Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಆದೇಶ ಪಾಲನೆ ನಮ್ಮ ದೌರ್ಬಲ್ಯ ಅಲ್ಲ: ಸುತ್ತೂರು ಶ್ರೀ

Public TV
Last updated: September 27, 2023 7:21 am
Public TV
Share
2 Min Read
CAUVERY SUPREME COURT 1
SHARE

ಮೈಸೂರು: ಕಾವೇರಿ ನೀರಿನ (Cauvery Water) ವಿಚಾರದಲ್ಲಿ ಕೊನೆಗೂ ಮೌನ ಮುರಿದ ಸುತ್ತೂರು ಶ್ರೀಗಳು (Suttur Shree) ಪತ್ರಿಕಾ ಪ್ರಕಟಣೆ ಮೂಲಕ ಕಾವೇರಿ ವಿಚಾರದಲ್ಲಿ ತಮ್ಮ ಧ್ವನಿ ಎತ್ತಿದ್ದಾರೆ.

ಪತ್ರದ ವಿವರ: ಕಾವೇರಿ ನೀರಿನ ಸಮಸ್ಯೆ ಮತ್ತೊಮ್ಮೆ ಉಲ್ಬಣಿಸಿದೆ. ಪ್ರತಿವರ್ಷವೂ ಈ ಸಮಸ್ಯೆ ಉಂಟಾಗುತ್ತಲೇ ಇದೆ. ಶತಮಾನಗಳಿಂದ ಇದೊಂದು ಜ್ವಲಂತ ಸಮಸ್ಯೆಯಾಗಿದೆ. ಪ್ರಾರಂಭದ ದಿನಗಳಿಂದಲೂ ತಮಿಳುನಾಡು ತನಗೆ ಅಗತ್ಯವಾದುದಕ್ಕಿಂತ ಹೆಚ್ಚಿನ ನೀರನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುತ್ತಲೇ ಇದೆ. ಕರ್ನಾಟಕದ ಕಾವೇರಿ ನದಿ ಪಾತ್ರದ ರೈತರು ಸಂಕಷ್ಟಕ್ಕೆ ಒಳಗಾಗುತ್ತಲೇ ಇದ್ದಾರೆ.

ಮೈಸೂರು- ಬೆಂಗಳೂರು ಇತರೆಡೆಗಳಿಗೆ ಕುಡಿಯುವ ನೀರಿಗೂ ಸಮಸ್ಯೆ ತಲೆದೋರುತ್ತಿದೆ. ಇದಕ್ಕೆ ಅಂತಿಮ ಪರಿಹಾರ ಯಾವಾಗ ಎಂಬುದೇ ಪ್ರಶ್ನಾರ್ಥಕವಾಗಿದೆ. ಕರ್ನಾಟಕ ಸರ್ಕಾರವು ಎಲ್ಲ ಸಂದರ್ಭಗಳಲ್ಲಿಯೂ ನೆರೆರಾಜ್ಯದ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಲೇ ಬಂದಿದೆ. ತನಗೆ ಎಷ್ಟೇ ತೊಂದರೆಗಳಾದರು ನ್ಯಾಯಾಧೀಕರಣ ಮತ್ತು ನ್ಯಾಯಾಲಯಗಳ ತೀರ್ಪುಗಳನ್ನು ಜನಾಭಿಪ್ರಾಯದ ಕಡು ವಿರೋಧದ ನಡುವೆಯೂ ಗೌರವಿಸಿ ಪಾಲಿಸುತ್ತ ಬಂದಿದೆ. ಇದನ್ನು ತಮಿಳುನಾಡಾಗಲಿ ಅಥವಾ ಸಂಬಂಧಪಟ್ಟವರು ಯಾರೇ ಆಗಲಿ ದೌರ್ಬಲ್ಯವೆಂದು ಭಾವಿಸಬಾರದು.

ಈ ಸಮಸ್ಯೆಗೆ ಅಂತಿಮ ಪರಿಹಾರದ ಅಗತ್ಯವಿದೆ. ಮಳೆಯನ್ನು ಆಧರಿಸಿ ನೀರಿನ ಸಂಗ್ರಹದ ಆಧಾರದ ಮೇಲೆ ನೀರು ಹಂಚಿಕೆಯ ಬಗೆಗೆ ಪ್ರತಿವರ್ಷವೂ ಕ್ರಮ ತೆಗೆದುಕೊಳ್ಳಬೇಕಾದುದು ಅಗತ್ಯ. ಪ್ರತಿವರ್ಷ ಆಯಾ ಕಾಲಕ್ಕೆ ಸರಿಯಾಗಿ ಮಳೆಯಾದರೆ ಈ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಅನಾವೃಷ್ಟಿಯಾದಾಗಲೆಲ್ಲ ಈ ಸಮಸ್ಯೆ ಸಹಜವಾಗಿ ಉಂಟಾಗುತ್ತಲೇ ಇರುತ್ತದೆ. ಇದನ್ನೂ ಓದಿ: ನಡ್ಡಾ ಪ್ರಾರ್ಥನೆ ವೇಳೆ ಗಣೇಶ ಪೆಂಡಾಲ್‍ನಲ್ಲಿ ಅಗ್ನಿ ದುರಂತ – ಪವಾಡದಂತೆ ಸುರಿದ ಮಳೆಯಿಂದ ತಪ್ಪಿದ ಅನಾಹುತ

ಇದೀಗ ಉಲ್ಬಣಿಸಿರುವ ಸಮಸ್ಯೆಗೆ ಭಾರತ ಸರ್ಕಾರ, ಸರ್ವೋಚ್ಚ ನ್ಯಾಯಾಲಯ ಮತ್ತು ನ್ಯಾಯಾಧೀಕರಣಗಳು ಸಮಾಲೋಚಿಸಿ ಕರ್ನಾಟಕ-ತಮಿಳುನಾಡು ಹೊರತಾದ ಹೊರ ರಾಜ್ಯಗಳ ನೀರಾವರಿ ತಜ್ಞರ ಸಮಿತಿ ರಚಿಸಿ, ನೀರಿನ ಸಂಗ್ರಹಣೆಯ ವಾಸ್ತವಾಂಶವನ್ನು ಅಧ್ಯಯನ ಮಾಡಿ ಸಮಸ್ಯೆಗೆ ಪರಿಹಾರ ಸೂಚಿಸುವುದು ಇಂದಿನ ತುರ್ತು ಅಗತ್ಯವಾಗಿದೆ.

ಕರ್ನಾಟಕದ ಜನರ ಕುಡಿಯುವ ನೀರಿಗೆ, ರೈತರ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ಅಗತ್ಯವಾಗುವ ನೀರನ್ನು ಬಳಸಿಕೊಂಡು ನಂತರ ಹೆಚ್ಚಿನ ನೀರನ್ನು ತಮಿಳುನಾಡಿಗೂ ಅನುಕೂಲವಾಗುವಂತೆ ಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರೆಲ್ಲರು ಮುಂದಾಗಬೇಕೆಂದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇವೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:cauvery watermysuruSuttur Shreeಕಾವೇರಿ ನೀರುಮೈಸೂರುಸುತ್ತೂರು ಶ್ರೀಗಳು
Share This Article
Facebook Whatsapp Whatsapp Telegram

You Might Also Like

nelamangala road rage
Bengaluru City

ರೋಡ್ ರೇಜ್ ಕೇಸ್ – ಮಾಜಿ ಎಂಪಿ ಅನಂತಕುಮಾರ್ ಹೆಗಡೆ ಗನ್‌ಮ್ಯಾನ್, ಡ್ರೈವರ್‌ಗೆ ಜಾಮೀನು

Public TV
By Public TV
4 minutes ago
Dilip Doshi
Cricket

ಭಾರತದ ಮಾಜಿ ಸ್ಪಿನ್ನರ್ ದಿಲೀಪ್ ದೋಶಿ ನಿಧನ

Public TV
By Public TV
6 minutes ago
Chikkodi Student Heart Attack
Crime

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಹೃದಯಾಘಾತ – ವಿದ್ಯಾರ್ಥಿನಿ ಸಾವು

Public TV
By Public TV
11 minutes ago
BR Patil
Bellary

ಸರ್ಕಾರ, ನಮ್ಮ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್

Public TV
By Public TV
13 minutes ago
Tumakuru Reels Lover Suicide
Crime

Tumakuru | ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕ್ – ಯುವತಿ ನೇಣಿಗೆ ಶರಣು

Public TV
By Public TV
37 minutes ago
basavaraj rayareddy zameer ahmed
Latest

ಜಮೀರ್ ಹೃದಯವಂತ ಸಚಿವ, ದಿಲ್‌ದಾರ್.. ಶ್ಹಾನ್‌ದಾರ್ ಮನುಷ್ಯ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಬ್ಯಾಟಿಂಗ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?