8 months ago
– ಆತ್ಮಾಹುತಿ ದಾಳಿ ನಡೆಸಿದ್ದು ಶ್ರೀಮಂತ ಉದ್ಯಮಿಯ ಪುತ್ರರು ಕೊಲಂಬೋ: ಶ್ರೀಲಂಕಾದಲ್ಲಿ 321 ಮಂದಿ ಸಾವನ್ನಪ್ಪಿ, 500 ಮಂದಿ ಗಾಯಗೊಂಡಿರುವ ಸರಣಿ ಬಾಂಬ್ ಸ್ಫೋಟವನ್ನು ನಾವೇ ನಡೆಸಿದ್ದೇವೆ ಎಂದು ಐಸಿಸ್ ಉಗ್ರ ಸಂಘಟನೆ ಹೇಳಿಕೊಂಡಿದೆ. ಘಟನೆ ನಡೆದ 2 ದಿನಗಳ ನಂತರ ಇಸ್ಲಾಮಿಕ್ ಸ್ಟೇಟ್ ಸಂಘಟನೆ ಹೇಳಿಕೆ ಬಿಡುಗಡೆ ಮಾಡಿದ್ದು, ಶ್ರೀಲಂಕಾ ಕ್ರಿಶ್ಚಿಯನ್ ಹಾಗೂ ವಿದೇಶಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದೇವೆ ಎಂದು ತಿಳಿಸಿದೆ. ತನ್ನ ‘ಅಮಾಕ್’ ನ್ಯೂಸ್ ಮೂಲಕ ಐಸಿಸ್ ಈ ವಿಚಾರವನ್ನು ತಿಳಿಸಿದೆ ಎಂದು ರಾಯಿಟರ್ಸ್ […]
10 months ago
– ನಾಲ್ವರು ಯೋಧರಿಗೆ ಗಾಯ ಶ್ರೀನಗರ: ಉಗ್ರರ ಅಟ್ಟಹಾಸಕ್ಕೆ ತುತ್ತಾದ ಪುಲ್ವಾಮಾದಲ್ಲಿ ಉಗ್ರರ ಬೇಟೆ ಮುಂದುವರಿದಿದ್ದು, ಇಂದು ಯೋಧರು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿದೆ. 40 ಯೋಧರ ಬಲಿ ಪಡೆದ ಆದಿಲ್ ದಾರ್ ಗೆ ನೆರವು ನೀಡಿದ ಆರೋಪಿಗಳು ಮನೆಯೊಂದರಲ್ಲಿ ಅಡಗಿರುವ ಖಚಿತ ಮೇರೆಗೆ ಸೇನೆ ಕಾರ್ಯಾಚರಣೆ ನಡೆಸಿದೆ. ಕಳೆದ ನಾಲ್ಕು ಗಂಟೆಗಳಿಂದ...
10 months ago
ಸಂತೋಷ್ ದಿಂಡಗೂರು ಮಂಡ್ಯ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ರಾಜ್ಯದ ಯೋಧರೊಬ್ಬರು ವೀರಮರಣವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಗುಡಿಗೆರೆ ಕಾಲೋನಿಯ ಗುರು.ಎಚ್. (33) ಹುತಾತ್ಮ ಯೋಧ. ಗುರು ಅವರು ಸಿಆರ್ಪಿಎಫ್...
3 years ago
– ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಗಡಿ ನಿಯಂತ್ರಣಾ ರೇಖೆಯ ಬಳಿ ಸೇನಾ ನೆಲೆ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸೇನಾಧಿಕಾರಿ ಸೇರಿದಂತೆ 3 ಯೋಧರು ಹುತಾತ್ಮರಾಗಿದ್ದಾರೆ. ಇಂದು ಮುಂಜಾನೆ 4...