1 year ago
ಬಾಗಲಕೋಟೆ: ಒಂದು ಕಡೆ ಕಬ್ಬು ಬೆಳೆಗಾರರ ಹೋರಾಟ ಮುಗಿಲು ಮುಟ್ಟಿದೆ. ಈ ಬೆನ್ನಲ್ಲೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕಬ್ಬು ಬೆಳೆಗಾರನೋರ್ವರಿಗೆ ಬ್ಯಾಂಕ್ ನಿಂದ ಕೋರ್ಟ್ ಸಮನ್ಸ್ ಬಂದಿದೆ. ಸಾಲ ಮರುಪಾವತಿ ಮಾಡುವಂತೆ ಸಮನ್ಸ್ ಜಾರಿಯಾಗಿದ್ದು, ರೈತ ಕಂಗಾಲಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಗಲಿ ಗ್ರಾಮದ ರೈತ ರವಿಶಂಕರ ವೆಂಕಪ್ಪ ಕುಸಗಲ್ ಗೆ ಬೆಂಗಳೂರಿನ ಡೆಬ್ಟ್ ರಿಕವರಿ ಟ್ರಿಬ್ಯೂನಲ್ನಿಂದ ಸಮನ್ಸ್ ಜಾರಿಯಾಗಿದೆ. ರೈತ ಇಂಡಿಯನ್ ಬ್ಯಾಂಕ್ ನಿಂದ 2015ರಲ್ಲಿ ಕಬ್ಬು ಬೆಳೆಸಾಲ ಅಂತ 10 ಲಕ್ಷ […]
1 year ago
ಬೆಂಗಳೂರು: ನಾನು ಮಹಿಳೆಗೆ ಅಪಮಾನ ಮಾಡಿದರೆ ಈ ಕ್ಷಣವೇ ರಾಜೀನಾಮೆ ನೀಡುತ್ತೇನೆ. ಹೆಣ್ಣುಮಗಳಿಗೆ ನೋವಾಗಿದ್ದರೆ ಪದ ವಾಪಸ್ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಕೆಯೇ ಮುಖ್ಯಮಂತ್ರಿ ನಾಲಾಯಕ್ ಅಂದು ರಾಜ್ಯಕ್ಕೆ ಅವಮಾನ ಮಾಡಿದ್ದಾರೆ. ಕನ್ನಡಸೌಧ ಗೇಟ್ಗೆ ಕಲ್ಲಲ್ಲಿ ಹೊಡೆದರೆ ಸುಮ್ಮನಿರಬೇಕೇ? ಅದಕ್ಕೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ಸರ್ಕಾರದ...
1 year ago
ವಿಜಯಪುರ: ವಿದ್ಯುತ್ ತಂತಿ ತಗುಲಿದ ಪರಿಣಾಮ ಇಬ್ಬರು ರೈತರಿಗೆ ಸೇರಿದ್ದ ಒಂಭತ್ತು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ಉಮರಾಣಿ ಗ್ರಾಮದ ಕಸ್ತೂರಪ್ಪ ಮುತ್ತಪ್ಪ ಚಿಂಚೋಳಿ ಅವರಿಗೆ ಸೇರಿದ 6 ಎಕರೆ ಹಾಗೂ...
1 year ago
ಸಾಂದರ್ಭಿಕ ಚಿತ್ರ ಗದಗ: ಟ್ರಾನ್ಸ್ ಫಾರ್ಮರ್ ನಲ್ಲಾದ ಶಾರ್ಟ್ ಸರ್ಕ್ಯೂಟ್ನಿಂದಾಗಿ ಸುಮಾರು 6 ಎಕರೆ ಕಬ್ಬಿನ ಗದ್ದೆ ಧಗಧಗಿಸಿ ಉರಿದು, ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ ನಡೆದಿದೆ. ಸೂಡಿ ಗ್ರಾಮದ ಶರಣಪ್ಪ ಮಾರನಸಬಸರಿ ಎಂಬ ರೈತನಿಗೆ...
1 year ago
ಬಾಗಲಕೋಟೆ: ಕಬ್ಬಿನ ಬಾಕಿ ಹಣ ನೀಡದಕ್ಕೆ ಬೇಸತ್ತು ಸಾಲಬಾಧೆ ತಾಳಲಾರದೇ ಮನನೊಂದು ರೈತನೋರ್ವ ಸಕ್ಕರೆ ಕಾರ್ಖಾನೆ ಎದುರಿಗೆ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಶೇಗುಣಸಿ ಗ್ರಾಮದ 42 ವರ್ಷದ ಹನುಮಂತ ಕಾಡಪ್ಪನವರ್...
1 year ago
ನವದೆಹಲಿ: ಭತ್ತ, ಕಬ್ಬು, ತೊಗರಿ ಸೇರಿದಂತೆ 17 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇತ್ತೀಚೆಗೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ರೈತ ಪ್ರತಿನಿಧಿಗಳು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು, ಭತ್ತ, ಕಬ್ಬು ಸೇರಿದಂತೆ...
2 years ago
ವಿಜಯಪುರ: ಆಯತಪ್ಪಿ ರಸ್ತೆ ಮಧ್ಯೆ ಉರುಳಿ ಬಿದ್ದ ಕಬ್ಬು ತುಂಬಿದ ಲಾರಿಗೆ ಹಿಂದಿನಿಂದ ಬಂದ ಮಹಿಂದ್ರ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇನೋರ್ವ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಸಿಂದಗಿ ಪಟ್ಟಣದ ಹೊರವಲಯ ರಾಷ್ಟ್ರೀಯ ಹೆದ್ದಾರಿಯ ಚಿಕ್ಕಸಿಂದಗಿ...
2 years ago
ಮಂಡ್ಯ: ಕಬ್ಬು ತುಂಬಿದ ಎತ್ತಿನಗಾಡಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದು ಎತ್ತಿಗೆ ಕಾಲು ಮುರಿದಿದ್ದು, ಮತ್ತೊಂದು ಎತ್ತಿಗೆ ಗಾಯವಾಗಿರುವ ಘಟನೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗೇಟ್ ಬಳಿ ನಡೆದಿದೆ. ಇಂದು ಮುಂಜಾನೆ ಕೆಎಂ ದೊಡ್ಡಿ ಮದ್ದೂರು ರಸ್ತೆಯಲ್ಲಿ ಈ...