Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ

Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದ ಹತ್ಯಾಕಾಂಡ: ಶರವಣ

Public TV
Last updated: June 9, 2025 3:41 pm
Public TV
Share
2 Min Read
sharavana
SHARE

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸರ್ಕಾರದಿಂದ ಆದ ಹತ್ಯಾಕಾಂಡ. ಇದಕ್ಕೆ ಸರ್ಕಾರವೇ ಹೊಣೆ. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ MLC ಶರವಣ (T.A.Sharavana) ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಕುಸಿದಿದೆ. ಅರಾಜಕತೆ ತಾಂಡವ ಆಡ್ತಿದೆ. ಯಾವ ರೀತಿ ಆಡಳಿತ ನಡೆಯುತ್ತಿದೆ ಅಂತ ಚಿನ್ನಸ್ವಾಮಿ ಘಟನೆಯಿಂದ ಗೊತ್ತಾಗಿದೆ. 11 ಜನರ ಸಾವಾಗಿದೆ. ಅಷ್ಟು ಬೇಗ ಯಾಕೆ ಕಾರ್ಯಕ್ರಮ ಮಾಡಬೇಕಿತ್ತು. ಭಾರತ ಚಾಂಪಿಯನ್ಸ್‌ ಟ್ರೋಫಿ ಗೆದ್ದಾಗಲೂ ಸಮಯ ತಗೊಂಡು ಕಾರ್ಯಕ್ರಮ ಮಾಡಿದ್ರು. ಸಿಎಂ, ಡಿಸಿಎಂ, ಗೃಹ ಸಚಿವರು ಇದಕ್ಕೆ ಹೊಣೆ. ಡಿಸಿಎಂ ಡಿಕೆ ಶಿವಕುಮಾರ್ ಜನರಿಗೆ ಆಹ್ವಾನ ಮಾಡಿದ್ರು. ಯಾಕೆ ಆಹ್ವಾನ ಕೊಟ್ರಿ. ವಿಧಾನಸೌಧದಲ್ಲಿ ಕಾರ್ಯಕ್ರಮ ಬೇಡ ಅಂತ ಪೊಲೀಸರು ಪತ್ರ ಬರೆದಿದ್ದರು. ಯಾಕೆ ಕಾರ್ಯಕ್ರಮ ಮಾಡಿದ್ರಿ. ಜನಕ್ಕೆ ಬನ್ನಿ ಅಂದ್ರಿ, ಕಪ್‌ಗೆ ಮುತ್ತು ಕೊಟ್ಟವರು ಡಿಕೆಶಿ. ಪರಮೇಶ್ವರ್ ಅನುಭವ ಇರೋ ಮಂತ್ರಿ. ನಿಮಗೂ ಮಾಹಿತಿ ಇಲ್ಲ ಅಂತೀರಾ. ಹಾಗಾದ್ರೆ ನೀವು ಈ ಜಾಗದಲ್ಲಿ ಇರೋದಕ್ಕೆ ಏನು ನೈತಿಕತೆ ಇದೆ. ಸಿಎಂ ವೈಫಲ್ಯ ಅಂತ ಒಪ್ಪಿದ್ದಾರೆ. ಅವರು ಕೂಡ ರಾಜೀನಾಮೆ ಕೊಡಬೇಕು ಎಂದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ತನಿಖಾ ಆಯೋಗದ ಮುಂದೆ ಮಾಹಿತಿ ಕೊಡ್ತೀವಿ – ಪರಮೇಶ್ವರ್

Chinnaswamy Stampede

ಡಿಸಿಎಂ ಅವರು ಜನರು ಸತ್ತಿದ್ದಾರೆ ಅಂತ ಗೊತ್ತಿದ್ದರೂ ಸೆಲೆಬ್ರೇಷನ್‌ನಲ್ಲಿ ಭಾಗಿಯಾಗಿದ್ರು. ಹತ್ಯಾಕಾಂಡ ಈ ರಾಜ್ಯದಲ್ಲಿ ನಡೆದಿದೆ. ಇದಕ್ಕೆ ಸರ್ಕಾರ ಹೊಣೆ. 25 ಲಕ್ಷ ಕೊಟ್ಟರೂ ಸತ್ತವರು ವಾಪಸ್ ಬರೊಲ್ಲ. ಇದನ್ನ ಪ್ರಶ್ನೆ ಮಾಡಿದ್ರೆ ಕುಂಭಮೇಳದ ಬಗ್ಗೆ ಮಾತಾಡ್ತಾರೆ ಕಾಂಗ್ರೆಸ್‌ನವರು. ನಮ್ಮ ರಾಜ್ಯದಲ್ಲಿ ಇಂತಹ ದುರಾಡಳಿತ ನಡೆಯುತ್ತಿದೆ‌. ಕರ್ನಾಟಕದ ಇತಿಹಾಸದಲ್ಲಿ ಇದು ಮರೆಯಲಾಗದ ಘಟನೆ. ಕಾಂಗ್ರೆಸ್ ಹೈಕಮಾಂಡ್ ಇದರ ಬಗ್ಗೆ ಮಾತಾಡಬೇಕು. ರಾಹುಲ್ ಗಾಂಧಿ ಈ ಬಗ್ಗೆ ಮಾತಾಡಬೇಕು. ರಾಜ್ಯದಲ್ಲಿ ಸರ್ಕಾರದ ವ್ಯವಸ್ಥೆ ಸರಿಯಾಗಿ ನಡೆಯುತ್ತಿಲ್ಲ. ಸಿಎಂ ಹಿಡಿತದಲ್ಲಿ ಆಡಳಿತ ವ್ಯವಸ್ಥೆ ‌ಇಲ್ಲ. ಎರಡು ಬಾರಿ ಸಿಎಂ ಆದವರಿಂದ ಆಡಳಿತ ನಿಯಂತ್ರಣ ತಪ್ಪಿದೆ. ನಿಮಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ ಅಂದರೆ ಈ ಸ್ಥಾನದಲ್ಲಿ ಇರಲು ಸಾಧ್ಯವಿಲ್ಲ. ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ. ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಆಡಳಿತ ಮಾಡಲು ಆಗದೇ ಹೋದ್ರೆ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಕಿಡಿಕಾರಿದರು.

ಸರ್ಕಾರ ಅನುಮತಿ ಕೊಟ್ಟಿಲ್ಲ ಅಂದರೆ ಡಿಸಿಎಂ ಡಿಕೆ ಶಿವಕುಮಾರ್ ಯಾಕೆ ಹೋದ್ರು. ಕಪ್‌ಗೆ ಮುತ್ತು ಕೊಟ್ರು. ಮಕ್ಕಳು, ಮೊಮ್ಮಕ್ಕಳನ್ನ ಯಾಕೆ ಕರೆದುಕೊಂಡು ಹೋಗಿದ್ರಿ. ಇದು ವಿಜಯೋತ್ಸವ ಅಲ್ಲ. ಮರಣೋತ್ಸವ ಆಗಿದೆ. ನಾವೆಲ್ಲರು ತಲೆ ತಗ್ಗಿಸೋ ಕೆಲಸ ಆಗಿದೆ. ಸತ್ತವರ ಕುಟುಂಬ ನೋವು ಗೊತ್ತಿದೆಯಾ? ಕುನ್ಹಾ ನೇತೃತ್ವದ ತನಿಖೆ ಆಗ್ತಿದೆ, ಆಗಲಿ. ಪ್ರಾಮಾಣಿಕ ಅಧಿಕಾರಿಗಳನ್ನ ಅಮಾನತು ಮಾಡಿದ್ದೀರಾ? ಯಾಕೆ ಅಮಾನತು ಮಾಡಿದ್ರಿ? ತೆಲಂಗಾಣದಲ್ಲಿ ಅಲ್ಲು ಅರ್ಜುನ್‌ರನ್ನ ಬಂಧನ ಮಾಡ್ತಾರೆ. ನಮ್ಮಲ್ಲಿ ಯಾಕೆ ಇದು ಆಗಲಿಲ್ಲ. ನಿಮಗೆ ಶಿಕ್ಷೆ ಇಲ್ಲವಾ? ಸಿದ್ದರಾಮಯ್ಯ ಅವರು ನನಗೇನು ಗೊತ್ತಿಲ್ಲ ಅಂತ ಮುಂದುವರಿಸಿಕೊಂಡು ಹೋಗ್ತಿದ್ದಾರೆ. ಈ ಸರ್ಕಾರ ಈ ರಾಜ್ಯವನ್ನು ಬಿಟ್ಟು ಹೋಗಬೇಕು. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು. ಜನರು ಇದನ್ನೇ ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದು ನೀಚ ಸರ್ಕಾರ. ನೀವು ಮಾಡಿದ ತಪ್ಪಿಗೆ ಬಲಿಯಾಗಬೇಕು. ಕಾಂಗ್ರೆಸ್ ಹೈಕಮಾಂಡ್ ಯಾರನ್ನ ಬಲಿ ಕೊಡುತ್ತದೆಯೋ ನೋಡೋಣ ಎಂದರು. ಇದನ್ನೂ ಓದಿ: ನೀವು ರಾಜ್ಯದ ಮುಖ್ಯಮಂತ್ರಿಗಳೋ or ವಿಧಾನಸೌಧ ಮೆಟ್ಟಿಲುಗಳ ಮುಖ್ಯಮಂತ್ರಿಗಳೋ: ಸಿದ್ದರಾಮಯ್ಯಗೆ ಹೆಚ್‌ಡಿಕೆ ಟಾಂಗ್‌

TAGGED:Bengaluru StampedeKarnataka govtrcbT.A Sharavanaಆರ್‍ಸಿಬಿಕರ್ನಾಟಕ ಸರ್ಕಾರಟಿ.ಎ.ಶರವಣಬೆಂಗಳೂರು ಕಾಲ್ತುಳಿತ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
15 minutes ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
21 minutes ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
40 minutes ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
1 hour ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
1 hour ago
PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?