6 days ago
ನವದೆಹಲಿ: ದೇಶದಲ್ಲೇ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿರುವ ಆಘಾತಕಾರಿ ಅಂಶ ಪ್ರಕಟವಾಗಿದೆ. 2019ರಲ್ಲಿ ದಕ್ಷಿಣದ ಆರು ರಾಜ್ಯಗಳಲ್ಲಿ ಒಟ್ಟು 35 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು, 14 ಸಾವಿರ ಕೇಸ್ ದಾಖಲಾಗುವ ಮೂಲಕ ಕರ್ನಾಟಕ ಅಗ್ರ ಸ್ಥಾನದಲ್ಲಿದೆ. ಲೋಕಸಭೆಯ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಕೇಂದ್ರ ಸರ್ಕಾರ ಉತ್ತರಿಸಿದ್ದು, ಇದರಲ್ಲಿ ಮಾಹಿತಿ ಬಹಿರಂಗವಾಗಿದೆ. ದಕ್ಷಿಣ ಭಾರತ ಆರು ರಾಜ್ಯಗಳಲ್ಲಿ ಶೇ.50ರಷ್ಟು ಪ್ರಕರಣಗಳು ದಾಖಲಾಗಿದ್ದು, ಕರ್ನಾಟಕ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳ ಹಾಗೂ ಆಂಧ್ರ ಪ್ರದೇಶಗಳಲ್ಲಿ ಒಟ್ಟು 36 […]
1 week ago
ನವದೆಹಲಿ: ಬಹು ವರ್ಷಗಳಿಂದ ಚರ್ಚೆಯಾಗುತ್ತಿದ್ದ ಸಂಸದರ ಊಟ, ಉಪಹಾರದ ಸಬ್ಸಿಡಿ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಲೋಕಸಭೆಯ ಆವರಣದಲ್ಲಿರುವ ಯಾವುದೇ ಕ್ಯಾಂಟೀನ್ಗಳಲ್ಲಿ ಸಬ್ಸಿಡಿ ನೀಡದಿರಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಸ್ಪೀಕರ್ ಓಂ ಬಿರ್ಲಾ ಅವರ ಮನವಿಯಂತೆ ಸಂಸದರು ಅವಿರೋಧವಾಗಿ ಈ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಕ್ಯಾಂಟೀನಲ್ಲಿ ಆಹಾರಕ್ಕೆ...
2 weeks ago
ಮುಂಬೈ: ಕೇಂದ್ರ ಸರ್ಕಾರದ ಹಣವನ್ನು ವಾಪಸ್ ಕಳುಹಿಸಲು ದೇವೇಂದ್ರ ಫಡ್ನವಿಸ್ ಅವರನ್ನು 80 ಗಂಟೆಗಳ ಕಾಲ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು ಎಂಬ ಸಂಸದ ಅನಂತ್ಕುಮಾರ್ ಹೆಗ್ಡೆ ಹೇಳಿಕೆಯನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿರಸ್ಕರಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,...
2 weeks ago
ನವದೆಹಲಿ: 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಮಾಡುತ್ತೇವೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಶಾಕ್ ಮೇಲೆ ಶಾಕ್ ಆಗುತ್ತಿದೆ. ಇವತ್ತು ಪ್ರಕಟವಾಗಿರುವ ಹಣಕಾಸು ವರ್ಷದ ಎರಡನೇ ತ್ರೈಮಾಸಿಕ ಜುಲೈ-ಸೆಪ್ಟೆಂಬರ್ನ ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ದರ ಶೇ.4.5ಕ್ಕೆ ಕುಸಿದಿದೆ....
2 weeks ago
ಜೈಪುರ: ಪಾಕಿಸ್ತಾನದಿಂದ ವಲಸೆ ಬಂದು ಸುಮಾರು 19 ವರ್ಷದಿಂದ ಭಾರತದಲ್ಲಿ ವಾಸಿಸುತ್ತಿದ್ದ 21 ಮಂದಿಗೆ ರಾಜಸ್ಥಾನ ಸರ್ಕಾರ ಬುಧವಾರ ಭಾರತೀಯ ಪೌರತ್ವ ನೀಡಿದೆ. ಈ ಜನರು ಪಾಕಿಸ್ತಾನದಿಂದ ಸ್ಥಳಾಂತರಗೊಂಡ ನಂತರ ಇಲ್ಲಿ ಹಲವಾರು ವರ್ಷದಿಂದ ವಾಸಿಸುತ್ತಿದ್ದಾರೆ. ಆದರೆ ಅವರಿಗೆ ಭಾರತೀಯ ಪೌರತ್ವವಿಲ್ಲದ...
2 weeks ago
ನವದೆಹಲಿ: ಪಾಕಿಸ್ತಾನ ಮತ್ತೆ ನನ್ನ ಕುತಂತ್ರ ಬುದ್ಧಿ ಪ್ರದರ್ಶಿಸುತ್ತಿದ್ದು, ಭಾರತೀಯ ವಾಯು ಪಡೆ ಏರ್ಸ್ಟ್ರೈಕ್ ಮಾಡಿ ನೆಲಸಮ ಮಾಡಿದ್ದ ಬಾಲಕೋಟ್ ಉಗ್ರರ ನೆಲೆಗಳನ್ನು ಮತ್ತೆ ಪುನಾರಂಭಿಸಲು ಯತ್ನಿಸುತ್ತಿದೆ ಎಂದು ವರದಿಯಾಗಿದೆ. ಬುಧವಾರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್...
2 weeks ago
ರಾಯಚೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ನೂತನ ಶಿಕ್ಷಣ ನೀತಿ ಕೇಂದ್ರೀಕೃತ ಯೋಜನೆಯಾಗಿದೆ ಎಂದು ಐಎಎಸ್ ವೃತ್ತಿಗೆ ರಾಜೀನಾಮೆ ನೀಡಿರುವ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ರಾಯಚೂರಿನಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ನಕ್ಸಲ್ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯನ್ನು ಸಸಿಕಾಂತ್ ಸೆಂಥಿಲ್ ಭೇಟಿ ಮಾಡಲು ಬಂದಿದ್ದರು....
4 weeks ago
ನವದೆಹಲಿ: ಬಂಡೀಪುರ ಹುಲಿ ರಕ್ಷಿತಾರಣ್ಯವನ್ನು ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ರಾತ್ರಿ ಸಂಚಾರ ನಿಷೇಧ ಕುರಿತಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಅಫಿಡೆವಿಟ್ ಸಲ್ಲಿಕೆ ಮಾಡಿದೆ. ಕೇರಳ ಮತ್ತು ಕರ್ನಾಟಕ ನಡುವಿನ ಸಂಚಾರಕ್ಕೆ ಕೇಂದ್ರ ಸರ್ಕಾರ ಅಫಿಡೆಟಿವ್ನಲ್ಲಿ ಪರ್ಯಾಯ ರಸ್ತೆ...