Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್

Public TV
Last updated: May 31, 2022 10:08 am
Public TV
Share
3 Min Read
Lateef Khan
SHARE

ಬೆಳಗಾವಿ: ದಕ್ಷಿಣ ಕಾಶಿ ಎಂದು ನಮ್ಮ ಬೆಳಗಾವಿಯ ಕಪಿಲೇಶ್ವರ ಮಂದಿರಕ್ಕೆ ಪ್ರತೀತಿ ಇದೆ. ಅಷ್ಟು ದೊಡ್ಡ ದೇವಾಲಯ ಒಂದು ಸಣ್ಣ ದೇವಾಲಯವಾಗಿ ಉಳಿಯಲು ಕಾರಣವೇನು? ಆ ದೇವಸ್ಥಾನ ಕೆಡವಿ ಏನು ಕಟ್ಟಿದರು ಎಂದು ಎಂಐಎಂ ಪಕ್ಷದ ಮುಖಂಡ ಲತೀಫ್‍ಖಾನ್ ಪಠಾಣ ಹೊಸ ಬಾಂಬ್ ಸಿಡಿಸಿದರು.

ಮಾಧ್ಯಮಗಳ ಜೊತೆಗೆ ಮಾತನಾಡಿದ ಲತೀಫ್‍ಖಾನ್ ಪಠಾಣ ಅವರು, ಈಗಾಗಲೇ ಸಾಕಷ್ಟು ಬಾರಿ ನಾನು ಹೇಳಿದ್ದೇನೆ. 25-30 ವರ್ಷಕ್ಕಿಂತ ಮೊದಲು ಆರ್‌ಎಸ್‍ಎಸ್‍ನವರು ಇಡೀ ಭಾರತದಲ್ಲಿ ಈ ರೀತಿ ಸೂಕ್ಷ್ಮ ಪ್ರದೇಶಗಳ ಬಗ್ಗೆ ಬಹಳಷ್ಟು ಅಧ್ಯಯನ ಮಾಡಿದ್ದಾರೆ. ಯಾವ ಸಂದರ್ಭದಲ್ಲಿ ಯಾವ ವಿಷಯವನ್ನು ಮುನ್ನೆಲೆಗೆ ತರಬೇಕು. ಜನರ ದಾರಿ ತಪ್ಪಿಸಬೇಕು ಎಂಬುದು ಅವರ ಹಿಡನ್ ಅಜೆಂಡಾ ಆಗಿದೆ. ಆ ಪ್ರಕಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಸೆ.15ವರೆಗೆ ಪದ್ಮ ಪ್ರಶಸ್ತಿ ನಾಮನಿರ್ದೇಶನ ಮಾಡಿ 

rss

ಹಿರಿಯರು ಹೇಳಿದ್ದನ್ನು ಕೇಳಿದ್ದೇನೆ ಎಂದು ಅಭಯ್ ಪಾಟೀಲ್ ಹೇಳುತ್ತಾರೆ. ನಾನು ಕೂಡ ಹಿರಿಯರು ಹೇಳಿದಂತೆ ಹೇಳುತ್ತಿದ್ದೇನೆ. ದಕ್ಷಿಣ ಕಾಶಿ ಎಂದು ಕರೆಯುವ ಕಪಿಲೇಶ್ವರ ಮಂದಿರ ಎಂಬ ಮಾತಿದೆ. ಅಷ್ಟು ದೊಡ್ಡ ದೇವಾಲಯ ಒಂದು ಸಣ್ಣ ದೇವಾಲಯವಾಗಿ ಉಳಿಯಲು ಕಾರಣ ಏನು? ಆ ದೇವಸ್ಥಾನ ಕೆಡವಿ ಏನು ಕಟ್ಟಿದರು ಎಂದು ಪ್ರಶ್ನಿಸಿದರು.

1,300 ವರ್ಷಗಳ ಹಿಂದಿನ ಬೆಳಗಾವಿಯ ಕೋಟೆಯನ್ನು ಒಮ್ಮೆ ಸರ್ವೇ ಮಾಡಿಸಬೇಕು. ಯಾವ ಸಮುದಾಯದವರು ಅದನ್ನು ಕೆಡವಿದ್ದಾರೆ ಎನ್ನುವುದನ್ನು ಸರ್ವೇ ಮಾಡಬೇಕು. ದಕ್ಷಿಣ ಕಾಶಿ ಎಂದು ಕರೆಯುವ ಕಪಿಲೇಶ್ವರ ಮಂದಿರ ಕೆಡವಿ ಕೋಟೆ ಕೊಟ್ಟಿದ್ದಾರೆ. ಸಾಕಷ್ಟು ರಾಜ ಮನೆತನಗಳು ಈ ಭಾಗವನ್ನು ಆಳಿದ್ದಾರೆ. ಅದನ್ನು ಯಾರು ಕೆಡವಿದರು ಎಂಬುದು ತನಿಖೆ ಆಗಲಿ ಎಂದು ಆಗ್ರಹಿಸಿದರು.

Kapileshwar Temple Belgaum,Places To Visit In Kapileshwar Temple,Things To Do in Kapileshwar Temple

ಕೊರೊನಾ ಸಂದರ್ಭದಲ್ಲಿ ಔಷಧಿ, ಆಕ್ಸಿಜನ್ ಪೂರೈಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ದೇಶದಲ್ಲಿ ಸಾಕಷ್ಟು ನಿರುದ್ಯೋಗ ಸಮಸ್ಯೆಯಿದೆ. 2023-24 ಚುನಾವಣೆಯಲ್ಲಿ ಜನರಿಗೆ ಏನು ಹೇಳಬೇಕು ಎಂಬುದು ಬಗ್ಗೆ ಅವರಿಗೆ ತಿಳಿದಿಲ್ಲ. ಹೀಗಾಗಿ ಜಾತಿ ಗದ್ದಲ ಎಬ್ಬಿಸಿದ್ರೆ ನಾವು ಇದರಿಂದ ಉಳಿದುಕೊಳ್ಳಬಹುದು ಎಂದು ತಿಳಿದುಕೊಂಡಿದ್ದಾರೆ ಎಂದು ಕಿಡಿಕಾರಿದರು.

Kapileshwar Temple Belagavi 1

91ರ ಕಾನೂನು ಪ್ರಕಾರ ಹಳೆಯ ಆರಾಧನಾ ಕಟ್ಟಡಗಳು ಯಥಾಸ್ಥಿತಿಯಲ್ಲಿ ಇರಬೇಕು ಎಂಬ ಕಾನೂನು ಇದೆ. ಆದರೆ ಇದೆಲ್ಲ ಇದ್ದರೂ ಕೂಡ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ಸರ್ವೋಚ್ಛ ನ್ಯಾಯಾಲಯ ಯಾವ ರೀತಿ ನಿರ್ಣಯ ಕೊಡುತ್ತೋ ಅದಕ್ಕೆ ನಾವು ಬದ್ಧ. ಅದೇ ರೀತಿ ಅಯೋಧ್ಯೆ ತೀರ್ಪನ್ನು ಯಾವುದೇ ಗಲಭೆ ಇಲ್ಲದೇ ನಾವು ಒಪ್ಪಿಕೊಂಡಿದ್ದೇವೆ. ಇಷ್ಟಕ್ಕೆ ನಾವು ಸುಮ್ಮನಿದ್ದೇವೆ ಎಂದು ತಿಳಿದುಕೊಂಡು ಅದನ್ನೇ ಮುಂದುವರಿಸುತ್ತಿದ್ದಾರೆ ಎಂದು ಎಚ್ಚರಿಕೆ ಕೊಟ್ಟರು.

Kapileshwar Temple Belagavi

ಈ ದೇಶವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ ಎನ್ನುವುದು ಸಂವಿಧಾನ ವಿರೋಧವೇ?ಇದು ಕೊರೊನಾಗಿಂತ ದೊಡ್ಡ ಭಯಾನಕ ರೋಗವಾಗಿದೆ. ಕೊರೊನಾ ರೋಗಕ್ಕೆ ಜಗತ್ತಿನ ಎಲ್ಲ ವೈದ್ಯರು ಬೆನ್ನು ಹತ್ತಿ ಔಷಧಿ ಕಂಡುಹಿಡಿದರು. ಆದರೆ, ಈ ರೋಗಕ್ಕೆ ಔಷಧಿ ಕಂಡುಹಿಡಿಯುವವರು ಮಾನಸಿಕ ರೋಗಿಗಳಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

Kapileshwar Temple Belagavi 2

3 ಸಾವಿರ ವರ್ಷಗಳ ಹಿಂದೆ ನೋಡಿದ್ರೆ ಬೇರೆ-ಬೇರೆ ಧರ್ಮಗಳು, ಇನ್ನೊಂದು ಧರ್ಮಗಳ ಮೇಲೆ ದಾಳಿ ಮಾಡಿ ತಮ್ಮ ಧರ್ಮಗಳನ್ನು ಪ್ರಚಾರ ಮಾಡಿದ್ದಾರೆ. ಈಗ 700-800 ವರ್ಷಗಳ ಹಳೆಯ ವಿಚಾರಗಳನ್ನು ಎತ್ತಿಕೊಂಡು ಈಗಿನ ವಾತಾವರಣ ಹದಗೆಡಿಸುವ ಕೆಲಸ ಮಾಡಲಾಗುತ್ತಿದೆ. ಇದು ಯಾರಿಗೂ ಹಿತಕರ ಬೆಳವಣಿಗೆ ಅಲ್ಲ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮೊದಲ ಪ್ರಯತ್ನದಲ್ಲಿ UPSC ಪರೀಕ್ಷೆಯಲ್ಲಿ ಉತ್ತೀರ್ಣ

ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಬೆಳಗಾವಿ ಒಂದು ಕೇಂದ್ರ ಸ್ಥಳವಾಗಿದೆ. ಆದರೂ ಇಲ್ಲಿ ಯಾವ ವ್ಯಾಪಾರಿಗಳು ಇಲ್ಲಿ ಹೂಡಿಕೆ ಮಾಡಲು ಬರುತ್ತಿಲ್ಲ. ಇಂತಹ ವಿವಾದಗಳನ್ನು ಸೃಷ್ಟಿ ಮಾಡಿ ತಮ್ಮದೇಯಾದ ರಾಜಕೀಯ ಮಾಡುತ್ತಿದ್ದಾರೆ. ಇದು ರಾಜಕೀಯಕ್ಕೆ ಸಿಮೀತವಾಗಿದೆ. ಜನರ ಮನಸ್ಸಿನಲ್ಲಿ ಇದು ಯಾವುದೂ ಇಲ್ಲ. ಇದನ್ನು ಬಿಟ್ಟು 2023-24ರ ಚುನಾವಣೆ ಗೆಲ್ಲಲು ಇವರಿಗೆ ಸಾಧ್ಯವಿಲ್ಲ ಎಂದು ಆರೋಪಿಸಿದರು.

TAGGED:BelgaumKapileshwar TempleLateef Khanಕಪಿಲೇಶ್ವರ ಮಂದಿರಬೆಳಗಾವಿಲತೀಫ್‍ಖಾನ್
Share This Article
Facebook Whatsapp Whatsapp Telegram

You Might Also Like

Donald Trump 3
Latest

ಎಲ್ಲಿ ಅಡಗಿರೋದು ಗೊತ್ತಿದೆ – ಈಗ ಹತ್ಯೆ ಮಾಡಲ್ಲ, ಖಮೇನಿ ಶರಣಾಗಬೇಕು: ಟ್ರಂಪ್‌ ವಾರ್ನಿಂಗ್‌

Public TV
By Public TV
5 hours ago
siddaramaiah
Bengaluru City

ವಿಮಾನ ದುರಂತದಲ್ಲಿ ಜನರ ಸಾವಾಯ್ತಲ್ಲ ನಾವೇನಾದ್ರೂ ರಾಜೀನಾಮೆ ಕೇಳಿದ್ವಾ? – ಸಿದ್ದರಾಮಯ್ಯ

Public TV
By Public TV
6 hours ago
NHRC orders investigation against Dakshina Kannada police for visiting Hindu activists homes bharat shetty
Karnataka

ಹಿಂದೂ ಕಾರ್ಯಕರ್ತರ ಮನೆಗೆ ಭೇಟಿ – ದ.ಕ. ಪೊಲೀಸರ ವಿರುದ್ಧವೇ ತನಿಖೆಗೆ NHRC ಆದೇಶ

Public TV
By Public TV
6 hours ago
Satish Jarkiholi 2
Bellary

ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳೋದೇ ಕಷ್ಟ ಇದೆ, ಸಿಎಂ ಬದಲಾವಣೆ ಬಗ್ಗೆ ನಾವೇನ್ ಹೇಳೋದು? – ಸತೀಶ್ ಜಾರಕಿಹೊಳಿ

Public TV
By Public TV
6 hours ago
Pension
Bengaluru City

ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಅನರ್ಹ ಫಲಾನುಭವಿಗಳಿಗೆ ಕೋಕ್‌ ನೀಡಲು ಮುಂದಾದ ಸರ್ಕಾರ

Public TV
By Public TV
7 hours ago
Ali Shadmani Irans Top Commander And Khameneis Close Aide Killed In Israeli Strike 1
Latest

ಇರಾನ್‌ ವಾರ್‌ ಟೈಂ ಕಮಾಂಡರ್‌ ಹತ್ಯೆ – ಖಮೇನಿ ಹತ್ಯೆ ಬಳಿಕವಷ್ಟೇ ಯುದ್ಧಕ್ಕೆ ವಿರಾಮ ಎಂದ ಇಸ್ರೇಲ್‌

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?