Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್

Bollywood

‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್

Public TV
Last updated: December 14, 2021 6:24 pm
Public TV
Share
2 Min Read
Abhishek Kapoor Sushant Singh Rajput 1
SHARE

ಮುಂಬೈ: ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ ಎಂದು ನಿರ್ದೇಶಕ ಅಭಿಷೇಕ್ ಕಪೂರ್ ಸಂದರ್ಶನದಲ್ಲಿ ತಿಳಿಸಿದ್ದಾರೆ.

Sushant singh rajput body

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮತ್ತು ಸಾರಾ ಅಲಿ ಖಾನ್ ನಟಿಸಿದ್ದ ‘ಕೇದಾರನಾಥ್’ ಸಿನಿಮಾ ತೆರೆ ಮೇಲೆ ಬಂದು ಇತ್ತೀಚೆಗೆ ಮೂರು ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆ ಸಾರಾ ತನ್ನ ಕೋ-ಸ್ಟಾರ್ ಅನ್ನು ನೆನೆದು ಇನ್‍ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆ ಸುಶಾಂತ್ ಬಗ್ಗೆ ‘ಕೇದಾರನಾಥ್’ ಸಿನಿಮಾದ ನಿರ್ದೇಶಕ ಅಭಿಷೇಕ್ ಕಪೂರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಸುಶಾಂತ್ ಅವರನ್ನು ಇಂಡಸ್ಟ್ರಿಯಲ್ಲಿ ಹೇಗೆ ನೋಡುತ್ತಿದ್ದರು ಎಂಬುದನ್ನು ವಿವರಿಸಿದ್ದಾರೆ. ಇದನ್ನೂ ಓದಿ: ಕರೀನಾ, ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್

Abhishek Kapoor Sushant Singh Rajput

ನಾನು ‘ಕೇದಾರನಾಥ್’ ಸಿನಿಮಾವನ್ನು ನಿರ್ದೇಶನ ಮಾಡುತ್ತಿರಬೇಕಾದರೆ ಯಾರು ಈ ಸಿನಿಮಾಗೆ ಹೂಡಿಕೆ ಮಾಡಲು ಬರುತ್ತಿರಲಿಲ್ಲ. ಎಲ್ಲರೂ ಸುಶಾಂತ್ ಸ್ಟಾರ್ ಅಲ್ಲ ಎಂದು ಎಷ್ಟೋ ಹೂಡಿಕೆದಾರರು ಸಿನಿಮಾಗೆ ದುಡ್ಡನ್ನು ಹಾಕಲು ಮುಂದೆ ಬಂದಿರಲಿಲ್ಲ. ಅದಕ್ಕೆ ಸುಶಾಂತ್ ಅವರೇ ತಮ್ಮ ಸ್ವಂತ ಹಣದಿಂದ ಈ ಚಿತ್ರವನ್ನು ಮಾಡಿದರು ಎಂದು ನೆನೆದರು.

ಜೂನ್ 14 ರಂದು ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ನಂತರ ಅವರ ಬಗ್ಗೆ ತಿಳಿದುಕೊಂಡ ಜನರು, ಇಂದು ಅವರನ್ನು ಪ್ರತಿಭಾವಂತ ನಟ ಎಂದು ನೆನೆಪಿಸಿಕೊಳ್ಳುತ್ತಾರೆ. ಆದರೆ ಇದೇ ಪ್ರೀತಿ ಅವರು ಜೀವಂತವಾಗಿರುವಾಗ ಅಗತ್ಯವಿತ್ತು. ಆಗ ಯಾರು ಅವರ ಜೊತೆ ನಿಂತಿರಲಿಲ್ಲ. ಈಗ ಅವರ ಬಗ್ಗೆ ಮಾತನಾಡುವುದನ್ನು ಕೇಳಿದರೆ ವಿಚಿತ್ರವೆನಿಸುತ್ತೆ ಎಂದರು.

Sushant Singh Rajput Drive 1200 2 1

ಸುಶಾಂತ್ ಸ್ಟಾರ್ ಅಲ್ಲ ಎಂದು ನಿರ್ಮಾಪಕರು ‘ಕೇದಾರನಾಥ’ ಸಿನಿಮಾಗೆ ಬಂಡವಾಳ ಹಾಕಲು ಯಾರು ಬಂದಿರಲಿಲ್ಲ. ಆಗ ಅವರೇ ಈ ಸಿನಿಮಾವನ್ನು ಮುಗಿಸಲೇ ಬೇಕು ಎಂದು ಛಲ ತೊಟ್ಟಿದ್ದರು. ಅದಕ್ಕೆ ಅವರ ಸ್ವಂತ ಜೇಬಿನಿಂದ ಹಣವನ್ನು ಹಾಕಿದ್ದರು. ನಾನು ಸಹ ಈ ಸಿನಿಮಾ ಮಾಡುವಾಗ ತುಂಬಾ ಒತ್ತಡದಲ್ಲಿದ್ದೆ. ಆದ್ದರಿಂದ ನಾನು ಚಿತ್ರ ಮಾಡಬೇಕಾಯಿತು. ಆದರೆ, ‘ಕೇದಾರನಾಥ’ ಸಿನಿಮಾ ಮಾಡುವಾಗ ಸುಶಾಂತ್ ನೋವು ಅನುಭವಿಸಿದ್ದು ನನಗೆ ಗೊತ್ತಿತ್ತು ಎಂದು ತಿಳಿಸಿದರು.

ಸುಶಾಂತ್ ಸಾವನ್ನಪ್ಪಿದ ಸುದ್ದಿ ತಿಳಿದ ತಕ್ಷಣ ಇಡೀ ಜಗತ್ತೇ ಅವರ ಅಭಿಮಾನಿಯಾಗಿದೆ. ಅವರು ಬದುಕಿದ್ದಾಗ ಅವರನ್ನು ಯಾರು ಪ್ರೀತಿಸುತ್ತಾರೆ ಎಂದು ತಿಳಿಯಲು ಯಾರು ಬಿಡಲಿಲ್ಲ. ಆದರೆ ಅವರು ನಮ್ಮನ್ನು ಅಗಲಿದ ಮೇಲೆ ಎಲ್ಲರಿಗೂ ಗೊತ್ತಾಗಿದೆ. ಇದು ದುರಂತ ಎಂದು ಹೇಳಿದರು.

sushant singh rajput 75 e1592125731474

ಸುಶಾಂತ್ ಅದ್ಭುತ ನಟ. ಅವರು ಎಂಜಿನಿಯರ್ ಆಗಿದ್ದು, ಖಗೋಳ ಭೌತಶಾಸ್ತ್ರ ಮತ್ತು ಕ್ವಾಂಟಮ್ ಭೌತಶಾಸ್ತ್ರದಲ್ಲಿ ಹೆಚ್ಚು ಆಸಕ್ತಿಯನ್ನು ಹೊಂದಿದ್ದರು. ತುಂಬಾ ಪ್ರತಿಭಾವಂತ ನಟ ಮಾತ್ರವಲ್ಲ, ವಿಜ್ಞಾನದ ಬಗ್ಗೆಯೂ ಹೆಚ್ಚು ಜ್ಞಾನವನ್ನು ಹೊಂದಿದ್ದರು. ಅದಕ್ಕೆ ಎಷ್ಟೂ ಜನರು ಸುಶಾಂತ್ ಅವರ ಕ್ರಾಫ್ಟ್ ಮತ್ತು ಸಿನಿಮಾದ ಮೇಲಿನ ಪ್ರೀತಿಯನ್ನು ನೋಡಿ ಅವರ ಅಭಿಮಾನಿಗಳಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ‘ಕಭಿ ಖುಷಿ ಕಭಿ ಗಮ್’ ಸೀನ್ ರೀ ಕ್ರಿಯೇಟ್ ಮಾಡಿದ ಆಲಿಯಾ-ರಣವೀರ್

ಈ ಹಿಂದೆಯೂ ಮಾಧ್ಯಮಗಳಲ್ಲಿ ಮಾತನಾಡುತ್ತಾ, ನಿರ್ದೇಶಕರು ‘ಕೇದಾರನಾಥ್’ ಚಿತ್ರೀಕರಣದ ವೇಳೆ ಸುಶಾಂತ್ ತೊಂದರೆಯಾಗಿದ್ದ ಬಗ್ಗೆ ಬಹಿರಂಗಪಡಿಸಿದ್ದರು.

TAGGED:Abhishek KapoorKedarnathSushant Singh Rajputಅಭಿಷೇಕ್ ಕಪೂರ್ಕೇದಾರನಾಥ್ಸುಶಾಂತ್ ಸಿಂಗ್ ರಜಪೂತ್
Share This Article
Facebook Whatsapp Whatsapp Telegram

Cinema news

ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories
Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post

You Might Also Like

MM Naravane Book
Latest

ತಮ್ಮ ಪುಸ್ತಕ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನರವಾಣೆ

Public TV
By Public TV
19 minutes ago
TIRUPATI LADDU
Latest

ತಿರುಪತಿ ಲಡ್ಡು ಕಲಬೆರಕೆ ವಿವಾದ – ಸಿಬಿಐ ಬಳಿಕ ಇ.ಡಿ ಎಂಟ್ರಿ

Public TV
By Public TV
28 minutes ago
Byrati Basavaraj 1
Bengaluru City

ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
46 minutes ago
Mysuru Prathap simha
Districts

ಯತೀಂದ್ರ ವಿರುದ್ಧ ಮತ್ತೆ ವರ್ಗಾವಣೆ ದಂಧೆ ಬಾಂಬ್ – ಪ್ರತಾಪ್ ಸಿಂಹ ಕಿಡಿ

Public TV
By Public TV
2 hours ago
Tim Seifert and Finn Allen
Cricket

T20 ವಿಶ್ವಕಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ಅಲೆನ್, ಸೀಫರ್ಟ್ ಜೊತೆಯಾಟ; ಯುಎಇ ವಿರುದ್ಧ ನ್ಯೂಜಿಲೆಂಡ್‌ಗೆ 10 ವಿಕೆಟ್‌ಗಳ ಜಯ

Public TV
By Public TV
2 hours ago
Karnataka State Seeds Corporation
Bengaluru City

ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಸರ್ಕಾರಕ್ಕೆ 1.69 ಕೋಟಿ ರೂ. ಲಾಭಾಂಶ ಪಾವತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?