Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ

Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ

Public TV
Last updated: June 9, 2025 3:41 pm
Public TV
Share
2 Min Read
sharavana
SHARE

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದಿಂದ ಆದ ಹತ್ಯಾಕಾಂಡ. ಇದಕ್ಕೆ ಸರ್ಕಾರವೇ ಹೊಣೆ. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ MLC ಶರವಣ (T.A.Sharavana) ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಕುಸಿದಿದೆ. ಅರಾಜಕತೆ ತಾಂಡವ ಆಡ್ತಿದೆ. ಯಾವ ರೀತಿ ಆಡಳಿತ ನಡೆಯುತ್ತಿದೆ ಅಂತ ಚಿನ್ನಸ್ವಾಮಿ ಘಟನೆಯಿಂದ ಗೊತ್ತಾಗಿದೆ. 11 ಜನರ ಸಾವಾಗಿದೆ. ಅಷ್ಟು ಬೇಗ ಯಾಕೆ ಕಾರ್ಯಕ್ರಮ ಮಾಡಬೇಕಿತ್ತು. ಭಾರತ ಚಾಂಪಿಯನ್ಸ್‌ ಟ್ರೋಫಿ ಗೆದ್ದಾಗಲೂ ಸಮಯ ತಗೊಂಡು ಕಾರ್ಯಕ್ರಮ ಮಾಡಿದ್ರು. ಸಿಎಂ, ಡಿಸಿಎಂ, ಗೃಹ ಸಚಿವರು ಇದಕ್ಕೆ ಹೊಣೆ. ಡಿಸಿಎಂ ಡಿಕೆ ಶಿವಕುಮಾರ್ ಜನರಿಗೆ ಆಹ್ವಾನ ಮಾಡಿದ್ರು. ಯಾಕೆ ಆಹ್ವಾನ ಕೊಟ್ರಿ. ವಿಧಾನಸೌಧದಲ್ಲಿ ಕಾರ್ಯಕ್ರಮ ಬೇಡ ಅಂತ ಪೊಲೀಸರು ಪತ್ರ ಬರೆದಿದ್ದರು. ಯಾಕೆ ಕಾರ್ಯಕ್ರಮ ಮಾಡಿದ್ರಿ. ಜನಕ್ಕೆ ಬನ್ನಿ ಅಂದ್ರಿ, ಕಪ್‌ಗೆ ಮುತ್ತು ಕೊಟ್ಟವರು ಡಿಕೆಶಿ. ಪರಮೇಶ್ವರ್ ಅನುಭವ ಇರೋ ಮಂತ್ರಿ. ನಿಮಗೂ ಮಾಹಿತಿ ಇಲ್ಲ ಅಂತೀರಾ. ಹಾಗಾದ್ರೆ ನೀವು ಈ ಜಾಗದಲ್ಲಿ ಇರೋದಕ್ಕೆ ಏನು ನೈತಿಕತೆ ಇದೆ. ಸಿಎಂ ವೈಫಲ್ಯ ಅಂತ ಒಪ್ಪಿದ್ದಾರೆ. ಅವರು ಕೂಡ ರಾಜೀನಾಮೆ ಕೊಡಬೇಕು ಎಂದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ತನಿಖಾ ಆಯೋಗದ ಮುಂದೆ ಮಾಹಿತಿ ಕೊಡ್ತೀವಿ – ಪರಮೇಶ್ವರ್

Chinnaswamy Stampede

ಡಿಸಿಎಂ ಅವರು ಜನರು ಸತ್ತಿದ್ದಾರೆ ಅಂತ ಗೊತ್ತಿದ್ದರೂ ಸೆಲೆಬ್ರೇಷನ್‌ನಲ್ಲಿ ಭಾಗಿಯಾಗಿದ್ರು. ಹತ್ಯಾಕಾಂಡ ಈ ರಾಜ್ಯದಲ್ಲಿ ನಡೆದಿದೆ. ಇದಕ್ಕೆ ಸರ್ಕಾರ ಹೊಣೆ. 25 ಲಕ್ಷ ಕೊಟ್ಟರೂ ಸತ್ತವರು ವಾಪಸ್ ಬರೊಲ್ಲ. ಇದನ್ನ ಪ್ರಶ್ನೆ ಮಾಡಿದ್ರೆ ಕುಂಭಮೇಳದ ಬಗ್ಗೆ ಮಾತಾಡ್ತಾರೆ ಕಾಂಗ್ರೆಸ್‌ನವರು. ನಮ್ಮ ರಾಜ್ಯದಲ್ಲಿ ಇಂತಹ ದುರಾಡಳಿತ ನಡೆಯುತ್ತಿದೆ‌. ಕರ್ನಾಟಕದ ಇತಿಹಾಸದಲ್ಲಿ ಇದು ಮರೆಯಲಾಗದ ಘಟನೆ. ಕಾಂಗ್ರೆಸ್ ಹೈಕಮಾಂಡ್ ಇದರ ಬಗ್ಗೆ ಮಾತಾಡಬೇಕು. ರಾಹುಲ್ ಗಾಂಧಿ ಈ ಬಗ್ಗೆ ಮಾತಾಡಬೇಕು. ರಾಜ್ಯದಲ್ಲಿ ಸರ್ಕಾರದ ವ್ಯವಸ್ಥೆ ಸರಿಯಾಗಿ ನಡೆಯುತ್ತಿಲ್ಲ. ಸಿಎಂ ಹಿಡಿತದಲ್ಲಿ ಆಡಳಿತ ವ್ಯವಸ್ಥೆ ‌ಇಲ್ಲ. ಎರಡು ಬಾರಿ ಸಿಎಂ ಆದವರಿಂದ ಆಡಳಿತ ನಿಯಂತ್ರಣ ತಪ್ಪಿದೆ. ನಿಮಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ ಅಂದರೆ ಈ ಸ್ಥಾನದಲ್ಲಿ ಇರಲು ಸಾಧ್ಯವಿಲ್ಲ. ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ. ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಆಡಳಿತ ಮಾಡಲು ಆಗದೇ ಹೋದ್ರೆ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಕಿಡಿಕಾರಿದರು.

ಸರ್ಕಾರ ಅನುಮತಿ ಕೊಟ್ಟಿಲ್ಲ ಅಂದರೆ ಡಿಸಿಎಂ ಡಿಕೆ ಶಿವಕುಮಾರ್ ಯಾಕೆ ಹೋದ್ರು. ಕಪ್‌ಗೆ ಮುತ್ತು ಕೊಟ್ರು. ಮಕ್ಕಳು, ಮೊಮ್ಮಕ್ಕಳನ್ನ ಯಾಕೆ ಕರೆದುಕೊಂಡು ಹೋಗಿದ್ರಿ. ಇದು ವಿಜಯೋತ್ಸವ ಅಲ್ಲ. ಮರಣೋತ್ಸವ ಆಗಿದೆ. ನಾವೆಲ್ಲರು ತಲೆ ತಗ್ಗಿಸೋ ಕೆಲಸ ಆಗಿದೆ. ಸತ್ತವರ ಕುಟುಂಬ ನೋವು ಗೊತ್ತಿದೆಯಾ? ಕುನ್ಹಾ ನೇತೃತ್ವದ ತನಿಖೆ ಆಗ್ತಿದೆ, ಆಗಲಿ. ಪ್ರಾಮಾಣಿಕ ಅಧಿಕಾರಿಗಳನ್ನ ಅಮಾನತು ಮಾಡಿದ್ದೀರಾ? ಯಾಕೆ ಅಮಾನತು ಮಾಡಿದ್ರಿ? ತೆಲಂಗಾಣದಲ್ಲಿ ಅಲ್ಲು ಅರ್ಜುನ್‌ರನ್ನ ಬಂಧನ ಮಾಡ್ತಾರೆ. ನಮ್ಮಲ್ಲಿ ಯಾಕೆ ಇದು ಆಗಲಿಲ್ಲ. ನಿಮಗೆ ಶಿಕ್ಷೆ ಇಲ್ಲವಾ? ಸಿದ್ದರಾಮಯ್ಯ ಅವರು ನನಗೇನು ಗೊತ್ತಿಲ್ಲ ಅಂತ ಮುಂದುವರಿಸಿಕೊಂಡು ಹೋಗ್ತಿದ್ದಾರೆ. ಈ ಸರ್ಕಾರ ಈ ರಾಜ್ಯವನ್ನು ಬಿಟ್ಟು ಹೋಗಬೇಕು. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು. ಜನರು ಇದನ್ನೇ ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದು ನೀಚ ಸರ್ಕಾರ. ನೀವು ಮಾಡಿದ ತಪ್ಪಿಗೆ ಬಲಿಯಾಗಬೇಕು. ಕಾಂಗ್ರೆಸ್ ಹೈಕಮಾಂಡ್ ಯಾರನ್ನ ಬಲಿ ಕೊಡುತ್ತದೆಯೋ ನೋಡೋಣ ಎಂದರು. ಇದನ್ನೂ ಓದಿ: ನೀವು ರಾಜ್ಯದ ಮುಖ್ಯಮಂತ್ರಿಗಳೋ or ವಿಧಾನಸೌಧ ಮೆಟ್ಟಿಲುಗಳ ಮುಖ್ಯಮಂತ್ರಿಗಳೋ: ಸಿದ್ದರಾಮಯ್ಯಗೆ ಹೆಚ್‌ಡಿಕೆ ಟಾಂಗ್‌

TAGGED:Bengaluru StampedeKarnataka govtrcbT.A Sharavanaಆರ್‍ಸಿಬಿಕರ್ನಾಟಕ ಸರ್ಕಾರಟಿ.ಎ.ಶರವಣಬೆಂಗಳೂರು ಕಾಲ್ತುಳಿತ
Share This Article
Facebook Whatsapp Whatsapp Telegram

Cinema news

gilli rajat
ರಜತ್‌ ಆಚೆ ಕಳಿಸಿಯೇ ನಾನು ಆಚೆ ಹೋಗೋದು: ಸುದೀಪ್‌ ಎದುರೇ ಗಿಲ್ಲಿ ಸವಾಲ್‌
Cinema Latest Top Stories TV Shows
Akhil Viswanath Malayalam film
ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ
Cinema Latest South cinema Top Stories
Dhurandhar Movie
ದುರಂಧರ್ ಚಿತ್ರ ಕಂಡು ಕಣ್ಣು ಕೆಂಪು ಮಾಡಿಕೊಂಡ ಪಾಕಿಸ್ತಾನ..ಏನ್ ಕಾರಣ?
Cinema Latest Top Stories
Premi Movie 2
`ಪ್ರೇಮಿ’ಗಾಗಿ ಮೊದಲ ಹಾಡು ಬಿಡುಗಡೆ
Cinema Latest Sandalwood

You Might Also Like

Dense Fog Punjab Tecaher Couple Death
Latest

ದಟ್ಟ ಮಂಜು; ರಸ್ತೆ ಕಾಣಿಸದೇ ಕಾಲುವೆಗೆ ಉರುಳಿದ ಕಾರು – ಶಿಕ್ಷಕ ದಂಪತಿ ಸಾವು

Public TV
By Public TV
12 minutes ago
Namma Metro Greenline
Bengaluru City

ಮೆಟ್ರೋ ಪ್ರಯಾಣಿಕರಿಗೆ ಶಾಕ್‌ – ದರ ಇಳಿಕೆ ಮಾಡಲ್ಲ ಅಂತ ದರ ನಿಗದಿ ಸಮಿತಿ ಸ್ಪಷ್ಟನೆ

Public TV
By Public TV
19 minutes ago
Chikkaballapura 1
Bengaluru Rural

ಚಿಕ್ಕಬಳ್ಳಾಪುರ | ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ – ನಿಟ್ಟುಸಿರುಬಿಟ್ಟ ಜನ

Public TV
By Public TV
25 minutes ago
Haryana Fog Accident
Crime

ದಟ್ಟ ಮಂಜಿನಿಂದ ಕಾಣದ ರಸ್ತೆ; 3 ಕಡೆ 30ಕ್ಕೂ ಹೆಚ್ಚು ವಾಹನಗಳ ಸರಣಿ ಅಪಘಾತ; ಹಲವರಿಗೆ ಗಾಯ

Public TV
By Public TV
39 minutes ago
Ramanagara Wild Elephant Attack Farmer Death
Crime

Ramanagara | ಕಾಡಾನೆ ದಾಳಿಗೆ ರೈತ ಬಲಿ

Public TV
By Public TV
45 minutes ago
g.parameshwara
Latest

ಆಯ್ತಪ್ಪ ನಾವು ಗ್ಯಾರಂಟಿ ಕೊಡೋದಿಲ್ಲ, ನಾಳೆಯಿಂದ ನಿಲ್ಸಿ ಬಿಡೋಣ: ಗ್ಯಾರಂಟಿ ಟೀಕಿಸುವವರಿಗೆ ಪರಮೇಶ್ವರ್‌ ಟಾಂಗ್‌

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?