Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್

Bollywood

‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್

Public TV
Last updated: December 14, 2021 6:24 pm
Public TV
Share
2 Min Read
Abhishek Kapoor Sushant Singh Rajput 1
SHARE

ಮುಂಬೈ: ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ ಎಂದು ನಿರ್ದೇಶಕ ಅಭಿಷೇಕ್ ಕಪೂರ್ ಸಂದರ್ಶನದಲ್ಲಿ ತಿಳಿಸಿದ್ದಾರೆ.

Sushant singh rajput body

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮತ್ತು ಸಾರಾ ಅಲಿ ಖಾನ್ ನಟಿಸಿದ್ದ ‘ಕೇದಾರನಾಥ್’ ಸಿನಿಮಾ ತೆರೆ ಮೇಲೆ ಬಂದು ಇತ್ತೀಚೆಗೆ ಮೂರು ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆ ಸಾರಾ ತನ್ನ ಕೋ-ಸ್ಟಾರ್ ಅನ್ನು ನೆನೆದು ಇನ್‍ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆ ಸುಶಾಂತ್ ಬಗ್ಗೆ ‘ಕೇದಾರನಾಥ್’ ಸಿನಿಮಾದ ನಿರ್ದೇಶಕ ಅಭಿಷೇಕ್ ಕಪೂರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಸುಶಾಂತ್ ಅವರನ್ನು ಇಂಡಸ್ಟ್ರಿಯಲ್ಲಿ ಹೇಗೆ ನೋಡುತ್ತಿದ್ದರು ಎಂಬುದನ್ನು ವಿವರಿಸಿದ್ದಾರೆ. ಇದನ್ನೂ ಓದಿ: ಕರೀನಾ, ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್

Abhishek Kapoor Sushant Singh Rajput

ನಾನು ‘ಕೇದಾರನಾಥ್’ ಸಿನಿಮಾವನ್ನು ನಿರ್ದೇಶನ ಮಾಡುತ್ತಿರಬೇಕಾದರೆ ಯಾರು ಈ ಸಿನಿಮಾಗೆ ಹೂಡಿಕೆ ಮಾಡಲು ಬರುತ್ತಿರಲಿಲ್ಲ. ಎಲ್ಲರೂ ಸುಶಾಂತ್ ಸ್ಟಾರ್ ಅಲ್ಲ ಎಂದು ಎಷ್ಟೋ ಹೂಡಿಕೆದಾರರು ಸಿನಿಮಾಗೆ ದುಡ್ಡನ್ನು ಹಾಕಲು ಮುಂದೆ ಬಂದಿರಲಿಲ್ಲ. ಅದಕ್ಕೆ ಸುಶಾಂತ್ ಅವರೇ ತಮ್ಮ ಸ್ವಂತ ಹಣದಿಂದ ಈ ಚಿತ್ರವನ್ನು ಮಾಡಿದರು ಎಂದು ನೆನೆದರು.

ಜೂನ್ 14 ರಂದು ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ನಂತರ ಅವರ ಬಗ್ಗೆ ತಿಳಿದುಕೊಂಡ ಜನರು, ಇಂದು ಅವರನ್ನು ಪ್ರತಿಭಾವಂತ ನಟ ಎಂದು ನೆನೆಪಿಸಿಕೊಳ್ಳುತ್ತಾರೆ. ಆದರೆ ಇದೇ ಪ್ರೀತಿ ಅವರು ಜೀವಂತವಾಗಿರುವಾಗ ಅಗತ್ಯವಿತ್ತು. ಆಗ ಯಾರು ಅವರ ಜೊತೆ ನಿಂತಿರಲಿಲ್ಲ. ಈಗ ಅವರ ಬಗ್ಗೆ ಮಾತನಾಡುವುದನ್ನು ಕೇಳಿದರೆ ವಿಚಿತ್ರವೆನಿಸುತ್ತೆ ಎಂದರು.

Sushant Singh Rajput Drive 1200 2 1

ಸುಶಾಂತ್ ಸ್ಟಾರ್ ಅಲ್ಲ ಎಂದು ನಿರ್ಮಾಪಕರು ‘ಕೇದಾರನಾಥ’ ಸಿನಿಮಾಗೆ ಬಂಡವಾಳ ಹಾಕಲು ಯಾರು ಬಂದಿರಲಿಲ್ಲ. ಆಗ ಅವರೇ ಈ ಸಿನಿಮಾವನ್ನು ಮುಗಿಸಲೇ ಬೇಕು ಎಂದು ಛಲ ತೊಟ್ಟಿದ್ದರು. ಅದಕ್ಕೆ ಅವರ ಸ್ವಂತ ಜೇಬಿನಿಂದ ಹಣವನ್ನು ಹಾಕಿದ್ದರು. ನಾನು ಸಹ ಈ ಸಿನಿಮಾ ಮಾಡುವಾಗ ತುಂಬಾ ಒತ್ತಡದಲ್ಲಿದ್ದೆ. ಆದ್ದರಿಂದ ನಾನು ಚಿತ್ರ ಮಾಡಬೇಕಾಯಿತು. ಆದರೆ, ‘ಕೇದಾರನಾಥ’ ಸಿನಿಮಾ ಮಾಡುವಾಗ ಸುಶಾಂತ್ ನೋವು ಅನುಭವಿಸಿದ್ದು ನನಗೆ ಗೊತ್ತಿತ್ತು ಎಂದು ತಿಳಿಸಿದರು.

ಸುಶಾಂತ್ ಸಾವನ್ನಪ್ಪಿದ ಸುದ್ದಿ ತಿಳಿದ ತಕ್ಷಣ ಇಡೀ ಜಗತ್ತೇ ಅವರ ಅಭಿಮಾನಿಯಾಗಿದೆ. ಅವರು ಬದುಕಿದ್ದಾಗ ಅವರನ್ನು ಯಾರು ಪ್ರೀತಿಸುತ್ತಾರೆ ಎಂದು ತಿಳಿಯಲು ಯಾರು ಬಿಡಲಿಲ್ಲ. ಆದರೆ ಅವರು ನಮ್ಮನ್ನು ಅಗಲಿದ ಮೇಲೆ ಎಲ್ಲರಿಗೂ ಗೊತ್ತಾಗಿದೆ. ಇದು ದುರಂತ ಎಂದು ಹೇಳಿದರು.

sushant singh rajput 75 e1592125731474

ಸುಶಾಂತ್ ಅದ್ಭುತ ನಟ. ಅವರು ಎಂಜಿನಿಯರ್ ಆಗಿದ್ದು, ಖಗೋಳ ಭೌತಶಾಸ್ತ್ರ ಮತ್ತು ಕ್ವಾಂಟಮ್ ಭೌತಶಾಸ್ತ್ರದಲ್ಲಿ ಹೆಚ್ಚು ಆಸಕ್ತಿಯನ್ನು ಹೊಂದಿದ್ದರು. ತುಂಬಾ ಪ್ರತಿಭಾವಂತ ನಟ ಮಾತ್ರವಲ್ಲ, ವಿಜ್ಞಾನದ ಬಗ್ಗೆಯೂ ಹೆಚ್ಚು ಜ್ಞಾನವನ್ನು ಹೊಂದಿದ್ದರು. ಅದಕ್ಕೆ ಎಷ್ಟೂ ಜನರು ಸುಶಾಂತ್ ಅವರ ಕ್ರಾಫ್ಟ್ ಮತ್ತು ಸಿನಿಮಾದ ಮೇಲಿನ ಪ್ರೀತಿಯನ್ನು ನೋಡಿ ಅವರ ಅಭಿಮಾನಿಗಳಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ‘ಕಭಿ ಖುಷಿ ಕಭಿ ಗಮ್’ ಸೀನ್ ರೀ ಕ್ರಿಯೇಟ್ ಮಾಡಿದ ಆಲಿಯಾ-ರಣವೀರ್

ಈ ಹಿಂದೆಯೂ ಮಾಧ್ಯಮಗಳಲ್ಲಿ ಮಾತನಾಡುತ್ತಾ, ನಿರ್ದೇಶಕರು ‘ಕೇದಾರನಾಥ್’ ಚಿತ್ರೀಕರಣದ ವೇಳೆ ಸುಶಾಂತ್ ತೊಂದರೆಯಾಗಿದ್ದ ಬಗ್ಗೆ ಬಹಿರಂಗಪಡಿಸಿದ್ದರು.

TAGGED:Abhishek KapoorKedarnathSushant Singh Rajputಅಭಿಷೇಕ್ ಕಪೂರ್ಕೇದಾರನಾಥ್ಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema news

ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows
gilli nata bigg boss
ಬಿಗ್ ಬಾಸ್ ಸೀಸನ್ 12 ಗೆದ್ದ ಗಿಲ್ಲಿ – ಇಂದು ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ಅದ್ದೂರಿ ಮೆರವಣಿಗೆ
Cinema Latest Mandya Top Stories TV Shows

You Might Also Like

ramachandra rao
Karnataka

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ – ವಿಡಿಯೋ ವೈರಲ್‌

Public TV
By Public TV
5 minutes ago
UP Man Live In Partner
Crime

ಲಿವ್‌-ಇನ್‌ ಗೆಳತಿ ಹತ್ಯೆ ಮಾಡಿ, ಮೃತದೇಹ ಬಾಕ್ಸ್‌ನಲ್ಲಿಟ್ಟು ಬೆಂಕಿಯಿಟ್ಟ ವಿವಾಹಿತ

Public TV
By Public TV
7 minutes ago
Ramanagara Fake Gun
Crime

ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ನಕಲಿ ಗನ್ ತೋರಿಸಿ ಬೆದರಿಕೆ – ಮೂವರು ಅರೆಸ್ಟ್

Public TV
By Public TV
15 minutes ago
N S Bosaraju
Bengaluru City

ನೂರಕ್ಕೆ ನೂರು ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರೆ: ಬೋಸರಾಜು

Public TV
By Public TV
22 minutes ago
GBA Elections
Bengaluru City

ಬ್ಯಾಲೆಟ್ ಪೇಪರ್‌ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ – ಚುನಾವಣಾ ಆಯುಕ್ತ ಸಂಗ್ರೇಶ್‌

Public TV
By Public TV
37 minutes ago
RB Timmapur
Bagalkot

ನಾನು ತಪ್ಪು ಮಾಡಿಲ್ಲ, ತೇಜೋವಧೆ ಮಾಡೋ ಕೆಲಸ ನಡೆಯುತ್ತಿದೆ: ಆರ್‌ಬಿ ತಿಮ್ಮಾಪುರ

Public TV
By Public TV
37 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?