2 weeks ago
ಸಂದೇಶ್ ನಾಗರಾಜ್ ಅರ್ಪಿಸಿ, ಎನ್. ಸಂದೇಶ್ ನಿರ್ಮಾಣಮಾಡಿರುವ ಒಡೆಯ ಚಿತ್ರ ಇದೇ ಡಿಸೆಂಬರ್ 12ರಂದು ಬಿಡುಗಡೆಯಾಗುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಿರೋ ಈ ಚಿತ್ರದ ಬಗ್ಗೆ ಈಗಾಗಲೇ ಅಭಿಮಾನದಾಚೆಗೂ ಎಲ್ಲ ವರ್ಗದ ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದೆ. ಇದರ ಬಗೆಗಿನ ಹೆಚ್ಚಿನ ಸುದ್ದಿಗಳಿಗಾಗಿ ಅಭಿಮಾನಿಗಳೆಲ್ಲ ಕಾದು ಕೂತಿರುವಾಗಲೇ ಟ್ರೇಲರ್ ಬಿಡುಗಡೆ ಮಾಡೋದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಇದೀಗ ಖುದ್ದ ದರ್ಶನ್ ಅವರೇ ಒಡೆಯನ ಟ್ರೇಲರ್ ಅನ್ನು ಅನಾವರಣಗೊಳಿಸಿದ್ದಾರೆ. ಪ್ರೀತಿಯ ಮಾತುಗಳೊಂದಿಗೆ ಅಭಿಮಾನಿಗಳನ್ನು ತಾಕಿದ್ದಾರೆ. ‘ನಮ್ಮ ಸಂದೇಶ್ ಕಂಬೈನ್ಸ್ ಬ್ಯಾನರ್ ನಲ್ಲಿ […]
2 weeks ago
-ಅಧಿಕಾರ ಇವತ್ತು ಒಬ್ಬರತ್ರ, ನಾಳೆ ಇನ್ನೊಬ್ಬರ ಹತ್ರ ಇರುತ್ತೆ ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಒಡೆಯ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ನಟ ದರ್ಶನ್ ಎರಡು ದಿನದ ಹಿಂದೆ ಇಂದು ಟ್ರೈಲರ್ ರಿಲೀಸ್ ಮಾಡುವುದಾಗಿ ತಿಳಿಸಿದ್ದರು. ಅದರಂತೆಯೇ ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಟ್ರೈಲರ್ ರಿಲೀಸ್ ಆಗಿದ್ದು, ಸಖತ್ ಸದ್ದು ಮಾಡುತ್ತಿದೆ. ಟ್ರೈಲರ್ ಶುರುವಿನಲ್ಲೇ “ನಮ್ಮ...
2 months ago
-ಚಕಿತಗೊಳಿಸುತ್ತೆ ಭರಾಟೆಯಲ್ಲಿ ಶ್ರೀಮುರಳಿಯ ಅಬ್ಬರ ಬೆಂಗಳೂರು: ಚಂದನವನದಲ್ಲಿ ಸದ್ಯ ಸದ್ದು ಮಾಡುತ್ತಿರುವ ಚಿತ್ರ ಭರಾಟೆ. ಹಲವು ಹೊಸತನಗಳೊಂದಿಗೆ ಮೂಡಿಬಂದಿರುವ ಭರಾಟೆ ಬಿಡುಗಡೆಗೆ ಸಿದ್ಧಗೊಂಡಿದೆ. ಚಿತ್ರತಂಡ ಸಹ ಸಿನಿಮಾ ಪ್ರಚಾರದಲ್ಲಿ ತೊಡಗಿಕೊಂಡಿದೆ. ಟ್ರೈಲರ್, ಫೋಟೋ ಮತ್ತು ಹಾಡುಗಳ ಮೂಲಕ ತನ್ನತ್ತ ಸೆಳೆದುಕೊಂಡಿದ್ದ ಭರಾಟೆ...
2 months ago
ಬೆಂಗಳೂರು: ಕಿರಿಕ್ ಬೆಡಗಿ ಸಂಯುಕ್ತಾ ಹೆಗ್ಡೆ ಅವರು ಲಿಪ್ಲಾಕ್ ಮಾಡಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸಂಯುಕ್ತಾ ತಮಿಳಿನಲ್ಲಿ ನಟಿಸಿರುವ ‘ಪಪ್ಪಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಟ್ರೈಲರ್ ನಲ್ಲಿ ಸಂಯುಕ್ತಾ ಸಖತ್ ಬೋಲ್ಡ್ ಆಗಿ...
4 months ago
‘ನಾಕುಮುಖ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಹೊಸಬರೇ ಸೇರಿ ಮಾಡುತ್ತಿರೋ ಈ ಚಿತ್ರ ಅದರ ಮೂಲಕವೇ ಈಗ ಪ್ರೇಕ್ಷಕರನ್ನೆಲ್ಲ ತಲುಪಿಕೊಂಡಿದೆ. ಈಗ ಹೊಸಬರೊಂದು ಚಿತ್ರ ಮಾಡುತ್ತಿದ್ದಾರೆಂದರೆ ಆ ಬಗ್ಗೆ ಕನ್ನಡದ ಪ್ರೇಕ್ಷಕರಲ್ಲೊಂದು ಕುತೂಹಲ ಮೂಡಿಕೊಳ್ಳುತ್ತೆ. ಹೊಸಬರು ಹೊಸತನದ ಚಿತ್ರವನ್ನೇ ಸೃಷ್ಟಿಸುತ್ತಾರೆಂಬ ಗಾಢವಾದ...
4 months ago
ಬೆಂಗಳೂರು: ಸೆಂಟಿಮೆಂಟ್ ಚಿತ್ರಗಳಿಗೆ ಹೆಸರಾದ ನಿರ್ದೇಶಕ ಓಂಸಾಯಿಪ್ರಕಾಶ್ ಪಕ್ಕಾ ಆ್ಯಕ್ಷನ್, ಲವ್ ಸ್ಟೋರಿ ಇಟ್ಟುಕೊಂಡು ಮಾಡಿರುವ ಚಿತ್ರ ಜಗ್ಗಿ ಜಗನ್ನಾಥ್. ಈ ಚಿತ್ರದ ಟ್ರೈಲರ್ ಹೊರಬಂದಿದ್ದು, ಎಲ್ಲಾ ಕಡೆ ಸಖತ್ ವೈರಲ್ ಆಗಿದೆ. ಡೈಲಾಗ್ ಕಿಂಗ್ ಸಾಯಿಕುಮಾರ್, ನಿರ್ದೇಶಕ ಸಾಯಿಪ್ರಕಾಶ್, ಯುವಪ್ರತಿಭೆ...
4 months ago
ಬೆಂಗಳೂರು: ನಾಕುಮುಖ ಚಿತ್ರ ಈಗೊಂದಷ್ಟು ಕಾಲದಿಂದ ಸದಾ ಸುದ್ದಿಯಾಗುತ್ತಿದೆ. ಹೊಸಬರ ತಂಡ ತಮ್ಮ ಕ್ರಿಯಾಶೀಲ ಕೆಲಸ ಕಾರ್ಯಗಳಿಂದಲೇ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಾ ಬಂದಿದೆ. ಇದೀಗ ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿಕೊಂಡಿರೋ ನಾಕುಮುಖದ ಟ್ರೈಲರ್ ಬಿಡುಗಡೆಯಾಗಿದೆ. ಇದಾಗಿ ಸ್ವಲ್ಪವೇ ಸಮಯದಲ್ಲಿ ಹೆಚ್ಚಿನ ವೀಕ್ಷಣೆ ಪಡೆದುಕೊಳ್ಳುವ...
5 months ago
ಬೆಂಗಳೂರು: ಚಂದನವನ ಬಹುನಿರೀಕ್ಷಿತ ಸಿನಿಮಾ ‘ಮುನಿರತ್ನ ಕುರುಕ್ಷೇತ’ ಚಿತ್ರದ ಎರಡನೇ ಟ್ರೈಲರ್ ಇಂದು ಮಧ್ಯಾಹ್ನ 2 ಗಂಟೆಗೆ ಬಿಡುಗಡೆಯಾಗಿದೆ. ಝಗಮಗಿಸುವ ಟ್ರೈಲರ್ ನಲ್ಲಿ ಹಸ್ತಿನಾಪುರ ಸಾರ್ವಭೌಮನ ಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಖಡಕ್ ಡೈಲಾಗ್ ಮೂಲಕ ಮಿಂಚಿದ್ದಾರೆ. ಈ ಬಾರಿಯ ಟ್ರೈಲರ್...