1 hour ago
-ಪುಟ್ಟ ಮಗುವಿನಂತೆ ನೋಡಿಕೊಳ್ತಿದ್ರು ಬೆಂಗಳೂರು: ನಾನು ಮದುವೆಯಾಗಿ ಪತಿಯ ಮನೆಗೆ ಮೊದಲ ಬಾರಿಗೆ ಹೋಗಬೇಕಾದರೆ ಇದೇ ಕಾರು ನನ್ನನ್ನು ಕರೆದುಕೊಂಡು ಹೋಗಿತ್ತು. ಪುಟ್ಟ ಮಗುವಿನ ರೀತಿ ಕಾರನ್ನು ನೋಡಿಕೊಂಡಿದ್ವಿ, ಈಗ ತುಂಬಾ ನೋವಾಗುತ್ತಿದೆ ಎಂದು ಏರೋ ಇಂಡಿಯಾ ಶೋನಲ್ಲಿ ನಡೆದ ಅಗ್ನಿ ದುರಂತದಲ್ಲಿ ಕಾರ್ ಕಳೆದುಕೊಂಡ ಮಹಿಳೆಯೊಬ್ಬರು ಕಣ್ಣೀರು ಹಾಕಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಾರು ಕಳೆದುಕೊಂಡ ಅರ್ಚನಾ ಅವರು, ಟಿಕೆಟ್ ಎಲ್ಲ ಕ್ಲಿಯರ್ ಮಾಡಿಕೊಂಡು ಒಳಗೆ ಹೋಗಿದ್ದೆವೆ. ಆದರೆ ಐದು ನಿಮಿಷಗಳಲ್ಲಿಯೇ ಅಲ್ಲಿಂದ ಹೊಗೆ […]
24 hours ago
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೇವಿನಕೊಪ್ಪ ಗ್ರಾಮದ ಹೊರವಲಯದಲ್ಲಿ ಸೇತುವೆ ಕುಸಿದು ನದಿಗೆ ಕಾರೊಂದು ಬಿದ್ದಿದ್ದು, ಗ್ರಾಮಸ್ಥರ ಸಮಯ ಪ್ರಜ್ಞೆ ತೋರಿ ಇಬ್ಬರನ್ನು ರಕ್ಷಿಸಿದ್ದಾರೆ. ಮಲಪ್ರಭಾ ನದಿಗೆ ಕಟ್ಟಿದ್ದ ಸೇತುವೆ ಕುಸಿದು ಈ ಅವಘಡ ಸಂಭವಿಸಿದೆ. ಇಂಡಿಕಾ ಕಾರೊಂದು ಬೈಲಹೊಂಗಲದಿಂದ ಸವದತ್ತಿ ಕಡೆಗೆ ಹೋಗುತ್ತಿತ್ತು. ಕಾರ್ ಬೇವಿನಕೊಪ್ಪ ಗ್ರಾಮದ ಹೊರವಲಯದಲ್ಲಿರುವ ಮಲಪ್ರಭಾ ನದಿಗೆ ಕಟ್ಟಿದ್ದ ಸೇತುವೆ...
4 days ago
– ಕೂದಲೆಳೆ ಅಂತರದಲ್ಲಿ ತಪ್ಪಿತ್ತು ಭಾರೀ ಅನಾಹುತ ಬೆಂಗಳೂರು: ಕೂದಳೆಲೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿಯಿಂದ ಹಾರಿ ಪಕ್ಕದ ಹಳ್ಳಕ್ಕೆ ಬಿದ್ದಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಟಿ. ಬೇಗೂರಿನ ಸಮೀಪದಲ್ಲಿ...
1 week ago
ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅವರು ‘ಗಲ್ಲಿ ಬಾಯ್’ ರಣ್ವೀರ್ ಸಿಂಗ್ ಜೊತೆ ಕಾರಿನಲ್ಲೇ ರೊಮ್ಯಾನ್ಸ್ ಮಾಡಿದ್ದಾರೆ. ರಣ್ವೀರ್ ಸಿಂಗ್ ಹಾಗೂ ಅಲಿಯಾ ಭಟ್ ನಟನೆಯ ಗಲ್ಲಿ ಬಾಯ್ ಚಿತ್ರದ ಪ್ರೀಮಿಯರ್ ಶೋವನ್ನು ಬಾಲಿವುಡ್ ಕಲಾವಿದರಿಗಾಗಿ ಆಯೋಜಿಸಲಾಗಿತ್ತು. ಈ...
1 week ago
ದಾವಣೆಗೆರೆ: ಬಸ್ ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ನಾಲ್ಕು ಜನ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್ (40), ಉಷಾ (25), 3 ವರ್ಷದ ಚಂದ್ರು ಸಾವನ್ನಪ್ಪಿದ...
2 weeks ago
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವತಿಯ ಮೇಲೆ ಫೆಬ್ರವರಿ 3 ರಂದು ಗ್ಯಾಂಗ್ ರೇಪ್ ನಡೆದಿದೆ. ಫೆ.8 ರಂದು ಮೈಸೂರಿನ ನಜರ್ ಬಾದ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ....
2 weeks ago
ಚಂಡೀಗಢ: ಕಾರಿನಿಂದ ಹೊರಗೆ ಎಳೆದುಕೊಂಡು ಹೋಗಿ 21 ವರ್ಷದ ಯುವತಿಯ ಮೇಲೆ 10 ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಪಂಜಾಬ್ ನ ಲುಧಿಯಾನದಲ್ಲಿ ನಡೆದಿದೆ. ಸಿಂದ್ವಾನ್ ಕಾಲುವೆಯ ತೀರದಲ್ಲಿರುವ ಇಸವಲ್ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಸಂತ್ರಸ್ತೆ...
2 weeks ago
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮೇಲೆ ಬಿದ್ದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ನಗರದ ಬೈತಖೋಲ ಬಂದರು ಪ್ರದೇಶದ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರ ಕಡೆಗೆ ಆಗಮಿಸುತ್ತಿತ್ತು....