1 month ago
ಬೆಂಗಳೂರು: ಬಿಗ್ ಬಾಸ್ ಸೀಸನ್-7ರಲ್ಲಿ ಸೇಬಿಗಾಗಿ ಜಗಳ ಆಡಿದ ಸುಜಾತ, ಚಂದನ್ ಹಾಗೂ ಚೈತ್ರಾ ಕೋಟೂರು ಅವರಿಗೆ ಕಿಚ್ಚ ಸುದೀಪ್ ಕ್ಲಾಸ್ ತೆಗೆದುಕೊಂಡರು. ಶನಿವಾರ ವಾರದ ಕತೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ಸುದೀಪ್ ಮೊದಲು ಸುಜಾತ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ. ಚೈತ್ರಾ ಅವರು ಸೇಬು ತೆಗೆದುಕೊಂಡ ನಂತರ ಮರುದಿನ ಅವರಿಗೆ ನೀಡದಿದ್ದರೆ ಅಲ್ಲಿಗೆ ಎಲ್ಲವೂ ಸರಿ ಹೋಗುತ್ತಿತ್ತು. ಅದನ್ನು ಬಿಟ್ಟು ನೀವು ಕಾಮನ್ಸೆನ್ಸ್, ನಾನ್ಸೆನ್ಸ್ ಎಂಬ ಪದ ಬಳಸಿ ಈ ರೀತಿ ಮಾತನಾಡುವ ಅವಶ್ಯಕತೆ ಇರಲಿಲ್ಲ ಎಂದರು. […]
10 months ago
ಬೆಂಗಳೂರು: ಸಮಸ್ಯೆಗಳು ಏನೇ ಇದ್ದರೂ ನಗುಮುಖದಿಂದಲೇ ಎದುರುಗೊಂಡರೆ ಎಲ್ಲವೂ ಸುಖಮಯವಾಗಿರುತ್ತದೆ ಅಂತೊಂದು ಮಾತಿದೆ. ಅದರ ಸಾರವನ್ನೇ ಆತ್ಮವಾಗಿಸಿಕೊಂಡು ಭರಪೂರ ನಗುವಿನ ಒಡ್ಡೋಲಗದಲ್ಲಿಯೇ ಗಂಭೀರ ವಿಚಾರವನ್ನ ಹೇಳೋ ವಿಭಿನ್ನ ಬಗೆಯ ಚಿತ್ರ ಕೆಮಿಸ್ಟ್ರಿ ಆಫ್ ಕರಿಯಪ್ಪ. ಇಲ್ಲಿ ಎಲ್ಲರ ಬದುಕಿಗೂ ಹತ್ತಿರಾದ ಗಂಭೀರ ವಿಚಾರಗಳಿವೆ. ಭಾವನಾತ್ಮಕ ಸನ್ನಿವೇಶಗಳೂ ಇವೆ. ಪ್ರೀತಿ, ಪ್ರೇಮ ಸೇರಿದಂತೆ ಎಲ್ಲವೂ ಇವೆ. ಆದರೆ ಯಾವುದೂ...
1 year ago
ಬೆಂಗಳೂರು: ಮಳೆಯ ರುದ್ರನರ್ತನಕ್ಕೆ ತತ್ತರಿಸಿ ಹೋಗಿರುವ ಕೊಡಗು ಸಂತ್ರಸ್ತರಿಗೆ ಜನರು ಸೇರಿದಂತೆ ಸ್ಯಾಂಡಲ್ ವುಡ್ ತಾರೆಯರು ಕೂಡ ಸಹಾಯ ಹಸ್ತವನ್ನು ನೀಡಿದ್ದಾರೆ. ಬಿಗ್ ಬಾಸ್ 5ನೇ ಆವೃತ್ತಿಯ ವಿನ್ನರ್ ಚಂದನ್ ಶೆಟ್ಟಿ ಅವರು ಕೂಡ ಕೊಡಗಿನ ಜನತೆಗೆ ಸಹಾಯ ಹಸ್ತ ನೀಡಿದ್ದಾರೆ....
1 year ago
ಬೆಂಗಳೂರು: ಎರಡು ದಿನಗಳಿಂದ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಬಾರ್ಬಿ ಗರ್ಲ್ ನಿವೇದಿತಾ ಗೌಡ ಇಬ್ಬರು ಮದುವೆ ಆಗಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿತ್ತು. ಇಂದು ಚಂದನ್ ತಮ್ಮ ಮದುವೆ ಬಗ್ಗೆ ಎದ್ದಿರುವ ಎಲ್ಲ ಗಾಸಿಪ್ ಗಳಿಗೂ...
2 years ago
ಬೆಂಗಳೂರು: ಮ್ಯೂಸಿಕ್ ಬಜಾರ್ ಗೆ ಹೊಸದೊಂದು ಹಾಡು ಎಂಟ್ರಿ ಕೊಟ್ಟಿದೆ. ನಯಾ ಹಾಡಿನ ಬಗ್ಗೆ ಆ್ಯಕ್ಷನ್ ಪ್ರಿನ್ಸ್ ಧೃವ ಸರ್ಜಾ ಮಾತನಾಡಿದ್ದಾರೆ. ಕಿನಾರೆ ನಿಮಗೆಲ್ಲಾ ತಿಳಿದಿರುವ ಹಾಗೇ ರೆಡ್ ಆ್ಯಪಲ್ ಮತ್ತು ಅದಿತಿ ಫಿಲ್ಂ ಬ್ಯಾನರ್ ನಲ್ಲಿ ರೆಡಿಯಾಗುತ್ತಿರುವ ಸಿನಿಮಾವಾಗಿದೆ. ಈ ಸಿನಿಮಾ ಒಂದು...
2 years ago
ಬೆಂಗಳೂರು: ಪತಿಯ ಸಾವಿನಿಂದ ಮನನೊಂದು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ನಿರೂಪಕ ಚಂದನ್ ಪತ್ನಿ ಮೀನಾ ಇದೀಗ ಮೃತಪಟ್ಟಿದ್ದಾರೆ. ಪತಿ ಚಂದನ್ ಸಾವಿನ ಬಳಿಕ ತೀವ್ರ ನೊಂದಿದ್ದ ಮೀನಾ ತನ್ನ ಮಗನನ್ನು ಕೊಲೆ ಮಾಡಿ ತಾನೂ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು....
2 years ago
ಬೆಂಗಳೂರು: ಖಾಸಗಿ ವಾಹಿನಿ ನಿರೂಪಕ ಚಂದನ್ ಪತ್ನಿ ತಮ್ಮ ಮಗ ತುಷಾರ್ ನನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈಗ ತುಷಾರ್ ಕಣ್ಣನ್ನು ಕುಟುಂಬದವರು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ. ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯಲ್ಲಿ ಮೀನಾ ತನ್ನ 13...
2 years ago
ಚಿಕ್ಕಬಳಾಪುರ: ಇತ್ತೀಚೆಗಷ್ಟೆ ಅಪಘಾತದಲ್ಲಿ ಸಾವನ್ನಪ್ಪಿದ ನಿರೂಪಕ ಚಂದನ್ ಅವರ ಪತ್ನಿ ಮೀನಾ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಮಗ ತುಷಾರ್ನ ಕತ್ತು ಕೊಯ್ದು ಕೊಲೆ ಮಾಡಿ, ಆ್ಯಸಿಡ್ ಕುಡಿದು...