Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬುಧವಾರ ಅತೃಪ್ತರ ಭವಿಷ್ಯ ನಿರ್ಧಾರ – ಸುಪ್ರೀಂನಲ್ಲಿ ಮ್ಯಾರಥಾನ್ ವಿಚಾರಣೆ ಹೀಗಿತ್ತು

Public TV
Last updated: July 16, 2019 3:53 pm
Public TV
Share
3 Min Read
SUPREME COURT
SHARE

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು ಬುಧವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.

ಇನ್ನು ಮುಂದೆ ಈ ರೀತಿಯ ಪ್ರಕರಣಗಳು ಬಂದಾಗ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅರಿಯಲೆಂದು ತ್ರಿಸದಸ್ಯ ಪೀಠದಲ್ಲಿ ಮಂಗಳವಾರ 10:40ಕ್ಕೆ ಆರಂಭಗೊಂಡ ವಿಚಾರಣೆ ಮಧ್ಯಾಹ್ನ 3:24ರವರೆಗೆ ನಡೆಯಿತು.

Supreme Court Photos 3

ಬೆಳಗ್ಗೆಯಿಂದ ಮಧ್ಯಾಹ್ನ ಭೋಜನ ಅವಧಿಯವರೆಗೆ ರಾಜೀನಾಮೆ ಸಲ್ಲಿಸಿದ ಶಾಸಕರ ಪರವಾಗಿ ಮುಕುಲ್ ರೋಹಟಗಿ, ಸ್ಪೀಕರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು. ಮಧ್ಯಾಹ್ನದ ನಂತರ ಸಿಎಂ ಪರವಾಗಿ ರಾಜೀವ್ ಧವನ್ ವಾದ ಮಂಡಿಸಿದರು. ಇದನ್ನೂ ಓದಿ: ನಾಳೆ ಶಾಸಕರ ರಾಜೀನಾಮೆ, ಅನರ್ಹತೆ ಪ್ರಕರಣ ಇತ್ಯರ್ಥ

ಇಡೀ ದಿನ ಮೂರು ಕಡೆಯ ವಾದ, ಪ್ರತಿವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್, ನ್ಯಾ.ದೀಪಕ್ ಗುಪ್ತಾ, ಅನಿರುದ್ಧ ಬೋಸ್ ಅವರಿದ್ದ ತ್ರಿಸದಸ್ಯ ಪೀಠ ಬುಧವಾರ ಬೆಳಗ್ಗೆ 10:30ಕ್ಕೆ ತೀರ್ಪು ಪ್ರಕಟಿಸುವುದಾಗಿ ಹೇಳಿತು. ಆದೇಶ ಪ್ರಕಟವಾಗೋವರೆಗೂ ಯಥಾ ಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ. ಇದನ್ನೂ ಓದಿ: ಹಿಂದೆ ವಿಶ್ವಾಸಮತಯಾಚನೆಗೆ ನಿರ್ದೇಶನ ನೀಡಿದಂತೆ ಈ ಪ್ರಕರಣದಲ್ಲೂ ಆದೇಶ ಪ್ರಕಟಿಸಿ: ರೋಹಟಗಿ

Supreme Court to pass order in Karnataka rebel MLAs case tomorrow at 10:30 am. pic.twitter.com/eEX0oqpAJO

— ANI (@ANI) July 16, 2019

ರಾಜೀವ್ ಧವನ್ ವಾದ ಹೀಗಿತ್ತು:
ಸ್ಪೀಕರ್ ಕಣ್ಣುಮುಚ್ಚಿಕೊಂಡು ಕುಳಿತಿಲ್ಲ. ಶಾಸಕರು ಆಸೆ, ಆಮಿಷಗಳಿಗೆ ಬಲಿಯಾಗಿದ್ದಾರೆ ಎಂಬ ಮಾಹಿತಿಯನ್ನು ಸ್ಪೀಕರ್ ಅವರಿಗೆ ನೀಡಲಾಗಿದೆ. 11 ಮಂದಿ ಶಾಸಕರು ಮುಂಬೈಗೆ ತೆರಳುವ ಬದಲು ಸ್ಪೀಕರ್ ಬಳಿ ಹೋಗಬೇಕಿತ್ತು. ಇದೊಂದು 11 ಜನರ ಬೇಟೆಯ ತಂಡವಾಗಿದೆ. ಗುಂಪು ರಾಜೀನಾಮೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಬೇಕು. ರಾಜೀನಾಮೆ ಬಳಿಕ 10 ಶಾಸಕರು ಒಂದೇ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ. ಇಂತಹ ಪ್ರಕರಣಗಳಲ್ಲಿ ಶೀಘ್ರ ರಾಜೀನಾಮೆ ಅಂಗೀಕಾರವಾದರೆ ಸಂವಿಧಾನ ವಿರೋಧಿ ಆಗುತ್ತದೆ. ಹಾಗಾಗಿ ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ಸುಪ್ರೀಂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅತೃಪ್ತ ಶಾಸಕರ ವಿಚಾರ ಮಾತ್ರ ಅಲ್ಲ ಇದು. ಸರ್ಕಾರವನ್ನು ಕೆಡವಲು ಹೊರಟಿದ್ದಾರೆ. ಸಿಎಂ ಮತ್ತು ಸಿಎಂ ಆಗಲು ಸಾಧ್ಯವಿಲ್ಲದವರ ನಡುವಿನ ಪ್ರಕರಣ ಇದಾಗಿದೆ.

rajeev dhavan

ಈ ವಿಚಾರದಲ್ಲಿ ಸ್ಪೀಕರ್ ಪ್ರಶ್ನೆ ಮಾಡುವ ಅಧಿಕಾರ ನ್ಯಾಯಾಲಯಕ್ಕೆ ಇರಲಿಲ್ಲ. ಈಗಲೂ ಇಲ್ಲ. ಈ ತರಹದ ಪ್ರಕರಣಗಳನ್ನು ಸುಪ್ರೀಂಕೋರ್ಟ್ ಪರಿಗಣಿಸಬಾರದು. ಇಲ್ಲಿ ಯಾವುದೇ ಮೂಲಭೂತ ಹಕ್ಕುಗಳ ಉಲ್ಲಂಘನೆ ಹೊರತುಪಡಿಸಿ, ಸುಪ್ರೀಂಗೆ ಮಧ್ಯಪ್ರವೇಶದ ಅಧಿಕಾರವೇ ಇಲ್ಲ. ಶಾಸಕರು ಆಮಿಷಗಳನ್ನು ಬೆನ್ನತ್ತಿ ಹೋಗಿದ್ದು, ವೈಯಕ್ತಿಕ ಹಿತಾಸಕ್ತಿಗಳಿಗಾಗಿ ರಾಜೀನಾಮೆ ನೀಡಿದ್ದಾರೆ. ಶಾಸಕರು ರಾಜೀನಾಮೆಗೆ ಭ್ರಷ್ಟಾಚಾರ, ದುರಾಡಳಿತದ ಆರೋಪ ಮಾಡುತ್ತಿದ್ದಾರೆ. ಅಲ್ಪಮತದ ಸರ್ಕಾರ ಉಳಿಸಲು ಸ್ಪೀಕರ್ ಯತ್ನಿಸುತ್ತಿಲ್ಲ. ಸರ್ಕಾರಕ್ಕೂ ಮತ್ತು ಸ್ಪೀಕರ್ ಅವರಿಗೂ ಯಾವುದೇ ಸಂಬಂಧವಿಲ್ಲ. ಸ್ಪೀಕರ್ ಮೇಲೆ ಅತೃಪ್ತ ಶಾಸಕರು ಮಾಡಿರುವ ಆರೋಪ ಸರಿಯಲ್ಲ.

Abhishek Manu Singhvi

ಎರಡೂ ತರಹದ ಅನರ್ಹತೆ ಪ್ರಕ್ರಿಯೆಗಳಿದ್ದು, ಭಿನ್ನವಾಗಿವೆ. ಶಾಸಕರ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಬೇಕು. ಸ್ಪೀಕರ್ ಹಾಗೂ ಸುಪ್ರೀಂಕೋರ್ಟ್ ನಡುವಿನ ವಾದ ಅಲ್ಲ. ಸ್ಪೀಕರ್ ಅಧಿಕಾರವನ್ನು 10ನೇ ಶೆಡ್ಯೂಲ್ ಜೊತೆಗೆ ಓದಬೇಕು. ಸಂವಿಧಾನದ 190ನೇ ವಿಧಿಯನ್ನು 10ನೇ ಶೆಡ್ಯೂಲ್ ಪ್ರಕಾರ ಅರ್ಥೈಸಿಕೊಳ್ಳಬೇಕಿದೆ. ಸ್ಪೀಕರ್ ಅವರಿಗೆ ವಿಚಾರಣೆ ನಡೆಸಲು ಸಮಯಾವಕಾಶದ ಅಗತ್ಯವಿದೆ. ಇದೆಲ್ಲವೂ ರಾಜಕೀಯ ಪ್ರೇರಿತವಾಗಿದ್ದು, ಶಾಸಕರ ರಾಜೀನಾಮೆ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದೆ. ಹೀಗಾಗಿ ವಿಧಿ 190 ಮತ್ತು ಶೆಡ್ಯೂಲ್ 10ನ್ನು ಪ್ರತ್ಯೇಕಿಸಿ ನೋಡಲು ಸಾಧ್ಯವಿಲ್ಲ. ಶಾಸಕರ ರಾಜೀನಾಮೆ ಪ್ರಜಾಪ್ರಭುತ್ವಕಕ್ಕೆ ಮಾರಕ. ಇಂತಹ ಬೆಳವಣಿಗೆಯಿಂದ ಪ್ರಜಾಪ್ರಭುತ್ವದ ಬುಡ ಅಲುಗಾಡುತ್ತಿದೆ.

mukul rohatgi

ಶಾಸಕರ ರಾಜೀನಾಮೆಗಳಿಗೆ ಕಾರಣಗಳೇ ಇಲ್ಲ. ಶಾಸಕರು ನೀಡುವ ಕಾರಣಗಳು ಸ್ಪೀಕರ್ ಅವರಿಗೆ ತೃಪ್ತಿಯಾದ್ರೆ ಮಾತ್ರ ರಾಜೀನಾಮೆ ಸಾಂವಿಧಾನಿಕವಾಗಲಿದೆ. 10 ರಿಂದ 13 ಶಾಸಕರು ರಾಜೀನಾಮೆ ನೀಡಲು ಸರ್ಕಾರ ಕೆಡವಲು ಬೇಟೆಗೆ ಹೊರಟಿದ್ದಾರೆ. ರಾಜಕೀಯ ಆಟದಲ್ಲಿ ಕೋರ್ಟ್ ಮಧ್ಯಪ್ರವೇಶಕ್ಕೆ ಶಾಸಕರು ಬಯಸಿದ್ದಾರೆ.

rebel final 2

ಸರ್ಕಾರ ಬೀಳಿಸಲು ಅತೃಪ್ತರು ಕೋರ್ಟಿಗೆ ಬಂದಿದ್ದಾರೆ. ಯಾವುದೇ ಕಾರಣಕ್ಕೂ ಅವರಿಗೆ ಅವಕಾಶ ಮಾಡಿಕೊಡಬೇಡಿ. ಸುಪ್ರೀಂಕೋರ್ಟ್‍ನ ನ್ಯಾಯಾಂಗ ವಿಮರ್ಶೆ ಆಧಿಕಾರದ ಬಗ್ಗೆ ಪ್ರಶ್ನೆ ಎತ್ತುತ್ತಿಲ್ಲ. ಸ್ಪೀಕರ್ ಹುದ್ದೆ ಸಾಂವಿಧಾನಿಕವಾದ್ದು, ಸುಪ್ರೀಂಕೋರ್ಟ್ ಸ್ಪೀಕರ್ ಮೇಲೆ ನಂಬಿಕೆ ಇಡಬೇಕು. ಸ್ಪೀಕರ್ ತಪ್ಪು ನಿರ್ಧಾರ ತೆಗೆದುಕೊಂಡರೆ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಿಸಲಿ. ಜುಲೈ 6 ಮತ್ತು 11ರ ನಡುವೆ ಸ್ಪೀಕರ್ ರಾಜೀನಾಮೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದರು. ಅದ್ರೆ ಅತೃಪ್ತರು ಬಿರುಗಾಳಿ ವೇಗದಲ್ಲಿ ಕೆಲಸ ಮಾಡಲಿ ಎಂದು ಹೇಳುತ್ತಿದ್ದಾರೆ. ಅರ್ಜಿಯ ವಿಚಾರಣೆಗೆ ಸ್ಪೀಕರ್ ಅವರಿಗೆ ಕಾಲಾವಕಾಶ ಬೇಕಿದೆ. ಸ್ಪೀಕರ್ ಈಗಾಗಲೇ ವಿಚಾರಣೆ ಆರಂಭಿಸಿದ್ದು, ಈ ಹಂತದಲ್ಲಿ ಸುಪ್ರೀಂಕೋಟ್ ಮಧ್ಯಪ್ರವೇಶಿಸುವಂತಿಲ್ಲ. ಸ್ಪೀಕರ್ ಅಧಿಕಾರದ ಬಗ್ಗೆ ಪೂರ್ಣ ಪ್ರಮಾಣದ ಚರ್ಚೆ ಆಗಬೇಕು. ಈ ಬಗ್ಗೆ ತರಾತುರಿ ಆದೇಶ ನೀಡುವುದು ಬೇಡ.

Rebel MLA

ರಾಜೀನಾಮೆ ಇದೊಂದು ರಾಜಕೀಯ ಕುತಂತ್ರವಾಗಿದ್ದು, ಅಧಿವೇಶನಕ್ಕೂ ಮುನ್ನ ಸರ್ಕಾರಕ್ಕೆ ಸಂಖ್ಯಾಬಲ ಇಲ್ಲದಂತೆ ಮಾಡುವ ಪ್ಲಾನ್ ಇದಾಗಿದೆ. ಇಂತಹ ಬೆಳವಣಿಗೆಗಳನ್ನು ಪರಿಗಣಿಸಬಾರದು. ಬಜೆಟ್ ಅಂಗೀಕಾರಕ್ಕೂ ಮೊದಲೇ ಸರ್ಕಾರ ಬೀಳಿಸುವುದು ಇವರೆಲ್ಲರ ಉದ್ದೇಶವಾಗಿದೆ. ಗುರುವಾರಕ್ಕೆ ಪೂರ್ಣ ಪ್ರಮಾಣದ ಚರ್ಚೆ ಆಗಲಿ. ಅಂದು ಎಲ್ಲ ಶಾಸಕರು ಹಾಜರಾಗಲಿ.

TAGGED:ಅನಿರುದ್ಧ ಬೋಸ್ಅಭಿಷೇಕ್ ಮನುಸಿಂಘ್ವಿಕರ್ನಾಟಕ ಪೊಲಿಟಿಕ್ಸ್ದೀಪಕ್ ಗುಪ್ತಾಪಬ್ಲಿಕ್ ಟಿವಿರಂಜನ್ ಗೋಗೊಯ್ರಮೇಶ್ ಕುಮಾರ್ರಾಜೀವ್ ಧವನ್ವಿಪ್ಸುಪ್ರೀಂ ಕೋರ್ಟ್ಸ್ಪೀಕರ್
Share This Article
Facebook Whatsapp Whatsapp Telegram

You Might Also Like

Byrathi Suresh
Bengaluru City

ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನ ಮಾಡಲಿದೆ: ಬೈರತಿ ಸುರೇಶ್

Public TV
By Public TV
5 minutes ago
Shubhanshu Shukla 6
Latest

ಗಗನಯಾತ್ರಿ ಶುಭಾಂಶು ಜೊತೆಗೆ ಮೋದಿ ಸಂವಾದ – 16 ಬಾರಿ ಸೂರ್ಯೋದಯ, ಸೂರ್ಯಾಸ್ತ ನೋಡ್ತಿದ್ದೇವೆ ಎಂದ ಶುಕ್ಲಾ

Public TV
By Public TV
20 minutes ago
yathindra siddaramaiah
Bengaluru City

ಕೆಲವರಿಗೆ ಸಿಎಂ ಆಗ್ಬೇಕು ಅಂತಿರುತ್ತೆ, ಅಂಥವರೇ ಬದಲಾವಣೆಯ ಊಹಾಪೋಹಗಳನ್ನು ಹಬ್ಬಿಸ್ತಿದ್ದಾರೆ: ಯತೀಂದ್ರ

Public TV
By Public TV
29 minutes ago
CRIME
Bengaluru City

ಮದ್ವೆ ಆದ್ಮೇಲೆ ಗಂಡನ ಜೊತೆ ಹೇಗಿರಬೇಕು ಅಂತ ಹೇಳ್ಕೊಡ್ತೀನಿ – ತಾಯಿಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ!

Public TV
By Public TV
56 minutes ago
Siddaramaiah 10
Bengaluru City

ಸಿದ್ದರಾಮಯ್ಯಗೆ ಶ್ರೀ ಕೃಷ್ಣ ಮಠದಿಂದ ಆಹ್ವಾನ – 2 ದಶಕಗಳ ಬಳಿಕ ಮಠಕ್ಕೆ ಭೇಟಿ ಕೊಡ್ತಾರಾ ಸಿಎಂ?

Public TV
By Public TV
56 minutes ago
Parag Jain
Latest

ʻಆಪರೇಷನ್ ಸಿಂಧೂರʼದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪರಾಗ್ ಜೈನ್‌ ʻರಾʼ ನೂತನ ಮುಖ್ಯಸ್ಥ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?