1 month ago
ಯಾದಗಿರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಂದರೆ ಕಲೆ, ಸಾಹಿತ್ಯ, ಸಂಸ್ಕೃತಿಗಳ ಮೂಲಕ ಜನರಿಗೆ ನಾಗರಿಕತೆಯತ್ತ ಕೊಂಡೊಯ್ಯುವ ಇಲಾಖೆ ಎನ್ನುವ ಮಾತಿದೆ. ಆದರೆ ಯಾದಗಿರಿ ಈ ಇಲಾಖೆಯ ಮುಖ್ಯಾಧಿಕಾರಿ ನಾಗಕರಿಕತೆ ಇರಲಿ, ಕನಿಷ್ಠ ಮಾನವೀಯತೆ ಸಹ ಇಲ್ಲ. ದತ್ತಪ್ಪ ಸಾಗನೂರ ಯಾದಗಿರಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮುಖ್ಯಾಧಿಕಾರಿ. ದತ್ತಪ್ಪಗೆ ಬಡ ಕಲಾವಿದರಂದರೆ ಕಿಂಚಿತ್ತೂ ಮರ್ಯಾದೆ ಇಲ್ಲ. ಇಲಾಖೆ ಜಿಲ್ಲೆಯ ಬಡ ಕಲಾವಿದರನ್ನು ಉತ್ತೇಜಿಸುವ ಮತ್ತು ಅವರ ಕಲೆಯನ್ನು ಗುರುತಿಸುವ ಸಲುವಾಗಿ, ಕಲಾವಿದರಿಗೆ ಅವರ ಕಲೆ […]
2 months ago
ಕೋಲ್ಕತ್ತಾ: ನಾಟಕದಲ್ಲಿ ಉಸಿರಾಟದ ತಂತ್ರಗಾರಿಕೆಯನ್ನು ಕಲಿಸುತ್ತೇನೆ ಎಂದು ಕಲಾವಿದೆಯನ್ನು ಅತ್ಯಾಚಾರಗೈದ ಪಶ್ಚಿಮ ಬಂಗಾಳದ ಖ್ಯಾತ ಚಲನಚಿತ್ರಕಾರ, ರಂಗಭೂಮಿ ಕಲಾವಿದ ಸುದೀಪ್ತೊ ಚಟರ್ಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಚಟರ್ಜಿ ಹಲವು ಬಾರಿ ಸಂತ್ರಸ್ತೆಯನ್ನು ಅತ್ಯಾಚಾರ ನಡೆಸಿದ್ದಾನೆ. ಬಂಧನದ ಬಳಿಕ ಚಟರ್ಜಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದು, ಅಧಿಕಾರಿಗಳು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ....
3 months ago
ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ವಿವಿಧ ವಿನ್ಯಾಸದ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬಂದಿವೆ. ಅದರಲ್ಲೂ ಜಿಲ್ಲೆಯ ಕಲಾವಿದರೊಬ್ಬರು ಗಣ್ಯರೊಂದಿಗೆ ಗಣಪನ ಮೂರ್ತಿಯನ್ನು ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಮೈಸೂರಿನ ಕಲಾವಿದರಾದ ಕುಂಬಾರಗೇರಿಯ ರೇವಣ್ಣ ಹಲವು ಅವರು ಗಣ್ಯರೊಂದಿಗೆ ಗಣಪನ ಮೂರ್ತಿಯನ್ನು ವಿನ್ಯಾಸಗೊಳಿಸಿ...
4 months ago
ತುಮಕೂರು: ಕಾಫಿ ಕಿಂಗ್ ಸಿದ್ಧಾರ್ಥ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದು, ಇದೀಗ ಅವರನ್ನು ನೆನೆದು ಅಭಿಮಾನಿಗಳು ಮತ್ತು ಹಿತೈಷಿಗಳು ಕಣ್ಣೀರಿಡುತ್ತಿದ್ದಾರೆ. ಅಷ್ಟೇ ಅಲ್ಲದೆ ಅವರನ್ನು ತಮ್ಮದೇ ಆದ ರೀತಿಯಲ್ಲಿ ಸ್ಮರಿಸುತ್ತಿದ್ದಾರೆ. ಹೀಗೆ ತುಮಕೂರಿನ ಚಿತ್ರ ಕಲಾವಿದನೊಬ್ಬ ಕಾಫಿ ಪುಡಿಯಿಂದ ವಿಭಿನ್ನವಾಗಿ ಅವರ ಚಿತ್ರವನ್ನ...
6 months ago
ಉಡುಪಿ: ಎರಡನೇ ಬಾರಿಗೆ ನರೇಂದ್ರ ಮೋದಿ ಅವರು ದೇಶದ ಆಡಳಿತ ಚುಕ್ಕಾಣಿ ಹಿಡಿದಿದ್ದು, ಈ ನಡುವೆ ಉಡುಪಿ ಜಿಲ್ಲೆಯ ಕುಂದಾಪುರದ ಮರಳು ಶಿಲ್ಪ ಕಲಾವಿದ ಹರೀಶ್ ಸಾಗಾ ಅವರ ತಂಡ ಪ್ರಧಾನಿ ಮೋದಿಗೆ ವಿಭಿನ್ನವಾಗಿ ವಿಶ್ ಮಾಡಿದ್ದಾರೆ. ಸಬ್ ಕಾ ಸಾಥ್...
8 months ago
ರಾಯಚೂರು: ಜಿಲ್ಲೆಯ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ತುಮಕೂರಿನ ಕಲಾವಿದರೊಬ್ಬರು ವಿಶಿಷ್ಟ ರೀತಿಯಲ್ಲಿ ಮೃತ ವಿದ್ಯಾರ್ಥಿನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪಂಚ ಕುಂಚ ಕಲಾವಿದ ತುಮಕೂರಿನ ಪರಮೇಶ್ ಗುಬ್ಬಿ ಮೃತ ವಿದ್ಯಾರ್ಥಿನಿಯ ಚಿತ್ರ ಬಿಡಿಸಿ...
1 year ago
ಬೆಂಗಳೂರು: ಸ್ಯಾಂಡಲ್ವುಡ್ ಗಾಯಕ ರಾಜೇಶ್ ಕೃಷ್ಣನ್ ಅವರು ಚಿತ್ರ ಕಲಾವಿದ ನಾಗರಾಜ್ ಅವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಚಿತ್ರಕಲೆಯನ್ನೇ ನಂಬಿ ಬದುಕಿದ್ದ ನಾಗರಾಜ್ ಅವರಿಗೆ ಓಪನ್ ಹಾರ್ಟ್ ಸರ್ಜರಿ ಆಗಿದ್ದು, ವೈದ್ಯರು ಅವರಿಗೆ ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ಆದರೆ ನಾಗರಾಜ್ ಅವರ...
1 year ago
ಹಾವೇರಿ: ಕುಂಚ ಹಿಡಿದುಕೊಂಡು ಒಂದು ಕೈಯಲ್ಲಿ ಚಿತ್ರ ಬಿಡಿಸುವ ಕಲಾವಿದರನ್ನು ನೀವು ನೋಡಿರಬಹುದು. ಆದರೆ ಜಿಲ್ಲೆಯ ಕಲಾವಿದರೊಬ್ಬರು ಕೈಯಲ್ಲಿನ ಐದೂ ಬೆರಳಿಗೆ ಕುಂಚ ಕಟ್ಟಿಕೊಂಡು ಸಲೀಸಾಗಿ ಚಿತ್ರ ಬಿಡಿಸುತ್ತಾರೆ. ಬ್ಯಾಡಗಿ ಪಟ್ಟಣದ ಹೂಗಾರ ನಿವಾಸಿ ಸುಭಾಶ್ ಅವರು 5 ಬೆರಳಿನಲ್ಲಿ ಕುಂಚವನ್ನು...