Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್

Belgaum

ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್

Public TV
Last updated: May 31, 2022 10:08 am
Public TV
Share
3 Min Read
Lateef Khan
SHARE

ಬೆಳಗಾವಿ: ದಕ್ಷಿಣ ಕಾಶಿ ಎಂದು ನಮ್ಮ ಬೆಳಗಾವಿಯ ಕಪಿಲೇಶ್ವರ ಮಂದಿರಕ್ಕೆ ಪ್ರತೀತಿ ಇದೆ. ಅಷ್ಟು ದೊಡ್ಡ ದೇವಾಲಯ ಒಂದು ಸಣ್ಣ ದೇವಾಲಯವಾಗಿ ಉಳಿಯಲು ಕಾರಣವೇನು? ಆ ದೇವಸ್ಥಾನ ಕೆಡವಿ ಏನು ಕಟ್ಟಿದರು ಎಂದು ಎಂಐಎಂ ಪಕ್ಷದ ಮುಖಂಡ ಲತೀಫ್‍ಖಾನ್ ಪಠಾಣ ಹೊಸ ಬಾಂಬ್ ಸಿಡಿಸಿದರು.

ಮಾಧ್ಯಮಗಳ ಜೊತೆಗೆ ಮಾತನಾಡಿದ ಲತೀಫ್‍ಖಾನ್ ಪಠಾಣ ಅವರು, ಈಗಾಗಲೇ ಸಾಕಷ್ಟು ಬಾರಿ ನಾನು ಹೇಳಿದ್ದೇನೆ. 25-30 ವರ್ಷಕ್ಕಿಂತ ಮೊದಲು ಆರ್‌ಎಸ್‍ಎಸ್‍ನವರು ಇಡೀ ಭಾರತದಲ್ಲಿ ಈ ರೀತಿ ಸೂಕ್ಷ್ಮ ಪ್ರದೇಶಗಳ ಬಗ್ಗೆ ಬಹಳಷ್ಟು ಅಧ್ಯಯನ ಮಾಡಿದ್ದಾರೆ. ಯಾವ ಸಂದರ್ಭದಲ್ಲಿ ಯಾವ ವಿಷಯವನ್ನು ಮುನ್ನೆಲೆಗೆ ತರಬೇಕು. ಜನರ ದಾರಿ ತಪ್ಪಿಸಬೇಕು ಎಂಬುದು ಅವರ ಹಿಡನ್ ಅಜೆಂಡಾ ಆಗಿದೆ. ಆ ಪ್ರಕಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಸೆ.15ವರೆಗೆ ಪದ್ಮ ಪ್ರಶಸ್ತಿ ನಾಮನಿರ್ದೇಶನ ಮಾಡಿ 

rss

ಹಿರಿಯರು ಹೇಳಿದ್ದನ್ನು ಕೇಳಿದ್ದೇನೆ ಎಂದು ಅಭಯ್ ಪಾಟೀಲ್ ಹೇಳುತ್ತಾರೆ. ನಾನು ಕೂಡ ಹಿರಿಯರು ಹೇಳಿದಂತೆ ಹೇಳುತ್ತಿದ್ದೇನೆ. ದಕ್ಷಿಣ ಕಾಶಿ ಎಂದು ಕರೆಯುವ ಕಪಿಲೇಶ್ವರ ಮಂದಿರ ಎಂಬ ಮಾತಿದೆ. ಅಷ್ಟು ದೊಡ್ಡ ದೇವಾಲಯ ಒಂದು ಸಣ್ಣ ದೇವಾಲಯವಾಗಿ ಉಳಿಯಲು ಕಾರಣ ಏನು? ಆ ದೇವಸ್ಥಾನ ಕೆಡವಿ ಏನು ಕಟ್ಟಿದರು ಎಂದು ಪ್ರಶ್ನಿಸಿದರು.

1,300 ವರ್ಷಗಳ ಹಿಂದಿನ ಬೆಳಗಾವಿಯ ಕೋಟೆಯನ್ನು ಒಮ್ಮೆ ಸರ್ವೇ ಮಾಡಿಸಬೇಕು. ಯಾವ ಸಮುದಾಯದವರು ಅದನ್ನು ಕೆಡವಿದ್ದಾರೆ ಎನ್ನುವುದನ್ನು ಸರ್ವೇ ಮಾಡಬೇಕು. ದಕ್ಷಿಣ ಕಾಶಿ ಎಂದು ಕರೆಯುವ ಕಪಿಲೇಶ್ವರ ಮಂದಿರ ಕೆಡವಿ ಕೋಟೆ ಕೊಟ್ಟಿದ್ದಾರೆ. ಸಾಕಷ್ಟು ರಾಜ ಮನೆತನಗಳು ಈ ಭಾಗವನ್ನು ಆಳಿದ್ದಾರೆ. ಅದನ್ನು ಯಾರು ಕೆಡವಿದರು ಎಂಬುದು ತನಿಖೆ ಆಗಲಿ ಎಂದು ಆಗ್ರಹಿಸಿದರು.

Kapileshwar Temple Belgaum,Places To Visit In Kapileshwar Temple,Things To Do in Kapileshwar Temple

ಕೊರೊನಾ ಸಂದರ್ಭದಲ್ಲಿ ಔಷಧಿ, ಆಕ್ಸಿಜನ್ ಪೂರೈಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ದೇಶದಲ್ಲಿ ಸಾಕಷ್ಟು ನಿರುದ್ಯೋಗ ಸಮಸ್ಯೆಯಿದೆ. 2023-24 ಚುನಾವಣೆಯಲ್ಲಿ ಜನರಿಗೆ ಏನು ಹೇಳಬೇಕು ಎಂಬುದು ಬಗ್ಗೆ ಅವರಿಗೆ ತಿಳಿದಿಲ್ಲ. ಹೀಗಾಗಿ ಜಾತಿ ಗದ್ದಲ ಎಬ್ಬಿಸಿದ್ರೆ ನಾವು ಇದರಿಂದ ಉಳಿದುಕೊಳ್ಳಬಹುದು ಎಂದು ತಿಳಿದುಕೊಂಡಿದ್ದಾರೆ ಎಂದು ಕಿಡಿಕಾರಿದರು.

Kapileshwar Temple Belagavi 1

91ರ ಕಾನೂನು ಪ್ರಕಾರ ಹಳೆಯ ಆರಾಧನಾ ಕಟ್ಟಡಗಳು ಯಥಾಸ್ಥಿತಿಯಲ್ಲಿ ಇರಬೇಕು ಎಂಬ ಕಾನೂನು ಇದೆ. ಆದರೆ ಇದೆಲ್ಲ ಇದ್ದರೂ ಕೂಡ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ಸರ್ವೋಚ್ಛ ನ್ಯಾಯಾಲಯ ಯಾವ ರೀತಿ ನಿರ್ಣಯ ಕೊಡುತ್ತೋ ಅದಕ್ಕೆ ನಾವು ಬದ್ಧ. ಅದೇ ರೀತಿ ಅಯೋಧ್ಯೆ ತೀರ್ಪನ್ನು ಯಾವುದೇ ಗಲಭೆ ಇಲ್ಲದೇ ನಾವು ಒಪ್ಪಿಕೊಂಡಿದ್ದೇವೆ. ಇಷ್ಟಕ್ಕೆ ನಾವು ಸುಮ್ಮನಿದ್ದೇವೆ ಎಂದು ತಿಳಿದುಕೊಂಡು ಅದನ್ನೇ ಮುಂದುವರಿಸುತ್ತಿದ್ದಾರೆ ಎಂದು ಎಚ್ಚರಿಕೆ ಕೊಟ್ಟರು.

Kapileshwar Temple Belagavi

ಈ ದೇಶವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ ಎನ್ನುವುದು ಸಂವಿಧಾನ ವಿರೋಧವೇ?ಇದು ಕೊರೊನಾಗಿಂತ ದೊಡ್ಡ ಭಯಾನಕ ರೋಗವಾಗಿದೆ. ಕೊರೊನಾ ರೋಗಕ್ಕೆ ಜಗತ್ತಿನ ಎಲ್ಲ ವೈದ್ಯರು ಬೆನ್ನು ಹತ್ತಿ ಔಷಧಿ ಕಂಡುಹಿಡಿದರು. ಆದರೆ, ಈ ರೋಗಕ್ಕೆ ಔಷಧಿ ಕಂಡುಹಿಡಿಯುವವರು ಮಾನಸಿಕ ರೋಗಿಗಳಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

Kapileshwar Temple Belagavi 2

3 ಸಾವಿರ ವರ್ಷಗಳ ಹಿಂದೆ ನೋಡಿದ್ರೆ ಬೇರೆ-ಬೇರೆ ಧರ್ಮಗಳು, ಇನ್ನೊಂದು ಧರ್ಮಗಳ ಮೇಲೆ ದಾಳಿ ಮಾಡಿ ತಮ್ಮ ಧರ್ಮಗಳನ್ನು ಪ್ರಚಾರ ಮಾಡಿದ್ದಾರೆ. ಈಗ 700-800 ವರ್ಷಗಳ ಹಳೆಯ ವಿಚಾರಗಳನ್ನು ಎತ್ತಿಕೊಂಡು ಈಗಿನ ವಾತಾವರಣ ಹದಗೆಡಿಸುವ ಕೆಲಸ ಮಾಡಲಾಗುತ್ತಿದೆ. ಇದು ಯಾರಿಗೂ ಹಿತಕರ ಬೆಳವಣಿಗೆ ಅಲ್ಲ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮೊದಲ ಪ್ರಯತ್ನದಲ್ಲಿ UPSC ಪರೀಕ್ಷೆಯಲ್ಲಿ ಉತ್ತೀರ್ಣ

ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಬೆಳಗಾವಿ ಒಂದು ಕೇಂದ್ರ ಸ್ಥಳವಾಗಿದೆ. ಆದರೂ ಇಲ್ಲಿ ಯಾವ ವ್ಯಾಪಾರಿಗಳು ಇಲ್ಲಿ ಹೂಡಿಕೆ ಮಾಡಲು ಬರುತ್ತಿಲ್ಲ. ಇಂತಹ ವಿವಾದಗಳನ್ನು ಸೃಷ್ಟಿ ಮಾಡಿ ತಮ್ಮದೇಯಾದ ರಾಜಕೀಯ ಮಾಡುತ್ತಿದ್ದಾರೆ. ಇದು ರಾಜಕೀಯಕ್ಕೆ ಸಿಮೀತವಾಗಿದೆ. ಜನರ ಮನಸ್ಸಿನಲ್ಲಿ ಇದು ಯಾವುದೂ ಇಲ್ಲ. ಇದನ್ನು ಬಿಟ್ಟು 2023-24ರ ಚುನಾವಣೆ ಗೆಲ್ಲಲು ಇವರಿಗೆ ಸಾಧ್ಯವಿಲ್ಲ ಎಂದು ಆರೋಪಿಸಿದರು.

TAGGED:BelgaumKapileshwar TempleLateef Khanಕಪಿಲೇಶ್ವರ ಮಂದಿರಬೆಳಗಾವಿಲತೀಫ್‍ಖಾನ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

CPI video of fighting for arrest of Davangere riot accused goes viral
Crime

ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ ಲೇಡಿ ಸಿಪಿಐ ವಿಡಿಯೋ ವೈರಲ್‌

Public TV
By Public TV
5 minutes ago
Body of boy who went missing 3 days ago found in Bengaluru water board sump 2
Bengaluru City

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ

Public TV
By Public TV
19 minutes ago
Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
9 hours ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
9 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
9 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?