5 days ago
ಬೆಂಗಳೂರು: ಜೆಡಿಎಸ್ನ ಭದ್ರಕೋಟೆಯಾಗಿರುವ ಮಹಾಲಕ್ಷ್ಮಿ ಲೇಔಟ್ನಲ್ಲಿ ಈ ಬಾರಿ ಉಪಸಮರದಲ್ಲಿ ಕಮಲ ಅರಳಿದ್ದು, ಕೈ- ತೆನೆ ನೆಲಕಚ್ಚಿದೆ. ಬಿಜೆಪಿ ಗೆಲುವಿನೊಂದಿಗೆ ಕಾರ್ಯಕರ್ತರಲ್ಲಿ ಹೊಸ ಮಂದಹಾಸ, ಚೈತನ್ಯ ಮೂಡಿದೆ. ಜೆಡಿಎಸ್ನಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದ ಗೋಪಾಲಯ್ಯ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಗೆಲುವಿನ ನಾಗಲೋಟವನ್ನ ಮುಂದುವರೆಸಿದ್ದಾರೆ. ಫಲಿತಾಂಶದ ಬಳಿಕ ಮಾತನಾಡಿದ ಗೋಪಾಲಯ್ಯ, ಕ್ಷೇತ್ರದ ಜನರ ಸಹಕಾರ, ಬೆಂಬಲದಿಂದ ಗೆಲುವು ಸಿಕ್ಕಿದೆ. ಈ ಚುನಾವಣೆಯಲ್ಲಿ ಮತದಾರರು ನನ್ನ ಕೈ ಹಿಡಿತಾರೆ ಎನ್ನುವ ವಿಶ್ವಾಸವಿತ್ತು. ವಿಶ್ವಾಸಕ್ಕೆ […]
5 days ago
ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಲೇವಡಿ ಮಾಡುವ ಮೂಲಕ ಬಿಜೆಪಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್ಡಿಕೆ, ಇದೊಂದು ”ಅಸಹ್ಯ” ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15...
5 days ago
ಮಂಡ್ಯ: ಜೆಡಿಎಸ್ ಕೋಟೆಯಾಗಿರುವ ಕೆ.ಆರ್ ಪೇಟೆಯಲ್ಲಿ ಹಾವು ಏಣಿ ಆಟ ಆರಂಭವಾಗಿದೆ. ಆರಂಭದಲ್ಲಿ ಒಂದು ಗಂಟೆ ಜೆಡಿಎಸ್ ದೇವರಾಜ್ ಮುನ್ನಡೆ ಸಾಧಿಸಿದ್ದರೆ ನಂತರ ಬಿಜೆಪಿಯ ನಾರಾಯಣ ಗೌಡ ಮುನ್ನಡೆ ಸಾಧಿಸಿದ್ದಾರೆ. ಐದನೇ ಸುತ್ತಿನಲ್ಲಿ ನಾರಾಯಣ ಗೌಡ 295 ಮತಗಳ ಮುನ್ನಡೆ ಸಾಧಿಸಿದ್ದರು....
5 days ago
ಬೆಂಗಳೂರು: ಉಪಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು ಆರಂಭಿಕ ಒಂದು ಗಂಟೆಯಲ್ಲಿ ಬಿಜೆಪಿ 10, ಕಾಂಗ್ರೆಸ್ 2, ಜೆಡಿಎಸ್ 2, ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಯಲ್ಲಾಪುರ, ಕಾಗವಾಡ, ಅಥಣಿ, ಗೋಕಾಕ್, ಕೆಆರ್ ಪುರಂ, ಚಿಕ್ಕಬಳ್ಳಾಪುರ, ಹಿರೇಕೆರೂರು, ಮಹಾಲಕ್ಷ್ಮಿ ಲೇಔಟ್, ರಾಣೇಬೆನ್ನೂರು,...
6 days ago
ಮೈಸೂರು: ಉಪ ಚುನಾವಣೆ ಫಲಿತಾಂಶಕ್ಕೆ ಇನ್ನೂ ಕೆಲ ಗಂಟೆಗಳು ಬಾಕಿ ಇವೆ. ಆದರೂ ಅಧಿಕೃತ ಫಲಿತಾಂಶಕ್ಕೂ ಮುನ್ನ ತರಾವರಿ ಲೆಕ್ಕಚಾರಗಳು ನಡೆದಿವೆ. ಹುಣಸೂರು ಉಪಚುನಾವಣೆಯಲ್ಲಿ ಗೆಲುವು ಯಾರಿಗೆ ಎಂಬ ಹೊಸ ಲೆಕ್ಕಚಾರವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಮಾಡಿದ್ದಾರೆ. ಜಾತಿ ಆಧಾರದಲ್ಲಿ...
6 days ago
ಮೈಸೂರು: ಹುಣಸೂರು ಬೈ ಎಲೆಕ್ಷನ್ ನಲ್ಲಿ ಜೆಡಿಎಸ್ ಕಿಂಗ್ ಆಗುತ್ತಾ ಅಥವಾ ಕಿಂಗ್ ಮೇಕರ್ ಆಗುತ್ತಾ?, ಬೈ ಎಲೆಕ್ಷನ್ ನ ಗೆಲುವಿನ ಲೆಕ್ಕಾಚಾರದಲ್ಲಿ ಜೆಡಿಎಸ್ನ ಪಾತ್ರ ಏನು ಎಂಬ ಪ್ರಶ್ನೆಗಳಿಗೆ ಉತ್ತರ ಈ ರೀಪೋರ್ಟ್ ನಲ್ಲಿದೆ. ಹುಣಸೂರು ಚುನಾವಣೆಯಲ್ಲಿ ನಾವು ಸ್ಪರ್ಧೆ...
1 week ago
ಹಾಸನ: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಎ1 ಆರೋಪಿಯಾದರು ಬಂಧಿಸಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಮಂಗಳವಾರ ರಾತ್ರಿ ಉಪಚುನಾವಣೆಗೆ ಹಣ ಹಂಚಲು ಬಂದಿದ್ದಾರೆ ಎಂದು ಹಾಸನದ ಚನ್ನರಾಯಪಟ್ಟಣ...
1 week ago
– ಉಪಕದನದಲ್ಲಿ ಬಿಜೆಪಿಗೆ 8-10 ಕ್ಷೇತ್ರಗಳಲ್ಲಿ ಮುನ್ನಡೆ – ಪಬ್ಲಿಕ್ ಟಿವಿ ಎಕ್ಸಿಟ್ಪೋಲ್ ಸರ್ವೆಯಲ್ಲಿ ಅನಾವರಣ ಬೆಂಗಳೂರು: ಉಪಕದನ ಅಂತ್ಯವಾಗಿದ್ದು, ಮತದಾರನ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಈ ನಡುವೆ ಎಕ್ಸಿಟ್ಪೋಲ್ ಪ್ರಕಾರ ಯಡಿಯೂರಪ್ಪ ಸರ್ಕಾರ ಸೇಫ್ ಆಗುವಷ್ಟು ನಂಬರ್ ಸಿಗುವ ಸಾಧ್ಯತೆಯಿದೆ....