19 hours ago
– ಪೊಲೀಸ್ ಸಿಬ್ಬಂದಿ ಸೇರಿ 10 ಜನರಿಗೆ ಗಾಯ – ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನ, ಪೊಲೀಸ್ ಜೀಪ್ ಜಖಂ ಬೆಂಗಳೂರು: ಜಲ್ಲಿಕಟ್ಟು ನಿಲ್ಲಿಸುವಂತೆ ವಾರ್ನಿಂಗ್ ನೀಡಿದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಕರ್ನಾಟಕ ತಮಿಳುನಾಡು ಗಡಿಭಾಗದ ಮದಗೊಂಡಪಲ್ಲಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ 5 ಜನ ಪೊಲೀಸ್ ಸಿಬ್ಬಂದಿ, ಐವರು ಸಾರ್ವಜನಿಕರು ಗಾಯಗೊಂಡಿದ್ದು, ಆಂಬುಲೆನ್ಸ್, ಅಗ್ನಿಶಾಮಕ ದಳದ ವಾಹನ, ಪೊಲೀಸ್ ಜೀಪ್ ಸೇರಿದಂತೆ ಸ್ಥಳದಲ್ಲಿದ್ದ ವಾಹನಗಳು ಜಖಂಗೊಂಡಿವೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, […]
2 days ago
ಚೆನ್ನೈ: 2019 ಲೋಕಸಮರ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಈಗ ತನ್ನ ಎನ್ಡಿಎ ಮಿತ್ರಕೂಟವನ್ನು ವಿಸ್ತರಣೆಗೆ ವೇಗ ನೀಡಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಮೈತ್ರಿ ಖಚಿತ ಪಡಿಸಿದ ಬೆನ್ನಲ್ಲೇ ಈಗ ದಕ್ಷಿಣದಲ್ಲೂ ಕ್ಷೇತ್ರ ಹಂಚಿಕೆ ಸೂತ್ರ ಜಾರಿಗೊಳಿಸಿದೆ. ಇದರ ಭಾಗವಾಗಿ ತಮಿಳುನಾಡಿನಲ್ಲಿ ಆಡಳಿತರೂಢ ಅಣ್ಣಾಡಿಎಂಕೆ ಜೊತೆ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದೆ. Tamil Nadu: Union Minister and...
2 weeks ago
ಬೆಂಗಳೂರು: ಪ್ರಿಯಕರನಿಗೆ ಮತ್ತೋರ್ವ ಹುಡುಗಿ ಗುಲಾಬಿ ಕೊಟ್ಟಳೆಂದು ಸಾರ್ವಜನಿಕವಾಗಿ ಬಸ್ ನಿಲ್ದಾಣದಲ್ಲೇ ಶಾಲಾ ಹುಡುಗಿಯರು ಹೊಡೆದಾಡಿಕೊಂಡ ಘಟನೆ ಆನೇಕಲ್ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ಪರಸ್ಪರ ಹೊಡೆದಾಡಿಕೊಂಡ ಹುಡುಗಿಯರು ಸ್ಥಳೀಯ ಹೈಸ್ಕೂಲ್ ಶಾಲೆಯ ವಿದ್ಯಾರ್ಥಿನಿಯರಾಗಿದ್ದು, ಸಮಸ್ತ್ರದಲ್ಲಿ ಇದ್ದಾಗಲೇ ಸಾರ್ವಜನಿಕ...
3 weeks ago
ಚೆನ್ನೈ: ಆಂಜನೇಯ ದೇವರಿಗೆ ಪೂಜೆ ಮಾಡುವ ವೇಳೆ 11 ಅಡಿ ಎತ್ತರದಿಂದ ಅರ್ಚಕರೊಬ್ಬರು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ತಮಿಳುನಾಡಿನಲ್ಲಿ ನಾಮಕ್ಕಲ್ ದೇಗುಲದಲ್ಲಿ ನಡೆದಿದೆ. ನಾಮಕ್ಕಲ್ನಲ್ಲಿ 18 ಅಡಿ ಎತ್ತರದ ಆಂಜನೇಯನ ವಿಗ್ರಹವಿರುವ ದೇಗುಲವಿದೆ. ಅಲ್ಲಿ ದೇವರ ಪೂಜೆ ವೇಳೆ ಮಾಲಾರ್ಪಣೆ ಮಾಡುವಾಗ...
1 month ago
ಮಧುರೈ: ಗೂಳಿ ಬೆದರಿಸುವ ಸ್ಪರ್ಧೆಯೆಂದರೆ ಒಂದು ರೀತಿಯಲ್ಲಿ 20-20 ಕ್ರಿಕೆಟ್ ಮ್ಯಾಚ್ ಇದ್ದಂತೆ. ಸ್ವಲ್ಪ ಸಮಯ ಹೆಚ್ಚು ಮನರಂಜನೆ ಜೊತೆಗೆ ಮರೆಯಲಾದ ನೆನಪುಗಳನ್ನು ಎರಡರಲ್ಲಿಯೂ ಕಾಣಬಹುದಾಗಿದೆ. ಸಂಕ್ರಾಂತಿ ನಿಮಿತ್ತ ತಮಿಳುನಾಡಿನ ಅಲಂಗನಲ್ಲೂರ್ ನಲ್ಲಿ ಗುರುವಾರ ನಡೆದ ಜಲ್ಲಿಕಟ್ಟು (ಹೋರಿ ಬೆದರಿಸುವ ಸ್ಪರ್ಧೆ)...
1 month ago
ಚೆನ್ನೈ: ಕರ್ನಾಟಕ ಮೂಲದವರಾದ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲಾಧಿಕಾರಿ ಶಿಲ್ಪಾ ಪ್ರಭಾಕರ್ ಸತೀಶ್ ಅವರು ತಮ್ಮ ಮಗಳನ್ನು ದುಬಾರಿ ಖಾಸಗಿ ಶಾಲೆಗೆ ಸೇರಿಸದೇ ಅಂಗನವಾಡಿಗೆ ಸೇರಿಸಿ ಸರಳತೆ ಮೆರೆದು ಜನರ ಮೆಚ್ಚುಗೆ ಪಡೆದಿದ್ದಾರೆ. ಈಗಿನ ಕಾಲದಲ್ಲಿ ಜನರು ತಮ್ಮ ಮಕ್ಕಳು ಖಾಸಗಿ ಶಾಲೆಯಲ್ಲಿ...
2 months ago
ಚೆನ್ನೈ: ವ್ಯಾನ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ 10 ಜನ ಶಬರಿಮಲೆ ಯಾತ್ರಿಗಳು ಮೃತಪಟ್ಟ ದುರ್ಘಟನೆ ತಮಿಳುನಾಡಿನಲ್ಲಿ ನಡೆದಿದೆ. ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದ ತೆಲಂಗಾಣ ಮೂಲದ ಆರ್.ನಾಗರಾಜ್ (35), ಎ ಮಹೇಶ್ (28), ಎಂ.ಕುಮಾರ್ (22), ಶಾಮ್ (22), ಎಸ್.ಪ್ರವೀಣ್...