2 weeks ago
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಪಿಸ್ತೂಲ್ ಸದ್ದು ಮಾಡಿದ್ದು, ಹಂತಕರಿಬ್ಬರ ಕಾಲಿಗೆ ಪೊಲೀಸರು ಗುಂಡು ಹೊಡೆದಿರುವ ಘಟನೆ ನಂದಿನಿ ಲೇಔಟ್ನಲ್ಲಿ ನಡೆದಿದೆ. ಚಂದನ್ ಎಬಿಸಿಡಿ ಚಂದ್ರು ಮತ್ತು ರೋಹಿತ್ ಕಾಲಿಗೆ ನಂದಿನಿ ಲೇಔಟ್ ಪೊಲೀಸರು ಗುಂಡು ಹೊಡೆದಿದ್ದಾರೆ. ಈ ಘಟನೆ ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಿ.ಕೆ.ಡಬ್ಲೂ ಲೇಔಟ್ನಲ್ಲಿ ನಡೆದಿದೆ. ಇದೇ ತಿಂಗಳು 21 ರಂದು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉಮಾ ಮಾಹೇಶ್ವರ್ ಎಂಬವರನ್ನ ಕೊಲೆ ಮಾಡಿ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಆರೋಪಿಗಳ […]
3 months ago
ಚೆನ್ನೈ: ತಮಿಳುನಾಡಿನ ಮಧುರೈ ಜಿಲ್ಲೆಯ ಟೋಲ್ ಪ್ಲಾಜಾದಲ್ಲಿ ಚಾಲಕನೊಬ್ಬ ಟೋಲ್ ಸಿಬ್ಬಂದಿ ಹಣ ಕೇಳುತ್ತಿದ್ದಂತೆ ಕಾರಿನಿಂದ ಇಳಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಶಶಿಕುಮಾರ್(25) ಇನ್ನೊಬ್ಬ ವ್ಯಕ್ತಿಯೊಂದಿಗೆ ಎಸ್ಯುವಿ ಕಾರಿನಲ್ಲಿ ತೆರಳುತ್ತಿದ್ದ, ಟೋಲ್ ಗೇಟ್ ಬಳಿ ಕಾರ್ ನಿಲ್ಲಿಸಿದ ನಂತರ ಸಿಬ್ಬಂದಿ ಟೋಲ್ ಹಣವನ್ನು ಪಾವತಿಸುವಂತೆ ಕೇಳಿದ್ದಾರೆ. ನಂತರ ಯುವಕ ತನ್ನ ಎಸ್ಯುವಿ ಕಾರಿನಿಂದ ಇಳಿದು ತನ್ನ...
6 months ago
ಲಕ್ನೋ: ಗದ್ದೆಗೆ ಹೋಗಿದ್ದ ಇಬ್ಬರು ಅಪ್ರಾಪ್ತೆಯರಿಗೆ ದುಷ್ಕರ್ಮಿಗಳು ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಮುಜಾಫರ್ ನಗರ ಸಮೀಪದ ಕೆಸರ್ವಾ ಗ್ರಾಮದಲ್ಲಿ ನಡೆದಿದೆ. ಕೆಸರ್ವಾ ಗ್ರಾಮದಲ್ಲಿ ಮಂಗಳವಾರದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳವಾರ...
9 months ago
ರಾಮನಗರ: ಶಿವರಾತ್ರಿ ಹಬ್ಬದಂದು ಸಿಎಂ ಸ್ವಕ್ಷೇತ್ರದಲ್ಲಿ ಹಾಡಹಾಗಲೇ ದುಷ್ಕರ್ಮಿಯೊಬ್ಬ ಕಾರಿನಲ್ಲಿ ಗನ್ ಹಿಡಿದು ಹೆದ್ದಾರಿಯ ರಸ್ತೆಯುದ್ದಕ್ಕೂ ಪುಂಡಾಟಿಕೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರು – ಮೈಸೂರು ಹೆದ್ದಾರಿಯ ಚನ್ನಪಟ್ಟಣ್ಣದಿಂದ ರಾಮನಗರ ತನಕ ಹೆದ್ದಾರಿಯಲ್ಲಿ ಕಾರ್ ಹೊರಗಡೆ ಗನ್ ತೋರಿಸುತ್ತಲೇ ಪ್ರಯಾಣ ಮಾಡಿದ್ದಾನೆ....
11 months ago
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಬಳಸಿದ್ದ ಗನ್ ಪತ್ತೆಗೆ ವಿಶೇಷ ತಂತ್ರಜ್ಞಾನ ಬಳಸಲಾಗ್ತಿದೆ. ಗೌರಿ ಹತ್ಯೆಗೆ ಬಳಸಿದ ಪಿಸ್ತೂಲನ್ನು ಮುಂಬೈ ಮತ್ತು ಥಾಣೆಯ ನಡುವಿನ ನದಿಯಲ್ಲಿ ಬಿಸಾಕಿದ್ದರು. ಆ ಗನ್ ಪತ್ತೆ ಹಚ್ಚುವ ಸಲುವಾಗಿ ಎಸ್ಐಟಿ ಪ್ರೋಬ್ ತಂತ್ರಜ್ಞಾನವನ್ನ...
11 months ago
ನವದೆಹಲಿ: ಸಂಭ್ರಮಾಚರಣೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗನಿಗೆ ಗುಂಡು ಹಾರಿಸಿದ್ದು, ಪರಿಣಾಮ ಮಗ ಸಾವನ್ನಪ್ಪಿರುವ ಘಟನೆ ದೆಹಲಿಯ ಹೊಸ ಉಸ್ಮಾನ್ ಪುರದಲ್ಲಿ ನಡೆದಿದೆ. ರೆಹನ್(8) ಮೃತ ದುರ್ದೈವಿ. ಆರೋಪಿ ತಂದೆಯನ್ನು ಯಾಸಿನ್ (42) ಎಂದು ಗುರುತಿಸಲಾಗಿದೆ. ಈ ಘಟನೆ 2018ರ...
11 months ago
ಬ್ಯಾಂಕಾಕ್: ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ವ್ಯಕ್ತಿಯೋರ್ವ ಕುಡಿದ ನಶೆಯಲ್ಲಿ ತನ್ನ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿಗೆ ಗುಂಡಿಕ್ಕಿ ಕೊಂದು, ಕೊನೆಗೆ ತಾನು ಗುಂಡು ಹೊಡೆದುಕೊಂಡು ಮೃತಪಟ್ಟ ಅಮಾನವೀಯ ಘಟನೆ ಥೈಲ್ಯಾಂಡ್ನ ದಕ್ಷಿಣ ಪ್ರಾಂತ್ಯದ ಚುವ್ಫೋನ್ನಲ್ಲಿ ಮಂಗಳವಾರ ನಡೆದಿದೆ. ಸುಚೀಪ್...
12 months ago
-ಪ್ರೇಯಸಿ, ಗಾರ್ಡ್ಗೆ ಗುಂಡು ಹೊಡೆದು ಕೊನೆಗೆ ತಾನು ಹೆಣವಾದ ಭಗ್ನ ಪ್ರೇಮಿ ಬ್ಯಾಂಕಾಕ್: ಕೇವಲ 15 ಸೆಕೆಂಡ್ನಲ್ಲಿ ಭಗ್ನ ಪ್ರೇಮಿಯೊಬ್ಬನ ಕೈಯಿಂದ ಮೂರು ಮಂದಿ ಹೆಣವಾದ ದಾರುಣ ಘಟನೆ ತೈಲ್ಯಾಂಡ್ನ ಲ್ಯಾಂಪಂಗ್ ಪ್ರಾಂತ್ಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಡಾಮ್ರೊಂಗ್ಚಾಯ್ ಮೊನೊಥಾಮ್(39),...