Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಧರ್ಮವನ್ನು ಮನೆಗಳಲ್ಲಿ ಆಚರಿಸಿ, ಶಿಕ್ಷಣಕ್ಕೆ ತರಬೇಡಿ: ಸುರಯ್ಯ ಅಂಜುಮ್

Public TV
Last updated: February 7, 2022 7:36 pm
Public TV
Share
3 Min Read
surayya anjum 1
SHARE

ಬೆಂಗಳೂರು: ಭಾರತ ಪ್ರತಿಯೊಬ್ಬರಿಗೂ ಧರ್ಮಗಳ ಆಚರಣೆಗೆ ಅವಕಾಶ ನೀಡಿದೆ. ಆದರೆ ಧರ್ಮ ಮನೆಯೊಳಗೆ ಇರಬೇಕು. ಮನೆಯಿಂದ ಹೊರಗೆ ನಡೆಯುವಾಗ ನಾನೊಬ್ಬ ಭಾರತೀಯಳು ಎಂಬುದನ್ನು ನಾವು ಅರಿತುಕೊಳ್ಳಬೇಕು ಎಂದು ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಹೇಳಿದ್ದಾರೆ.

ಕಳೆದ ಹಲವು ದಿನಗಳಿಂದ ಶಾಲಾ ಕಾಲೇಜುಗಳಲ್ಲಿನ ಹಿಜಬ್ ವಿವಾದದ ಕುರಿತು ಮಾತನಾಡಿದ ಸುರಯ್ಯ, ಶಿಕ್ಷಣಕ್ಕಿಂತ ಹಿಜಬ್ ಮುಖ್ಯವಲ್ಲ ಎಂದು ವಿದ್ಯಾರ್ಥಿಗಳಿಗೆ ತಿಳಿಸಲು ಪ್ರಯತ್ನಿಸಿದ್ದಾರೆ.

 

surayya anjum

ವಿಡಿಯೋದಲ್ಲಿ ಏನಿದೆ?
ನನ್ನ ಹಿಜಬ್ ನನ್ನ ಹಕ್ಕು. ಹಿಜಬ್ ನನ್ನ ಧರ್ಮದ ಪ್ರತೀಕ. ದೇಶ ನಮ್ಮ ಹಕ್ಕನ್ನು ಬಳಸಿಕೊಳ್ಳಲು ಮುಕ್ತವಾದ ಅವಕಾಶ ನೀಡಿದೆ. ಆದರೆ ನಮ್ಮ ಸಂವಿಧಾನ ನೀಡಿರುವ ಸ್ವತಂತ್ರವನ್ನು ನಾವು ದುರುಪಯೋಗ ಪಡಿಸಿಕೊಳ್ಳುತ್ತಿದ್ದೇವೆ ಎಂದರು. ಇದನ್ನೂ ಓದಿ: ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಯಲ್ಲಿ ವ್ಯವಸ್ಥೆ

ವಿದ್ಯಾರ್ಥಿಗಳಿಗೆ ದೇಶದ ಮೇಲಿನ ಅಭಿಮಾನ ಕಡಿಮೆಯಾಗಿರುವುದೇ ಇಂದು ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮದ ವಿಚಾರಕ್ಕೆ ಪ್ರತಿಭಟನೆಗಳು ನಡೆಯಲು ಮುಖ್ಯ ಕಾರಣ. ಶಿಕ್ಷಣಕ್ಕಿಂತ ಬೇರೆ ದೊಡ್ಡ ಧರ್ಮ ಇಲ್ಲ. ಧರ್ಮಕ್ಕಿಂತಲೂ ಮುಖ್ಯ ನನ್ನ ದೇಶ ಎಂದು ಹೇಳಿದರು.

UDP HIJAB 1 1 780x450 1

ವಿದ್ಯಾರ್ಥಿಗಳು ಇಂದು ಕಾಲೇಜಿಗೆ ಹಿಜಬ್ ಧರಿಸಿಕೊಂಡೇ ಹೋಗುತ್ತೇವೆ ಎಂದು ಪಟ್ಟು ಹಿಡಿದು ಕೂತಿದ್ದಾರೆ. ಶಾಲೆಯ ಆಡಳಿತ ಮಂಡಳಿಯವರು ಎಂದೂ ಬುರ್ಖಾ ಅಥವಾ ಹಿಜಬ್ ಧರಿಸಿ ಬರಬೇಡಿ ಎಂದು ಹೇಳಿಲ್ಲ. ಆದರೆ ತರಗತಿಯ ಒಳಗೆ ನೀವು ಹಿಜಬ್ ಧರಿಸಬೇಡಿ ಎಂದಿದೆ. ಏಕೆಂದರೆ ಬಹಳಷ್ಟು ವರ್ಷಗಳ ಹಿಂದೆಯೇ ಭಾರತೀಯ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಎಂಬುದನ್ನು ಅಳವಡಿಸಲಾಗಿದೆ. ಸಮವಸ್ತ್ರ ಎಂಬ ಪದದಲ್ಲಿ ನಾವೆಲ್ಲರೂ ಸಮಾನರು ಎಂಬ ಅರ್ಥವಿದೆ. ಅದಕ್ಕಾಗಿ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಬೇಕು ಎಂದರು.

dvg hijab contraversy

ಇಲ್ಲಿ ಕೇಸರಿ ಶಾಲು ಅಥವಾ ಹಿಜಬ್‍ನ ಪ್ರಶ್ನೆಯಲ್ಲ. ನಾವೆಲ್ಲರೂ ಸರಿಸಮಾನರು. ಯಾವುದೇ ಜಾತಿ ಧರ್ಮಕ್ಕೆ ಒಳಗೊಂಡವರಲ್ಲ. ಶಿಕ್ಷಣವನ್ನು ಪಡೆಯಲು ಬಂದವರು ಶೈಕ್ಷಣಿಕವಾಗಿ ಎಲ್ಲರೂ ಸಮಾನರು. ಬಡವ ಶ್ರೀಮಂತ ಎಂಬ ಬೇದ ಭಾವವೂ ಇರಬಾರದು ಎಂಬ ಕಾರಣಕ್ಕೆ ಸಮವಸ್ತ್ರ ಜಾರಿಗೆ ಬಂದಿರುವುದು ಎಂದು ತಿಳಿಸಿದರು.

ಶಿಕ್ಷಣ ಪಡೆಯಲು ಬಂದವರು ರಾಜಕೀಯ ಪ್ರೇರಿತರಾಗಿ ಧರ್ಮವನ್ನು ಎತ್ತಿ ಹಿಡಿಯುತ್ತಿದ್ದೇವೆ ಎಂದರೆ ಇದು ಮುಂದಿನ 10 ವರ್ಷಗಳಲ್ಲಿ ಮಾರಕವಾಗುವ ಸಾಧ್ಯತೆ ಇದೆ. ಇಂದಿನ ವಿದ್ಯಾರ್ಥಿಗಳು ಎಂದರೆ ದೇಶದ ಭವಿಷ್ಯ. ದೇಶದ ಭವಿಷ್ಯವನ್ನು ಧರ್ಮದ ಹೆಸರಿನಲ್ಲಿ ಹಾಳು ಮಾಡುತ್ತ ಇದ್ದೇವೆ. ಹಿಜಬ್ ಧರಿಸಿ ಧರ್ಮ ಆಚರಣೆ ಮಾಡಿ. ಆದರೆ ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮ ಆಚರಣೆ ಮಾಡುತ್ತೀರಿ ಎಂಬುದು ದೊಡ್ಡ ತಪ್ಪು ಎಂದರು. ಇದನ್ನೂ ಓದಿ: ಹಿಜಬ್ ಧರಿಸಿದ್ರೆ ನಾಳೆಯಿಂದ ಪಂಚೆ, ಶಾಲು, ರುದ್ರಾಕ್ಷಿಯೊಂದಿಗೆ ವಿದ್ಯಾರ್ಥಿಗಳು ಹಾಜರ್

hijab

ಕಲಿಯುವ ಆಸೆ ಹೊಂದಿದವರು ಕಲಿಯಿರಿ ಬದಲಿಗೆ ವಿಷಬೀಜವನ್ನು ಬಿತ್ತಬೇಡಿ. ಇಂದು ಮಕ್ಕಳನ್ನು ಶಾಲೆಗೆ ಕಳುಹಿಸುವುದು ಧರ್ಮವನ್ನು ಗೊತ್ತುಪಡಿಸಲು ಎಂಬಂತಹ ಪರಿಸ್ಥಿತಿ ಎದುರಾಗಿದೆ. ದೇಶದ ಭವಿಷ್ಯವನ್ನು ನಿರ್ಮಾಣ ಮಾಡಬೇಕು ಎಂಬ ಗುರಿ ವಿದ್ಯಾಥಿಗಳಲ್ಲಿ ಇಲ್ಲವಾಗಿದೆ ಎಂದು ಹೇಳಿದರು.

ಇದೀಗ ಶಿಕ್ಷಣ ಎಂಬುದು ಅನುವಾರ್ಯ. ಅಲ್ಲಿ ಅನುಮತಿ ಇಲ್ಲದಿದ್ದರೆ ಹಿಜಬ್ ತೆಗೆದು ಕುಳಿತುಕೊಳ್ಳಿ. ನಿಮಗೆ ಧರ್ಮವೇ ಮುಖ್ಯವಾಗಿದ್ದರೆ ನಮ್ಮಲ್ಲಿ ಬೇಕಾದಷ್ಟು ಮುಸ್ಲಿಂ ಕಾಲೇಜುಗಳಿವೆ. ಅಲ್ಲಿ ಹಿಜಬ್‍ಗೆ ಅನುಮತಿ ನೀಡುತ್ತಾರೆ. ನೀವು ಅಲ್ಲಿಗೂ ಹೋಗಬಹುದು ಎಂದು ತಿಳಿಸಿದರು. ಇದನ್ನೂ ಓದಿ: ದಾವಣಗೆರೆಗೆ ಹಿಜಬ್ ವಿವಾದ ಎಂಟ್ರಿ – ಕೇಸರಿ ಶಾಲಿನೊಂದಿಗೆ ವಿದ್ಯಾರ್ಥಿಗಳು ಹಾಜರ್

hijab 3

ಬಳೆ ಹಾಗೂ ಬೊಟ್ಟು ಇಟ್ಟುಕೊಂಡು ಬರುತ್ತಾರೆ ಎಂದು ಆರೋಪಿಸುತ್ತೀರಿ. ಆದರೆ ಅದು ಧರ್ಮಕ್ಕೆ ಸಂಬಂಧಪಟ್ಟದ್ದಲ್ಲ. ಅದು ಅಲಂಕಾರಿಕ ವಸ್ತು. ಇಂದು ಹಿಜಬ್ ಹಾಗೂ ಕೇಸರಿ ಶಲ್ಯದ ಬಗ್ಗೆ ಪ್ರತಿಭಟನೆ ನಡೆಯುತ್ತಿದೆ. ನಾಳೆ 5 ಬಾರಿ ನಮಾಜ್ ಮಾಡಲು ಅವಕಾಶ ನೀಡುವಂತೆ ಪ್ರತಿಭಟನೆ ನಡೆಸುತ್ತೀರಿ. ಇದೇ ರೀತಿ ಬೇಡಿಕೆಗಳು ಹೆಚ್ಚುತ್ತಲೇ ಹೋಗುತ್ತವೆ ಬದಲು ಕಡಿಮೆಯಾಗುವುದಿಲ್ಲ. ದಯವಿಟ್ಟು ನೀವು ತರಗತಿಯಲ್ಲಿ ಸಮಾನತೆಗೆ ಗೌರವ ಕೊಡಿ ಎಂದು ವಿನಂತಿಸಿದರು.

ಭಾರತದಲ್ಲಿ ನೀಡಿರುವಷ್ಟು ಮುಕ್ತ ಅವಕಾಶ ಬೇರೆ ಯಾವ ದೇಶಗಳಲ್ಲಿಯೂ ನೀಡಿಲ್ಲ. ಅಂತದ ದೇಶದಲ್ಲಿ ನಾವಿದ್ದ ಮೇಲೆ ಸಂವಿಧಾನಕ್ಕೆ ಗೌರವ ನೀಡುವುದು ಮುಖ್ಯ. ಶಿಕ್ಷಣ ಸಂಸ್ಥೆಗಳ ನೀತಿ ನಿಯಮಗಳಿಗೆ ನಾವು ಗೌರವ ನೀಡಬೇಕು. ರಾಜಕೀಯ ಪ್ರೇರಿತರಾಗಿ ವಿಷಬೀಜ ಬಿತ್ತುವುದು ಶುದ್ಧ ತಪ್ಪು ಎಂದು ತಿಳಿಸಿದರು.

TAGGED:congressHijabSurayya Anjumಕಾಂಗ್ರೆಸ್ ವಕ್ತಾರೆಸುರಯ್ಯ ಅಂಜುಮ್ಹಿಜಬ್
Share This Article
Facebook Whatsapp Whatsapp Telegram

You Might Also Like

DY Chandrachud
Court

ಅಧಿಕೃತ ನಿವಾಸದಿಂದ ತಕ್ಷಣವೇ ಚಂದ್ರಚೂಡ್ ತೆರವಿಗೆ ಕೇಂದ್ರಕ್ಕೆ ಸುಪ್ರೀಂ ಪತ್ರ

Public TV
By Public TV
30 minutes ago
Hubballi Police
Crime

ಗಂಡ-ಹೆಂಡ್ತಿ ಜಗಳ ಬಗೆಹರಿಸೋ ನೆಪದಲ್ಲಿ ಮಹಿಳೆ ಜೊತೆಗೆ ಲವ್ವಿ-ಡವ್ವಿ; ಪೊಲೀಸಪ್ಪನ ಕಾಮದಾಸೆಗೆ ಸುಂದರ ಕುಟುಂಬ ಬೀದಿಗೆ

Public TV
By Public TV
35 minutes ago
Soldier 2
Chikkaballapur

ಮಲಗಿದ್ದಲ್ಲೇ ಹೃದಯಾಘಾತದಿಂದ ಯೋಧ ಸಾವು – ಹುಟ್ಟೂರಲ್ಲಿ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ

Public TV
By Public TV
52 minutes ago
R Ashok
Bengaluru City

ನಮ್ಮ ಸರ್ಕಾರ ಬಂದ ಮೇಲೆ ರಾಯರೆಡ್ಡಿಗೆ `ಸತ್ಯವಾನ್’ ಪ್ರಶಸ್ತಿ: ಅಶೋಕ್

Public TV
By Public TV
59 minutes ago
Trump Netanyahu
Latest

ಇರಾನ್‌-ಇಸ್ರೇಲ್‌ ಯುದ್ಧದ ಬಳಿಕ ನೆತನ್ಯಾಹು-ಟ್ರಂಪ್‌ ಫಸ್ಟ್‌ ಮೀಟ್‌ – ಜು.7ರಂದು ವೈಟ್‌ಹೌಸ್‌ನಲ್ಲಿ ಮಹತ್ವದ ಭೇಟಿ

Public TV
By Public TV
1 hour ago
BS Yediyurappa 2
Districts

ರಾಷ್ಟ್ರೀಯವಾದಿಗಳ ಹೆಮ್ಮೆ ಮುಖರ್ಜಿ ಕನಸು ಮೋದಿಯಿಂದ ನನಸು: ಯಡಿಯೂರಪ್ಪ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?