3 days ago
– ಗೃಹ ಸಚಿವರಾದಿಯಾಗಿ ಹಲವರಿಂದ ಮೆಚ್ಚುಗೆ ನವದೆಹಲಿ: ನಗರದ ಕೃಷಿ ಮಾರುಕಟ್ಟೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 43 ಜನ ಸಾವನ್ನಪ್ಪಿದ್ದು, ಈ ನಡುವೆಯೇ ಬೆಂಕಿಯ ಕೆನ್ನಾಲೆಯಿಂದ 11 ಜನರನ್ನು ರಕ್ಷಿಸುವ ಮೂಲಕ ಅಗ್ನಿ ಶಾಮಕ ದಳದ ಸಿಬ್ಬಂದಿಯೊಬ್ಬರು ಹೀರೋ ಆಗಿದ್ದಾರೆ. ಬೆಂಕಿ ಹೊತ್ತಿಕೊಂಡ ಕಟ್ಟಡಕ್ಕೆ ಮೊದಲು ಪ್ರವೇಶಿಸಿ ರಕ್ಷಣಾ ಕಾರ್ಯ ನಡೆಸಿ, ಅಗ್ನಿಶಾಮಕ ಸಿಬ್ಬಂದಿ ರಾಜೇಶ್ ಶುಕ್ಲಾ ತಮ್ಮ ಶಕ್ತಿ ಮೀರಿ ಕಾರ್ಯನಿರ್ವಹಿಸುವ ಮೂಲಕ 11 ಜನರನ್ನು ರಕ್ಷಿಸಿದ್ದಾರೆ. ಇದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಉತ್ತರ ದೆಹಲಿಯ […]
2 months ago
ಹಾವೇರಿ: ಜಿಲ್ಲೆಯಲ್ಲಿ ರಾತ್ರಿಯಿಡಿ ಧಾರಾಕಾರ ಮಳೆ ಸುರಿದಿದೆ. ಮಳೆಗೆ ಹಾವೇರಿ ತಾಲೂಕಿನ ಅಗಡಿ ಗ್ರಾಮದ ಬಳಿ ಇರುವ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳದಲ್ಲಿ ತೇಲಿ ಹೋಗುತ್ತಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ. ಹಳ್ಳದ ನೀರು ಹಾವೇರಿ-ಗುತ್ತಲ ರಸ್ತೆ ಮೇಲೆ ಹರಿಯುತ್ತಿರುವುದರಿಂದ ಬೈಕಿನಲ್ಲಿ ಹಳ್ಳ ದಾಟುತ್ತಿದ್ದ ಮೂವರು ನೀರಿನ ರಭಸಕ್ಕೆ ತೇಲಿ ಹೋಗುತ್ತಿದ್ದರು. ಈ ವಿಷಯ ತಿಳಿದು ತಕ್ಷಣ...
9 months ago
ನವದೆಹಲಿ: ವಾಯುಸೇನೆ ಕಚೇರಿ ಇರುವ ಸದೆಹಲಿಯ ಸಿಜಿಒ ಕಾಂಪ್ಲೆಕ್ಸ್ನ ಪಂಡಿತ್ ದೀನದಯಾಳ್ ಅಂತ್ಯೋದಯ ಭವನದ ಐದನೇ ಅಂತಸ್ತಿನಲ್ಲಿ ಇಂದು ಬೆಳಗ್ಗೆ ಸುಮಾರು 8.30ಕ್ಕೆ ಅಗ್ನಿ ಅವಘಡ ಸಂಭವಿಸಿದೆ. ಕಾಂಪ್ಲೆಕ್ಸ್ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಸ್ಥಳೀಯರು ಬೆಳಗ್ಗೆ ಸುಮಾರು 8.34ಕ್ಕೆ ಅಗ್ನಿಶಾಮಕ ದಳಕ್ಕೆ ಕರೆ...
10 months ago
– ಯುನೈಟೆಡ್ ಪೇಂಟ್ಸ್ ಗೋದಾಮಿನಲ್ಲಿ ಅಗ್ನಿ ಅನಾಹುತ – 20 ಅಗ್ನಿಶಾಮಕ ತಂಡದಿಂದ ಕಾರ್ಯಾಚರಣೆ ಬೆಂಗಳೂರು: ಪೇಂಟ್ ಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನೆಲಮಂಗಲ ಸಮೀಪದ ಕುದರಗೆರೆಯಲ್ಲಿ ನಡೆದಿದೆ. ಯುನೈಟೆಡ್ ಪೇಂಟ್ಸ್ ಗೆ ಸೇರಿದ ಗೋದಾಮಿನಲ್ಲಿ ಅಗ್ನಿ...
1 year ago
ಬೆಂಗಳೂರು: ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಅವಶೇಷಗಳಡಿ ಮೂವರು ಸಿಲುಕಿ ಹಾಕಿಕೊಂಡಿರುವ ಘಟನೆ ರಾಜಧಾನಿಯ ತ್ಯಾಗರಾಜನಗರದಲ್ಲಿ ನಡೆದಿದೆ. ತ್ಯಾಗರಾಜನಗರದಲ್ಲಿ ಇಂದು ಮಧ್ಯಾಹ್ನ 4.30ರ ವೇಳೆಗೆ ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ...
1 year ago
ಕೋಲ್ಕತ್ತಾ: ಬಾಗ್ರಿ ಮಾರುಕಟ್ಟೆ ಪ್ರದೇಶದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 30 ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ತಡರಾತ್ರಿ 2.45 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡದಿಂದಾಗಿ ಇಡೀ ಪ್ರದೇಶವೇ ಕಪ್ಪು ಹೊಗೆಯಿಂದ...
1 year ago
ವಿಜಯಪುರ: ತೆರದ ಬಾವಿಗೆ ಬಿದ್ದಿದ್ದ ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ಹೊರ ತೆಗೆದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಕನಕನಾಳ ಗ್ರಾಮದಲ್ಲಿ ನಡೆದಿದೆ. ಕನಕನಾಳ ಗ್ರಾಮದ ತೊಟದ ವಸ್ತಿಯಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಗೆನಪ್ಪ ಭೀಮಣ್ಣ ಢಗೆ ಅವರಿಗೆ...
1 year ago
ಬೆಂಗಳೂರು: ತಮ್ಮ ಜಮೀನಿನಲ್ಲಿ ನಿರ್ಮಾಣ ಮಾಡಿಕೊಂಡಿದ್ದ ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ-ಮಗ ಸಾವನ್ನಪ್ಪಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಲೇಕ್ಯಾತನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ತಂದೆ ರಾಜಣ್ಣ ಮತ್ತು ಮಗ ಅಮಿತ್ ಮೃತ...