಕರೆಯಲಾಗುತ್ತಿದೆ. ದೇಶ ಕೋಮು ಸಂಘರ್ಷದಲ್ಲಿ ಕುದಿಯುವುದು ನೋಡಲು ಬಯಸುತ್ತೀರಾ ಎಂದು ನ್ಯಾಯಮೂರ್ತಿ ಜೋಸೆಫ್ ಟೀಕಿಸಿದರು. ಹಿಂದೂ ಧರ್ಮವು ಶ್ರೇಷ್ಠ ಧರ್ಮವಾಗಿದೆ ಮತ್ತು ಅದು ಧಮಾರ್ಂಧತೆಗೆ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.

ಆಧ್ಯಾತ್ಮದ ವಿಷಯದಲ್ಲಿ ಹಿಂದೂ ಧರ್ಮವು ಶ್ರೇಷ್ಠ ಧರ್ಮವಾಗಿದೆ. ದಯವಿಟ್ಟು ಆ ಗೌರವ ಕಡಿಮೆ ಮಾಡಬೇಡಿ. ಜಗತ್ತು ಇಂದಿಗೂ ನಮ್ಮತ್ತ ನೋಡುತ್ತದೆ. ನಾನು ಕ್ರಿಶ್ಚಿಯನ್ ಆದರೆ ಹಿಂದೂ ಧರ್ಮವನ್ನು ಅಷ್ಟೇ ಇಷ್ಟಪಡುತ್ತೇನೆ ಮತ್ತು ಅದನ್ನು ಅಧ್ಯಯನ ಮಾಡಲು ಪ್ರಯತ್ನಿಸಿದೆ. ಅದರ ಶ್ರೇಷ್ಠತೆಯನ್ನು ಅರ್ಥಮಾಡಿಕೊಳ್ಳಿ. ನಿರ್ದಿಷ್ಟ ಉದ್ದೇಶಕ್ಕಾಗಿ ಹಿಂದೂ ಧರ್ಮವನ್ನು ಬಳಸಬೇಡಿ ಎಂದು ನ್ಯಾಯಮೂರ್ತಿ ಜೋಸೆಫ್ ಗರಂ ಆದರು.

ದೇಶವು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಅದನ್ನು ಮೊದಲು ಪರಿಹರಿಸಬೇಕು. ಭಾರತೀಯರು ತಮ್ಮ ನಡುವೆಯೇ ಹೋರಾಡುವುದನ್ನು ಖಚಿತಪಡಿಸಿಕೊಳ್ಳಲು ಬ್ರಿಟಿಷರು ಅನುಸರಿಸಿದ ಒಡೆದು ಆಳುವ ನೀತಿಯನ್ನು ಎತ್ತಿ ತೋರಿಸಿದ ನ್ಯಾ. ಬಿ.ವಿ ನಾಗರತ್ನ, ನಮ್ಮ ದೇಶವು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಹಿಂದೂ ಧರ್ಮವು ಒಂದು ಜೀವನ ವಿಧಾನವಾಗಿದೆ. ಅದಕ್ಕಾಗಿಯೇ ಭಾರತವು ಎಲ್ಲರನ್ನು ಒಟ್ಟುಗೂಡಿಸಿದೆ. ಇದರಿಂದಾಗಿ ನಾವು ಒಟ್ಟಿಗೆ ಬದುಕಲು ಸಾಧ್ಯವಾಯಿತು. ಬ್ರಿಟಿಷರ ಒಡೆದು ಆಳುವ ನೀತಿಯು ನಮ್ಮ ಸಮಾಜದಲ್ಲಿ ಒಡಕು ತಂದಿದೆ. ನಾವು ಅದನ್ನು ಮರಳಿ ತರಬಾರದು. ಇದರಲ್ಲಿ ಧರ್ಮವನ್ನು ಎಳೆದು ತರಬಾರದು ಭಾರತವು ಜಾತ್ಯತೀತ ರಾಷ್ಟ್ರವಾಗಿದ್ದು, ಒಂದು ರಾಷ್ಟ್ರವು ತನ್ನ ಗತಕಾಲದ ಕೈದಿಯಾಗಿ ಉಳಿಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹಿಂದಿನ ತೀರ್ಪುಗಳಲ್ಲಿ ಇತ್ಯರ್ಥಪಡಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಚುನಾವಣೆ ಬಂದಾಗ ಮಾತ್ರ ನಾಯಕರು ಕಾಣಿಸುತ್ತಾರೆ- ಅಣ್ಣಾಮಲೈ ವಾಗ್ದಾಳಿ

‘ಅನಾಗರಿಕ ವಿದೇಶಿ ಆಕ್ರಮಣಕಾರರು’ ಮರುನಾಮಕರಣ ಮಾಡಿದ ಸ್ಥಳಗಳ ಐತಿಹಾಸಿಕ ಹೆಸರುಗಳನ್ನು ಕಂಡುಹಿಡಿಯಲು ಮತ್ತು ಮರುನಾಮಕರಣ ಆಯೋಗವನ್ನು ರಚಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ಕೋರಿ ವಕೀಲ ಅಶ್ವಿನಿ ಕುಮಾರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ:  ಯಡಿಯೂರಪ್ಪರ ಭಾಷಣ, ಜೀವನ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

TAGGED:bjpConstitutionSupreme Courtಧರ್ಮಬಿಜೆಪಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Goods Train Derailment near ramanagar
Bengaluru City

ಬಿಡದಿ-ರಾಮನಗರ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು – ಬೆಂಗಳೂರು-ಮೈಸೂರು ರೈಲ್ವೆ ಸಂಚಾರದಲ್ಲಿ ವ್ಯತ್ಯಯ

Public TV
By Public TV
2 minutes ago
PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
49 minutes ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
52 minutes ago
indian railways
Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
By Public TV
1 hour ago
Big Bash League
Cricket

ಭಾರತದಲ್ಲಿ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ – ಪಾಕ್‌ ಆಟಗಾರರ ಕಥೆ ಏನು?

Public TV
By Public TV
1 hour ago
Tarique Rahman 2
Latest

ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?