1 month ago
ಮಂಡ್ಯ: ಟಿಪ್ಪು, ಹೈದರಾಲಿ ಹೆಸರಿಲ್ಲದೇ ಮೈಸೂರು ಇತಿಹಾಸವೇ ಮುಗಿಯುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಇಂದಿರಾಗಾಂಧಿ ಅವರ ಪುಣ್ಯ ತಿಥಿ ಅಂಗವಾಗಿ ಮಂಡ್ಯದ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಟಿಪ್ಪು ಮುಸ್ಲಿಂ ಎಂಬ ಕಾರಣಕ್ಕೆ ಅಂತ ಮಹಾನ್ ನಾಯಕನ ಅಧ್ಯಯ ಬಿಜೆಪಿ ತೆಗೆಯಲು ಹೊರಟಿದೆ. ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಟಿಪ್ಪು ಜಯಂತಿ ಮಾಡಿದರು. ಆಗ ಟಿಪ್ಪು ಮತಾಂಧ ಎಂದು ಅವರಿಗೆ ಗೊತ್ತಾಗ್ಲಿಲ್ವಾ. ಶೆಟ್ಟರ್, ಅಶೋಕ್ ಮತ್ತು ಪಿ.ಸಿ.ಮೋಹನ್ ಟಿಪ್ಪು ಜಯಂತಿ ಆಚರಣೆ […]
4 months ago
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾಗಿ ಇಂದಿಗೆ ಒಂದು ವರ್ಷವಾಗಿದೆ. ಈ ವೇಳೆ ಮರೆಯಲಾಗದ ಅಜಾತಶತ್ರುವನ್ನು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸ್ಮರಿಸಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಯಪೇಯಿ ಅವರು ಆಗಸ್ಟ್ 16 2018ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಬಿಜೆಪಿ ಹಿರಿಯ ನಾಯಕರಾಗಿದ್ದ ಅಟಲ್ ಬಿಹಾರಿ...
12 months ago
– ದೇಶದ ಅತೀ ದೊಡ್ಡ ರೈಲು ಮಾರ್ಗ ಲೋಕಾರ್ಪಣೆ ನವದೆಹಲಿ: ಇಂದು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನ ಪ್ರಯುಕ್ತ ದೇಶದ ರಾಜಧಾನಿಯಲ್ಲಿ ನಿರ್ಮಾಣ ಮಾಡಲಾಗಿರುವ ‘ಸದೈವ ಅಟಲ್’ ಸ್ಮಾರಕವನ್ನು ಇಂದು ಅನಾವರಣ ಮಾಡಲಾಗುವುದು. ರಾಷ್ಟ್ರಪತಿ ರಮಾನಾಥ್ ಕೋವಿಂದ್...
12 months ago
ನವದೆಹಲಿ: ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 94ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. ನಾಣ್ಯ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು...
1 year ago
ರಾಯಚೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ತಮ್ಮ ಮಗನ ರೂಪದಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತ ರಾಯಚೂರಿನ ದಂಪತಿಗಳು ಮಗುವಿಗೆ ಅಟಲ್ ಜೀ ಅಂತ ನಾಮಕರಣ ಮಾಡಿದ್ದಾರೆ. ಲಿಂಗಸುಗೂರಿನ ಸಜ್ಜಲ ಶ್ರೀ ಕಾಲೋನಿಯ ಪಾರ್ವತಿ ಶರಣ ಬಸವರಾಜ್ ದಂಪತಿ ತಮ್ಮ ಪುತ್ರನಿಗೆ...
1 year ago
ಉಡುಪಿ: ಈ ಗೆಲುವನ್ನು ಅಟಲ್ ಬಿಹಾರಿ ವಾಜಪೇಯಿ, ಡಾ. ವಿ.ಎಸ್ ಆಚಾರ್ಯರಿಗೆ ಸಲ್ಲಿಸಲಾಗುವುದು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ರಘುಪತಿ ಭಟ್ ಈ ಹಿಂದೆಲ್ಲ ಕಾಂಗ್ರೆಸ್ ನವರು ಗಾಳಿಯಿಂದಾಗಿ, ಅಪಪ್ರಚಾರದಿಂದಾಗಿ ಬಿಜೆಪಿ...
1 year ago
ಲಕ್ನೋ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಚಿತಾಭಸ್ಮವನ್ನು ಉತ್ತರ ಪದೇಶದ ಬಸ್ತಿ ಜಿಲ್ಲೆಯ ನದಿಗೆ ಬಿಡುವ ವೇಳೆ ಕೆಲವು ಬಿಜೆಪಿ ಮುಖಂಡರು ಬೋಟ್ನಿಂದ ಜಾರಿ ನೀರಿಗೆ ಬಿದ್ದಿದ್ದಾರೆ. ಉತ್ತರ ಪ್ರದೇಶದ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ರಾಮಪತಿ ರಾಮ್ ತ್ರಿಪಾಟಿ, ಸಂಸದ...
1 year ago
ಕಲಬುರಗಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದಿಂದ ದೇಶಕ್ಕೆ ಆಘಾತವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಕೆ ಅಡ್ವಾಣಿ ಅವರು ಎದುರಿಗೆ ಬಂದರು ನಮಸ್ಕಾರ ಮಾಡಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ...