Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಸ್‍ಪೋರ್ಟ್ ನವೀಕರಿಸದಿದ್ದರೂ ನಿತ್ಯಾನಂದ ಈಕ್ವೇಡಾರ್‌ಗೆ ಪರಾರಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಪಾಸ್‍ಪೋರ್ಟ್ ನವೀಕರಿಸದಿದ್ದರೂ ನಿತ್ಯಾನಂದ ಈಕ್ವೇಡಾರ್‌ಗೆ ಪರಾರಿ?

Karnataka

ಪಾಸ್‍ಪೋರ್ಟ್ ನವೀಕರಿಸದಿದ್ದರೂ ನಿತ್ಯಾನಂದ ಈಕ್ವೇಡಾರ್‌ಗೆ ಪರಾರಿ?

Public TV
Last updated: November 22, 2019 7:33 pm
Public TV
Share
2 Min Read
Nithyananda
SHARE

ನವದೆಹಲಿ: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಎಲ್ಲಿದ್ದಾನೆ ಎಂಬುದಕ್ಕೆ ಯಾವುದೇ ಸ್ಪಷ್ಟನೆ ಸಿಗುತ್ತಿಲ್ಲ. ನಿತ್ಯಾನಂದ ದೇಶದಲ್ಲಿ ಅಡಗಿ ಕುಳಿತಿರಬಹುದು ಅಥವಾ ನೇಪಾಳ ಮೂಲಕ ಭಾರತವನ್ನು ತೊರೆದಿರಬಹುದು ಎಂದು ವರದಿಗಳು ತಿಳಿಸಿವೆ.

ನಿತ್ಯಾನಂದನಿಗೆ ಸೇರಿದ ಅಹಮದಾಬಾದ್‍ನ ಆಶ್ರಮದಿಂದ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಅಪ್ರಾಪ್ತ ಮಕ್ಕಳನ್ನು ಅಪಹರಿಸಲಾಗಿದೆ ಎಂದು ಮಕ್ಕಳ ಪೋಷಕರು ಗುಜರಾತ್ ಪೊಲೀಸರು ದೂರು ನೀಡಿದ್ದಾರೆ. ಈ ಸಂಬಂಧ ನಿತ್ಯಾನಂದನ ವಿರುದ್ಧ ಮಕ್ಕಳ ಮೇಲೆ ದೌರ್ಜನ್ಯ ಮತ್ತು ಅಪಹರಣ ಪ್ರಕರಣ ದಾಖಲಾಗಿದ್ದು, ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ.  ಇದನ್ನೂ ಓದಿ: ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ, ಇದು ನನ್ನ ಬದುಕು – ತಂದೆಗೆ ಮಗಳ ಖಡಕ್ ಉತ್ತರ

nithyananda 1

2010ರಲ್ಲಿ ನಿತ್ಯಾನಂದನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದ ಸಂಬಂಧ 2011ರಲ್ಲಿ ನಿತ್ಯಾನಂದನ ಪಾಸ್‍ಪೋರ್ಟ್ ವಶಕ್ಕೆ ಪಡೆಯಲಾಗಿತ್ತು. ಆದಾಗ್ಯೂ, ಧ್ಯಾನ ಮತ್ತು ಯೋಗ ಶಿಬಿರಗಳನ್ನು ನಡೆಸಲು ಮಾನಸರೋವರ್ ಹಾಗೂ ಇತರ ಸ್ಥಳಗಳಿಗೆ ಪ್ರಯಾಣಿಸಲು ನಿತ್ಯಾನಂದ ತನ್ನ ಪಾಸ್‍ಪೋರ್ಟ್ ಕೇಳಿದ್ದ. ಇದರಿಂದಾಗಿ ಪಾಸ್‍ಪೋರ್ಟ್ ಹಸ್ತಾಂತರಿಸಲಾಗಿತ್ತು. ಇದನ್ನೂ ಓದಿ: ನಾನು ಹೇಳಿದ್ದಕ್ಕೆ ತಡವಾಗಿ ಉದಯಿಸಿದ – ಸೂರ್ಯನಿಗೆ ನಿತ್ಯಾನಂದ ಆರ್ಡರ್

ವರದಿಗಳ ಪ್ರಕಾರ, ನಿತ್ಯಾನಂದ 2018ರ ಆಗಸ್ಟ್  ನಿಂದ ಯಾವುದೇ ಆಶ್ರಮಗಳಲ್ಲಿ ಕಾಣಿಸಿಕೊಂಡಿಲ್ಲ. ಹೀಗಾಗಿ ನೇಪಾಳದ ಮೂಲಕ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ನಿತ್ಯಾನಂದನ ಪಾಸ್‍ಪೋರ್ಟ್ ಅವಧಿ ಸೆಪ್ಟೆಂಬರ್ 2018ರಲ್ಲಿ ಮುಕ್ತಾಯಗೊಂಡಿದ್ದು, ಅತ್ಯಾಚಾರ ಪ್ರಕರಣದಿಂದಾಗಿ ನವೀಕರಿಸಲಾಗಿಲ್ಲ. ಹೀಗಾಗಿ ನೇಪಾಳದ ಮೂಲಕ ಈಕ್ವೆಡಾರ್‍ಗೆ ತೆರಳಿರಬಹುದು ಎಂದು ಶಂಕಿಸಲಾಗಿದೆ. ಈ ಮಧ್ಯೆ ತನ್ನ ಯೂಟ್ಯೂಬ್ ಚಾನೆಲ್‍ನಲ್ಲಿ ಕಾಣಿಸಿಕೊಂಡ ನಿತ್ಯಾನಂದ, ಭಾರತದಲ್ಲಿಯೇ ಇದ್ದೇನೆ ಎಂದು ಹೇಳಿದ್ದಾನೆ. ಆದರೆ ಸ್ಥಳದ ಬಗ್ಗೆ ಸ್ಪಷ್ಟನೆ ನೀಡಿಲ್ಲ.

NITHYANANDA 3

2010ರಲ್ಲಿ ನಿತ್ಯಾನಂದನನ್ನು ಒಳಗೊಂಡ ಸೆಕ್ಸ್ ಟೇಪ್ ಬಿಡುಗಡೆಯಾದಾಗ ಆತನು ಪರಾರಿಯಾಗಿದ್ದ. ಆದರೆ ಕೆಲ ದಿನಗಳ ಬಳಿಕ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪತ್ತೆಯಾಗಿದ್ದ. ಹೀಗಾಗಿ ಈಗಲೂ ಭಾರತದಲ್ಲಿರಬಹುದು ಎಂಬ ಊಹಾಪೋಹಗಳಿಗೆ ಕೇಳಿ ಬರುತ್ತಿವೆ.

ನಿತ್ಯಾನಂದನ ಆಶ್ರಮಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವುದು ಇದೇ ಮೊದಲಲ್ಲ. 2008ರಲ್ಲಿ ಅಪ್ರಾಪ್ತ ಬಾಲಕನೊಬ್ಬ ಅನಾರೋಗ್ಯಕ್ಕೆ ಬಳಲುತ್ತಿದ್ದಾಗ ಆತನನ್ನು ನಿತ್ಯಾನಂದನ ಅನುಯಾಯಿಗಳು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಬಾಲಕ, ತನ್ನನ್ನು ಕೊಲ್ಲಲು ಯತ್ನಿಸಿದ್ದಾರೆ ಎಂದು ವೈದ್ಯರಿಗೆ ಮಾಹಿತಿ ನೀಡಿದ್ದ.

Swami Nithyananda

ನಿತ್ಯಾನಂದ ಪ್ರಸ್ತುತ ಎಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ ಎಂದು ಗುರುವಾರ ವಿದೇಶಾಂಗ ಸಚಿವಾಲಯ ಹೇಳಿದೆ. ಆತನ ಬಗ್ಗೆ ಗುಜರಾತ್ ಪೊಲೀಸರಿಂದ ಹಾಗೂ ಗೃಹ ವ್ಯವಹಾರ ಸಚಿವಾಲಯದಿಂದ (ಎಂಎಚ್‍ಎ) ಯಾವುದೇ ಮಾಹಿತಿ ಬಂದಿಲ್ಲ. ಅಹಮದಾಬಾದ್‍ನ ಹೊರವಲಯದಲ್ಲಿರುವ ನಿತ್ಯಾನಂದನ ಹಿರಾಪುರ ಆಶ್ರಮದಿಂದ ಮೂವರು ಅಪ್ರಾಪ್ತ ಮಕ್ಕಳನ್ನು (ಒಬ್ಬ ಹುಡುಗ ಮತ್ತು ಇಬ್ಬರು ಹುಡುಗಿಯರು) ರಕ್ಷಿಸಿ ಪೋಷಕರಿಗೆ ಒಪ್ಪಿಸಲಾಗಿದೆ. ನಿತ್ಯಾನಂದ ವಿರುದ್ಧ ಗುಜರಾತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

TAGGED:Kailash ParvatPassportPublic TVSwami Nithyanandaಈಕ್ವೇಡಾರ್ನಿತ್ಯಾನಂದನೇಪಾಳಪಬ್ಲಿಕ್ ಟಿವಿಪಾಸ್‍ಪೋರ್ಟ್ಬಿಡದಿ
Share This Article
Facebook Whatsapp Whatsapp Telegram

Cinema news

Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood

You Might Also Like

01 13
Big Bulletin

ಬಿಗ್‌ ಬುಲೆಟಿನ್‌ 19 February 2026 ಭಾಗ-1

Public TV
By Public TV
4 minutes ago
02 14
Big Bulletin

ಬಿಗ್‌ ಬುಲೆಟಿನ್‌ 19 February 2026 ಭಾಗ-2

Public TV
By Public TV
7 minutes ago
03 12
Big Bulletin

ಬಿಗ್‌ ಬುಲೆಟಿನ್‌ 19 February 2026 ಭಾಗ-3

Public TV
By Public TV
9 minutes ago
Donald Trump gaza peace inauguration 1
Latest

6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Public TV
By Public TV
24 minutes ago
food inspection officer attacked in davangere
Crime

ದಾವಣಗೆರೆ | ಪೊಲೀಸರಿಗೆ ಹೊಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಅಧಿಕಾರಿ ಮೇಲೆ ಹಲ್ಲೆ

Public TV
By Public TV
26 minutes ago
dutch prime minister dick schoof arrives bengaluru 1
Bengaluru City

ಬೆಂಗಳೂರಿಗೆ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಿ ಡಿಕ್ ಶೂಫ್  

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?