2 days ago
ಬೆಂಗಳೂರು: ಆನ್ಲೈನ್ನಲ್ಲಿ ಶಾಪಿಂಗ್ ಮಾಡೋ ಗ್ರಾಹಕರೇ ಎಚ್ಚರವಾಗಿರಿ. ಯಾಕೆಂದರೆ ಬೆಂಗಳೂರಿನ ಗ್ರಾಹಕರೊಬ್ಬರು ಆರ್ಡರ್ ಮಾಡಿದ್ದೇ ಒಂದು ಪ್ರಾಡಕ್ಟ್. ಆದರೆ ಅವರ ಕೈಗೆ ಸಿಕ್ಕಿದ್ದೇ ಮತ್ತೊಂದು ಪ್ರಾಡಕ್ಟ್. ಹೌದು. ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಮಧುಸೂದನ್ ಅವರು ಆನ್ಲೈನ್ ಶಾಪಿಂಗ್ ಮಾಡಿ ಮೋಸ ಹೋಗಿದ್ದಾರೆ. ಡಿಸೆಂಬರ್ 1ರಂದು ಅಮೆಜಾನ್ನಲ್ಲಿ ಸ್ಪೀಕರ್ ಬಾಕ್ಸ್ ಒಂದನ್ನು ಮಧುಸೂದನ್ ಆರ್ಡರ್ ಮಾಡಿದ್ದರು. ಆದರೆ ಅವರ ಕೈ ಸೇರಿದ್ದು ಮಾತ್ರ ಟೈಲ್ಸ್ ಕಲ್ಲು. ಸೋಮವಾರ ಈ ಪ್ರಾಡಕ್ಟ್ ಮಧುಸೂದನ್ ಕೈಗೆ ತಲುಪಿದೆ. ಬಾಕ್ಸ್ ಓಪನ್ ಮಾಡಿ […]
1 week ago
ಚಿಕ್ಕಬಳ್ಳಾಪುರ: ಬ್ಯಾಂಕ್ ಸಿಬ್ಬಂದಿ ಮೇಲೆ ಗ್ರಾಹಕನೋರ್ವ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಕಾರ್ಪೋರೇಷನ್ ಬ್ಯಾಂಕಿನಲ್ಲಿ ಘಟನೆ ನಡೆದಿದೆ. ದುರ್ಗೆನಹಳ್ಳಿ ಗ್ರಾಮದ ಕುಮಾರ್ ಎಂಬವ ವ್ಯಕ್ತಿ ಕಾರ್ಪೋರೇಷನ್ ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಕ್ಷಣಾರ್ಧದಲ್ಲಿ ಸಿಬ್ಬಂದಿ ಮಚ್ಚಿನ ಏಟಿನಿಂದ ಪಾರಾಗಿದ್ದಾರೆ. ತನ್ನ ಖಾತೆಯಲ್ಲಿರುವ 268 ರೂಪಾಯಿಗಳನ್ನು...
2 months ago
ಹೈದರಾಬಾದ್: ಆನ್ಲೈನ್ನಲ್ಲಿ ಆರ್ಡರ್ ಮಾಡಿದ ಆಹಾರವನ್ನು ಮುಸ್ಲಿಂ ಡೆಲಿವರಿ ಬಾಯ್ ತಂದು ಕೊಟ್ಟ ಎಂಬ ಕಾರಣಕ್ಕೆ ಗ್ರಾಹಕ ಅದನ್ನು ತಿರಸ್ಕರಿಸಿದ್ದು, ಆತನ ವಿರುದ್ಧ ದೂರು ದಾಖಲಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಗ್ರಾಹಕ ಅಜಯ್ ಕುಮಾರ್ ಮೇಲೆ ಡೆಲಿವರಿ ಬಾಯ್ ಮುದಾಸೀರ್ ದೂರು...
4 months ago
ವಿಜಯಪುರ: ಹಲವು ದಿನಗಳಿಂದ ಲೋನ್ಗಾಗಿ ಅಲೆದಾಡಿ ರೋಸಿ ಹೋದ ಗ್ರಾಹಕರೊಬ್ಬರು ತಮ್ಮನ್ನು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್ಗೆ ಕಪಾಳಮೋಕ್ಷ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದ ಕೆವಿಜಿ ಬ್ಯಾಂಕಿನಲ್ಲಿ ಈ ಘಟನೆ ನಡೆದಿದ್ದು,...
4 months ago
ನವದೆಹಲಿ: ಹಿಂದೂ ಅಲ್ಲದ ವ್ಯಕ್ತಿ ತಂದಿರುವ ಆಹಾರವನ್ನು ನಾನು ಸೇವಿಸಲಾರೆ. ಹಾಗಾಗಿ ನನ್ನ ಆರ್ಡರ್ ಕ್ಯಾನ್ಸಲ್ ಮಾಡುತ್ತೇನೆ ಎಂದು ಹೇಳಿದ್ದ ವ್ಯಕ್ತಿಗೆ ಝೊಮ್ಯಾಟೊ ಕಂಪನಿ ಖಡಕ್ ತಿರುಗೇಟು ನೀಡಿದೆ. ಅಮಿತ್ ಶುಕ್ಲಾ ತಮ್ಮ ಆರ್ಡರ್ ಕ್ಯಾನ್ಸಲ್ ಮಾಡಿ ಝೊಮ್ಯಾಟೊ ಆ್ಯಪ್ ಅನ್...
6 months ago
ಆಗ್ರಾ: ಸಮೋಸಕ್ಕೆ 1 ರೂಪಾಯಿ ಕಡಿಮೆ ಕೊಟ್ಟಿದ್ದಕ್ಕೆ ರೊಚ್ಚಿಗೆದ್ದ ವ್ಯಾಪಾರಿಯೋರ್ವ ಗ್ರಾಹಕನ ಸಹೋದರನ ಮೈಮೇಲೆ ಕಾದ ಎಣ್ಣೆ ಎರಚಿ ವಿಕೃತಿ ಮೆರೆದಿದ್ದಾನೆ. ಮಂಗಳವಾರದಂದು ಉತ್ತರಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದೆ. ಮಥುರಾ ನಿವಾಸಿ ಹೇಮರಾಜ್(26) ಹಾಗೂ ಆತನ ಸಹೋದರ ವಿಷ್ಣು(22) ಇಬ್ಬರ...
6 months ago
ಬೆಂಗಳೂರು: ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ...
6 months ago
ಬೆಂಗಳೂರು: ರಾಜ್ಯಾದ್ಯಂತ ಭಾರೀ ವಂಚನೆ ಮಾಡಿದ ಐಎಂಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ತನ್ನ ಅಜ್ಜಿ, 3ನೇ ಪತ್ನಿ, 4ನೇ ಹೆಂಡತಿ ಹಾಗೂ ಮಕ್ಕಳು ಸೇರಿದಂತೆ ಸುಮಾರು 10 ಮಂದಿಯೊಂದಿಗೆ ಪರಾರಿಯಾಗಿದ್ದಾನೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಸೋಮವಾರ(ಮೇ 10)ದಂದು 2...