Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ

Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ

Public TV
Last updated: June 9, 2025 3:41 pm
Public TV
Share
2 Min Read
sharavana
SHARE

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದಿಂದ ಆದ ಹತ್ಯಾಕಾಂಡ. ಇದಕ್ಕೆ ಸರ್ಕಾರವೇ ಹೊಣೆ. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ MLC ಶರವಣ (T.A.Sharavana) ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಕುಸಿದಿದೆ. ಅರಾಜಕತೆ ತಾಂಡವ ಆಡ್ತಿದೆ. ಯಾವ ರೀತಿ ಆಡಳಿತ ನಡೆಯುತ್ತಿದೆ ಅಂತ ಚಿನ್ನಸ್ವಾಮಿ ಘಟನೆಯಿಂದ ಗೊತ್ತಾಗಿದೆ. 11 ಜನರ ಸಾವಾಗಿದೆ. ಅಷ್ಟು ಬೇಗ ಯಾಕೆ ಕಾರ್ಯಕ್ರಮ ಮಾಡಬೇಕಿತ್ತು. ಭಾರತ ಚಾಂಪಿಯನ್ಸ್‌ ಟ್ರೋಫಿ ಗೆದ್ದಾಗಲೂ ಸಮಯ ತಗೊಂಡು ಕಾರ್ಯಕ್ರಮ ಮಾಡಿದ್ರು. ಸಿಎಂ, ಡಿಸಿಎಂ, ಗೃಹ ಸಚಿವರು ಇದಕ್ಕೆ ಹೊಣೆ. ಡಿಸಿಎಂ ಡಿಕೆ ಶಿವಕುಮಾರ್ ಜನರಿಗೆ ಆಹ್ವಾನ ಮಾಡಿದ್ರು. ಯಾಕೆ ಆಹ್ವಾನ ಕೊಟ್ರಿ. ವಿಧಾನಸೌಧದಲ್ಲಿ ಕಾರ್ಯಕ್ರಮ ಬೇಡ ಅಂತ ಪೊಲೀಸರು ಪತ್ರ ಬರೆದಿದ್ದರು. ಯಾಕೆ ಕಾರ್ಯಕ್ರಮ ಮಾಡಿದ್ರಿ. ಜನಕ್ಕೆ ಬನ್ನಿ ಅಂದ್ರಿ, ಕಪ್‌ಗೆ ಮುತ್ತು ಕೊಟ್ಟವರು ಡಿಕೆಶಿ. ಪರಮೇಶ್ವರ್ ಅನುಭವ ಇರೋ ಮಂತ್ರಿ. ನಿಮಗೂ ಮಾಹಿತಿ ಇಲ್ಲ ಅಂತೀರಾ. ಹಾಗಾದ್ರೆ ನೀವು ಈ ಜಾಗದಲ್ಲಿ ಇರೋದಕ್ಕೆ ಏನು ನೈತಿಕತೆ ಇದೆ. ಸಿಎಂ ವೈಫಲ್ಯ ಅಂತ ಒಪ್ಪಿದ್ದಾರೆ. ಅವರು ಕೂಡ ರಾಜೀನಾಮೆ ಕೊಡಬೇಕು ಎಂದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ತನಿಖಾ ಆಯೋಗದ ಮುಂದೆ ಮಾಹಿತಿ ಕೊಡ್ತೀವಿ – ಪರಮೇಶ್ವರ್

Chinnaswamy Stampede

ಡಿಸಿಎಂ ಅವರು ಜನರು ಸತ್ತಿದ್ದಾರೆ ಅಂತ ಗೊತ್ತಿದ್ದರೂ ಸೆಲೆಬ್ರೇಷನ್‌ನಲ್ಲಿ ಭಾಗಿಯಾಗಿದ್ರು. ಹತ್ಯಾಕಾಂಡ ಈ ರಾಜ್ಯದಲ್ಲಿ ನಡೆದಿದೆ. ಇದಕ್ಕೆ ಸರ್ಕಾರ ಹೊಣೆ. 25 ಲಕ್ಷ ಕೊಟ್ಟರೂ ಸತ್ತವರು ವಾಪಸ್ ಬರೊಲ್ಲ. ಇದನ್ನ ಪ್ರಶ್ನೆ ಮಾಡಿದ್ರೆ ಕುಂಭಮೇಳದ ಬಗ್ಗೆ ಮಾತಾಡ್ತಾರೆ ಕಾಂಗ್ರೆಸ್‌ನವರು. ನಮ್ಮ ರಾಜ್ಯದಲ್ಲಿ ಇಂತಹ ದುರಾಡಳಿತ ನಡೆಯುತ್ತಿದೆ‌. ಕರ್ನಾಟಕದ ಇತಿಹಾಸದಲ್ಲಿ ಇದು ಮರೆಯಲಾಗದ ಘಟನೆ. ಕಾಂಗ್ರೆಸ್ ಹೈಕಮಾಂಡ್ ಇದರ ಬಗ್ಗೆ ಮಾತಾಡಬೇಕು. ರಾಹುಲ್ ಗಾಂಧಿ ಈ ಬಗ್ಗೆ ಮಾತಾಡಬೇಕು. ರಾಜ್ಯದಲ್ಲಿ ಸರ್ಕಾರದ ವ್ಯವಸ್ಥೆ ಸರಿಯಾಗಿ ನಡೆಯುತ್ತಿಲ್ಲ. ಸಿಎಂ ಹಿಡಿತದಲ್ಲಿ ಆಡಳಿತ ವ್ಯವಸ್ಥೆ ‌ಇಲ್ಲ. ಎರಡು ಬಾರಿ ಸಿಎಂ ಆದವರಿಂದ ಆಡಳಿತ ನಿಯಂತ್ರಣ ತಪ್ಪಿದೆ. ನಿಮಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ ಅಂದರೆ ಈ ಸ್ಥಾನದಲ್ಲಿ ಇರಲು ಸಾಧ್ಯವಿಲ್ಲ. ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ. ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಆಡಳಿತ ಮಾಡಲು ಆಗದೇ ಹೋದ್ರೆ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಕಿಡಿಕಾರಿದರು.

ಸರ್ಕಾರ ಅನುಮತಿ ಕೊಟ್ಟಿಲ್ಲ ಅಂದರೆ ಡಿಸಿಎಂ ಡಿಕೆ ಶಿವಕುಮಾರ್ ಯಾಕೆ ಹೋದ್ರು. ಕಪ್‌ಗೆ ಮುತ್ತು ಕೊಟ್ರು. ಮಕ್ಕಳು, ಮೊಮ್ಮಕ್ಕಳನ್ನ ಯಾಕೆ ಕರೆದುಕೊಂಡು ಹೋಗಿದ್ರಿ. ಇದು ವಿಜಯೋತ್ಸವ ಅಲ್ಲ. ಮರಣೋತ್ಸವ ಆಗಿದೆ. ನಾವೆಲ್ಲರು ತಲೆ ತಗ್ಗಿಸೋ ಕೆಲಸ ಆಗಿದೆ. ಸತ್ತವರ ಕುಟುಂಬ ನೋವು ಗೊತ್ತಿದೆಯಾ? ಕುನ್ಹಾ ನೇತೃತ್ವದ ತನಿಖೆ ಆಗ್ತಿದೆ, ಆಗಲಿ. ಪ್ರಾಮಾಣಿಕ ಅಧಿಕಾರಿಗಳನ್ನ ಅಮಾನತು ಮಾಡಿದ್ದೀರಾ? ಯಾಕೆ ಅಮಾನತು ಮಾಡಿದ್ರಿ? ತೆಲಂಗಾಣದಲ್ಲಿ ಅಲ್ಲು ಅರ್ಜುನ್‌ರನ್ನ ಬಂಧನ ಮಾಡ್ತಾರೆ. ನಮ್ಮಲ್ಲಿ ಯಾಕೆ ಇದು ಆಗಲಿಲ್ಲ. ನಿಮಗೆ ಶಿಕ್ಷೆ ಇಲ್ಲವಾ? ಸಿದ್ದರಾಮಯ್ಯ ಅವರು ನನಗೇನು ಗೊತ್ತಿಲ್ಲ ಅಂತ ಮುಂದುವರಿಸಿಕೊಂಡು ಹೋಗ್ತಿದ್ದಾರೆ. ಈ ಸರ್ಕಾರ ಈ ರಾಜ್ಯವನ್ನು ಬಿಟ್ಟು ಹೋಗಬೇಕು. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು. ಜನರು ಇದನ್ನೇ ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದು ನೀಚ ಸರ್ಕಾರ. ನೀವು ಮಾಡಿದ ತಪ್ಪಿಗೆ ಬಲಿಯಾಗಬೇಕು. ಕಾಂಗ್ರೆಸ್ ಹೈಕಮಾಂಡ್ ಯಾರನ್ನ ಬಲಿ ಕೊಡುತ್ತದೆಯೋ ನೋಡೋಣ ಎಂದರು. ಇದನ್ನೂ ಓದಿ: ನೀವು ರಾಜ್ಯದ ಮುಖ್ಯಮಂತ್ರಿಗಳೋ or ವಿಧಾನಸೌಧ ಮೆಟ್ಟಿಲುಗಳ ಮುಖ್ಯಮಂತ್ರಿಗಳೋ: ಸಿದ್ದರಾಮಯ್ಯಗೆ ಹೆಚ್‌ಡಿಕೆ ಟಾಂಗ್‌

TAGGED:Bengaluru StampedeKarnataka govtrcbT.A Sharavanaಆರ್‍ಸಿಬಿಕರ್ನಾಟಕ ಸರ್ಕಾರಟಿ.ಎ.ಶರವಣಬೆಂಗಳೂರು ಕಾಲ್ತುಳಿತ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
42 seconds ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
22 minutes ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
24 minutes ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
1 hour ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
2 hours ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?