Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನನ್ನು ಚೋಟು ಅಂತಾನೇ ಕರೆಯುತ್ತಿದ್ದರು- ಸುಷ್ಮಾ ನಿಧನಕ್ಕೆ ಜನಾರ್ದನ ರೆಡ್ಡಿ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ನನ್ನನ್ನು ಚೋಟು ಅಂತಾನೇ ಕರೆಯುತ್ತಿದ್ದರು- ಸುಷ್ಮಾ ನಿಧನಕ್ಕೆ ಜನಾರ್ದನ ರೆಡ್ಡಿ ಬೇಸರ

Bellary

ನನ್ನನ್ನು ಚೋಟು ಅಂತಾನೇ ಕರೆಯುತ್ತಿದ್ದರು- ಸುಷ್ಮಾ ನಿಧನಕ್ಕೆ ಜನಾರ್ದನ ರೆಡ್ಡಿ ಬೇಸರ

Public TV
Last updated: August 7, 2019 11:01 am
Public TV
Share
3 Min Read
BLY 8 copy
SHARE

ಬೆಂಗಳೂರು: ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದ್ದು ಮಾಜಿ ಸಚಿವ,  ಗಣಿಧಣಿ ಜನಾರ್ದನ ರೆಡ್ಡಿ ಕೂಡ ಸುಷ್ಮಾ ಅವರ ಜೊತೆಗಿದ್ದ ಬಾಂಧ್ಯವವನ್ನು ಮೆಲುಕು ಹಾಕಿಕೊಂಡು ಬೇಸರ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸುಷ್ಮಾ ಅವರು ನನ್ನನ್ನು ಚೋಟು ಅಂತಾನೇ ಕರೆಯುತ್ತಿದ್ದರು. ಶ್ರೀರಾಮುಲು ಹಾಗೂ ನನ್ನನ್ನು ಅವರು ತಮ್ಮ ಮಕ್ಕಳಂತೆ ಪ್ರೀತಿಯಿಂದ ನೋಡಿಕೊಂಡಿದ್ದರು ಎಂದರು.

Sushma Swaraj

ಸುಷ್ಮಾ ಅವರು ಜನ್ಮ ಕೊಟ್ಟ ತಾಯಿಗೆ ಸಮಾನರಾಗಿದ್ದರು. ಹಿಂದಿನ ಜನ್ಮದ ಋಣಾನುಬಂಧವೋ ಗೊತ್ತಿಲ್ಲ, ಆದರೆ ಭಗವಂತ ಸುಷ್ಮಾ ಅವರನ್ನು ನಮಗೆ ತಾಯಿಗೆ ಸಮಾನವಾಗಿ ನೀಡಿದ್ದಾರೆ. ತಾಯಿ ತನ್ನ ಮಕ್ಕಳನ್ನು ಹೇಗೆ ಜೋಪಾನವಾಗಿ ನೋಡಿಕೊಳ್ಳುತ್ತಾಳೋ ಅದೇ ರೀತಿ ಅವರು ನಮ್ಮನ್ನು ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ರಾಜಕೀಯವಾಗಿ ಸುಷ್ಮಾ ಸ್ವರಾಜ್ ಬೆಳೆದು ಬಂದಿದ್ದು ಹೇಗೆ?

2011ರ ವೇಳೆ ನಾನು ಬಂಧನವಾಗುವ ಸಂದರ್ಭದಲ್ಲಿ 20 ದಿನಗಳ ಮುಂಚೆ ನನ್ನ ಜೊತೆ ಮಾತನಾಡಿದ್ದರು. ಆ ಬಳಿಕ ಅಂದರೆ 1999ರಿಂದ 2011 ಹೀಗೆ 13 ವರ್ಷ ಅವರು ಬಳ್ಳಾರಿಗೆ ನಿರಂತರವಾಗಿ ಬಂದಿದ್ದರು. ಅವರಲ್ಲಿರುವ ಮಾನವೀಯತೆ, ನೇರ ನಡೆ ನುಡಿಯಿಂದಾಗಿ ಅವರೊಬ್ಬ ರಾಜಕಾರಣಿ ಅಂತ ಹೇಳೋಕೆ ಆಗಲ್ಲ. ಮಾನೀಯತೆ ಅಂದರೆ ಅದು ಸುಷ್ಮಾ ಸ್ವರಾಜ್ ಅಂತಾನೇ ಹೇಳಬಹುದು. ಅವರಲ್ಲಿ ಯಾವುದೇ ಮೋಸ, ಸುಳ್ಳು, ಕುತಂತ್ರವಿರಲಿಲ್ಲ. ಒಟ್ಟಿನಲ್ಲಿ ಸುಷ್ಮಾ ಅವರು ದೇವರ ಸ್ಥಾನಕ್ಕೆ ತೂಗುವಂತಹ ವ್ಯಕ್ತಿಯಾಗಿದ್ದರು ಎಂದು ಬಣ್ಣಿಸಿದರು.

Sushma Swaraj2

ಚುನಾವಣಾ ಪೂರ್ವದಲ್ಲಿ ಸ್ವದೇಶಿ- ವಿದೇಶಿ ಎಂದು ಸೋನಿಯಾ ಗಾಂಧಿ ವಿರುದ್ಧ ಹೋರಾಟ ಮಾಡಲು ಬಳ್ಳಾರಿಗೆ ಹೆಜ್ಜೆ ಇಟ್ಟರು. ಅದು ಶ್ರಾವಣ ಮಾಸದ ಸಂದರ್ಭವಾಗಿತ್ತು. ಈ ಸಮಯದಲ್ಲಿ ವರಮಹಾಲಕ್ಷ್ಮಿ ಆಚರಣೆ ಮಾಡಲಾಗುತ್ತಿದ್ದು, ಸುಷ್ಮಾ ಅವರು ಕೂಡ ಬಳ್ಳಾರಿಗೆ ಬಂದು ಆಚರಿಸಿಕೊಳ್ಳುತ್ತಿದ್ದರು. ಆದರೆ ಇದೀಗ ಈ ಹಬ್ಬಕ್ಕೆ ಎರಡು ದಿನ ಇರುವಾಗಲೇ ಅವರು ನಮ್ಮಿಂದ ದೂರವಾಗಿರುವುದು ದುಃಖದ ಸಂಗತಿಯಾಗಿದೆ ಎಂದರು.

ಹಬ್ಬಕ್ಕೆ ಬರದಿದ್ದರೂ ವರಮಹಾಲಕ್ಷ್ಮಿ ಬಂದಾಗ ಅವರನ್ನು ನೆನಪು ಮಾಡಿಕೊಳ್ಳುವ ದಿನವಾಗಿತ್ತು. ಒಟ್ಟಿನಲ್ಲಿ ಕರ್ನಾಟಕದಲ್ಲಿ ಮಾಡುವ ವರಮಹಾಲಕ್ಷ್ಮಿ ಪೂಜೆಯ ವಿಶೇಷತೆಯನ್ನು ಇಡೀ ದೇಶಕ್ಕೆ ಸುಷ್ಮಾ ಅವರು ಸಾರಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀರಾಮುಲುಗೆ ರೌಡಿಯಂತೆ ಇದ್ದೀಯಾ ಅಂದಿದ್ದರಂತೆ ಸುಷ್ಮಾ ಸ್ವರಾಜ್

bly copy

ಅಪ್ಪಿಕೊಂಡು ಕಣ್ಣೀರು ಹಾಕಿದ್ದರು: ಚುನಾವಣೆಯಲ್ಲಿ ಅವರು ಸೋತ ನಂತರ ಅವರು ಹೆಲಿಕಾಪ್ಟರ್ ನಲ್ಲಿ ಹತ್ತಿ ಕುಳಿತಾಗ, ನಾನು ಶ್ರೀರಾಮುಲು ಅವರ ಬಳಿ ಹೋಗಿದ್ದೆವು. ಆವಾಗ ನನಗೆ 29 ವರ್ಷ, ರಾಮುಲುಗೆ 25 ವರ್ಷ ವಯಸ್ಸಾಗಿದ್ದು, ಒಬ್ಬಳು ತಾಯಿ ತನ್ನ ಮಕ್ಕಳನ್ನು ಬಿಟ್ಟೋದರೆ ಹೇಗೆ ಆ ಮಕ್ಕಳು ಕಣ್ಣೀರು ಹಾಕುತ್ತವೋ, ಹಾಗೆಯೇ ನಾವಿಬ್ಬರೂ ಸುಷ್ಮಾ ಸ್ವರಾಜ್ ಮುಂದೆ ಕಣ್ಣೀರು ಹಾಕಿದ್ದೆವು. ಆಗ ಅವರು ಹಾರಕ್ಕೆ ರೆಡಿಯಾಗಿದ್ದ ಹೆಲಿಕಾಪ್ಟರನ್ನು ನಿಲ್ಲಿಸಿಯೇ ಬಿಟ್ಟರು. ನಂತರ ಕೆಳಗಿಳಿದು ಬಂದು ನನ್ನ ಹಾಗೂ ಶ್ರೀರಾಮುಲು ಇಬ್ಬರನ್ನೂ ಅಪ್ಪಿಕೊಂಡು ಕಣ್ಣೀರು ಸುರಿಸಿದರು ಎಂದು ಅವರೊಂದಿಗಿದ್ದ ಬಾಂಧವ್ಯವನ್ನು ಮೆಲುಕು ಹಾಕಿಕೊಂಡರು.

ಅಲ್ಲದೆ, ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ್ದ ಸುಷ್ಮಾ ಅವರು, ನಾನು ರಾಜಕೀಯಕ್ಕಾಗಿ ಬಳ್ಳಾರಿಗೆ ಬಂದಿರಬಹುದು. ಆದರೆ, ಇಲ್ಲಿಯ ಜನರು ತೋರಿಸುವ ಪ್ರೀತಿ ಹಾಗೂ ಈ ಮಕ್ಕಳಿಗೋಸ್ಕರ ಪ್ರತಿ ವರಮಹಾಲಕ್ಷ್ಮಿ ಪೂಜೆಗೆ ಬಳ್ಳಾರಿಗೆ ಬರುವುದಾಗಿ ತಿಳಿಸಿದ್ದರು. ಅವರ ಮಾತಿನಂತೆ ಸತತವಾಗಿ 13 ವರ್ಷ ಬಳ್ಳಾರಿಗೆ ಬಂದರು ಎಂದು ನೆನಪು ಮಾಡಿಕೊಂಡರು.

BLY 6 copy

ನಾನು ರಾಜಕೀಯಕ್ಕೆ ಬರುತ್ತೇನೆಂದು ಕನಸಲ್ಲೂ ನೆನಪಿಸಿಕೊಂಡಿಲ್ಲ. ಸಂಪೂರ್ಣ ವ್ಯಾಪಾರ, ವ್ಯವಹಾರಗಳಲ್ಲೇ ನಾನು ತೊಡಗಿಕೊಂಡಿದ್ದೆ. ಆತ್ಮೀಯ ಸ್ನೇಹಿತರಾಗಿದ್ದ ಶ್ರೀರಾಮುಲು ಬಳ್ಳಾರಿಯಲ್ಲಿ ಶಾಸಕರಾಗಿ ನಿಂತಿದ್ದರು. ನಾಮಪತ್ರ ಸಲ್ಲಿಸಿದ ಕೂಡಲೇ ಎಲ್ಲರೂ ಅಲ್ಲೇ ಇರಬೇಕು, ಸುಷ್ಮಾ ಸ್ವರಾಜ್ ಬರುತ್ತಿದ್ದಾರೆ ಎಂದು ಹೇಳಿದರು. ಹೀಗಾಗಿ ನಾನು ಕಚೇರಿಯಲ್ಲಿ ಕುಳಿತಿದ್ದೆ ರಾಮುಲು ಅವರು ನಾಮಪತ್ರ ಸಲ್ಲಿಸಲು ತೆರಳಿದ್ದರು.

ಈ ವೇಳೆ ಬಂದ ಸುಷ್ಮಾ ಸ್ವರಾಜ್ ಅವರು, ಜನಾರ್ದನ್, ನೀನು ಸಾರ್ವಜನಿಕವಾಗಿ ಗುರುತಿಸಿಕೊಳ್ಳಬೇಕು. ನೀನು ನನ್ನ ಜೊತೆ ಬಂದು ಚುನಾವಣೆ ಮಾಡಬೇಕು ಎಂದು ಹೇಳಿದ್ದರು. ಅಲ್ಲಿಂದ ನಾನು ರಾಜಕೀಯಕ್ಕೆ ಕಾಲಿಟ್ಟೆ. ತಾಯಿಯ ಪ್ರೀತಿ, ಮಮತೆಯಿಂದಾಗಿ ನಾನು ರಾಜಕೀಯವಾಗಿ ಮುಂದುವರಿದೆ. ಹೀಗಾಗಿ ಅವರ ಬಗ್ಗೆ ಎಷ್ಟು ಹೇಳಿದರೂ ಅದು ಕಡಿಮೆಯೇ ಎಂದರು.

16MNJANARDHANREDDY 1

ಅವರು ನನ್ನ ಯಾವತ್ತೂ ಚೋಟು ಅಂತಾನೇ ಕರೆಯುತ್ತಿದ್ದರು. ಶ್ರೀರಾಮುರನನು ಹೆಸರಿಟ್ಟೇ ಕರೆಯುತ್ತಿದ್ದರು. ನಾವು ಅವರನ್ನು ಅಮ್ಮಾ ಎಂದೇ ಕರೆಯುತ್ತಿದ್ದೆವು. 2011ರ ಆಗಸ್ಟ್ ನಲ್ಲಿ ಅವರನ್ನು ಭೇಟಿಯಾಗಿದ್ದೆ. ಇಂದು ಅವರು ಇಲ್ಲವಾಗಿದ್ದು, ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ. ಯಾಕಂದರೆ ಕರ್ನಾಟಕದಲ್ಲಿ ಅವರಿಂದಾಗಿಯೇ ಭಾರತೀಯ ಜನತಾ ಪಕ್ಷ ಬೆಳಕಿಗೆ ಬಂದಿದೆ ಎಂದರೆ ತಪ್ಪಾಗಲಾರದು ಎಂದರು.

ಇಡೀ ದೇಶದಲ್ಲೇ ಬಿಜೆಪಿ ಎಂದರೆ ಕಾಣಿಸುವ ನಾಲ್ಕೈದು ಮುಖಗಳಲ್ಲಿ ಸುಷ್ಮಾ ಸ್ವರಾಜ್ ಕೂಡ ಒಬ್ಬರು. ಯಾಕಂದರೆ ಅವರ ಮುಖದಲ್ಲಿ ಯಾವತ್ತೂ ಸಿಂಧೂರವಿರುತ್ತಿತ್ತು ಎಂದು ಸುಷ್ಮಾ ಅವರನ್ನು ನೆನಪು ಮಾಡಿಕೊಂಡು ಬೇಸರ ವ್ಯಕ್ತಪಡಿಸಿದರು.

https://www.youtube.com/watch?v=wYwOuJ5_NEM

TAGGED:bellaryJanardhan ReddyPublic TVSushma swarajಜನಾರ್ದನ ರೆಡ್ಡಿಪಬ್ಲಿಕ್ ಟಿವಿಬಳ್ಳಾರಿ Bengaluruಬೆಂಗಳೂರುಸುಷ್ಮಾ ಸ್ವರಾಜ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
25 minutes ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
29 minutes ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
48 minutes ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
1 hour ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
2 hours ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?