Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ – ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ: ಸುಪ್ರೀಂಕೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ – ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ: ಸುಪ್ರೀಂಕೋರ್ಟ್

Latest

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ – ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ: ಸುಪ್ರೀಂಕೋರ್ಟ್

Public TV
Last updated: November 7, 2022 2:23 pm
Public TV
Share
2 Min Read
supreme court
SHARE

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ (Reservation) ಕಲ್ಪಿಸಿ ಸಂವಿಧಾನಕ್ಕೆ ಮಾಡಲಾದ 103ನೇ ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ (103rd Constitutional Amendment) ಎಂದು ಸುಪ್ರೀಂಕೋರ್ಟ್ ಹೇಳಿದೆ. ಮುಖ್ಯ ನ್ಯಾ. ಯು.ಯು ಲಲಿತ್ (CJI Lalit) ನೇತೃತ್ವದ ಸಾಂವಿಧಾನಿಕ ಪೀಠ 3:2 (Majority)  ಅಂತರದಲ್ಲಿ ಈ ತೀರ್ಪು ಪ್ರಕಟಿಸಿದೆ.

Reservation

ಐವರು ನ್ಯಾಯಮೂರ್ತಿಗಳ ಪೈಕಿ ಮೂವರು ತಿದ್ದುಪಡಿಯ ಸಿಂಧುತ್ವವನ್ನು ಎತ್ತಿಹಿಡಿದಿದ್ದಾರೆ. ಇಬ್ಬರು ನ್ಯಾಯಮೂರ್ತಿಗಳು ಮಾತ್ರ ಭಿನ್ನಮತದ ತೀರ್ಪು ನೀಡಿದ್ದಾರೆ. ನ್ಯಾಯಮೂರ್ತಿ ದೀನೇಶ್ ಮಹೇಶ್ವರಿ, ನ್ಯಾ. ಬೇಲಾ ತ್ರಿವೇದಿ, ನ್ಯಾ ಜೆ.ಬಿ ಪರ್ದಿವಾಲಾ ಆರ್ಥಿಕ ಹಿಂದುಳಿದ ವರ್ಗ (EWS) ಪರವಾಗಿ ಆದೇಶ ನೀಡಿದರೆ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್, ನ್ಯಾ ರವೀಂದ್ರ ಭಟ್ ವಿರುದ್ಧವಾಗಿ ಆದೇಶ ನೀಡಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ ಪ್ರತಿಮೆ ಧ್ವಂಸ – ಮಹಿಳೆಯರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್

SUPREME COURT

103ನೇ ಸಾಂವಿಧಾನಿಕ ತಿದ್ದುಪಡಿಯನ್ನು ಎತ್ತಿಹಿಡಿದ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ಇದು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ, ಏಕೆಂದರೆ ಇದು ಆರ್ಥಿಕ ಮಾನದಂಡಗಳನ್ನು ಆಧರಿಸಿದೆ, EWS ಕೋಟಾಕ್ಕೆ ವಿಶೇಷ ನಿಬಂಧನೆಯನ್ನು ರೂಪಿಸುವ ರಾಜ್ಯವು ಮೂಲಭೂತ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

RESERVATION 1

ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಪ್ರತ್ಯೇಕ ತೀರ್ಪಿನ ಮೂಲಕ ನ್ಯಾಯಮೂರ್ತಿ ಮಹೇಶ್ವರಿ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (SC/ST) ಹೊರತುಪಡಿಸಿ ಇತರರಿಗೆ ವಿಶೇಷ ಅವಕಾಶ ಕಲ್ಪಿಸಲು ರಾಜ್ಯಕ್ಕೆ ಅನುವು ಮಾಡಿಕೊಡುವ ತಿದ್ದುಪಡಿಯನ್ನು ಸಂಸತ್ತಿನ ದೃಢವಾದ ಕ್ರಮವೆಂದು ಪರಿಗಣಿಸಬೇಕು ಎಂದು ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗಾಂಧಿ ಕುಟುಂಬಕ್ಕೆ ಸದ್ಯಕಿಲ್ಲ ಮುಕ್ತಿ – ರಾಹುಲ್, ಸೋನಿಯಾಗೆ ಮತ್ತೆ ED ಸಮನ್ಸ್?

ನ್ಯಾಯಮೂರ್ತಿ ಜೆಬಿ ಪರ್ದಿವಾಲಾ, ಅನಿರ್ದಿಷ್ಟಾವಧಿಗೆ ಮೀಸಲಾತಿಯ ಮುಂದುವರಿಕೆಗೆ ಅಂತ್ಯ ಹಾಡುವ ಬಗ್ಗೆ ಪ್ರಸ್ತಾಪಿಸಿದರು. ಇಂದಿನ ಕಾಲದಲ್ಲಿ ಪ್ರಸ್ತುತವಾಗುವಂತೆ ಮೀಸಲಾತಿ ಮರುಪರಿಶೀಲಿಸುವ ಅಗತ್ಯವಿದೆ. ಮೀಸಲಾತಿ ಅನಿರ್ದಿಷ್ಟ ಕಾಲಕ್ಕೆ ಮುಂದುವರಿಯಬಾರದು. ಅದು ಪಟ್ಟಭದ್ರ ಹಿತಾಸಕ್ತಿಯಾಗುತ್ತದೆ ಎಂದು ಅವರು ಹೇಳಿ EWS ಪರ ಆದೇಶ ನೀಡಿದರು.

ಅಲ್ಪಸಂಖ್ಯಾತರ ದೃಷ್ಟಿಯಿಂದ ಇಡಬ್ಲ್ಯೂಎಸ್ ಕೋಟಾಕ್ಕೆ ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅಸಮ್ಮತಿ ವ್ಯಕ್ತಪಡಿಸಿದ್ದರು. ಈ ತಿದ್ದುಪಡಿಯು ಸಾಮಾಜಿಕ ಮತ್ತು ಹಿಂದುಳಿದ ವರ್ಗದ ಪ್ರಯೋಜನವನ್ನು ಪಡೆಯುವವರು, ಎರಡು ಪ್ರಯೋಜನಗಳನ್ನು ನೀಡುವ ಈ ತಿದ್ದುಪಡಿಯು ತಪ್ಪಾಗಿದೆ. ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ, ಆದಾಗ್ಯೂ SC, ST, OBC ಯಂತಹ ವರ್ಗಗಳನ್ನು ಹೊರತುಪಡಿಸಿ ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ ಎಂದು ತೀರ್ಪು ನೀಡಿದರು. ನ್ಯಾಯಮೂರ್ತಿ ಭಟ್ ಅವರ ಅಭಿಪ್ರಾಯಕ್ಕೆ ಸಿಜೆಐ ಲಲಿತ್ ಸಹಮತ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು 2019ರಲ್ಲಿ ಸಂವಿಧಾನಕ್ಕೆ 103ನೇ ತಿದ್ದುಪಡಿ ತಂದಿತ್ತು. ಆ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿತ್ತು. ಇದು ಸಂವಿಧಾನಬಾಹಿರ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧ ಎಂದು ಸುಪ್ರೀಂಕೋರ್ಟ್‍ಗೆ ಹಲವರು ಅರ್ಜಿ ಸಲ್ಲಿಸಿದ್ದರು.

Live Tv
[brid partner=56869869 player=32851 video=960834 autoplay=true]

TAGGED:EWSminoritySupreme Courtಕೇಂದ್ರ ಸರ್ಕಾರಮೀಸಲಾತಿಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
42 minutes ago
BY Vijayendra 1
Bengaluru City

ಫೆ.19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ – ಚುನಾವಣಾ ತಯಾರಿ, ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ: ಬಿವೈವಿ

Public TV
By Public TV
59 minutes ago
Foreign Student Admissions india
Latest

ಕಡ್ಡಾಯವಾಗಿ 24 ಗಂಟೆಯ ಒಳಗಡೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶದ ವಿವರ ನೀಡಿ – ಶಾಲೆ, ಕಾಲೇಜುಗಳಿಗೆ ಕೇಂದ್ರ ಸೂಚನೆ

Public TV
By Public TV
60 minutes ago
Kaduru Officer 2
Chikkamagaluru

ಶಾಸಕರ ಪಿಎ ಕಿರುಕುಳ ಆರೋಪ – ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಡಿಸಿ ಮುಂದೆ ಹಾಜರ್

Public TV
By Public TV
2 hours ago
DK Shivakumar Rahul Gandhi Sonia Gandhi
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
2 hours ago
Train
Bengaluru City

ಮಹಾಶಿವರಾತ್ರಿ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?